‘ರೈತರ ಪಾಲಿಗೆ ಮರಣ ಶಾಸನವಾಗುತ್ತೆ ಮಸೂದೆ’, ರೈತ ಸಂಘ ಆಕ್ರೋಶ
SHIMOGA | ರೈತರು, ಗ್ರಾಹಕ ವಿರೋಧಿ ವಿದ್ಯುತ್ ತಿದ್ದುಪಡಿ (ELECTRICITY BILL) ಮಸೂದೆಯನ್ನು ಜಾರಿಗೊಳಿಸಬಾರದು, ಅತಿವೃಷ್ಟಿ ಆಗಿರುವ ಹಾನಿಗೆ ಕೂಡಲೆ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ವಿದ್ಯುತ್ ವಿತರಣಾ ಕಂಪನಿಗಳನ್ನು ಖಾಸಗೀಕರಣ ಮಾಡುವ ಉದ್ದೇಶದಿಂದ ವಿದ್ಯುತ್ ತಿದ್ದುಪಡಿ ಮಸೂದೆಯ (ELECTRICITY BILL) … Read more