ಹೊಟೇಲ್ನಲ್ಲಿ ಮುದ್ದೆ, ಮಟನ್ ತಿಂದು, ಮಾಲೀಕನ ಕುತ್ತಿಗೆಗೆ ಚಾಕು ಇರಿದ ಗ್ರಾಹಕ, ಆಗಿದ್ದೇನು?
ಶಿವಮೊಗ್ಗ : ಊಟದ ಹಣ (Money) ಕೊಡುವಂತೆ ಕೇಳಿದ ಹೊಟೇಲ್ ಮಾಲೀಕನಿಗೆ ಗ್ರಾಹಕನೊಬ್ಬ ಚಾಕುವಿನಿಂದ ಇರುದಿದ್ದಾನೆ. ಹೊಟೇಲ್ ಮಾಲೀಕನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಹೊಟೇಲ್ ಮಾಲೀಕ ಕೃಷ್ಣಪ್ಪ ಗಾಯಗೊಂಡಿದ್ದಾರೆ. ಶಿವಮೊಗ್ಗ – ಹೊನ್ನಾಳಿ ರಸ್ತೆಯ ದೀಪಕ್ ವೈನ್ ಸ್ಟೋರ್ ಪಕ್ಕದಲ್ಲಿರುವ ಖುಷಿ ಫಾಸ್ಟ್ ಫುಡ್ ಹೊಟೇಲ್ನಲ್ಲಿ ಘಟನೆ ಸಂಭವಿಸಿದೆ. ಕುತ್ತಿಗೆಗೆ ಚಾಕು ಇರಿದ ಗ್ರಾಹಕ ಕೃಷ್ಣಪ್ಪ ಅವರ ಫಾಸ್ಟ್ ಫುಡ್ ಹೊಟೇಲ್ಗೆ ಬಂದ ವ್ಯಕ್ತಿಯೊಬ್ಬ ಮುದ್ದೆ ಮತ್ತು ತಲೆ ಮಟನ್ ಸೇವಿಸಿದ್ದ. ಬಿಲ್ (Money) … Read more