ಹರ್ಷ ಹತ್ಯೆ ಕೇಸ್‌, ಸಾಕ್ಷಿದಾರನಿಗೆ ಬೆದರಿಕೆ ಆರೋಪ

Bajarangadal Worker Harsha Murdered

SHIVAMOGGA LIVE NEWS, 15 DECEMBER 2024 ಶಿವಮೊಗ್ಗ : ಹಿಂದೂ ಹರ್ಷ ಹತ್ಯ ಪ್ರಕರಣದ ಸಾಕ್ಷಿದಾರರೊಬ್ಬರಿಗೆ (Evidence) ಕೋರ್ಟ್‌ಗೆ ತೆರಳದಂತೆ ಬೆದರಿಕೆ ಒಡ್ಡಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ನ್ಯಾಯಾಲಯದ ಸೂಚನೆ ಮೇರೆಗೆ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹರ್ಷ ಹತ್ಯೆ ಪ್ರಕರಣದಲ್ಲಿ ಪೆಟ್ರೋಲ್‌ ಬಂಕ್‌ ಉದ್ಯೋಗಿಯೊಬ್ಬನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಸಾಕ್ಷಿಯಾಗಿ ಪರಿಗಣಿಸಿತ್ತು. ಈಗ ಆತನಿಗೆ ಅಪರಿಚಿತನೊಬ್ಬ ಬೆದರಿಕೆ ಒಡ್ಡಿರುವ ಆರೋಪ ಕೇಳಿ ಬಂದಿದೆ. ಏನಿದು ಪ್ರಕರಣ? ಆಗಿದ್ದೇನು? ಹಿಂದೂ … Read more

ಶಿವಮೊಗ್ಗ ಕೋರ್ಟ್’ಗೆ ಸಾಕ್ಷಿ ಹೇಳಲು ಬಂದ ವ್ಯಕ್ತಿಯ ಮರ್ಮಾಂಗಕ್ಕೆ ಒದ್ದು ಬೆದರಿಕೆ

crime name image

ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಫೆಬ್ರವರಿ 2022 ಪ್ರಕರಣ ಒಂದರ ಸಾಕ್ಷಿ ಹೇಳಲು ಶಿವಮೊಗ್ಗದ ನ್ಯಾಯಾಲಯಕ್ಕೆ ಆಗಮಿಸಿದ್ದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ. ಮರ್ಮಾಂಗಕ್ಕೆ ಒದ್ದು ರಾಜಿ ಮಾಡಿಕೊಳ್ಳುವಂತೆ ಬೆದರಿಕೆ ಒಡ್ಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹನುಮಂತಪ್ಪ ಎಂಬುವವರ ಮೇಲೆ ಕೋರ್ಟ್ ಆವರಣದಲ್ಲಿ ಹಲ್ಲೆ ನಡೆಸಲಾಗಿದೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏನಿದು ಪ್ರಕರಣ? ಮಂಗಳವಾರ ಹನುಮಂತಪ್ಪ ಅವರು ಪ್ರಕರಣವೊಂದರಲ್ಲಿ ಸಾಕ್ಷಿ ಹೇಳಲು ನ್ಯಾಯಾಲಯಕ್ಕೆ ಆಗಮಿಸಿದ್ದರು. ಈ ಸಂದರ್ಭ ನಾಗರಾಜ, … Read more