ಸಿಎಂ ಸಿದ್ದರಾಮಯ್ಯ ಬಗ್ಗೆ ಫೇಸ್‌ಬುಕ್‌ನಲ್ಲಿ ಕಾಮೆಂಟ್‌, ಭದ್ರಾವತಿಯಲ್ಲಿ ದಾಖಲಾಯ್ತು ಕೇಸ್‌

facebook-general-image.webp

ಭದ್ರಾವತಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ ಫೇಸ್‌ಬುಕ್‌ನಲ್ಲಿ ಕಾಮೆಂಟ್‌ (Comment) ಪ್ರಕಟಿಸಿದ್ದ ವ್ಯಕ್ತಿ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರ ವಿಡಿಯೋಗೆ ಷಡಾಕ್ಷರಿ ಎಂಬ ಫೇಸ್‌ಬುಕ್‌ ಖಾತೆಯಿಂದ ಅವಾಚ್ಯ ಪದಗಳಿಂದ ನಿಂದಿಸಲಾಗಿದೆ. ಈ ಸಂಬಂಧ ಹಳೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಇದನ್ನೂ ಓದಿ » ಅಪಘಾತಕ್ಕೀಡಾದ ಕಾರಿನಲ್ಲಿ ಫೋನ್‌ಗಳು, ಪರ್ಸ್‌, ನಗದು ಕಳ್ಳತನ

ಮಹಿಳಾ ಅಧಿಕಾರಿಗೆ ಫೋನಿನಲ್ಲಿ ಅವಾಚ್ಯವಾಗಿ ನಿಂದನೆ, ಫೇಸ್‌ಬುಕ್‌ನಲ್ಲಿ ವಿಡಿಯೋ ಪ್ರಕಟ, ಏನಿದು ಪ್ರಕರಣ?

ravi-krishna-reddy-facbook-post-of-mines-and-geology-department-officer.

SHIVAMOGGA LIVE NEWS, 10 FEBRUARY 2025 ಶಿವಮೊಗ್ಗ : ಮರಳು ಅಡ್ಡೆ ಮೇಲೆ ದಾಳಿ ನಡೆಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರಿಗೆ (Officer) ವ್ಯಕ್ತಿಯೊಬ್ಬ ಫೋನಿನಲ್ಲಿ ಅವಾಚ್ಯವಾಗಿ ನಿಂದಿಸುತ್ತಿರುವ ವಿಡಿಯೋ ಬಹಿರಂಗವಾಗಿದೆ. ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷದ ಅಧ್ಯಕ್ಷ ರವಿಕೃಷ್ಣ ರೆಡ್ಡಿ ತಮ್ಮ ಫೇಸ್‌ಬುಕ್‌ನಲ್ಲಿ ಈ ವಿಡಿಯೋ ಪ್ರಕಟಿಸಿದ್ದಾರೆ. ಏನಿದೆ ವಿಡಿಯೋದಲ್ಲಿ? ರವಿಕೃಷ್ಣ ರೆಡ್ಡಿ ಅವರು 47 ಸೆಕೆಂಡ್‌ನ ವಿಡಿಯೋ ಬಹಿರಂಗಪಡಿಸಿದ್ದಾರೆ. ಅದರಲ್ಲಿ ಹೊಳೆ ನೀರಿನಲ್ಲಿ ನಡೆದು ಬರುವ ವ್ಯಕ್ತಿಯೊಬ್ಬ … Read more

2022ರಲ್ಲಿ ಅಪ್‌ಲೋಡ್‌ ಆಗಿದ್ದ ವಿಡಿಯೋ, ಶಿವಮೊಗ್ಗದ ಯುವಕನಿಗೆ ಈಗ ಶುರು ಸಂಕಷ್ಟ

SMS-Fraud-Shimoga-CEN-Police-Station.

SHIVAMOGGA LIVE NEWS, 22 JANUARY 2025 ಶಿವಮೊಗ್ಗ : ಮಕ್ಕಳ ಅಶ್ಲೀಲ ವಿಡಿಯೋವನ್ನು (Video) ಫೇಸ್‌ಬುಕ್‌ನಲ್ಲಿ ಅಪ್‌ಲೋಡ್‌ ಮಾಡಿ, ಷೇರ್‌ ಮಾಡಿದ್ದ ಆರೋಪದ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಯುವಕನೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ಸೈಬರ್‌ ಟಿಪ್‌ ಲೈನ್‌ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ಮಗುವೊಂದರ ಅಶ್ಲೀಲ ವಿಡಿಯೋವನ್ನು ಶಿವಮೊಗ್ಗ ಜಿಲ್ಲೆಯ ಯುವಕನೊಬ್ಬ 2022ರ ಜುಲೈ ತಿಂಗಳಲ್ಲಿ ಫೇಸ್‌ಬುಕ್‌ನಲ್ಲಿ ಅಪ್‌ಲೋಡ್‌ ಮಾಡಿ, ಷೇರ್‌ ಮಾಡಿದ್ದ ಎಂದು ಆರೋಪಿಸಲಾಗಿದೆ. ನ್ಯಾಷನಲ್‌ ಸೈಬರ್‌ ಕ್ರೈಮ್‌ ರಿಪೋರ್ಟ್‌ ಪೋರ್ಟಲ್‌ (ಎನ್‌ಸಿಸಿಆರ್‌ಬಿ) ಪರಿಶೀಲನೆ … Read more

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದಲ್ಲಿ ದೂರು, ಕಾರಣವೇನು?

complaint-against-chakravarthi-sulibele-in-Shimoga.

SHIVAMOGGA LIVE NEWS | 7 FEBRUARY 2024 SHIMOGA : ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಇರಿಸಿಕೊಂಡು, ಮತೀಯ ಭಾವನೆ ಕೆರಳಿಸುವಂತೆ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಪ್ರಕಟಿಸಲಾಗಿದೆ ಎಂದು ಆರೋಪಿಸಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎನ್‌ಎಸ್‌ಯುಐ ಸಂಘಟನೆ ವತಿಯಿಂದ ದೂರು ನೀಡಲಾಗಿದೆ. ಮಾ.1ರಂದು ಶುಕ್ರವಾರ ಮಧ್ಯಾಹ್ನ ವಿಜ್ಞಾನ ವಿಷಯದ ಪರೀಕ್ಷೆಯನ್ನು ನಿಗದಿಪಡಿಸಲಾಗಿದೆ. ಈ ಕುರಿತು ಚಕ್ರವರ್ತಿ ಸೂಲಿಬೆಲೆ, ತಮ್ಮ ಫೇಸ್‌ಬುಕ್‌ನಲ್ಲಿ, ಮತೀಯ ಭಾವನೆ ಕೆರಳಿಸುವಂತೆ ಪೋಸ್ಟ್‌ ಪ್ರಕಟಿಸಿದ್ದಾರೆ. ಈ ಮೂಲಕ ಸಮಾಜದಲ್ಲಿ ಅಶಾಂತಿಗೆ ಕಾರಣವಾಗುತ್ತಿದ್ದಾರೆ. ಈ … Read more

ಫೇಸ್‌ಬುಕ್‌ನಲ್ಲಿ ರಿಲ್ಸ್‌ ಹಾಕಿದ್ದವನ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

facebook-general-image.webp

SHIVAMOGGA LIVE NEWS | 27 JANUARY 2024 SHIMOGA : ಆಯೋಧ್ಯೆ ರಾಮ ಮಂದಿರ ಉದ್ಘಾಟನೆ ಸಂಭ್ರಮಾಚರಣೆ ವೇಳೆ ಬುರ್ಖಾ ಧರಿಸಿದ್ದ ಮಹಿಳೆಯೊಬ್ಬರು ಅಲ್ಲಾ ಹು ಅಕ್ಬರ್‌ ಘೋಷಣೆ ಕೂಗಿದ್ದರು. ಅಶ್ಲೀಲ ಪದ ಬಳಿಸಿ ಇದರ ವಿಡಿಯೋ ಎಡಿಟ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿ ಸಾಮಾಜಿಕ ಸ್ವಾಸ್ಥ್ಯ ಕದಡಲು ಯತ್ನಿಸಿದ ಆರೋಪದ ಹಿನ್ನೆಲೆ ಫೇಸ್‌ಬುಕ್‌ ಖಾತೆ ಒಂದರ ವಿರುದ್ದ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಜ.22ರಂದು ಶಿವಪ್ಪನಾಯಕ ಸರ್ಕಲ್‌ನಲ್ಲಿ ಸಂಭ್ರಮಾಚರಣೆ ವೇಳೆ … Read more

ಫೇಸ್‌ಬುಕ್‌ನಲ್ಲಿ ಯುವತಿಯರ ಅಶ್ಲೀಲ ಫೋಟೊ, 2 ಪ್ರತ್ಯೇಕ ಕೇಸ್‌, ಆರೋಪ ಸಾಬೀತಾದರೆ ಶಿಕ್ಷೆ ಎಷ್ಟು ಗೊತ್ತಾ?

SMS-Fraud-Shimoga-CEN-Police-Station.

SHIVAMOGGA LIVE NEWS | 1 DECEMBER 2023 ನಕಲಿ ಫೇಸ್‌ಬುಕ್‌ನಲ್ಲಿ ಯುವತಿ ಫೋಟೊ ದುರ್ಬಳಕೆ SHIMOGA : ಫೇಸ್‌ಬುಕ್‌ನಲ್ಲಿ ಯುವಕನೊಬ್ಬನ ಹೆಸರಿನಲ್ಲಿ ನಕಲಿ ಅಕೌಂಟ್‌ ಕ್ರಿಯೇಟ್‌ ಮಾಡಿ ಆತನ ಸಹೋದರಿಯ ಫೋಟೊ ಅಪ್‌ಲೋಡ್‌ ಮಾಡಿ, ಅಶ್ಲೀಲ ಬರಹ ಮತ್ತು ಯಾರೊ ಅಶ್ಲೀಲವಾಗಿ ಮಾತನಾಡಿರುವ ಆಡಿಯೋ ಪ್ರಕಟಿಸಲಾಗಿದೆ. ಈ ಸಂಬಂಧ ಶಿವಮೊಗ್ಗದ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್‌ 66 ಸಿ ಮತ್ತು 66 ಡಿ ಅಡಿ ಪ್ರಕರಣ ದಾಖಲಾಗಿದೆ. … Read more

ಸಚಿವ ಮಧು ಬಂಗಾರಪ್ಪ ಹೆಸರಿನಲ್ಲಿ ಫೇಸ್‌ಬುಕ್‌ ಗ್ರೂಪ್‌, ಒಳಗಿದ್ದ ಪೋಸ್ಟ್‌ ಕಂಡು ಬೆಂಬಲಿಗರು ಶಾಕ್

Fake-Facebook-account-in-the-name-of-Minister-Madhu-Bangarappa

SHIVAMOGGA LIVE NEWS | 27 NOVEMBER 2023 SHIMOGA : ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಹೆಸರಿನಲ್ಲಿ ಫೇಸ್‌ಬುಕ್‌ ಗ್ರೂಪ್‌ ರಚಿಸಿ ಗ್ಯಾರಂಟಿ ಯೋಜನೆಗಳ ಅಪಹಾಸ್ಯ ಮಾಡುವ ಪೋಸ್ಟ್‌ ಪ್ರಕಟಿಸಲಾಗಿದೆ. ಈ ಸಂಬಂಧ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಸಂಯೋಜಕ ಜಿ.ಡಿ.ಮಂಜುನಾಥ್‌ ಸಿಇಎನ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಫೇಸ್‌ಬುಕ್‌ನಲ್ಲಿ ಶ್ರೀ ಮಾನ್ಯ ಮಧು ಬಂಗಾರಪ್ಪ ಜಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಎಂದು ಗ್ರೂಪ್‌ ರಚಿಸಲಾಗಿದೆ. ಇದರಲ್ಲಿ 58 ಸಾವಿರ … Read more

ಫೇಸ್‌ಬುಕ್‌ ಕಾಮೆಂಟ್‌ ವಿರುದ್ಧ ದೂರು ನೀಡಿದ ಸಿಎಂ ಖಾದರ್‌, ಏನಿದು ಪ್ರಕರಣ?

Bhadravathi-Old-Town-Police-Station

SHIVAMOGGA LIVE NEWS | 11 NOVEMBER 2023 BHADRAVATHI : ಫೇಸ್‌ಬುಕ್‌ ಕಾಮೆಂಟ್‌ನಲ್ಲಿ ಕಾಂಗ್ರೆಸ್‌ ಮುಖಂಡ ಸಿ.ಎಂ.ಖಾದರ್‌ (CM Khadar) ಅವರನ್ನು ಟ್ಯಾಗ್‌ ಮಾಡಿ ಧರ್ಮನಿಂದನೆ ಮಾಡಿದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದೆ. ಭದ್ರಾವತಿಯ ಓಲ್ಡ್‌ ಟೌನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ- ವಿನೋಬನಗರದಲ್ಲಿ ಯಡಿಯೂರಪ್ಪ ಮನೆ ಮುಂದೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ ರಾಜಕೀಯಕ್ಕೆ ಸಂಬಂಧಿಸಿದ ಪೋಸ್ಟ್‌ ಒಂದಕ್ಕೆ ಸಿ.ಎಂ.ಖಾದರ್‌ ಕಾಮೆಂಟ್‌ (Comment) ಮಾಡಿದ್ದರು. ಇದಕ್ಕೆ ವ್ಯಕ್ತಿಯೊಬ್ಬ ‘ಹಂದಿ ಮಾಂಸ ರೆಡಿ ಇದೆ ನಾಳೆ … Read more

INSTAದಲ್ಲಿ ಯುವತಿ ನಕಲಿ ಖಾತೆ, ಪ್ರಿಯಕರನ ಮೇಲೆ ಶಂಕೆ, FACEBOOKನಲ್ಲಿ ಗೃಹಿಣಿಯ ತೇಜೋವಧೆ

Instagram-Cyber-Crime-Shimoga-Station.

SHIVAMOGGA LIVE NEWS | 22 OCTOBER 2023 SHIMOGA : ಸಾಮಾಜಿಕ ಜಾಲತಾಣದಲ್ಲಿ (Social Media) ಫೋಟೊ ಮತ್ತು ಹೆಸರ ದುರ್ಬಳಕೆ ಮಾಡಿ, ಅಪಪ್ರಚಾರ ಮಾಡಿದ ಆರೋಪದ ಹಿನ್ನೆಲೆ ಮೂರು ಮಹಿಳೆಯರು ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ. ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಕೇಸ್‌ 1 : ಇನ್‌ಸ್ಟಾಗ್ರಾಂನಲ್ಲಿ ಯುವತಿ ಫೋಟೊ ಅನುಮತಿ ಇಲ್ಲದೆ ವಿದ್ಯಾರ್ಥಿನಿಯೊಬ್ಬಳ (ಹೆಸರು ಗೌಪ್ಯ) ಫೋಟೊ ಬಳಸಿ ಆಕೆಯ ಹೆಸರಿನಲ್ಲಿ ಇನ್‌ಸ್ಟಾಗ್ರಾಂ ಐಡಿ ಕ್ರಿಯೇಟ್‌ ಮಾಡಲಾಗಿತ್ತು. ಬಳಿಕ ಆಕೆಯ ಅಧಿಕೃತ … Read more

ರಾತ್ರಿ ವಿನೋಬನಗರ ಪೊಲೀಸ್‌ ಠಾಣೆಗೆ ಚಕ್ರವರ್ತಿ ಸೂಲಿಬೆಲೆ ಹಾಜರ್‌, ಕಾಂಗ್ರೆಸ್‌ ವಿರುದ್ಧ ಕಾರ್ಯಕರ್ತರು ಗರಂ

Chakaravarthi-Sulibele-visits-Vinoabanagara-Police-Station.webp

SHIVAMOGGA LIVE NEWS | 31 AUGUST 2023 SHIMOGA : ಫೇಸ್‌ಬುಕ್‌ನಲ್ಲಿ (Facebook) ಮಹಿಳೆಗೆ ಅವಹೇಳನ ಮಾಡಿದ ಆರೋಪ ಸಂಬಂಧ ಪ್ರಕರಣ ದಾಖಲಾಗಿರುವ ಹಿನ್ನೆಲೆ ಯುವ ಬ್ರಿಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ (Chakravarthi Sulibele) ವಿನೋಬನಗರ ಪೊಲೀಸ್‌ ಠಾಣೆಗೆ ಹಾಜರಾಗಿದ್ದರು. ಈ ವೇಳೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಠಾಣೆ ಮುಂದೆ ಜಮಾಯಿಸಿ ಘೋಷಣೆ ಕೂಗಿದರು. ಬುಧವಾರ ರಾತ್ರಿ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಅವರೊಂದಿಗೆ ಚಕ್ರವರ್ತಿ ಸೂಲಿಬೆಲೆ ವಿನೋಬನಗರ ಪೊಲೀಸ್‌ ಠಾಣೆಗೆ ಹಾಜರಾಗಿದ್ದರು. ಕಾಂಗ್ರೆಸ್‌ ಕಾರ್ಯಕರ್ತೆ ಸೌಗಂಧಿಕ … Read more