ಅಬಕಾರಿ ಇಲಾಖೆ ಚಾಲಕ ಅಮಾನತು, ಕಚೇರಿಗೆ ಹಾಜರಾಗಿ ವಿವರಣೆಗೆ ಸೂಚನೆ, ಕಾರಣವೇನು?

Shimoga-News-update

ಶಿವಮೊಗ್ಗ: ಅಬಕಾರಿ ಇಲಾಖೆಯ ಶಿಕಾರಿಪುರ ವಲಯದ ಉಪ ಆಯುಕ್ತರ ಕಚೇರಿ ಚಾಲಕ ಸೋಮೇಶ್ವರ್‌.ಕೆ.ಎ ಅವರನ್ನು ಅಮಾನತು (Suspend) ಮಾಡಿ ಉಪ ಆಯುಕ್ತರು ಆದೇಶಿಸಿದ್ದಾರೆ. 2024ರ ಆ.26ರಿಂದ ಅನಧಿಕೃತವಾಗಿ ಗೈರಾಗಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸೋಮೇಶ್ವರ್ ಕೆ.ಎ ಅವರಿಗೆ ಗೈರು ಹಾಜರಾದ ಕುರಿತು ಕಾರಣ ಕೇಳಿ ಕಚೇರಿಯಿಂದ ಅಂತಿಮ ನೋಟಿಸ್ ನೀಡಲಾಗಿತ್ತು. ಶಿವಮೊಗ್ಗದಲ್ಲಿ ಮನೆ ಬಳಿ ವಿಚಾರಣೆ ನಡೆಸಿದಾಗ ಅವರು ಅಲ್ಲಿ ವಾಸವಾಗಿಲ್ಲ ಎಂದು ತಿಳಿದು ಬಂದಿತ್ತು. ಸ್ಥಳ ಮಹಜರ್‌ ಮಾಡಿ ಶಿಕಾರಿಪುರ ವಲಯದ … Read more

ಅಬಕಾರಿ ಕಾನ್‌ಸ್ಟೇಬಲ್‌ಗೆ ಕಪಾಳಮೋಕ್ಷ, ತಪಾಸಣೆಗೆ ಹೋದಾಗ ಇಬ್ಬರು ಸಿಬ್ಬಂದಿ ಮೇಲೆ ದಾಳಿ, ಏನಿದ ಕೇಸ್‌?

Crime-News-General-Image

ಶಿವಮೊಗ್ಗ : ಗಾಂಜಾ ಸೇವಿಸುತ್ತಿರುವ ಅನುಮಾನದ ಮೇರೆಗೆ ಪರಿಶೀಲನೆಗೆ ತೆರಳಿದ್ದ ಅಬಕಾರಿ ಇಲಾಖೆ (EXCISE) ಸಿಬ್ಬಂದಿ ಮತ್ತು ಹೋಮ್‌ ಗಾರ್ಡ್‌ ಮೇಲೆ ಮೂವರು ಯುವಕರು ಮನಸೋಯಿಚ್ಛೆ ಥಳಿಸಿದ್ದಾರೆ. ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯ ಲಾಡ್ಜ್‌ ಒಂದರ ಸಮೀಪ ಗಾಂಜಾ ಸೇವಿಸುತ್ತಿರುವ ಕುರಿತು ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ಅಬಕಾರಿ (EXCISE) ಡಿವೈಎಸ್‌ಪಿ ಸೂಚನೆ ಮೇರೆಗೆ ಅಬಕಾರಿ ಕಾನ್ಸ್‌ಟೇಬಲ್‌ ಪ್ರಭು ಮತ್ತು ಹೋಮ್‌ ಗಾರ್ಡ್‌ ಯುಸುಫ್‌ ಖಾನ್‌ ಸ್ಥಳಕ್ಕೆ ತೆರಳಿದ್ದರು. ಎರಡು ಬೈಕ್‌, ಮೂವರು ಯುವಕರು ಸ್ಥಳದಲ್ಲಿ ಎರಡು … Read more

ಗೋವಾ ನಂಬರ್‌ ಕಾರು ತಡೆದ ಅಧಿಕಾರಿಗಳು, ಸಿಕ್ತು ನಾನಾ ಬ್ರಾಂಡ್‌ನ ಮದ್ಯ, ಎಷ್ಟು ಲೀಟರ್‌ ಇತ್ತು?

goa-liquor-seized-in-sagara.

ಸಾಗರ : ಗೋವಾದಿಂದ (Goa) ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವಿಶ್ವನಾಥ್ ಎಂಬ ವ್ಯಕ್ತಿಯನ್ನು  ನಗರದ ಕಾಗೋಡು ತಿಮ್ಮಪ್ಪ ಬಡಾವಣೆ ಸಮೀಪದ ಲೇಔಟ್‌ವೊಂದರ ಬಳಿ ಅಬಕಾರಿ ಇಲಾಖೆ ಸಿಬ್ಬಂದಿ ಗುರುವಾರ ಬಂಧಿಸಿದ್ದಾರೆ. ಮದ್ಯ ಸಾಗಿಸಲು ಬಳಸಲಾಗಿದ್ದ ಕಾರು ಹಾಗೂ 138.06 ಲೀ. ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಡಿವೈಎಸ್‌ಪಿ ಶೀಲಾ ದರ್ಜಕರ್, ಇನ್‌ಸ್ಪೆಕ್ಟರ್ ಭಾಗ್ಯಲಕ್ಷ್ಮಿ, ಸಂದೀಪ್ ಎಲ್.ಸಿ., ಸಿಬ್ಬಂದಿ ಗುರುಮೂರ್ತಿ, ದೀಪಕ್, ಮಲ್ಲಿಕಾರ್ಜುನ ಹಾಗೂ ಸಚಿನ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ » ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ಮನ್ಮಥನ ಪ್ರತಿಷ್ಠಾಪನೆ, … Read more

ಗಾಜನೂರಿನಲ್ಲಿ ದಾಳಿ, ಲೀಟರ್‌ಗಟ್ಟಲೆ ಗೋವಾ ಮದ್ಯ ವಶಕ್ಕೆ

Excise-department-raid-at-gajanuru-in-Shimoga-taluk

SHIVAMOGGA LIVE NEWS | 1 OCTOBER 2023 SHIMOGA : ಮನೆಯೊಂದರ ಮೇಲೆ ದಾಳಿ ನಡೆಸಿ ಅಕ್ರಮವಾಗಿ ದಾಸ್ತಾನು ಮಾಡಿಟ್ಟಿದ್ದ ಗೋವಾ (GOA) ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ಗಾಜನೂರು ಅಗ್ರಹಾರದ ರಾಜಣ್ಣ ಎಂಬುವವರ ಮನೆ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 7 ಲೀಟರ್‌ 100 ಎಂಎಲ್‌ನಷ್ಟು ಗೋವಾ ಮದ್ಯ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ – 314 ರೈಲು ವೇಳಾಪಟ್ಟಿ ಬದಲು, ಶಿವಮೊಗ್ಗದ ಯಾವ್ಯಾವ … Read more

ವಶಕ್ಕೆ ಪಡೆದ ವಾಹನಗಳು ಸೆ.26ರಂದು ಬಹಿರಂಗ ಹರಾಜು, ಯಾವೆಲ್ಲ ವಾಹನಗಳಿವೆ?

one-minute-news-notifications.webp

SHIVAMOGGA LIVE NEWS | 21 SEPTEMBER 2023 SHIMOGA : ಜಿಲ್ಲಾ ಅಬಕಾರಿ ಇಲಾಖೆಯು ಮುಟ್ಟುಗೋಲು ಹಾಕಿಕೊಂಡ ವಾಹನಗಳನ್ನು ಬಹಿರಂಗ ಹರಾಜು (Auction) ಮಾಡಲಾಗುತ್ತಿದೆ. ಶಿವಮೊಗ್ಗ ವಲಯ ನಂ.1 ಕಚೇರಿ ಆವರಣದಲ್ಲಿರುವ 8 ದ್ವಿಚಕ್ರ ವಾಹನಗಳು ಹಾಗೂ 3 ಆಟೋರಿಕ್ಷಾಗಳನ್ನು ಸೆ. 26 ರಂದು ಹರಾಜು ಹಾಕಲಾಗುತ್ತಿದೆ. ಬೆಳಗ್ಗೆ 11ಕ್ಕೆ ಅಬಕಾರಿ ನಿರೀಕ್ಷಕರ ಕಚೇರಿ, ಶಿವಮೊಗ್ಗ ವಲಯ -01ರ ಆವರಣದಲ್ಲಿ ಯಥಾಸ್ಥಿತಿಯಲ್ಲಿ ಬಹಿರಂಗ ಹರಾಜು ಮಾಡಲಾಗುವುದು. ಆಸಕ್ತರು ನಿಗದಿತ ಸಮಯದಲ್ಲಿ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ … Read more

ರಸ್ತೆಯಲ್ಲಿ ಬೈಕ್ ತಪಾಸಣೆ, ವೈದ್ಯಕೀಯ ಪರೀಕ್ಷೆ ಬಳಿಕ ಸವಾರ ಅರೆಸ್ಟ್, ಕವರ್ ನಲ್ಲಿದ್ದ ವಸ್ತು ಸಹಿತ ಬೈಕ್ ಸೀಜ್

one-arrest-after-ganja-found-while-bike-cheking

SHIVAMOGGA LIVE NEWS | 20 JANUARY 2023 SAGARA : ಅಬಕಾರಿ ಇಲಾಖೆ (Excise Department) ಅಧಿಕಾರಿಗಳು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ತಡೆದು ತಪಾಸಣೆ (checking) ನಡಸಿದಾಗ ಗಾಂಜಾ ಸಾಗಣೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಅಲ್ಲದೆ ಸವಾರ ಗಾಂಜಾ ಸೇವನೆ ಮಾಡಿರುವುದು ಗೊತ್ತಾಗಿದ್ದು, ವೈದ್ಯಕೀಯ ತಪಾಸಣೆ ಬಳಿಕ ಬಂಧಿಸಿದ್ದಾರೆ. ಸೊರಬ ತಾಲೂಕು ಗಣಪತಿ ಬಂಧಿತ. ಸಾಗರ ತಾಲೂಕು ಸೂರಗುಪ್ಪ  ಬಸ್ ನಿಲ್ದಾಣದ ಬಳಿ ಗಣಪತಿ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನನ್ನು ಅಬಕಾರಿ ಇಲಾಖೆ ಅಧಿಕಾರಿಗಳು ತಪಾಸಣೆ … Read more

ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ, ಇಬ್ಬರು ಅರೆಸ್ಟ್

Thirthahalli excise raid

ಶಿವಮೊಗ್ಗದ ಲೈವ್.ಕಾಂ | THIRTHAHALLI NEWS | 20 ಜನವರಿ 2022 ಅಬಕಾರಿ ಇಲಾಖೆ ಅಧಿಕಾರಿಗಳು ತೀರ್ಥಹಳ್ಳಿಯ ವಿವಿಧೆಡೆ ದಾಳಿ ನಡೆಸಿ, ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಲಕ್ಷಾಂತರ ಮೌಲ್ಯದ ಮದ್ಯ ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಲ್ಲಿನ ಇಂದಿರಾನಗರ, ಮಾರಿಗುಣಿ, ತಲ್ಲೂರು ಅಂಗಡಿ ಕೈಮರ ಗ್ರಾಮಗಳಲ್ಲಿ ದಾಳಿ ನಡೆಸಲಾಗಿದೆ. ಅಂಗಡಿಗಳಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. 1.50 ಲಕ್ಷ ರೂ. … Read more

ಭದ್ರಾವತಿಯ ಬಾರಂದೂರು ಕ್ರಾಸ್ ಬಳಿ ಅಬಕಾರಿ ಇಲಾಖೆ ಅಧಿಕಾರಿಗಳಿಂದ ದಾಳಿ, ಒಬ್ಬ ಅರೆಸ್ಟ್

010921 Excise raid at Barandoor in Bhadravathi

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021 ಗಾಂಜಾ ಪ್ಯಾಕೆಟ್’ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಗಾಂಜಾ ಮತ್ತು ನಗದು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ತಾಲೂಕು ಬಾರಂದೂರು ಕ್ರಾಸ್ ಬೈಪಾಸ್ ಮುಖ್ಯ ರಸ್ತೆ ಬಳಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿಯಾಗಿದೆ. ಇರ್ಫಾನ್ ಎಂಬಾತ ಹೂವು, ಕಾಯಿ, ಬೀಜಗಳಿಂದ ಕೂಡಿದ ಒಣ ಗಾಂಜಾದ ಸಾಚೇಟ್’ಗಳನ್ನು ಮಾರಾಟ ಮಾಡುತ್ತಿದ್ದ. … Read more

ಶಿವಮೊಗ್ಗದ ಕಲ್ಲಗಂಗೂರಿನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳಿಂದ ದಾಳಿ

010921 Raid At Kallagangur by Excise Department

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021 ಶಿವಮೊಗ್ಗದ ಕಲ್ಲಗಂಗೂರು ಗ್ರಾಮದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಮೆಕ್ಕೆ ಜೋಳದ ನಡುವೆ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಕಲ್ಲಗಂಗೂರಿನ ಈಶ್ವರ್ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಮೆಕ್ಕೆ ಜೋಳ ಬೆಳೆಯಲಾಗಿತ್ತು. ಇದರ ನಡುವೆ ಯಾರಿಗೂ ಕಾಣದ ಹಾಗೆ ಗಾಂಜಾ ಬೆಳೆಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 30 … Read more

ಸಾಗರ ಪಟ್ಟಣದಲ್ಲಿ ಅಬಕಾರಿ ಅಧಿಕಾರಿಗಳ ದಿಢೀರ್ ದಾಳಿ

160721 Ganja Raid at Sagara City 1

ಶಿವಮೊಗ್ಗ ಲೈವ್.ಕಾಂ | SAGARA NEWS | 16 ಜುಲೈ 2021 ಸಾಗರ ಪಟ್ಟಣದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾರಾಟಕ್ಕೆ ಇರಿಸಿದ್ದ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇಲ್ಲಿನ ಅರಮನೆ ಕೆರೆ ಸುಭಾಷ್ ನಗರದ ಕಟ್ಟಡವೊಂದರ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮೊಹಮ್ಮದ್ ಫಾರೂಕ್ ಎಂಬಾತ ಮಾರಾಟ ಮಾಡುವ ಉದ್ದೇಶದಿಂದ ಗಾಂಜಾ ಇಟ್ಟುಕೊಂಡಿರುವ ಖಚಿತ ಮಾಹಿತಿ ಲಭ್ಯವಾಗಿತ್ತು. ಶೋಧ ಕಾರ್ಯ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳಿಗೆ 1.230 ಕೆ.ಜಿ ಒಣ … Read more