ಪರೀಕ್ಷೆ ಭಯ, ಎಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣು
ಶಿವಮೊಗ್ಗ ಲೈವ್.ಕಾಂ |SORABA NEWS | 28 ಜುಲೈ 2021 ಪರೀಕ್ಷೆ ಭೀತಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿದ್ದಾನೆ. ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿತಿನ್ ದಾಸ್ (20) ಮೃತ ವಿದ್ಯಾರ್ಥಿ. ಬೆಂಗಳೂರಿನ ಕಾಲೇಜಿನಲ್ಲಿ ನಿತಿನ್ ದಾಸ್ ಬಿಇ ಪದವಿ ಅಧ್ಯಯನ ಮಾಡುತ್ತಿದ್ದ. ಲಾಕ್ ಡೌನ್ ಹಿನ್ನೆಲೆ ಸೊರಬ ಪಟ್ಟಣದ ರಾಘವೇಂದ್ರ ಬಡಾವಣೆಯಲ್ಲಿರುವ ಮನೆಗೆ ಬಂದಿದ್ದ. ಆನ್ಲೈನ್ ಮೂಲಕ ನಿತಿನ್ ದಾಸ್ ತರಗತಿಗಳಲ್ಲಿ ಪಾಲ್ಗೊಳ್ಳುತ್ತಿದ್ದ. 2ನೇ ವರ್ಷದ ಬಿಇ ಪರೀಕ್ಷೆ ಬರೆಯಬೇಕಿತ್ತು. ಆದರೆ ಪರೀಕ್ಷೆ ಕುರಿತು … Read more