ದುರ್ಗಿಗುಡಿ ರಾಘವೇಂದ್ರ ಮಠದ ಮುಂದಿದ್ದ ಭಿಕ್ಷುಕರಿಗೆ ಮಾಸ್ಕ್ ವಿತರಣೆ

120320 Mark Distribution in Durgigudi 1

ಶಿವಮೊಗ್ಗ ಲೈವ್.ಕಾಂ | SHIMOGA | 12 ಮಾರ್ಚ್ 2020 ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ನೇಮಿಸಿದ್ದಕ್ಕೆ ಇವತ್ತು ಅವರ ಅಭಿಮಾನಿ ಬಳಗ, ದುರ್ಗಿಗುಡಿಯ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿತು. ಬಳಿಕ ಮಠದ ಮುಂದೆ ಕುಳಿತಿದ್ದ ಭಿಕ್ಷುಕರಿಗೆ ಮಾಸ್ಕ್ ವಿತರಿಸಿದರು. ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ ನೇತೃತ್ವದಲ್ಲಿ ಭಿಕ್ಷಕರು ಮತ್ತು ಬಡವರಿಗೆ ಮಾಸ್ಕ್ ವಿತರಿಸಲಾಯಿತು. ಕರೋನ ಭೀತಿಯಿಂದಾಗಿ ಎಲ್ಲರು ಮಾಸ್ಕ್ ಧರಿಸುತ್ತಿದ್ದಾರೆ. ಬಡವರಿಗೆ ಮಾಸ್ಕ್ ವಿತರಿಸುವ ಅಗತ್ಯವಿದೆ. ಹಾಗಾಗಿ ಮಾಸ್ಕ್ ನೀಡುತ್ತಿದ್ದೇವೆ ಎಂದು ಬಳಗದ … Read more