ಅಬಕಾರಿ ಇಲಾಖೆ ಚಾಲಕ ಅಮಾನತು, ಕಚೇರಿಗೆ ಹಾಜರಾಗಿ ವಿವರಣೆಗೆ ಸೂಚನೆ, ಕಾರಣವೇನು?
ಶಿವಮೊಗ್ಗ: ಅಬಕಾರಿ ಇಲಾಖೆಯ ಶಿಕಾರಿಪುರ ವಲಯದ ಉಪ ಆಯುಕ್ತರ ಕಚೇರಿ ಚಾಲಕ ಸೋಮೇಶ್ವರ್.ಕೆ.ಎ ಅವರನ್ನು ಅಮಾನತು (Suspend) ಮಾಡಿ ಉಪ ಆಯುಕ್ತರು ಆದೇಶಿಸಿದ್ದಾರೆ. 2024ರ ಆ.26ರಿಂದ ಅನಧಿಕೃತವಾಗಿ ಗೈರಾಗಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸೋಮೇಶ್ವರ್ ಕೆ.ಎ ಅವರಿಗೆ ಗೈರು ಹಾಜರಾದ ಕುರಿತು ಕಾರಣ ಕೇಳಿ ಕಚೇರಿಯಿಂದ ಅಂತಿಮ ನೋಟಿಸ್ ನೀಡಲಾಗಿತ್ತು. ಶಿವಮೊಗ್ಗದಲ್ಲಿ ಮನೆ ಬಳಿ ವಿಚಾರಣೆ ನಡೆಸಿದಾಗ ಅವರು ಅಲ್ಲಿ ವಾಸವಾಗಿಲ್ಲ ಎಂದು ತಿಳಿದು ಬಂದಿತ್ತು. ಸ್ಥಳ ಮಹಜರ್ ಮಾಡಿ ಶಿಕಾರಿಪುರ ವಲಯದ … Read more