ಮಳೆಗಾಗಿ ಹಣಗೆರೆಯಲ್ಲಿ ಪೂಜೆ | ನಾರಾಯಣಗುರು ವಿಚಾರ ವೇದಿಕೆ ಮಹಿಳಾ ಘಟಕ ಅಸ್ತಿತ್ವಕ್ಕೆ – 3 ಫಟಾಫಟ್‌ ನ್ಯೂಸ್‌

Hanagere-Temple-in-Thirthahalli-at-Shimoga

SHIVAMOGGA LIVE NEWS | 4 SEPTEMBER 2023 ನಾರಾಯಣಗುರು ವಿಚಾರ ವೇದಿಕೆ ಮಹಿಳಾ ಘಟಕ SHIMOGA : ನಾರಾಯಣಗುರು ವಿಚಾರ ವೇದಿಕೆ ಜಿಲ್ಲಾ ಮಹಿಳಾ ಘಟಕ ಅಸ್ತಿತ್ವಕ್ಕೆ ಬಂದಿದೆ. ಜಿಲ್ಲಾಧ್ಯಕ್ಷರಾಗಿ ಪ್ರಭಾವತಿ ಚಂದ್ರಕಾಂತ್ ಆರೋಡಿ, ಪ್ರಧಾನ ಕಾರ್ಯದರ್ಶಿಯಾಗಿ ಮಾನಸ ಸತೀಶ್, ಖಜಾಂಚಿಯಾಗಿ ನಳಿನಾ ಉಮೇಶ್ ಆಯ್ಕೆಯಾಗಿದ್ದಾರೆ.‌ ಎಸ್‌.ಎನ್‌.ಜಿ.ವಿ ರಾಜ್ಯಾಧ್ಯಕ್ಷ ಸತ್ಯ ಜಿತ್ ಸೂರತ್ಕಲ್ ನೇತೃತ್ವದಲ್ಲಿ ನೂತನ ಪದಾಧಿಕಾರಿಗಳನ್ನು ನೇಮಿಸಲಾಯಿತು. ಗೌರವ ಅಧ್ಯಕ್ಷರಾಗಿ ಗೀತಾಂಜಲಿ ದತ್ತಾತ್ರೇಯ, ಜಯಂತಿ ಕೃಷ್ಣಮೂರ್ತಿ, ಸುಮತಿ ಆರ್. ಪೂಜಾರಿ, ಉಪಾಧ್ಯಕ್ಷರಾಗಿ ಗೀತಾ ರಾಘವೇಂದ್ರ, ಸೀತಮ್ಮ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಶೇ.92ರಷ್ಟು ಭತ್ತ ಬಿತ್ತನೆ ಪೂರ್ಣ, ರೈತರಲ್ಲಿ ಮುಂದುವರೆದ ಆತಂಕ, ಎಲ್ಲೆಲ್ಲಿ ಎಷ್ಟಾಗಿದೆ ಬಿತ್ತನೆ?

Paddy-Sapplings-at-Santekaduru-in-Shimoga.

SHIVAMOGGA LIVE NEWS | 4 SEPTEMBER 2023 SHIMOGA : ಮಳೆ (Rain) ಕೈಕೊಟ್ಟು ಜಿಲ್ಲೆಯಲ್ಲಿ ಬರದ ಛಾಯೆ ಆವರಿಸಿದೆ. ಈ ಮಧ್ಯೆ ಶೇ.92ರಷ್ಟು ಭತ್ತ (paddy) ಬಿತ್ತನೆ ಕಾರ್ಯ ಪೂರ್ಣಗೊಂಡಿದೆ. ನಾನಾ ಮೂಲದಿಂದ ನೀರಿನ ವ್ಯವಸ್ಥೆ ಮಾಡಿಕೊಂಡು ಬಿತ್ತನೆ ಪೂರ್ಣಗೊಳಿಸಿದ್ದಾರೆ. ಈಗಲು ರೈತರು (Farmers) ಮಳೆಯ ನಿರೀಕ್ಷೆಯಲ್ಲಿದ್ದಾರೆ. ಮುಂಗಾರು ಪೂರ್ವ ಮತ್ತು ಮುಂಗಾರು ಮಳೆ ಕೈ ಕೊಟ್ಟಿದೆ. ಇದರಿಂದ ಜಿಲ್ಲೆಯ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಈ ನಡುವೆಯು ಜಿಲ್ಲೆಯ 72,135 ಹೆಕ್ಟೇರ್‌ನಲ್ಲಿ ಭತ್ತ ಬಿತ್ತನೆ ಕಾರ್ಯ … Read more

‘ಮೆಕ್ಕೆಜೋಳಕ್ಕೆ ಎಕರೆಗೆ 25 ಸಾವಿರ, ಭತ್ತಕ್ಕೆ 30 ಸಾವಿರ ಪರಿಹಾರ ಬೇಕು, ತಾಲೂಕು ಬರಪೀಡಿತ ಅಂತಾ ಘೋಷಿಸಬೇಕುʼ

020923-Soraba-Farmers-protest-in-front-of-Tahasildhar-office.webp

SHIVAMOGGA LIVE NEWS | 2 SEPTEMBER 2023 SORABA : ತಾಲೂಕನ್ನು ಬರಪೀಡಿತ (drought prone) ಪ್ರದೇಶವೆಂದು ಘೋಷಣೆ ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ (Farmer) ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಹುಸೇನ್ ಸರಕಾವಸ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಸೊರಬ ತಾಲೂಕಿನಲ್ಲಿ ಬಿತ್ತನೆ ಮಾಡಿರುವ ಬೆಳೆಗಳು ಹಾನಿಗೀಡಾಗಿದ್ದು, ರೈತರ ಬದುಕು ದುಸ್ತರವಾಗಿದೆ. ದೇಶಕ್ಕೆ ಅನ್ನ ನೀಡುವ ರೈತರನ್ನು ಸರ್ಕಾರಗಳು ಕೈ … Read more

ಶಿವಮೊಗ್ಗ ಬರಗಾಲ ಪೀಡಿತ ಜಿಲ್ಲೆ ಘೋಷಣೆಗೆ ಕ್ರಮ, ಬಿಜೆಪಿ ಚಾರ್ಜ್‌ಶೀಟ್‌ಗೆ ಮಿನಿಸ್ಟರ್‌ ಖಡಕ್‌ ತಿರುಗೇಟು

Madhu-Bangarappa-General-Image1

SHIVAMOGGA LIVE NEWS | 30 AUGUST 2023 SHIMOGA : ವಸ್ತುಸ್ಥಿತಿಯನ್ನು ಗಮನಿಸಿ ಶಿವಮೊಗ್ಗ ಜಿಲ್ಲೆಯನ್ನು ಬರಗಾಲ ಪೀಡಿತ (drought prone) ಎಂದು ಘೋಷಣೆ ಮಾಡಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಿ ನಂತರ ಸಚಿವ ಮಧು ಬಂಗಾರಪ್ಪ ಸುದ್ದಿಗಾರರೊಂದಿಗೆ ಮಾತನಾಡಿದರು. ಬರಗಾಲ ಪೀಡಿತ ಘೋಷಣೆಗೆ ಕೇಂದ್ರದ ಕಾನೂನುಗಳಿವೆ. ಆದರೆ ವಸ್ತುಸ್ಥಿತಿಯನ್ನು ಗಮನಿಸಿ ಜಿಲ್ಲೆಯನ್ನು ಬರಗಾಲ ಪೀಡಿತ ಎಂದು ಘೋಷಿಸಬೇಕು. ಆ ಬಳಿಕ ರೈತರಿಗೆ … Read more

ಶಿವಮೊಗ್ಗದಲ್ಲಿ ಮಳೆ ಮಾಯ, ಭತ್ತ ನಾಟಿಗೆ ನೀರಿಲ್ಲ, ಹೊಲದಲ್ಲೆ ಒಣಗಿದ ಮೆಕ್ಕೆಜೋಳ, ಈ ಮಧ್ಯೆ ರೈತರಿಗೀಗ ಹೊಸ ಸಂಕಷ್ಟ

Paddy-Sapplings-at-Santekaduru-in-Shimoga.

SHIVAMOGGA LIVE NEWS | 16 AUGUST 2023 SHIMOGA : ಮಳೆ (Rain) ಕೈಕೊಟ್ಟಿರುವುದರಿಂದ ಜಿಲ್ಲೆಯಾದ್ಯಂತ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಈ ಮಧ್ಯೆ ಲೋಡ್‌ ಶೆಡ್ಡಿಂಗ್‌ (Load Shedding) ಆರಂಭವಾಗಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಬಾರಿ ಮುಂಗಾರು ವಿಳಂಬವಾದರು ಜುಲೈ ತಿಂಗಳಲ್ಲಿ ಬಿರುಸು ಪಡೆದಿತ್ತು. ಇದನ್ನು ನಂಬಿ ಕೃಷಿ ಚಟುವಟಿಕೆ ಆರಂಭಿಸಿದ್ದ ರೈತರು (Farmers) ಈಗ ಮಳೆಯಿಲ್ಲದೆ ಹೈರಾಣಾಗಿದ್ದಾರೆ. ಭತ್ತ (Paddy) ನಾಟಿ ಮಾಡಲಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೈಗೆ ಬರುವ ಮೊದಲೆ ಮೆಕ್ಕೆ ಜೋಳ … Read more

ಭದ್ರಾ ಜಲಾಶಯದ ನಾಲೆಗಳಿಗೆ ನೀರು, ಸಭೆಗೆ ರೈತ ಮುಖಂಡ ಒತ್ತಾಯ, ಇಲ್ಲಿದೆ ಸಚಿವರಿಗೆ ತಿಳಿಸಿದ 3 ಪ್ರಮುಖ ಪಾಯಿಂಟ್‌

160823 HR Basavarajappa Meets SS Mallikarjuna about Bhadra Dam Water

SHIVAMOGGA LIVE NEWS | 16 AUGUST 2023 DAVANAGERE : ಭದ್ರಾ ಅಣೆಕಟ್ಟೆಯಿಂದ (Bhadra Dam) ನೀರು ಹರಿಸುವ ಕುರಿತು ಶೀಘ್ರ ನೀರಾವರಿ ಸಲಹಾ ಸಮಿತಿ ಸಭೆ ಕರೆದು ತೀಮಾನ ಕೈಗೊಳ್ಳಬೇಕು. 100 ದಿನ ನೀರು ಹರಿಸುವ ತೀರ್ಮಾನವನ್ನು ಪುನರ್‌ ಪರಿಶೀಲಿಸಬೇಕು ಎಂದು ರೈತ (Farmer) ಸಂಘದ ರಾಜ್ಯಾಧ್ಯಕ್ಷ ಹೆಚ್‌.ಆರ್‌.ಬಸವರಾಜಪ್ಪ ಆಗ್ರಹಿಸಿದ್ದಾರೆ. ದಾವಣಗೆರೆಯಲ್ಲಿ (Davanagere) ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ (SS Mallikarjun) ಅವರನ್ನು ಭೇಟಿಯಾಗಿ ತೀರ್ಮಾನ ಪುನರ್‌ ಪರಿಶೀಲನೆಗೆ ಒತ್ತಯಿಸಿದರು. ಅಲ್ಲದೆ ಸಮಸ್ಯೆ ಕುರಿತು ಸಚಿವರು … Read more

ಸಾಲ ಬಾಧೆ, ಒಣಗುತ್ತಿದ್ದ ಅಡಕೆ ತೋಟ, ಮನನೊಂದು ರೈತ ಆತ್ಮಹತ್ಯೆ

soraba anavatti graphics

SHIVAMOGGA LIVE NEWS | 14 APRIL 2023 ANAVATTI : ಸಾಲ ಬಾಧೆ, ಅಡಕೆ ತೋಟ ಒಣಗುತ್ತಿದ್ದದ್ದನ್ನು ಕಂಡು ಮನನೊಂದಿದ್ದ ರೈತರೊಬ್ಬರು ಜಮೀನು ಪಕ್ಕದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೊರಬ ತಾಲೂಕು ಆನವಟ್ಟಿ ಸಮೀಪದ ಕಾತುವಳ್ಳಿ ಗ್ರಾಮದ ರೈತ (Farmer) ಮಲ್ಲಿಕಾರ್ಜುನ ಗೌಡ (39) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಡಕೆ ತೋಟದಲ್ಲಿ ಕೊಳವೆ ಬಾವಿಯಲ್ಲಿ ನೀರು ಬತ್ತಿತ್ತು. ವಿದ್ಯುತ್ ಸ್ಥಗಿತದಿಂದಾಗಿ ಕೊಳವೆ ಬಾವಿಯಲ್ಲಿದ್ದ ಅಲ್ಪಸ್ವಲ್ಪ ನೀರನ್ನು ಮೇಲೆತ್ತಿ ತೋಟಕ್ಕೆ ಹಾಯಿಸಲು ಆಗುತ್ತಿರಲಿಲ್ಲ. ಇದರಿಂದ ತೋಟ … Read more

ನೇಣು ಬಿಗಿದುಕೊಂಡ ರೈತ, ಕಣ್ಣುಗಳನ್ನು ದಾನ ಮಾಡಿದ ಕುಟುಂಬ

Farmer-Hangs-self-family-donates-eyes

SHIKARIPURA | ಸಾಲಬಾಧೆಗೆ ಮನನೊಂದು ರೈತರೊಬ್ಬರು ಜಮೀನಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರ ಇಚ್ಛೆಯಂತೆ ನೇತ್ರ ದಾನ (EYE DONATE) ಮಾಡಲಾಗಿದೆ. ಶಿಕಾರಿಪುರ ತಾಲೂಕು ತರಲಘಟ್ಟ ಗ್ರಾಮದ ಜಯ ನಾಯ್ಕ (44) ಮೃತ ರೈತ. ಜಮೀನಿನಲ್ಲಿ ಜಯ ನಾಯ್ಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದಲ್ಲಿ ಜಯನಾಯ್ಕ ಅವರ ಪತ್ನಿ ಹೆಸರಿನಲ್ಲಿ 3.37 ಎಕರೆ ಜಮೀನಿದೆ. ಆತನ ಹೆಸರಿಗೆ ಒಂದು ಎಕರೆ ಜಮಿನಿತ್ತು. ಎರಡು ಜಮೀನಿನ ಮೇಲೆ ಸುಮಾರು 8 ಲಕ್ಷ ರೂ. ಸಾಲ ಪಡೆದಿದ್ದರು. … Read more

ಜಮೀನಿನಲ್ಲಿ ವಿಷ ಸೇವಿಸಿದ್ದ ರೈತ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು

farmer suicide poison

RIPPONPETE | ಬೆಳಹಾನಿ, ಸಾಲಬಾಧೆಯಿಂದ (LOAN) ಮನನೊಂದು ವಿಷ ಕುಡಿದಿದ್ದ ರೈತ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದಲ್ಲಿ ಶಂಕಿತ ಉಗ್ರರ ಬಂಧನ, ಈವರೆಗಿನ 10 ಬೆಳವಣಿಗೆಗಳ ಕಂಪ್ಲೀಟ್ ಮಾಹಿತಿ ಕೆಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೌಡಗೊಪ್ಪದ ಮಂಜಪ್ಪ (55) ತಮ್ಮ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕ್ಲಿಕ್ ಮಾಡಿ ಇದನ್ನೂ ಓದಿ | ಮಕ್ಕಳ ಕಳ್ಳರು ವದಂತಿ, ಕಂಡ ಕಂಡವರ ಮೇಲೆ ದಾಳಿ, ಶಿವಮೊಗ್ಗ, … Read more

ಶಿವಮೊಗ್ಗದ ರೈತರಿಗೆ ಕೃಷಿ ಇಲಾಖೆಯಿಂದ ಮಹತ್ವದ ಸೂಚನೆ, ಸೆ.14 ಕೊನೆಯ ದಿನಾಂಕ

SHIVAMOGGA-CITY-TALUK-NEWS-

SHIMOGA | ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ (KISAN SAMMAN) ಯೋಜನೆಯ ಸೌಲಭ್ಯ ಪಡೆಯಲು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು. ಪಿ.ಎಂ.ಕಿಸಾನ್ ಇ-ಕೆವೈಸಿ ಮಾಡಿಸಲು ಸೆಪ್ಟೆಂಬರ್ 14 ಕಡೆಯ ದಿನವಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಪೂರ್ಣಿಮಾ ತಿಳಿಸಿದ್ದಾರೆ. ಇ-ಕೆವೈಸಿ ಯನ್ನು ಮೊಬೈಲ್ ಆಧಾರಿತ ಮತ್ತು ಬಯೋಮಿಟ್ರಿಕ್ ಆಧಾರಿತ ಎರಡು ವಿಧಗಳಲ್ಲಿ ಮಾಡಿಸಬಹುದು. ರೈತರು ತಮ್ಮ ಹತ್ತಿರದ ಕಾಮನ್ ಸರ್ವಿಸ್ ಸೆಂಟರ್, ಗ್ರಾಮ ಒನ್ ಕೇಂದ್ರ, ರೈತರ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯ ಅಥವಾ … Read more