ಕುಟುಂಬಕ್ಕೆ ಬಹಿಷ್ಕಾರ, ಇವರೊಂದಿಗೆ ಮಾತನಾಡಿದರೆ ₹5000 ದಂಡ, ತಹಶೀಲ್ದಾರ್‌ಗೆ ದೂರು

family-lodges-complaint-to-tahasildhar-at-soraba.w

ಸೊರಬ: ಗ್ರಾಮಸ್ಥರು ಕುಟುಂಬವೊಂದಕ್ಕೆ (Family) ಬಹಿಷ್ಕಾರ ಹಾಕಿದ್ದಾರೆ ಎಂದು ಆರೋಪಿಸಿ ಕುಟುಂಬ ಸದಸ್ಯರು ಸೊರಬ ತಹಶೀಲ್ದಾರ್‌ ಮಂಜುಳಾ ಹೆಗಡಾಳ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ. ಸೊರಬ ತಾಲ್ಲೂಕಿನ ಮೂಡದೀವಳಿಗೆ ಗ್ರಾಮದ ಮಂಜಪ್ಪ ಅವರ ಕುಟುಂಬಕ್ಕೆ ಗ್ರಾಮಸ್ಥರು ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ತಮ್ಮ ಜಮೀನಿನ ಪಕ್ಕದಲ್ಲಿ ಕೃಷಿ ಚಟುವಟಿಕೆಗೆ ದಾರಿ ಬಿಡಲಾಗಿದೆ. ಆದರೆ ಜಮೀನಿನ ಮಧ್ಯ ಭಾಗದಲ್ಲೇ ದಾರಿ ಬಿಡುವಂತೆ ಒತ್ತಾಯಿಸಿ ಸಾಮಾಜಿಕ ಬಹಿಷ್ಕಾರ ಹಕಿದ್ದಾರೆ. ತಮ್ಮೊಂದಿಗೆ ಮಾತನಾಡುವವರಿಗೆ ₹5000 ದಂಡ ವಿಧಿಸುವುದಾಗಿ ಕೆಲವರು ನಿರ್ಣಯಿಸಿದ್ದಾರೆ ಎಂದು … Read more

ಶಿವಮೊಗ್ಗದಲ್ಲಿ ಗಂಡನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಪತ್ತೆ

Gadikoppa-Ashwini-no-more

SHIVAMOGGA LIVE NEWS | 31 MARCH 2024 SHIMOGA : ಕೌಟುಂಬಿಕ ಕಲಹಕ್ಕೆ ಬೇಸತ್ತು ಗೃಹಿಣಿಯೊಬ್ಬರು ನೇಣಿಗೆ ಶರಣಾಗಿದ್ದಾರೆ. ಅಶ್ವಿನಿ (31) ಆತ್ಮಹತ್ಯೆಗೆ ಮಾಡಿಕೊಂಡವರು. ಐದು ವರ್ಷಗಳ ಹಿಂದೆ ಅಭಿಲಾಶ್ ಎಂಬುವವರನ್ನು ಮದುವೆಯಾಗಿದ್ದರು. ಗಾಡಿಕೊಪ್ಪದಲ್ಲಿರುವ ಗಂಡನ ಮನೆಯಲ್ಲಿ ಅಶ್ವಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಗಳ ಸಾವಿನ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಆಕೆಯ ಕುಟುಂಬದವರು, ಅಭಿಲಾಶ್ ಕುಟುಂಬದವರು ಅಶ್ವಿನಿಗೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ. ಈ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. – ಸಾಲ … Read more

BREAKING NEWS – ಬೆಳ್ಳಂಬೆಳಗ್ಗೆ ಅರ್ಚಕ ಕುಟುಂಬದ ಮೂವರು ಸಜೀವ ದಹನ, ಆಗಿದ್ದೇನು?

Incident-at-a-house-at-Aralasurali-in-Thirthahalli-taluk

SHIVAMOGGA LIVE NEWS | 8 OCTOBER 2023 THIRTHAHALLI : ಮನೆಯಲ್ಲಿ ಬೆಂಕಿಗೆ ಒಂದೇ ಕುಟುಂಬದ ಮೂವರು (Three persons) ಸಾವನ್ನಪ್ಪಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿದೆ. ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಸಮೀಪ ಕೆಕೋಡ್ ಎಂಬಲ್ಲಿ ‌ಘಟನೆ ಸಂಭವಿಸಿದೆ. ಮನೆಯ ಒಳಗಿನ ಕೋಣೆಯೊಳಗೆ ಕಟ್ಟಿಗೆಗಳನ್ನು ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬೆಂಕಿ ದುರಂತದಲ್ಲಿ ಕುಟುಂಬದ ಹಿರಿಯರಾದ ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (65), ಪತ್ನಿ ನಾಗರತ್ನಾ (55), ಹಿರಿಯ ಪುತ್ರ ಶ್ರೀರಾಮ್ (30) ಸಾವನ್ನಪ್ಪಿದ್ದಾರೆ. … Read more

ಹಿಂದೂ ಹರ್ಷ ಕುಟುಂಬಕ್ಕೆ ಬೆದರಿಕೆ ಆರೋಪ, ವಿಚಾರಣೆ ವೇಳೆ ಪೊಲೀಸರಿಗೆ ಗೊತ್ತಾಗಿದ್ದೇನು?

Mithun-Kumar-IPS-Shimoga-SP-New-File

SHIMOGA | ಬಜರಂಗದಳ ಕಾರ್ಯಕರ್ತ ಹಿಂದೂ ಹರ್ಷ ಕುಟುಂಬಕ್ಕೆ ಬೆದರಿಕೆ ಹಾಕಿದ ಸಂಬಂಧ ಪೂರಕ ಸಾಕ್ಷಿಗಳು ಸಿಕ್ಕಿಲ್ಲ ಎಂದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದರು. (threat to harsha family) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಿಥುನ್ ಕುಮಾರ್ ಅವರು, ಸೀಗಹಟ್ಟಿಯಲ್ಲಿ ಬೈಕಿನಲ್ಲಿ ಬಂದ ಕೆಲವು ಕಿಡಿಗೇಡಿಗಳು ಹರ್ಷನ ಕುಟುಂಬಕ್ಕೆ ಬೆದರಿಕೆ ಒಡ್ಡಿದರು ಎಂಬ ಆರೋಪಕ್ಕೆ ಪೂರಕ ಸಾಕ್ಷಿಗಳು ಸಿಕ್ಕಿಲ್ಲ ಎಂದು ತಿಳಿಸಿದರು. ಕ್ಲಿಕ್ ಮಾಡಿ ಇದನ್ನೂ ಓದಿ | ಕಲ್ಲು ಹೊಡೆದ ಆರೋಪಿಗಳ ಫೋಟೊ ರಿಲೀಸ್, ಈವರೆಗು ಏನೇನಾಯ್ತು? … Read more

ಕಳೆನಾಶಕ ಇಟ್ಟುಕೊಂಡು ಶಿವಮೊಗ್ಗ ಡಿಸಿ ಕಚೇರಿ ಮುಂದೆ ಪ್ರತಿಭಟನೆ, ಜೀವಂತವಾಗಿ ಉಳಿಯುವುದಿಲ್ಲ ಎಂದು ಬೆದರಿಕೆ

101121 Family Protest Against Bank in Shimoga DC office

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ನವೆಂಬರ್ 2021 ಬ್ಯಾಂಕ್ ಸಿಬ್ಬಂದಿಯನ್ನು ಕರೆಯಿಸಿ ಮಾತನಾಡಿ ಅನುಕೂಲ ಮಾಡಿಕೊಡಿ. ಇಲ್ಲವಾದಲ್ಲಿ ನಾವು ಜೀವಂತವಾಗಿ ಉಳಿಯುದಿಲ್ಲ. ಹೀಗೆಂದು ಕುಟುಂಬವೊಂದು ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದೆ. ಕಳೆನಾಶಕ ಬಾಟಲಿಗಳನ್ನು ಇಟ್ಟುಕೊಂಡ ಕುಟುಂಬವೊಂದು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು. ಬ್ಯಾಂಕ್ ಸಿಬ್ಬಂದಿಗಳಿಗೆ ತಿಳಿ ಹೇಳಿ ತಮ್ಮನ್ನು ಸಾಲದಿಂದ ಮುಕ್ತಗೊಳಿಸಬೇಕು ಎಂದು ಕುಟುಂಬದವರು ಮನವಿ ಮಾಡಿದರು. ಏನಿದು ಪ್ರಕರಣ? ಯಾಕಿಂಗೆ ಪ್ರತಿಭಟನೆ? ಸುಧಾಬಾಯಿ ಎಂಬುವವರು ಕಾಂಡಿಮೆಂಟ್ಸ್ ಆರಂಭಿಸಲು ಶಿವಮೊಗ್ಗದ … Read more

ಭದ್ರಾ ನಾಲೆಗೆ ಬಿತ್ತು ಕಾರು, ಭದ್ರಾವತಿಯ ಒಂದೇ ಕುಟುಂಬದ ನಾಲ್ವರ ಪೈಕಿ ಇಬ್ಬರು ಪಾರು, ಘಟನೆಗೆ ಟ್ವಿಸ್ಟ್ ಕೊಟ್ಟಿದೆ ಆಡಿಯೋ

260821 car falls to Bhadra Channel At MC Halli in Tarikere

ಶಿವಮೊಗ್ಗ ಲೈವ್.ಕಾಂ | TARIKERE NEWS | 26 ಆಗಸ್ಟ್ 2021 ಒಂದೇ ಕುಟುಂಬದ ನಾಲ್ವರು ಪ್ರಯಾಣಿಸುತ್ತಿದ್ದ ಕಾರು ಭದ್ರಾ ನಾಲೆಗೆ ಬಿದ್ದಿದೆ. ಘಟನೆಯಲ್ಲಿ ಇಬ್ಬರು ಕಣ್ಮರೆಯಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ. ಇನ್ನಿಬ್ಬರು ಪವಾಡ ರೀತಿಯಲ್ಲಿ ಪಾರಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕರೆ ತಾಲೂಕು ಎಂ.ಸಿ.ಹಳ್ಳಿ ಬಳಿ ಘಟನೆ ಸಂಭವಿಸಿದೆ. ಬೆಳಗಿನ ಜಾವ ಕಾರು ನಾಲೆಗೆ ಬಿದ್ದಿದೆ. ಇವರು ಭದ್ರಾವತಿ ತಾಲೂಕು ಹಳೆ ಜೇಡಿಕಟ್ಟೆ ವಾಸಿಗಳು ಎಂದು ತಿಳಿದು ಬಂದಿದೆ. ಹೇಗಾಯ್ತು ಘಟನೆ? ಬೆಂಗಳೂರಿನಿಂದ ಭದ್ರಾವತಿಗೆ ಮರಳುತ್ತಿದ್ದಾಗ ಎಂ.ಸಿ.ಹಳ್ಳಿ … Read more

ನಡುರಸ್ತೆಯಲ್ಲೆ ಹೆಂಡತಿಯ ಕತ್ತು ಸೀಳಿ ಕೊಲೆಗೆ ಯತ್ನಿಸಿದ ಪತಿ

200721 Murder Attempt By Husband 1

ಶಿವಮೊಗ್ಗ ಲೈವ್.ಕಾಂ | SORABA NEWS | 20 ಜುಲೈ 2021 ಕೌಟುಂಬಿಕ ಕಲಹದ ಹಿನ್ನೆಲೆ ನಡು ರಸ್ತೆಯಲ್ಲಿ ಗಂಡನೆ ಹೆಂಡತಿಯ ಕೊಲೆ ಮಾಡಲು ಯತ್ನಿಸಿದ್ದಾನೆ. ಗಂಭೀರವಾಗಿ ಗಾಯಗೊಂಡು, ಜೀವನ್ಮರಣ ಸ್ಥಿತಿಯಲ್ಲಿ ಇರುವ ಮಹಿಳೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಮೀಳಾ ಹಲ್ಲೆಗೀಡಾದ ಮಹಿಳೆ. ಈಕೆಯ ಪತಿ ತುಕಾರಾಮ ಹತ್ಯೆಗೆ ಯತ್ನಿಸಿದ್ದಾನೆ. ಸೊರಬ ಪಟ್ಟಣದ ಹಳೆ ಸೊರಬದ ಗೌರಿಕೆರೆ ಮಠದ ಬಳಿ ಮಧ್ಯಾಹ್ನ ಘಟನೆ ಸಂಭವಿಸಿದೆ. ಕತ್ತು ಕೊಯ್ಯಲು ಯತ್ನಿಸಿದ ಪತಿರಾಯ ಪ್ರಮೀಳಾಗೆ ಪತಿ ತುಕಾರಾಮ … Read more

ಭರ್ತಿಯಾದ ಭದ್ರಾ ಜಲಾಶಯಕ್ಕೆ ಕುಟುಂಬ ಸಹಿತಿ ಬಾಗಿನ ಅರ್ಪಿಸಿದ ಭದ್ರಾವತಿ ಎಂಎಲ್ಎ

090920 MLA Sangameshwara Bagina To Bhadra Dam 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಸೆಪ್ಟಂಬರ್ 2020 ಭರ್ತಿಯಾದ ಭದ್ರಾ ಜಲಾಶಯಕ್ಕೆ ಭದ್ರಾವತಿ ಶಾಸಕ ಸಂಗಮೇಶ್ವರ ಅವರು ಬಾಗಿನ ಅರ್ಪಿಸಿದರು. ಕುಟುಂಬ ಸಹಿತ ಭದ್ರಾ ಡ್ಯಾಂಗೆ ತೆರಳಿದ್ದ ಅವರು ಬಾಗಿನ ಅರ್ಪಿಸಿದರು. ಕರೋನ ಸೋಂಕು ಹಿನ್ನೆಲೆಯಲ್ಲಿ ಈ ಬಾರಿ ಅಭಿಮಾನಿಗಳು, ಬೆಂಬಲಿಗರು, ಪಕ್ಷದ ಕಾರ್ಯಕರ್ತರಿಗೆ ಆಹ್ವಾನ ನೀಡಿರಲಿಲ್ಲ. ಕುಟುಂಬದ ಸಹಿತಿ ಬಿಆರ್‍ಪಿಗೆ ಆಗಮಿಸಿದ್ದ ಸಂಗಮೇಶ್ವರ ಅವರು, ಬೋಟ್‍ನಲ್ಲಿ ತೆರಳಿ ಬಾಗಿನ ಅರ್ಪಿಸಿದರು. ಸಹೋದರ ಬಿ.ಕೆ.ಜಗನ್ನಾಥ್, ಬಿ.ಕೆ.ಶಿವಕುಮಾರ್ ಹಾಗೂ ಕುಟುಂಬದವರು ಇದ್ದರು. ಶಿವಮೊಗ್ಗ ಲೈವ್.ಕಾಂನಲ್ಲಿ … Read more

“ದೇವೇಗೌಡರು ಎಲ್ಲೆಲ್ಲಿ ಎಷ್ಟು ಮಕ್ಕಳು ಮಾಡಿಕೊಂಡಿದ್ದಾರೋ, ಜಾಸ್ತಿ ಇದ್ದಿದ್ದರೆ ಎಲ್ಲಾ ಕಡೆಗೂ ಚುನಾವಣೆಗೆ ನಿಲ್ಲಿಸೋರು”

ಶಿವಮೊಗ್ಗ ಲೈವ್.ಕಾಂ | 13 ಮಾರ್ಚ್ 2019 ಮಾಜಿ ಪ್ರಧಾನಿ ದೇವೇಗೌಡ ಅವರದ್ದು ಕುಟುಂಬ ರಾಜಕಾರಣ ಎಂದು ಆರೋಪಿಸುವ ಭರದಲ್ಲಿ ಶಾಸಕ ಕೆ.ಎಸ್.ಈಶ್ವರಪ್ಪ, ದೇವೇಗೌಡರಿಗೆ ಎಲ್ಲೆಲ್ಲಿ ಎಷ್ಟು ಮಕ್ಕಳಿದ್ದಾರೋ ಅಂತಾ ಲೇವಡಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, ಮಾಜಿ ಪ್ರಧಾನಿ ದೇವೇಗೌಡ ಮತ್ತು ಜೆಡಿಎಸ್ ವಿರುದ್ಧ ಟೀಕಾ ಪ್ರಹಾರ ನಡೆಸಿದರು. ಈಶ್ವರಪ್ಪ ಹೇಳಿದ್ದೇನು? ಪೂರ್ತಿ ವಿಡಿಯೋ ನೋಡಿ ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200 ಸುದ್ದಿಗಾಗಿ ಮೊಬೈಲ್ ನಂಬರ್ | 9964634494 ಈ ಮೇಲ್ | … Read more