ರಾಜ್ಯಪಾಲರನ್ನು ಮೆಚ್ಚಿಸಲು ಡ್ಯಾಂನಿಂದ ನೀರು ಬಿಟ್ಟರು, ಗೆಹ್ಲೋಟ್ ಜೋಗದಿಂದ ಮರಳಿದ ಬಳಿಕ ಜಲಪಾತಕ್ಕೆ ನೀರು ಬಂತು
ಶಿವಮೊಗ್ಗ ಲೈವ್.ಕಾಂ | SAGARA NEWS | 27 ನವೆಂಬರ್ 2021 ಜೋಗ ಜಲಪಾತಕ್ಕೆ ಭೇಟಿ ನೀಡಿದ್ದ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರನ್ನು ಖುಷಿಪಡಿಸಲು ಲಿಂಗನಮಕ್ಕಿ ಜಲಾಶಯದಿಂದ ನೀರು ಹರಿಸಲಾಗಿದೆ. ಆದರೆ ರಾಜ್ಯಪಾಲರು ಜೋಗ ವೀಕ್ಷಣೆ ಮಾಡಿದ ಬಳಿಕ ಡ್ಯಾಂ ನೀರು ಜಲಪಾತ ತಲುಪಿದೆ. ಹಾಗಾಗಿ ರಾಜ್ಯಪಾಲರು ತೆಳು ಧಾರೆಯ ಜಲಪಾತವನ್ನಷ್ಟೆ ಕಣ್ತುಂಬಿಕೊಂಡು ಮರಳುವಂತಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶಿವಮೊಗ್ಗ ಪ್ರವಾಸದ ವೇಳೆ ಜೋಗಕ್ಕೆ ಭೇಟಿ ನೀಡಿದ್ದರು. ಇಲ್ಲಿನ ಬಾಂಬೆ ಗೆಸ್ಟ್ ಹೌಸ್’ನಲ್ಲಿ … Read more