ಪರೀಕ್ಷೆ ಭಯ, ಎಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣು

Suicide-Hanging-General

ಶಿವಮೊಗ್ಗ ಲೈವ್.ಕಾಂ |SORABA NEWS | 28 ಜುಲೈ 2021 ಪರೀಕ್ಷೆ ಭೀತಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿದ್ದಾನೆ. ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿತಿನ್ ದಾಸ್ (20) ಮೃತ ವಿದ್ಯಾರ್ಥಿ. ಬೆಂಗಳೂರಿನ ಕಾಲೇಜಿನಲ್ಲಿ ನಿತಿನ್ ದಾಸ್ ಬಿಇ ಪದವಿ ಅಧ್ಯಯನ ಮಾಡುತ್ತಿದ್ದ. ಲಾಕ್ ಡೌನ್ ಹಿನ್ನೆಲೆ ಸೊರಬ ಪಟ್ಟಣದ ರಾಘವೇಂದ್ರ ಬಡಾವಣೆಯಲ್ಲಿರುವ ಮನೆಗೆ ಬಂದಿದ್ದ. ಆನ್‍ಲೈನ್ ಮೂಲಕ ನಿತಿನ್ ದಾಸ್ ತರಗತಿಗಳಲ್ಲಿ ಪಾಲ್ಗೊಳ್ಳುತ್ತಿದ್ದ. 2ನೇ ವರ್ಷದ ಬಿಇ ಪರೀಕ್ಷೆ ಬರೆಯಬೇಕಿತ್ತು. ಆದರೆ ಪರೀಕ್ಷೆ ಕುರಿತು … Read more

THIRTHAHALLI | ತಾಲೂಕಿನಲ್ಲಿ ಕರೋನ ಆತಂಕದ ಬಳಿಕ ಮತ್ತೊಂದು ಸೋಂಕಿನ ಭೀತಿ, ವಿವಿಧೆಡೆ ಡೆಂಘೆ ಜ್ವರ

Thirthahalli V

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 11 FEBRUARY 2021 ಕರೋನ ಆತಂಕ ನಿವಾರಣೆ ಆಗುತ್ತಿರುವ ಬೆನ್ನಿಗೆ ತಾಲೂಕಿನಲ್ಲಿ ಡೆಂಘೆ ಭೀತಿ ಎದುರಾಗಿದೆ. ತೀರ್ಥಹಳ್ಳಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಡೆಂಘೆ ಪ್ರಕರಣಗಳು ವರದಿಯಾಗಿದೆ. ಎಲ್ಲೆಲ್ಲೆ ಡೆಂಘೆ ವರದಿಯಾಗಿದೆ? ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿಯಲ್ಲಿ 2 ಪ್ರಕರಣ ವರದಿಯಾಗಿದೆ. ಕಟಗಾರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಮೂರು ಪ್ರಕರಣ, ಬೆಟ್ಟ ಬಸವಾನಿ, ಮಾಳೂರು, ಗೊಡ್ಡೆಕೊಪ್ಪ, ಮಂಡಗದ್ದೆ, ನಾಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ  ತಲಾ ಒಂದು ಪ್ರಕರಣ … Read more