ಹರ್ಷ ಹತ್ಯೆ ಕೇಸ್, ಸಾಕ್ಷಿದಾರನಿಗೆ ಬೆದರಿಕೆ ಆರೋಪ
SHIVAMOGGA LIVE NEWS, 15 DECEMBER 2024 ಶಿವಮೊಗ್ಗ : ಹಿಂದೂ ಹರ್ಷ ಹತ್ಯ ಪ್ರಕರಣದ ಸಾಕ್ಷಿದಾರರೊಬ್ಬರಿಗೆ (Evidence) ಕೋರ್ಟ್ಗೆ ತೆರಳದಂತೆ ಬೆದರಿಕೆ ಒಡ್ಡಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ನ್ಯಾಯಾಲಯದ ಸೂಚನೆ ಮೇರೆಗೆ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹರ್ಷ ಹತ್ಯೆ ಪ್ರಕರಣದಲ್ಲಿ ಪೆಟ್ರೋಲ್ ಬಂಕ್ ಉದ್ಯೋಗಿಯೊಬ್ಬನನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಸಾಕ್ಷಿಯಾಗಿ ಪರಿಗಣಿಸಿತ್ತು. ಈಗ ಆತನಿಗೆ ಅಪರಿಚಿತನೊಬ್ಬ ಬೆದರಿಕೆ ಒಡ್ಡಿರುವ ಆರೋಪ ಕೇಳಿ ಬಂದಿದೆ. ಏನಿದು ಪ್ರಕರಣ? ಆಗಿದ್ದೇನು? ಹಿಂದೂ … Read more