ತೀರ್ಥಹಳ್ಳಿಯಲ್ಲಿ ಚಲಿಸುತ್ತಿದ್ದ ಬೈಕ್‌ ಮೇಲೆ ಬಿದ್ದ ಮರ, ಸವಾರ ಆಸ್ಪತ್ರೆಗೆ

ತೀರ್ಥಹಳ್ಳಿ : ಮರ ‍(Tree) ಧರೆಗುರುಳಿ ಬೈಕ್‌ ಸಾವರನೊಬ್ಬ ಗಾಯಗೊಂಡಿದ್ದಾನೆ. ತೀರ್ಥಹಳ್ಳಿಯ ಮೇಲಿನಕುರುವಳ್ಳಿ ಸಮೀಪ ಇಂದು ಸಂಜೆ ಘಟನೆ ಸಂಭವಿಸಿದೆ. ತೀರ್ಥಹಳ್ಳಿ – ಕೊಪ್ಪ ರಸ್ತೆ ಸಂಪರ್ಕಿಸುವ ಮೇಲಿನಕುರುವಳ್ಳಿ ಸಮೀಪದ ಮರ (Tree) ರಸ್ತೆಗೆ ಬಿದ್ದಿದೆ. ಇದೇ ವೇಳೆ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್‌, ಮರದಡಿಗೆ ಸಿಲುಕಿದ್ದು, ಸವಾರ ಗಾಯಗೊಂಡಿದ್ದಾನೆ. ಕೂಡಲೆ ಸ್ಥಳೀಯರು ಬೈಕ್‌ ಸವಾರನನ್ನು ರಕ್ಷಿಸಿ ಜೆ.ಸಿ.ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ » ಕಾರುಗಳು ಮುಖಾಮುಖಿ ಡಿಕ್ಕಿ, ಮಹಿಳೆ ಸ್ಥಳದಲ್ಲೆ ಸಾವು, ಎಲ್ಲಿ? ಹೇಗಾಯ್ತು?

ಚಲಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ | ಜೋಗ ಬಳಿ ಸಿಕ್ಕಿಬಿದ್ದ ವಾಹನ ಚಾಲಕನಿಗೆ 10 ಸಾವಿರ ದಂಡ – 3 ಫಟಾಫಟ್‌ ನ್ಯೂಸ್‌

crime name image

SHIVAMOGGA LIVE NEWS | 23 JULY 2024 CRIME NEWS : ಚಲಿಸುತ್ತಿದ್ದ ಕಾರಿನ ಮೇಲೆ ಮರ (tree) ಬಿದ್ದು ಮೂವರು ಗಾಯಗೊಂಡಿದ್ದಾರೆ. ಜೋಗ ಬಳಿ ಮದ್ಯ ಸೇವಿಸಿ ವಾಹನ ಚಲಾಯಿಸಿದ ವಾಹನ ಸವಾರನಿಗೆ ದಂಡ. ಇಲ್ಲಿದೆ ಮೂರು ಫಟಾಫಟ್‌ ಕ್ರೈಮ್‌ ನ್ಯೂಸ್‌ ಇದನ್ನೂ ಓದಿ ⇓ ಗಾಳಿ, ಮಳೆಗೆ ಹಾರಿಹೋಯ್ತು ಸರ್ಕಾರಿ ಶಾಲೆಯ ಶೆಡ್‌, ತಪ್ಪಿತು ದೊಡ್ಡ ಅನಾಹುತ

ಜೋಗ ಜಲಪಾತಕ್ಕೆ ಜೀವ ಕಳೆ, ಮತ್ತಷ್ಟು ಮಳೆಯಾದರೆ ಮೈದುಂದಬಲಿವೆ ರಾಜ, ರಾಣಿ, ರೋರರ್‌, ರಾಕೆಟ್‌

Jog-Falls-in-2024

SHIVAMOGGA LIVE NEWS | 12 JUNE 2024 RAINFALL NEWS : ಕಳೆದ ಒಂದು ವಾರದಿಂದ ಮಳೆಯಾಗುತ್ತಿರುವುರಿಂದ ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ (Jog Falls) ಜೀವ ಕಳೆ ಬಂದಿದೆ. ಆದ್ದರಿಂದ ಜಲಪಾತಕ್ಕೆ ನಿಧಾನಕ್ಕೆ ಪ್ರವಾಸಿಗರು ಬರಲು ಆರಂಭಿಸಿದ್ದಾರೆ. ಜೋಗ ಜಲಪಾತ ಸುತ್ತಮುತ್ತ ಮತ್ತು ಶರಾವತಿ ನದಿ ಭಾಗದಲ್ಲಿ ಕಳೆದ ಒಂದು ವಾರದಿಂದ ದೊಡ್ಡ ಪ್ರಮಾಣದಲ್ಲಿ ಅಲ್ಲದಿದ್ದರೂ ಸಣ್ಣ ಮಟ್ಟಿಗೆ ಮಳೆಯಾಗುತ್ತಿದೆ. ಇದರಿಂದ ಜಲಪಾತಕ್ಕೆ ನೀರು ಹರಿದು ಬರುತ್ತಿದೆ. ಹಾಗಾಗಿ ರಾಜ, ರಾಣಿ, ರೋರರ್‌, ರಾಕೆಟ್‌ ಜಲಪಾತಗಳಲ್ಲಿ … Read more

ಜಲಪಾತದಲ್ಲಿ ಜಾರಿಬೀಳುವ ಮುನ್ನ ಸೆಲ್ಫಿ ವಿಡಿಯೋ, ಮದುವೆ ಶಾಸ್ತ್ರದ ಬಳಿಕ ಭದ್ರಾವತಿಯಲ್ಲಿ ಶರತ್‌ ಅಂತ್ಯಕ್ರಿಯೆ

Bhadravathi-Sharath-at-Arishinagundi-Falls

SHIVAMOGGA LIVE | 31 JULY 2023 BHADRAVATHI : ಅರಿಶಿನಗುಂಡಿ ಜಲಪಾತದಲ್ಲಿ (Arasinagundi Falls) ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಶರತ್‌ ಅಂತ್ಯಕ್ರಿಯೆ ಹುಟ್ಟೂರಿನಲ್ಲಿ ನೆರವೇರಿತು. ತಮಿಳು ಗೌಂಡರ್‌ ಸಂಪ್ರದಾಯದಂತೆ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ತಡರಾತ್ರಿ ಮೃತದೇಹ ಮನೆಗೆ ಜು.23ರಂದು ಅರಿಶಿನಗುಂಡಿ ಜಲಪಾತದಲ್ಲಿ (Arasinagundi Falls) ಶರತ್‌ ಕಾಲು ಜಾರಿ ಬಿದ್ದಿದ್ದ. ಇದರ ವಿಡಿಯೋ ವೈರಲ್‌ ಆಗಿತ್ತು. ಶರತ್‌ಗಾಗಿ ತೀವ್ರ ಹುಡುಕಾಟ ನಡೆದಿತ್ತು. ಜು.30ರಂದು ಶರತ್‌ ಮೃತದೇಹ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಭದ್ರಾವತಿಯ ಕೆ.ಹೆಚ್.ನಗರಕ್ಕೆ … Read more

ಹೊಸ ವರ್ಷ, ಶಿವಮೊಗ್ಗದ ಪ್ರವಾಸಿ ತಾಣಗಳಲ್ಲಿ ಜನಸಾಗರ, ಇಲ್ಲಿದೆ ಹೆಚ್ಚು ಜನ ಭೇಟಿ ನೀಡಿದ ಟಾಪ್ 3 ಟೂರಿಸ್ಟ್ ಸ್ಪಾಟ್

Sigandur-Launch-and-jog-falls

SHIVAMOGGA LIVE NEWS |2 JANUARY 2023 ಶಿವಮೊಗ್ಗ : ಹೊಸ ವರ್ಷದ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ (tourist spot) ಜನ ಸಾಗರವೆ ಸೇರಿತ್ತು. ವೀಕೆಂಡ್ ಹೊತ್ತಲ್ಲೆ ನ್ಯೂ ಇಯರ್ ಆಚರಣೆ ಇದ್ದಿದ್ದರಿಂದ ಬೆಂಗಳೂರು ಸೇರಿದಂತೆ ವಿವಿಧೆಡೆಯಿಂದ ಭಾರಿ ಸಂಖ್ಯೆಯ ಪ್ರವಾಸಿಗರು ಜಿಲ್ಲೆಯತ್ತ ಆಗಮಿಸಿದ್ದರು. ವರ್ಷದ ಮೊದಲ ದಿನ ತೀರ್ಥ ಕ್ಷೇತ್ರ ದರ್ಶನಕ್ಕೆಂದು ಹಲವರು ಆಗಮಿಸಿದ್ದರು. ಮೊದಲ ದಿನ ರಮಣೀಯ ತಾಣಗಳನ್ನು (tourist spot) ಕಣ್ತುಂಬಿಕೊಂಡು ಖುಷಿ ಪಡೋಣ ಅಂದುಕೊಂಡು ಬಂದವರ ವರ್ಗವು ಇತ್ತು. … Read more

ಸಾಗರದಲ್ಲಿ ಗುಡುಗು ಸಹಿತ ಭಾರಿ ಮಳೆಗೆ ಧರೆಗುರುಳಿದ ಮರ

tree-fall-during-Rain-at-sagara.

SHIVAMOGGA LIVE NEWS | 28 ಮಾರ್ಚ್ 2022 ಸಾಗರದಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಕೆಲವು ಕಡೆ ಮರಗಳು ಧರೆಗುರುಳಿವೆ. ಭಾನುವಾರ ಸಾಗರದಲ್ಲಿ ಜೋರು ಗಾಳಿ, ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿದಿದೆ. ಜೋರು ಮಳೆಯಿಂದಾಗಿ ಚರಂಡಿಗಳು ತುಂಬಿ ರಸ್ತೆಗಳ ಮೇಲೆ ನೀರು ಹರಿದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಜೋಗ ರಸ್ತೆಯಲ್ಲಿ ಉರುಳಿದ ಮರ ಭಾರಿ ಗಾಳಿ, ಮಳೆಗೆ ಸಾಗರದ JOG ರಸ್ತೆಯಲ್ಲಿ ಮರ ಧೆರೆಗುರುಳಿತು. ವಾಹನ ಸಂಚಾರಕ್ಕೆ ಕೆಲ ಹೊತ್ತು ಅಡಚಣೆ ಉಂಟಾಯಿತು. … Read more

ಅರಲಗೋಡು ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಮೇಲೆ ಬಿದ್ದ ಮರ

sagara graphics

SHIVAMOGGA LIVE NEWS | 7 ಮಾರ್ಚ್ 2022 ಸರ್ಕಾರಿ ವಸತಿ ಗೃಹದ ಮೇಲೆ ಮರ ಉರುಳಿ, ಮನೆ ಮತ್ತು ಅದರ ಮುಂದೆ ನಿಲ್ಲಸಿದ್ದ ಬೈಕ್ ಸಂಪೂರ್ಣ ಹಾನಿಗೀಡಾಗಿವೆ. ಸಾಗರ ತಾಲೂಕು ಅರಲಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿದರೂರು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಆರೋಗ್ಯ ಸಹಾಯಕಿ ಗೌರಮ್ಮ ಅವರ ಸರ್ಕಾರಿ ವಸತಿಗೃಹದ ಮೇಲೆ ಮರ ಬಿದ್ದಿದೆ. ಮನೆಯಲ್ಲಿ ಇದ್ದವರಿಗೆ ಯಾವುದೆ ಸಮಸ್ಯೆ ಆಗಿಲ್ಲ. ಮರ ಬಿದ್ದಿದ್ದರಿಂದ ಮನೆ ನೆಲಸಮವಾಗಿದೆ. ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್’ಗೆ ಹಾನಿಯಾಗಿದೆ. ಇನ್ನು, ವಿಚಾರ … Read more

ಚಲಿಸುತ್ತಿದ್ದ ಬಸ್ ಹತ್ತಲು ಹೋಗಿ ಹಾರಿ ಬಿದ್ದ ವಿದ್ಯಾರ್ಥಿ, ವಿಡಿಯೋ ವೈರಲ್

Kargal-Student-Falls-From-Bus-CCTV-Footage

ಶಿವಮೊಗ್ಗದ ಲೈವ್.ಕಾಂ | KARGAL NEWS | 4 ಫೆಬ್ರವರಿ 2022 ಚಲಿಸುತ್ತಿದ್ದ ಬಸ್ ಹತ್ತುವ ಪ್ರಯತ್ನದಲ್ಲಿ ವಿದ್ಯಾರ್ಥಿಯೊಬ್ಬ ಕೆಳಗೆ ಬಿದ್ದಿದ್ದು, ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾನೆ. ಕಾರ್ಗಲ್ ಮುಖ್ಯ ಪೇಟೆಯಲ್ಲಿ ಘಟನೆ ಸಂಭವಿಸಿದೆ. ಕಾರ್ಗಲ್ ಪ್ರೌಢಶಾಲೆಯ ವಿದ್ಯಾರ್ಥಿ ವೈಭವ್ ಬಸ್ ಹತ್ತಲು ಹೋಗಿ ಕೆಳಗೆ ಬಿದ್ದಾತ. ಈ ದಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೇಗಾಯ್ತು ಘಟನೆ? ವೈಭವ್ ಸಮೀಪದ ಇಡುವಾಣಿಯ ಚಿಪ್ಪಲಮಕ್ಕಿಗೆ ಖಾಸಗಿ ಬಸ್ಸಿನಲ್ಲಿ ಓಡಾಡುತ್ತಾನೆ. ಸೋಮವಾರ ತರಗತಿ ಮುಗಿಸಿಕೊಂಡು ಬಸ್ ಹತ್ತಲು … Read more

ರಾಜ್ಯಪಾಲರನ್ನು ಮೆಚ್ಚಿಸಲು ಡ್ಯಾಂನಿಂದ ನೀರು ಬಿಟ್ಟರು, ಗೆಹ್ಲೋಟ್ ಜೋಗದಿಂದ ಮರಳಿದ ಬಳಿಕ ಜಲಪಾತಕ್ಕೆ ನೀರು ಬಂತು

271121 Governer Visit Jof Falls and Linganamakki Dam water

ಶಿವಮೊಗ್ಗ ಲೈವ್.ಕಾಂ | SAGARA NEWS | 27 ನವೆಂಬರ್ 2021 ಜೋಗ ಜಲಪಾತಕ್ಕೆ ಭೇಟಿ ನೀಡಿದ್ದ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರನ್ನು ಖುಷಿಪಡಿಸಲು ಲಿಂಗನಮಕ್ಕಿ ಜಲಾಶಯದಿಂದ ನೀರು ಹರಿಸಲಾಗಿದೆ. ಆದರೆ ರಾಜ್ಯಪಾಲರು ಜೋಗ ವೀಕ್ಷಣೆ ಮಾಡಿದ ಬಳಿಕ ಡ್ಯಾಂ ನೀರು ಜಲಪಾತ ತಲುಪಿದೆ. ಹಾಗಾಗಿ ರಾಜ್ಯಪಾಲರು ತೆಳು ಧಾರೆಯ ಜಲಪಾತವನ್ನಷ್ಟೆ ಕಣ್ತುಂಬಿಕೊಂಡು ಮರಳುವಂತಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶಿವಮೊಗ್ಗ ಪ್ರವಾಸದ ವೇಳೆ ಜೋಗಕ್ಕೆ ಭೇಟಿ ನೀಡಿದ್ದರು. ಇಲ್ಲಿನ ಬಾಂಬೆ ಗೆಸ್ಟ್ ಹೌಸ್’ನಲ್ಲಿ … Read more

ಜೋಗ ಜಲಪಾತ, ತ್ಯಾವರೆಕೊಪ್ಪದ ಹುಲಿ, ಸಿಂಹಧಾಮಕ್ಕೆ ರಾಜ್ಯಪಾಲರ ಭೇಟಿ, ಅಧಿಕಾರಿಗಳ ಜೊತೆ ಸಫಾರಿ, ಫೋಟೊ ಸೆಷನ್

251121 Governer Thawar Chand Ghelot Visit Jog falls

ಶಿವಮೊಗ್ಗ ಲೈವ್.ಕಾಂ | SAGARA / SHIMOGA NEWS | 25 ನವೆಂಬರ್ 2021 ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇವತ್ತು ವಿಶ್ವವಿಖ್ಯಾತ ಜೋಗ ಜಲಪಾತದ ವೈಭವವನ್ನು ಕಣ್ತುಂಬಿಕೊಂಡರು. ಎರಡು ದಿನ ಶಿವಮೊಗ್ಗ ಪ್ರವಾಸ ಕೈಗೊಂಡಿರುವ ರಾಜ್ಯಪಾಲರು ಇವತ್ತು ಬೆಳಗ್ಗೆ ಜಲಪಾತದಲ್ಲಿ ನೀರು ಧುಮ್ಮಿಕ್ಕುವುದನ್ನು ಕಂಡು ಸಂತಸಪಟ್ಟರು. ಗುರುವಾರ ಬೆಳಗ್ಗೆ ಜೋಗದ ರಾಜ, ರಾಣಿ, ರೋರರ್, ರಾಕೆಟ್ ಜಲಪಾತಗಳನ್ನು ವೀಕ್ಷಿಸಿದರು. ಈ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳಿಂದ ಜೋಗ ಜಲಪಾತ, ಶರಾವತಿ ನದಿ, ಲಿಂಗನಮಕ್ಕಿ ಜಲಾಶಯದ ಕುರಿತು … Read more