ಶಿವಮೊಗ್ಗದಲ್ಲಿ ನಾಲ್ಕು ದಿನ ಕೃಷಿ, ತೋಟಗಾರಿಕೆ ಮೇಳ, ದಿನಾಂಕ ಪ್ರಕಟ, ಏನೆಲ್ಲ ವಿಶೇಷತೆ ಇರಲಿದೆ?

Agriculture-University-Iruvakki-sagara-campus-board

ಶಿವಮೊಗ್ಗ: ‘ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ’ ಘೋಷವಾಕ್ಯದಡಿ ನವುಲೆಯ ಕೆಳದಿ ಶಿವಪ್ಪ ನಾಯಕ ಕೃಷಿ (Agriculture) ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ನ.7ರಿಂದ 10ರವರೆಗೆ ಕೃಷಿ ಮತ್ತು ತೋಟಗಾರಿಕೆ ಮೇಳ ಆಯೋಜಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಆರ್‌.ಸಿ.ಜಗದೀಶ್‌, ಮೇಳದಲ್ಲಿ ಕೃಷಿ ಮತ್ತು ತೋಟಗಾರಿಕೆ ವಸ್ತು ಪ್ರದರ್ಶನ, ವಿವಿಧ ಬೆಳೆಗಳ ಪ್ರಾತ್ಯಕ್ಷಿಕೆ, ಕೃಷಿ ಯಂತ್ರೋಪಕರಣ ಪ್ರದರ್ಶನ, ವಿಜ್ಞಾನಿಗಳು–ರೈತರೊಂದಿಗೆ ಸಂವಾದ ಮತ್ತು ವಿಚಾರ ಗೋಷ್ಠಿಯನ್ನೂ ಆಯೋಜಿಸಲಾಗಿದೆ ಎಂದು ತಿಳಿಸಿದರು. ಮೇಳದಲ್ಲಿ ಏನೇನೆಲ್ಲ ಇರಲಿದೆ? ಕೃಷಿ ಮತ್ತು ತೋಟಗಾರಿಕಾ … Read more

ಶಿವಮೊಗ್ಗ ವಿಮಾನ ನಿಲ್ದಾಣದ ಗೇಟ್‌ ಮುಂದೆ ಪೆಂಡಾಲ್‌ ಹಾಕಿ ರೈತರ ಧರಣಿ, ಇಲ್ಲಿದೆ ಕಾರಣ

091025 Farmers protest in Front of Shimoga Airport

ಶಿವಮೊಗ್ಗ: ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡವರಿಗೆ ನಿವೇಶನ ಹಂಚಿಕೆ ಮಾಡದ ಸರ್ಕಾರದ ಕ್ರಮ ಖಂಡಿಸಿ ಸೋಗಾನೆ ಭೂಮಿ ಹಕ್ಕು ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ವಿಮಾನ ನಿಲ್ದಾಣದ (Airport) ಗೇಟ್‌ ಮುಂಭಾಗ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಲಾಗಿದೆ. ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡ ರೈತರು, ಅವರ ಕುಟುಂಬದವರು ಧರಣಿಯಲ್ಲಿ ಭಾಗವಹಿಸಿದ್ದಾರೆ. ವಿಮಾನ ನಿಲ್ದಾಣದ ಗೇಟ್‌ ಮುಂಭಾಗ ಮಹಾತ್ಮ ಗಂಧೀಜಿ ಫೋಟೊ ಇರಿಸಿಕೊಂಡು ರೈತರು ಧರಣಿ ಆರಂಭಿಸಿದ್ದಾರೆ. ಹೋರಾಟಕ್ಕೆ ಕಾರಣವೇನು? ಇಲ್ಲಿದೆ ಪ್ರಮುಖಾಂಶ ಇನ್ನು, ವಿಮಾನ ನಿಲ್ದಾಣದ ಮುಂಭಾಗ … Read more

ಶಿವಮೊಗ್ಗ ವಿಮಾನ ನಿಲ್ದಾಣದ ಗೇಟ್‌ ಮುಂದೆ ಅ.9ರಿಂದ ಅನಿರ್ದಿಷ್ಟಾವಧಿ ದರಣಿ, ಕಾರಣವೇನು?

Shimoga-Airport-Terminal-Building-Sogane

ಶಿವಮೊಗ್ಗ: ಸೋಗಾನೆ ಬಳಿ ವಿಮಾನ ನಿಲ್ದಾಣಕ್ಕೆ (Airport) ಭೂಮಿ ನೀಡಿದ ಸಂತ್ರಸ್ತರಿಗೆ ನಿವೇಶನ ನೀಡುತ್ತೇವೆ ಎಂದು ಭರವಸೆ ನೀಡಿ, ಅದನ್ನು ಪಾಲಿಸದ ಸರಕಾರ, ಜಿಲ್ಲಾಡಳಿತದ ನಡೆ ಖಂಡಿಸಿ ಅ.9ರಂದು ಬೆಳಗ್ಗೆ 10ರಿಂದ ವಿಮಾನ ನಿಲ್ದಾಣದ ಪ್ರವೇಶದ್ವಾರದಲ್ಲಿ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಸೋಗಾನೆ ಭೂಮಿ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ಎಂ.ಬಿ.ಕೃಷ್ಣಪ್ಪ ತಿಳಿಸಿದರು. ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2006-07ರಲ್ಲಿ ವಿಮಾನ ನಿಲ್ದಾಣಕ್ಕೆ ನಮ್ಮಿಂದ ಭೂಮಿ ಪಡೆಯಲಾಯಿತು. ಈ ವೇಳೆ ನಮಗೆ ನಿವೇಶನ ನೀಡುವಂತೆ ಸರ್ಕಾರ … Read more

ತೀರ್ಥಹಳ್ಳಿಯಲ್ಲಿ ಮುಂದುವರೆದ ಕಾಡಾನೆಗಳ ಹಾವಳಿ, ಎಲ್ಲೆಲ್ಲಿ ಸಂಚರಿಸಿದವು?

two-wild-Elephants-at-thirthahalli.

ತೀರ್ಥಹಳ್ಳಿ: ಕುಡುಮಲ್ಲಿಗೆ ಸಮೀಪದ ಕುನ್ನಳ್ಳಿ ಗ್ರಾಮದಲ್ಲಿ ವಿವಿಧ ರೈತರಿಗೆ ಸೇರಿದ ಗದ್ದೆಯಲ್ಲಿ ಭತ್ತದ ಸಸಿಗಳನ್ನು ಕಾಡಾನೆಗಳು (Elephants) ನಾಶ ಮಾಡಿವೆ. ಹಲವು ದಿನಗಳಿಂದ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಈ ಎರಡು ಕಾಡಾನೆಗಳು ಬೀಡುಬಿಟ್ಟಿವೆ. ಎಲ್ಲೆಲ್ಲಿ ಆನೆ ಸಂಚಾರ? ಭಾನುವಾರ ಮೇಳಿಗೆ ಬ್ರಹ್ಮನಗುಡ್ಡದ ಕಾಡಿನಿಂದ ಮೃಗವಧೆ ಭಾಗಕ್ಕೆ ತೆರಳಿದ್ದ ಕಾಡಾನೆಗಳು ವಾಪಸಾಗಿವೆ. ಸೋಮವಾರ ಬೆಳಗ್ಗೆ ಕೊನ್ನೆರಿಪುರ ಮೂಲಕ ಮಹಿಷಿ, ದಬ್ಬಣಗದ್ದೆ ಭಾಗದ ಹೆಗ್ಗಾರು ಗುಡ್ಡ ಪ್ರವೇಶಿಸಿ ತೋಟ, ಗದ್ದೆ ಹಾನಿ ಮಾಡಿ ರೈತರಲ್ಲಿ ಆತಂಕ ಮೂಡಿಸಿದ್ದವು. ಮಂಗಳವಾರ ಬೆಳಗ್ಗೆ … Read more

‘ಶಿವಮೊಗ್ಗ ಜಿಲ್ಲೆಯ 35 ಸಾವಿರ ರೈತರಿಗೆ ನೊಟೀಸ್, ಯಡಿಯೂರಪ್ಪ, ಬಂಗಾರಪ್ಪ ಮಕ್ಕಳ ಮೌನವೇಕೆ?’, ಹೋರಾಟದ ಎಚ್ಚರಿಕೆ

This.na.srinivas press meet in favour of farmers

ಶಿವಮೊಗ್ಗ: ಜಿಲ್ಲೆಯ 35 ಸಾವಿರ ರೈತರನ್ನು (Farmers) ಒಕ್ಕಲೆಬ್ಬಿಸಲು ನೊಟೀಸ್ ನೀಡಲಾಗುತ್ತಿದೆ. ಆದರೆ ಸಂಸದರು, ಶಾಸಕರು ಮೌನ ವಹಿಸಿದ್ದಾರೆ. ಸದನದಲ್ಲಿ ಚರ್ಚೆ ನಡೆಸಿ ರೈತರಿಗೆ ನ್ಯಾಯ ಒದಗಿಸದೆ ಇದ್ದರೆ ಹೋರಾಟ ನಡೆಸಲಾಗುತ್ತದೆ ಎಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ.ಶ್ರೀನಿವಾಸ್ ಎಚ್ಚರಿಸಿದರು. ಇದನ್ನೂ ಓದಿ » ಗಾಳಿ, ಮಳೆಗೆ ಹಲವೆಡೆ ಹಾನಿ, ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ನ್ಯೂಸ್‌ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೀ.ನಾ.ಶ್ರೀನಿವಾಸ್, ಶಿವಮೊಗ್ಗ, ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ, ತೀರ್ಥಹಳ್ಳಿ … Read more

ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದ ತೋಟಗಾರಿಕೆ ಇಲಾಖೆ

Agriculture-News-Farmer

ಶಿವಮೊಗ್ಗ: ತೋಟಗಾರಿಕೆ ಇಲಾಖೆಯು ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. (Applications) ಕಂದು ಬಾಳೆ, ಅಂಗಾಂಶ ಬಾಳೆ, ತರಕಾರಿ, ಕಾಳುಮೆಣಸು, ಗೋಡಂಬಿ, ಹೂವಿನ ಬೆಳೆ ಪ್ರದೇಶ ವಿಸ್ತರಣೆ, ಕೃಷಿಹೊಂಡ, ಕಳೆ ಚಾಪೆ, ಮಿನಿ ಟ್ರ್ಯಾಕ್ಟರ್‌, ಫಾರ್ಮ್ ಗೇಟ್, ಪ್ರಾಥಮಿಕ ಸಂಸ್ಕರಣಾ ಘಟಕ, ಪ್ಯಾಕ್‌ಹೌಸ್, ಸಮಗ್ರ ಪೀಡೆ ನಿರ್ವಹಣೆ, ರಾಜ್ಯದೊಳಗೆ ಹಮ್ಮಿಕೊಳ್ಳುವ ತರಬೇತಿ ಕಾರ್ಯಕ್ರಮ, ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ-ತಾಳೆ ಬೆಳೆ ಯೋಜನೆಯಡಿ ಪ್ರದೇಶ ವಿಸ್ತರಣೆ (ಸ್ವದೇಶಿ ಮತ್ತು ವಿದೇಶಿ ತಳಿಗಳು), ಅಂತರ ಬೆಳೆ, ತಾಳೆ … Read more

ರೈತರೆ ಎಚ್ಚರ, ನಿಮ್ಮ ಮನೆ ಬಾಗಿಲಿಗು ಬರಬಹುದು ಇಂತಹ ವಂಚಕರು

Agriculture-News-Farmer

ತೀರ್ಥಹಳ್ಳಿ: ಕೆಲವು ಅನಾಮದೇಯ ವ್ಯಕ್ತಿಗಳು, ಗೊಬ್ಬರ ಕಂಪನಿಗಳು, ಸೊಸೈಟಿ ಹೆಸರಿನಲ್ಲಿ ರೈತರ ಮನೆ ಬಾಗಿಲಿಗೆ ಮೈಲುತುತ್ತ, ಕೀಟನಾಶಕ, ಜೈವಿಕ ಗೊಬ್ಬರಗಳನ್ನು (fake fertilizers) ರಿಯಾಯಿತಿ ದರದಲ್ಲಿ ಕೊಡುವುದಾಗಿ ರೈತರನ್ನು ವಂಚಿಸುತ್ತಿದ್ದಾರೆ. ಇಂತಹ ಯಾವುದೇ ಅನಧಿಕೃತ, ಕಳಪೆ ಗೊಬ್ಬರಗಳನ್ನು ಖರೀದಿಸಬೇಡಿ. ಅಧಿಕೃತ ಪರವಾನಗಿ ಹೊಂದಿದವರಿಂದ ಮಾತ್ರ ಖರೀದಿಸಬೇಕೆಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. #FarmerAlert #FakeProducts ಇದನ್ನೂ ಓದಿ » ATMನಲ್ಲಿ ಡ್ರಾ ಆಗದಿದ್ದರು ಅಕೌಂಟ್‌ನಲ್ಲಿ ಹಣ ಕಟ್‌, CCTV ಚೆಕ್‌ ಮಾಡಿದ ಬ್ಯಾಂಕ್‌ ಸಿಬ್ಬಂದಿ ಆಘಾತ

ರೈತರಿಗೆ ಸಹಾಯಧನ, ಅರ್ಜಿ ಸಲ್ಲಿಸಲು ಅವಕಾಶ, ಏನಿದು ಯೋಜನೆ?

Agriculture-News-Farmer

ತೀರ್ಥಹಳ್ಳಿ/ ಹೊಸನಗರ: 2025– 26ನೇ ಸಾಲಿನ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ತಾಳೆ ಬೆಳೆ ಯೋಜನೆಯಡಿ ಹೊಸದಾಗಿ ತಾಳೆ ಬೆಳೆಯಲು ಇಚ್ಛಿಸುವ ರೈತರಿಗೆ ಸಹಾಯಧನ (Subsidy) ನೀಡಲು ಅವಕಾಶವಿದೆ. ರೈತರು ಸದುಪಯೋಗಪಡಿಸಿಕೊಳ್ಳುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಉಚಿತವಾಗಿ ತಾಳೆ ಸಸಿ ವಿತರಿಸಿ, ನೆಟ್ಟ ಸಸಿಗಳ ನಿರ್ವಹಣೆಗೆ 3 ವರ್ಷಗಳವರೆಗೆ ಅವಕಾಶವಿರುತ್ತದೆ‌. ಹೊಸದಾಗಿ ತಾಳೆ … Read more

13 ರೈತರ ಹೋರಾಟಕ್ಕೆ ಜಯ, ಕಳಪೆ ಬೀಜ ಪೂರೈಸಿದವರಿಗೆ ಲಕ್ಷ ಲಕ್ಷ ರೂ. ದಂಡ, ಏನಿದು ಕೇಸ್‌?

SHIMOGA-NEWS-UPDATE

ಶಿವಮೊಗ್ಗ : ಕೃಷಿಕರಿಗೆ ಕಳಪೆ ಗುಣಮಟ್ಟದ ಭತ್ತದ ಬೀಜ (seeds) ಪೂರೈಸಿದ ಪೂರೈಕೆದಾರರಿಗೆ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ದಂಡ ವಿಧಿಸಿ ಆದೇಶ ನೀಡಿದೆ. ಇದನ್ನೂ ಓದಿ » ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆಯೇ ನಿಂತ ಮೈಸೂರು ಇಂಟರ್‌ಸಿಟಿ ರೈಲು, ಆಗಿದ್ದೇನು? ಶಿಕಾರಿಪುರ ತಾಲೂಕು ಮಾಲಗೊಂಡನಕೊಪ್ಪ ಮತ್ತು ಬಿಳಿಕಿ ಗ್ರಾಮದ 12 ಕೃಷಿಕರು ಮೂರು ಸಂಸ್ಥೆಗಳು ಕಳಪೆ ಗುಣಮಟ್ಟದ ಭತ್ತದ ಬೀಜಗಳನ್ನು (seeds) ಪೂರೈಸಿವೆ ಎಂದು ಆಯೋಗಕ್ಕೆ ದೂರು ನೀಡಿದ್ದರು. ಚಾರ್ಮಿ ತಳಿಯ ಭತ್ತದ … Read more

ಮತ್ತಷ್ಟು ತೀವ್ರವಾಗುತ್ತೆ ಚಳವಳಿ, ಕೇಂದ್ರಕ್ಕೆ ರೈತರ ವಾರ್ನಿಂಗ್‌, ಕಾರಣವೇನು?

020125 Raitha sanga president HR Basavarajappa led protest in Shimoga

SHIVAMOGGA LIVE NEWS, 2 JANUARY 2025 ಶಿವಮೊಗ್ಗ : ದೆಹಲಿಯ ಗಡಿಯಲ್ಲಿ ಸಂಯುಕ್ತ ಕಿಸಾನ್‌ ಮೋರ್ಚಾ ನಡೆಸುತ್ತಿರುವ ಹೋರಾಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ರೈತರ (Farmers) ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್‌.ಆರ್.ಬಸವರಾಜಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು, ಕೇಂದ್ರ ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು. ರೈತ ಸಂಘದ ಜಿಲ್ಲಾ‍ಧ್ಯಕ್ಷ … Read more