ಮುಗಿಯದ ಸ್ಮಾರ್ಟ್ ಸಿಟಿ ಅವಾಂತರ, ಗುಂಡಿಗೆ ಬಿದ್ದು ಬಾಲಕನ ಕಣ್ಣಿಗೆ ಪೆಟ್ಟು, ಸಿಸಿಟಿವಿಯಲ್ಲಿ ದೃಶ್ಯ ಸೆರೆ

Boy-Falls-to-Smart-City-Chamber

ಶಿವಮೊಗ್ಗದ ಲೈವ್.ಕಾಂ | SHIMOGA NEWS | 24 ಫೆಬ್ರವರಿ 2022 ಟೂಷನ್ ಮುಗಿಸಿ ಮನೆಗೆ ಮರಳುತ್ತಿದ್ದ ಬಾಲಕನೊಬ್ಬ ಸ್ಮಾರ್ಟ್ ಸಿಟಿ ಚರಂಡಿಗೆ ಬಿದ್ದು ಗಾಯಗೊಂಡಿದ್ದಾನೆ. ಚರಂಡಿಗೆ ಸ್ಲಾಬ್ ಅಳವಡಿಸದೆ ಇರುವುದರಿಂದ ಘಟನೆ ಸಂಭವಿಸಿದೆ. ಸ್ಥಳೀಯರು ಮತ್ತು ಕೆಲಸಗಾರರು ಬಾಲಕನ ರಕ್ಷಣೆ ಮಾಡಿದ್ದಾರೆ. ಶಿವಮೊಗ್ಗದ ಹೊಸಮನೆ ಬಡಾವಣೆ ಸಮೀಪ ಜೈಲ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಮೂರನೆ ತರಗತಿಯ ಓದುತ್ತಿರುವ ರಾಘವೇಂದ್ರ ಗಾಯಗೊಂಡಿರುವ ಬಾಲಕ. ಜೈಲ್ ರಸ್ತೆಯಲ್ಲಿ ಹೊಸದಾಗಿ ಚರಂಡಿ ನಿರ್ಮಿಸಲಾಗಿದೆ. ಅಲ್ಲಲ್ಲಿ ಸ್ಲಾಬ್ ಅಳವಡಿಸದೆ ಹಾಗೆ ಬಿಡಲಾಗಿದೆ. ಟೂಷನ್ … Read more