ಭೂ ಹಕ್ಕು, ನಾಳೆ ವಿಧಾನಸೌಧದಲ್ಲಿ ರೈತರೊಂದಿಗೆ ಮಹತ್ವದ ಮೀಟಿಂಗ್‌, ಯಾರೆಲ್ಲ ಭಾಗವಹಿಸ್ತಾರೆ?

Farmers-protest-on-9th-day-in-Sagara

SAGARA NEWS, 29 OCTOBER 2024 : ಮಲೆನಾಡು ಭಾಗದ ರೈತರ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ 9ನೇ ದಿನ ಪೂರೈಸಿದೆ. ಸತ್ಯಾಗ್ರಹ ಮತ್ತಷ್ಟು ತೀವ್ರಗೊಳಿಸುವುದಾಗಿ ರೈತರು (Farmers) ಎಚ್ಚರಿಕೆ ನೀಡಿದ್ದಾರೆ. ಇದರ ಬೆನ್ನಲ್ಲೆ ರಾಜ್ಯ ಸರ್ಕಾರ ರೈತರೊಂದಿಗೆ ಚರ್ಚೆಗೆ ಸಮಯ ನಿಗದಿಪಡಿಸಿದೆ. ಸಾಗರ ಉಪ ವಿಭಾಗಾಧಿಕಾರಿ ಕಚೇರಿ ಮುಂಭಾಗ ಅಹೋರಾತ್ರಿ ಹೋರಾಟ ನಡೆಸಲಾಗುತ್ತಿದೆ. ಇವತ್ತು ಹೋರಾಟ 9ನೇ ದಿನ ಪೂರ್ಣಗೊಳಿಸಿದೆ. ಈ ಸಂದರ್ಭ ಹೋರಾಟಗಾರರನ್ನು ಉದ್ದೇಶಿಸಿ ಮಾತನಾಡಿದ ರೈತ ಮುಖಂಡರು, ದೆಹಲಿ ಮಾದರಿ ಚಳವಳಿ … Read more

ರೈತರ ಅಭಿಪ್ರಾಯ ಮುಖ್ಯ, ಮುಕ್ತ ಸಭೆಗೆ ಆಗ್ರಹ, ಶಿವಮೊಗ್ಗದಲ್ಲಿ ರೈತರ ಪ್ರತಿಭಟನೆ

Shimoga-News-update

SHIMOGA NEWS, 27 SEPTEMBER 2024 : ಕುಲಾಂತರಿ ಬೆಳೆಗೆ ಸಂಬಂಧಿಸಿದಂತೆ ನಡೆಯುವ ರಾಷ್ಟ್ರೀಯ ನೀತಿಯ ಸಭೆಗಳನ್ನು ಮುಕ್ತವಾಗಿ ನಡೆಸಬೇಕು ಎಂದು ಆಗ್ರಹಿಸಿ ರೈತ (Farmers) ಮುಖಂಡ ಕೆ.ಟಿ.ಗಂಗಾಧರ್‌ ಅವರ ನೇತೃತ್ವದಲ್ಲಿ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಘಟಕದ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಕುಲಾಂತರ ತಳಿಗಳ ಕುರಿತು ರಾಷ್ಟ್ರೀಯ ನೀತಿ ರೂಪಿಸುವಂತೆ ಸುಪ್ರೀಂ ಕೋರ್ಟ್‌ ಆದೇಶಿಸಿದೆ. ಇದಕ್ಕೂ ಮುನ್ನ ರೈತ ಪ್ರತಿನಿಧಿಗಳು, ಸಾಮಾನ್ಯ ಜನರನ್ನು ಸಂಪರ್ಕಿಸಿ, ಅವರನ್ನು ತೊಡಿಗಿಸಿಕೊಳ್ಳುವಂತೆ … Read more