ರಾಗಿಗುಡ್ಡದಲ್ಲಿ ಸ್ಪೋಟ ಪ್ರಕರಣ, ಜಿಲ್ಲಾಧಿಕಾರಿ ಹೇಳಿದ್ದೇನು?

Shimoga-DC-Dr-Selvamani-Speaks-About-Ragigudda-Blast

SHIVAMOGGA LIVE NEWS | BLAST| 3 ಜೂನ್ 2022 ರಾಗಿಗುಡ್ಡದಲ್ಲಿ ಇಎಸ್ಐ ಆಸ್ಪತ್ರೆ ಕಾಮಗಾರಿ ಸ್ಥಳದಲ್ಲಿ ಎಂಟು ಸ್ಪೋಟ ಕುರಿತು ತನಿಖೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಶಿವಮೊಗ್ಗ ಲೈವ.ಕಾಂ ಜೊತೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು, ಸ್ಥಳದಲ್ಲಿ ಹೆಚ್ಚು ತೀವ್ರತೆಯ ಸ್ಪೋಟ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಕುರಿತು ತನಿಖೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವರದಿ ಬರುವವರೆಗೆ ಯಾವುದೆ ಸ್ಪೋಟ ನಡೆಸದಂತೆ ತಿಳಿಸಿದ್ದೇನೆ ಎಂದು ತಿಳಿಸಿದ್ದಾರೆ. ಯಾವೆಲ್ಲ ಸ್ಪೋಟಕ … Read more

ಶಿವಮೊಗ್ಗದ ರಾಗಿಗುಡ್ಡದಲ್ಲಿ ಏಳು ಭಾರಿ ಸ್ಪೋಟ, ಅಕ್ಕಪಕ್ಕದ ನಿವಾಸಿಗಳಿಗೆ ಢವಢವ, ಗೋಡೆಗಳಲ್ಲಿ ಬಿರುಕು

Blast-At-Ragigudda-ESI-Hospital-area.

SHIVAMOGGA LIVE NEWS | BLAST | 2 ಜೂನ್ 2022 ಶಿವಮೊಗ್ಗದ ರಾಗಿಗುಡ್ಡದಲ್ಲಿ ಏಳು ಭಾರಿ ಸ್ಪೋಟ (BLAST) ಸಂಭವಿಸಿದೆ. ಇದರಿಂದ ಸುತ್ತಮುತ್ತಲ ಮನೆಗಳಲ್ಲಿ ಕಂಪನದ ಅನುಭವವಾಗಿದೆ. ಕೆಲವು ಮನೆಗಳ ಗೋಡೆಗಳ ಮೇಲೆ ಬಿರುಕು ಕಾಣಿಸಿಕೊಂಡಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸೋಮವಾರ ಮಧ್ಯಾಹ್ನದಿಂದ ಸಂಜೆವರೆಗೆ ಸ್ಪೋಟದ ಸದ್ದು ಕೇಳಿದೆ. ಎಳು ಭಾರಿ ಸ್ಪೋಟ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಬೆಳವಣಿಗೆ ರಾಗಿಗುಡ್ಡ ಸುತ್ತಮುತ್ತಲ ನಿವಾಸಿಗಳಲ್ಲಿ ಆತಂಕ ಹುಟ್ಟಿಸುವುದರ ಜೊತೆಗೆ ಆಕ್ರೋಶಕ್ಕೂ ಕಾರಣವಾಗಿದೆ. ಸ್ಪೋಟಕ್ಕೆ ಕಾರಣವೇನು? … Read more

ಶಿವಮೊಗ್ಗದ ರಾಗಿಗುಡ್ಡಕ್ಕೆ ಕಾದಿದೆ ದೊಡ್ಡ ಕಂಟಕ, ಸಾವಿರಾರು ಲೋಡ್ ಮಣ್ಣು ತೆಗೆದ ಜಿಲ್ಲಾಡಳಿತ, ಜನರ ಆಕ್ರೋಶ

260621 Protest Against Mining At Ragigudda 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 JUNE 2021 ಶಿವಮೊಗ ನಗರದ ಪರಿಸರ ಸೂಕ್ಷ್ಮ ಪ್ರದೇಶವಾಗಿರುವ ರಾಗಿಗುಡ್ಡಿದಲ್ಲಿ ಅಕ್ರಮವಾಗಿ ಮಣ್ಣು ಗಣಿಗಾರಿಕೆ ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪರಿಸರ ಆಸಕ್ತರು ಆಗ್ರಹಿಸಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಏನಾಗ್ತಿದೆ ರಾಗಿಗುಡ್ಡದಲ್ಲಿ ? ರಾಗಿಗುಡ್ಡದಲ್ಲಿ ಇಎಸ್‍ಐ ಆಸ್ಪತ್ರೆ ನಿರ್ಮಾಣಕ್ಕೆ 5.38 ಎಕರೆ ಜಾಗವನ್ನು ಗುರುತಿಸಲಾಗಿದೆ. ಈ ಜಾಗದಲ್ಲಿ 40 – 50 ಅಡಿಯಷ್ಟು ಆಳದವರೆಗೆ ಅಗೆದು ಮಣ್ಣು ತೆಗೆಯಲಾಗಿದೆ. … Read more

ಸಂಬಳ ಕೊಡಿ, ಇಎಸ್ಐ, ಪಿಎಫ್‍ ತುಂಬಿ, ಭದ್ರಾವತಿಯಲ್ಲಿ ನೌಕರರ ಪ್ರತಿಭಟನೆ

131020 Protest for ESI PF in Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 ಅಕ್ಟೋಬರ್ 2020 ವೇತನ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ನಿರಾವರಿ ನಿಗಮದ BRLBCಯ ನಾಲ್ಕು ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ಮತ್ತು ಗುತ್ತಿಗೆ ನೌಕರರು ಮಿಲ್ಟ್ರಿಕ್ಯಾಂಪ್‍ನಲ್ಲಿರುವ ನೀರಾವರಿ ಇಲಾಖೆ ಕಛೇರಿ ಮುಂದೆ ಪ್ರತಿಭಟನೆ ನೆಡೆಸಿದರು. ನಾಲ್ಕು ವಿಭಾಗಗಳಲ್ಲಿ 500 ಮಂದಿ ದಿನಗೂಲಿ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದಿನ ಗುತ್ತಿಗೆದಾರ ಎರಡು ತಿಂಗಳ ವೇತನ ನೀಡಿರಲಿಲ್ಲ. ಹಾಗಾಗಿ ಹೋರಾಟ ನಡೆಸಿದ ಪರಿಣಾಮ  ಹೊಸ ಗುತ್ತಿಗೆ ನೇಮಕ … Read more

ಶಿವಮೊಗ್ಗದಲ್ಲಿ ಶುರುವಾಗಲಿದೆ ನೂರು ಹಾಸಿಗೆಯ ಇಎಸ್ಐ ಆಸ್ಪತ್ರೆ

b y raghavendra about press meet

ಶಿವಮೊಗ್ಗ ಲೈವ್.ಕಾಂ | 4 ಡಿಸೆಂಬರ್ 2018 ನೂರು ಹಾಸಿಗೆಯುಳ್ಳ ಎಎಸ್ಐ ಆಸ್ಪತ್ರೆಯನ್ನು ಶಿವಮೊಗ್ಗದಲ್ಲಿ ಆರಂಭಿಸಲಾಗುತ್ತದೆ. ಇದಕ್ಕಾಗಿ ಈಗಾಗಲೇ ಜಿಲ್ಲಾಧಿಕಾರಿ ಅವರು ಎರಡು ಜಾಗ ಗುರುತಿಸಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಮಿಕರು ಮತ್ತು ಅವರ ಕುಟುಂಬ ಸೇರಿ ಲಕ್ಷಾಂತರ ಜನರಿಗೆ ಇಎಸ್ಐ ಆಸ್ಪತ್ರೆಯಿಂದ ಅನುಕೂಲ ಆಗಲಿದೆ. ಈ ಹಿನ್ನಲೆಯಲ್ಲಿ ಆಸ್ಪತ್ರೆ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದರು. ಇದಕ್ಕೂ ಮೊದಲು, ಜಿಲ್ಲಾ ಖಾಸಗಿ ಕಾರ್ಖಾನೆ ಹಾಗೂ ಇತರೆ ಸಂಸ್ಥೆಗಳ ನೌಕರರ ಕ್ಷೇಮಾಭಿವೃದ್ಧಿ … Read more