ಡಿಸಿ ಕಚೇರಿ ಸಿಬ್ಬಂದಿ ನಾಪತ್ತೆ ಕೇಸ್, ಟ್ವಿಸ್ಟ್ ಕೊಟ್ಟ ಎಟಿಎಂ, ಮೂರು ದಿಕ್ಕಲ್ಲಿ ನಡೆಯುತ್ತಿದೆ ಪೊಲೀಸರ ತನಿಖೆ

290921 Giriraj FDA missing from Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಸೆಪ್ಟೆಂಬರ್ 2021 ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ನಾಪತ್ತೆ ಪ್ರಕರಣದ ತನಿಖೆ ಮತ್ತಷ್ಟು ಬಿರುಸುಗೊಂಡಿದೆ. ಶಿವಮೊಗ್ಗದಿಂದ ತೆರಳುವ ಮೊದಲು ಹಣ ಡ್ರಾ ಮಾಡಿಕೊಂಡಿರುವುದು ತನಿಖೆಗೆ ಟ್ವಿಸ್ಟ್ ನೀಡಿದೆ. ಇದನ್ನು ಓದಿ | ಡಿಸಿ ಕಚೇರಿ ಸಿಬ್ಬಂದಿ ಕಣ್ಮರೆಯಾಗಿ 24 ಗಂಟೆ, ಮೊಬೈಲ್ ಸಿಗ್ನಲ್ ಕೊನೆಯಾದಾಗಿ ಸಿಕ್ಕ ಸ್ಥಳದಲ್ಲಿ ಶೋಧ, ಈವರೆಗೂ ಏನೆಲ್ಲ ಆಗಿದೆ? ಎಫ್.ಡಿ.ಎ ಗಿರಿರಾಜ್ ಪತ್ತೆಗೆ ಶಿವಮೊಗ್ಗ ಪೊಲೀಸರು ಮೂರು ದಿಕ್ಕಿನಲ್ಲಿ ತನಿಖೆ ಕೈಗೊಂಡಿದ್ದಾರೆ. ತನಿಖೆ ಕುರಿತು ಜಿಲ್ಲಾ … Read more

SHIMOGA | ಎಫ್‌ಡಿಎ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್, ಉನ್ನತ ತನಿಖೆಗೆ ಒತ್ತಾಯ

250121 ABVP Protest at Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 JANUARY 2021 ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‍ಸಿ) ನಡೆಸುವ ಎಫ್‍ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವನ್ನು ಸರ್ಕಾರ ಉತನ್ನ ತನಿಖೆ ನಡೆಸಬೇಕು ಎಂದು ಎಬಿವಿಪಿ ಸಂಘಟನೆ ಆಗ್ರಹಿಸಿದೆ. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು, ಎಫ್‍ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ ತೊಡಗಿರುವವರ ವಿರುದ್ಧ ಕಠಿಣ ಶಿಕ್ಷೆಯಾಗಬೇಕು. ಆದ್ದರಿಂದ ಉನ್ನತ ಮಟ್ಟದ ತನಿಖೆಯಾಗಲಿ ಎಂದು … Read more

FDA, SDA ನೇಮಕಾತಿಗೆ ತಾತ್ಕಾಲಿಕ ತಡೆ, ಆದೇಶ ಹಿಂಪಡೆಯುವಂತೆ ಶಿವಮೊಗ್ಗದಲ್ಲಿ ಅಭ್ಯರ್ಥಿಗಳ ಆಗ್ರಹ

230920 Memorandum for Appointment Order 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಸೆಪ್ಟಂಬರ್ 2020 ಎಫ್‍ಡಿಎ, ಎಸ್‍ಡಿಎ ಅಭ್ಯರ್ಥಿಗಳ ನೇಮಕಾತಿ ಆದೇಶಕ್ಕೆ ಸರ್ಕಾರ ನೀಡಿರುವ ತಡೆಯನ್ನು ತೆರವು ಮಾಡಬೇಕು ಎಂದು ಒತ್ತಾಯಿಸಿ ನೊಂದ ಅಭ್ಯರ್ಥಿಗಳು ಮನವಿ ಸಲ್ಲಿಸಿದ್ದಾರೆ. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮನವಿ ಸಲ್ಲಿಸಿದ ಅಭ್ಯರ್ಥಿಗಳು, ಕರ್ನಾಟಕ ಲೋಕಸೇವಾ ಆಯೋಗದ 2017 -18ರ ಅಧಿಸೂಚನೆ ಅಡಿ ಆಯ್ಕೆಯಾದ ಎಫ್‍ಡಿಎ, ಎಸ್‍ಡಿಎ ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯನ್ನು ತಡೆಹಿಡಿಯಲಾಗಿದೆ. ಈ ಆದೇಶವನ್ನು ಕೂಡಲೆ ತೆರವು ಮಾಡಬೇಕು ಎಂದು ಮನವಿ ಮಾಡಿದರು. 507 ಎಫ್‍ಡಿಎ, … Read more

ಹಾಸ್ಟೆಲ್’ನಲ್ಲಿ ನೇಣು ಬಿಗಿದುಕೊಂಡು ಶಿವಮೊಗ್ಗ ಕೋರ್ಟ್ ಎಫ್’ಡಿಎ ಆತ್ಮಹತ್ಯೆ

Suicide-Hanging-General

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 22 ಜುಲೈ 2019 ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಎಫ್’ಡಿಎ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸಂದೀಪ್ (21), ನೇಣಿಗೆ ಶರಣಾದ ಯುವಕ. ದಾವಣಗೆರೆ ಜಿಲ್ಲೆಯ ಮಲೆಬೆನ್ನೂರಿನ ಸಂದೀಪ್ , ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಎಫ್’ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ. ನಗರದ ಉಪ್ಪಾರ ಹಾಸ್ಟೆಲ್’ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾಹಿತಿ ತಿಳಿಯುತ್ತಿದ್ದಂತೆ ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಶಿವಮೊಗ್ಗ ಲೈವ್.ಕಾಂ … Read more