ಶಿವಮೊಗ್ಗದಲ್ಲಿ ಹೆದ್ದಾರಿ ತಡೆದು ರೈತರ ಆಕ್ರೋಶ, ವಿವಿಧ ಸಂಘಟನೆಗಳ ಬೆಂಬಲ, ಸಂಚಾರ ಅಸ್ತವ್ಯಸ್ತ

250920 Farmers Protest in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟಂಬರ್ 2020 ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನ ವಿರೋಧಿ ಸುಗ್ರೀವಾಜ್ಞೆ ಮತ್ತು ಮಸೂದೆಗಳನ್ನು ವಿರೋಧಿಸಿ ಶಿವಮೊಗ್ಗದಲ್ಲಿ ಇವತ್ತು ರೈತ ಸಂಘದ ವತಿಯಿಂದ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು. ಸಂಗೊಳ್ಳಿ ರಾಯಣ್ಣ ಸರ್ಕಲ್‍ನಲ್ಲಿ ಮೇಲ್ಸೇತುವೆ ಮುಂಭಾಗ ಶಿವಮೊಗ್ಗ – ಹೊನ್ನಾಳಿ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಿದರು. ಇದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ವಿವಿಧ ಸಂಘಟನೆಗಳ ಬೆಂಬಲ ರೈತರ ಪ್ರತಭಟನೆಗೆ ವಿವಿಧ ಸಂಘಟನೆಗಳು ಬೆಂಬಲ … Read more

ದುಡ್ಡಿದ್ದವನೆ ಹೊಲದೊಡೆಯ ಕಾನೂನು ತರಲು ಹೊರಟಿದ ಸರ್ಕಾರ, ರಾಜ್ಯ ಬಂದ್ ಮಾಡಿದರೆ ಸಂಪೂರ್ಣ ಬೆಂಬಲ

240920 KYS memorandum against BJP Govt 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಸೆಪ್ಟಂಬರ್ 2020 ದುಡ್ಡಿದ್ದವರು ಹೊಲದೊಡೆಯನಾಗಲು ಪ್ರಚೋದಿಸುವ ರೈತ ವಿರೋಧಿ ಕಾಯ್ದೆಗಳ ಜಾರಿಗೆ ಮುನ್ನ ಕೇಂದ್ರ ಮತ್ತು ರಾಜ್ಯಸರ್ಕಾರಗಳು ಪುನರ್ ಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿ ಕರುನಾಡ ಯುವಶಕ್ತಿ ಸಂಘಟನೆ (ಕೆವೈಎಸ್) ಮನವಿ ಸಲ್ಲಿಸಿತು. ರೈತ ವಿರೋಧಿ ಕಾಯ್ದೆಗಳ ವಿರುದ್ಧ ಬೆಂಗಳೂರಿನಲ್ಲಿ ರೈತರು ಮತ್ತು ಇತರ ಸಂಘಟನೆಗಳು ನಡೆಸುತ್ತಿರುವ ಹೋರಾಟಕ್ಕೆ ನಮ್ಮ ಬೆಂಬಲವಿದೆ ಯಾವುದೇ ಸಂದರ್ಭದಲ್ಲಿ ಬಂದ್‌ನಂತಹ ನಿರ್ಧಾರ ಕೈಗೊಂಡರೂ ಕೂಡ ನಮ್ಮ ಸಂಘಟನೆ ಬೆಂಬಲಿಸುತ್ತದೆ ಎಂದು ಸಂಘಟನೆ ತಿಳಿಸಿತು. … Read more

ಶಿವಮೊಗ್ಗದಲ್ಲಿ ಸರ್ಕಾರದ ವಿರುದ್ಧ ಅನ್ನದಾತರ ಆಕ್ರೋಶ, ಮೆರವಣಿಗೆ, ಪ್ರತಿಭಟನೆ, ನಿರಂತರ ಧರಣಿಯ ಎಚ್ಚರಿಕೆ

210920 Farmers Protest in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಸೆಪ್ಟಂಬರ್ 2020 ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ರೈತ ಸಂಘದ ವತಿಯಿಂದ ಇವತ್ತು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು. ರೈತ ವಿರೋಧಿ ಕಾಯ್ದೆಗಳು ಜಾರಿಯಾಗಬಾರದು ಎಂದು ರೈತರು ಆಗ್ರಹಿಸಿದರು. ಮೆರವಣಿಗೆ, ನಿರಂತರ ಧರಣಿ ಎಚ್ಚರಿಕೆ ಮಹಾವೀರ ಸರ್ಕಲ್‍ನಿಂದ ಪ್ರತಿಭಟನೆ ಆರಂಭಿಸಿದ ರೈತರು, ಸವಳಂಗ ರಸ್ತೆಯಲ್ಲಿ ಮೆರವಣಿಗೆ ಮಾಡಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನಾ ಸಭೆ ನಡೆಸಿದರು. ಸರ್ಕಾರ ನಿಲುವು ಬದಲಿಸದಿದ್ದರೆ ನಿರಂತರ ಧರಣಿಯ ಎಚ್ಚರಿಕೆ … Read more

ರೈತರಿಂದ ವಿಧಾನಸೌಧ ಮುತ್ತಿಗೆಗೆ ನಿರ್ಧಾರ, ಅಧಿವೇಶನ ಮುಗಿಯೋವರೆಗೆ ಅಹೋರಾತ್ರಿ ಸತ್ಯಾಗ್ರಹ

H R Basavarajapp Raitha Sangha 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಸೆಪ್ಟಂಬರ್ 2020 ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುತ್ತದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಎಚ್ಚರಿಕೆ ನೀಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ, ಸೆಪ್ಟೆಂಬರ್ 21ರಂದು ವಿಧಾನಸೌಧ ಮುತ್ತಿಗೆ ಹಾಕಲಾಗುತ್ತದೆ. ಬೆಂಗಳೂರಿನ ಸಿಟಿ ರೈಲ್ವೆ ನಿಲ್ದಾಣದಿಂದ ಮೆರವಣಿಗೆ ಆರಂಭವಾಗಲಿದೆ. ಆ ದಿನ ಮೌರ್ಯ ಸರ್ಕಲ್‍ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಸಭೆ ನಡೆಯಲಿದೆ ಎಂದರು. … Read more

ಶಿವಮೊಗ್ಗದಲ್ಲಿ ಕಪ್ಪು ಪಟ್ಟಿ ಧರಿಸಿ ರೈತರಿಂದ ಕರಾಳ ದಿನಾಚರಣೆ, ಕಾರಣವೇನು?

150820 Farmers protest on independence day 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಆಗಸ್ಟ್ 2020 ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೆಲವು ಕಾಯ್ದೆಗಳಿಗೆ ತಿದ್ದುಪಡಿ ತಂದು ರೈತ ವಿರೋಧಿಯಾಗಿ ನಡೆದುಕೊಂಡಿವೆ. ಕೂಡಲೆ ಈ ತಿದ್ದುಪಡಿಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ, ರಾಜ್ಯ ರೈತರ ಸಂಘ ಮತ್ತು ಹಸಿರು ಸೇನೆ ವತಿಯಿಂದ ಶಿವಮೊಗ್ಗದಲ್ಲಿ ಇವತ್ತು ಕರಾಳ ದಿನಾಚರಣೆ ಮಾಡಲಾಯಿತು. ಶಿವಪ್ಪನಾಯಕ ಪ್ರತಿಮೆ ಮುಂದೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡಸಿದ ರೈತರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಯಾವೆಲ್ಲ ಕಾಯ್ದೆಗಳ … Read more

ಹುತಾತ್ಮ ಭಾರತೀಯ ಯೋಧರಿಗೆ ರೈತರ ನಮನ, ಚೀನಾ ಕುತಂತ್ರದ ವಿರುದ್ಧ ಅನ್ನದಾತರ ಆಕ್ರೋಶ

200620 Farmers Protest against China Army 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಜೂನ್ 2020 ಭಾರತ ಚೀನಾ ಗಡಿಯಲ್ಲಿ ಹುತಾತ್ಮರಾದ ಭಾರತೀಯ ಸೇನೆಯ ಯೋಧರಿಗೆ ಇವತ್ತು ರೈತರು ಗೌರವ ನಮನ ಸಲ್ಲಿಸಿದ್ದಾರೆ. ರಾಜ್ಯ ರೈತರ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಮನ ಸಲ್ಲಿಸಲಾಯಿತು. ಮಹಾವೀರ ಸರ್ಕಲ್‍ನಲ್ಲಿ ಯೋಧರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ರಾಷ್ಟ್ರಗೀತೆ ಹಾಡುವ ಮೂಲಕ ನಮನ ಸಲ್ಲಿಸಲಾಯಿತು. ಇದೇ ವೇಳೆ ಮಾತನಾಡಿದ ರಾಜ್ಯ ರೈತ ಸಂಘದ ಮುಖಂಡ ಕೆ.ಟಿ.ಗಂಗಾಧರ್ ಅವರು, ಚೀನಾ ಕುತಂತ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. … Read more

ಟ್ರಾಕ್ಟರ್, ಟಿಲ್ಲರ್ ಜಪ್ತಿ ವಿರುದ್ಧ ರೈತರ ಆಕ್ರೋಶ, ಶಿವಮೊಗ್ಗ PLD ಬ್ಯಾಂಕ್ ಮುಂದೆ ಪ್ರತಿಭಟನೆ

ಶಿವಮೊಗ್ಗ ಲೈವ್.ಕಾಂ | SHIMOGA | 23 ಜನವರಿ 2020 ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನಿಂದ ರಾಜ್ಯಾದ್ಯಂತ ರೈತರ ಟ್ರಾಕ್ಟರ್, ಟಿಲ್ಲರ್’ಗಳನ್ನು ಜಪ್ತಿ ಮಾಡುತ್ತಿರುವ ಕ್ರಮ ಖಂಡಿಸಿ, ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಶಿವಮೊಗ್ಗದ PLD ಬ್ಯಾಂಕ್ ಮುಂದೆ ಪ್ರತಿಭಟನೆ ನಡೆಸಲಾಯಿತು. ಕೃಷಿ ಬೆಲೆ ಆಯೋಗ 19 ಬೆಳೆಗಳ ಉತ್ಪಾದನಾ ವೆಚ್ಚ ಪ್ರಕಟಿಸಿದೆ. ಈ ಪೈಕಿ 18 ಬೆಳೆ ನಷ್ಟದಲ್ಲಿ ಮಾರಾಟ ಮಾಡುತ್ತಿದ್ದಾರೆಂದು ಹಿಂದಿನ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿತ್ತು. … Read more