ಮೆಗ್ಗಾನ್ ಆಸ್ಪತ್ರೆಯಲ್ಲಿ ಮುಂದುವರೆದ ಬೈಕ್ ಕಳ್ಳರ ಹಾವಳಿ

Mc-Gann-Hospital

SHIVAMOGGA LIVE NEWS | BIKE | 31 ಮೇ 2022 ಮೆಗ್ಗಾನ್ ಆಸ್ಪತ್ರೆಯ ಬೈಕ್ ಸ್ಟಾಂಡ್’ನಲ್ಲಿ ನಿಲ್ಲಿಸಿದ್ದ ಮತ್ತೊಂದು ಬೈಕ್ ಕಳ್ಳತನವಾಗಿದೆ. ಇದರಿಂದ ಮೆಗ್ಗಾನ್ ಆಸ್ಪತ್ರೆಗೆ ವಾಹನದಲ್ಲಿ ಚಿಕಿತ್ಸೆಗೆ ಬರುವವರು ಮತ್ತು ಅವರ ಸಂಬಂಧಿಗಳಿಗೆ ಆತಂಕ ಶುರುವಾಗಿದೆ. ಗೆಜ್ಜೇನಹಳ್ಳಿಯ ಫಿರೋಜ್ ಎಂಬುವವರಿಗೆ ಸೇರಿದ ಹೊಚ್ಚ ಹೊಸ ಸ್ಪ್ಲೆಂಡರ್ ಬೈಕ್ ಕಳ್ಳನತವಾಗಿದೆ. ತಮ್ಮ ಸಂಬಂಧಿಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯ ವಿಚಾರಿಸಲು ಮೆಗ್ಗಾನ್ ಆಸ್ಪತ್ರೆಗೆ ಆಗಮಿಸಿದ್ದರು. ಬೈಕ್ ಸ್ಟ್ಯಾಂಡ್’ನಲ್ಲಿ ತಮ್ಮ ಬೈಕ್ ನಿಲ್ಲಿಸಿ ಆಸ್ಪತ್ರೆ ಒಳಗೆ ಹೋಗಿದ್ದರು. … Read more

ಶರಾವತಿ ನಗರ ಸ್ಮಶಾನದ ಬಳಿ ಬೈಕ್ ಅಡ್ಡಗಟ್ಟಿ ಮಚ್ಚಿನಿಂದ ಹಲ್ಲೆ, ನಾಲ್ವರ ವಿರುದ್ಧ ಕೇಸ್

crime name image

SHIVAMOGGA LIVE NEWS | ATTACK | 31 ಮೇ 2022 ಬೈಕ್’ನಲ್ಲಿ ತೆರಳುತ್ತಿದ್ದ ಯುವಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. ಘಟನೆ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಚರಣ್ ಶೆಟ್ಟಿ ಎಂಬುವವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ಗಾಯಗೊಂಡಿದ್ದ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಯಿತು. ಬೈಕ್ ತಡೆದ ನಾಲ್ವರು ಚರಣ್ ಶೆಟ್ಟಿ ಮತ್ತು ಅವರ ಸ್ನೇಹಿತ ಅಶೋಕ್ ಎಂಬುವವರು ಮೇ 28ರ ರಾತ್ರಿ ಮೆಗ್ಗಾನ್ ಆಸ್ಪತ್ರೆಯಿಂದ ಬೊಮ್ಮನಕಟ್ಟೆಗೆ ಬೈಕಿನಲ್ಲಿ ತೆರಳುತ್ತಿದ್ದರು. … Read more

ಯುಪಿಎಸ್​ಸಿ ಪರೀಕ್ಷೆಯಲ್ಲಿ ರಾಂಕ್ ಪಡೆದ ಶಿವಮೊಗ್ಗದ ವೈದ್ಯ, ಸಿದ್ಧತೆ ಹೇಗಿತ್ತು?

DS-Arun-Visit-UPSC-Rank-holder-Dr-Prashanth-house

SHIVAMOGGA LIVE NEWS | EXAM | 31 ಮೇ 2022 ಯುಪಿಎಸ್​ಸಿ ಪರೀಕ್ಷೆಯಲ್ಲಿ ಶಿವಮೊಗ್ಗದ ವೈದ್ಯ ಡಾ. ಪ್ರಶಾಂತ್ ಕುಮಾರ್ 641ನೇ RANK ಪಡೆದು ಸಾಧನೆ ಮಾಡಿದ್ದಾರೆ. ಇವರ ಸಾಧನೆಗೆ ಜಿಲ್ಲೆಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ. ನಾಗರಿಕ ಸೇವೆಯ ಕನಸು ಕಟ್ಟಿಕೊಂಡಿರುವವರಿಗೆ ಡಾ. ಪ್ರಶಾಂತ್ ಕುಮಾರ್ ಅವರ ಸಾಧನೆ ಮಾದರಿ ಅನಿಸಿದೆ. ಈ ನಡುವೆ ಅವರು ಅಧ್ಯಯನ ಕ್ರಮ ಹೇಗಿತ್ತು, ಯಾವೆಲ್ಲ ವಿಷಯಗಳನ್ನು ಹೇಗೆ ಓದಿಕೊಂಡರು ಅನ್ನುವ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಪರೀಕ್ಷೆ ಸಿದ್ಧತೆ ಹೇಗಿತ್ತು? ಡಾ.ಪ್ರಶಾಂತ್ … Read more

ಇನ್ಸ್ ಪೆಕ್ಟರ್, ಪಿಎಸ್ಐ, ಪಿಡಿಒ, ವೈದ್ಯರು ಸೇರಿ ಹತ್ತು ಮಂದಿ ವಿರುದ್ಧ ಎಫ್ಐಆರ್, ಕಾರಣವೇನು?

crime name image

SHIVAMOGGA LIVE NEWS | CRIME | 31 ಮೇ 2022 ನ್ಯಾಯಾಲಯದ ಆದೇಶದ ಮೇರೆಗೆ ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್, ಠಾಣೆ ಸಿಬ್ಬಂದಿ, ಪಿಡಿಒ, ವೈದ್ಯರು ಸೇರಿ 10 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಸೊರಬ ತಾಲೂಕು ದೇವತಿಕೊಪ್ಪದ ವಕೀಲ ಪ್ರಕಾಶ್ ನಾಯ್ಕ್ ಅವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ 10 ಮಂದಿ ವಿರುದ್ಧ ಪ್ರಕರಣ ದಾಖಲಿಸುವಂತೆ ಶಿಕಾರಿಪುರ ಉಪ ಅಧೀಕ್ಷಕರಿಗೆ ಸೂಚನೆ ನೀಡಿತ್ತು. ಏನಿದು ಪ್ರಕರಣ? 2020ರ ಮಾರ್ಚ್ … Read more

ಮಹಾನಗರ ಪಾಲಿಕೆ ಸಿಬ್ಬಂದಿ ಮೇಲೆ ಎಸಿಬಿ ರೇಡ್, ಲಂಚದ ಹಣದ ಜೊತೆಗೆ ವಶಕ್ಕೆ

Mahanagara-Palike-Shimoga

SHIVAMOGGA LIVE NEWS | RAID | 30 ಮೇ 2022 ಕಟ್ಟಡ ಪರವಾನಗಿ ನವೀಕರಣಕ್ಕೆ ಬಂದವರ ಬಳಿ ಲಂಚ ಪಡೆಯುತ್ತಿದ್ದ ಮಹಾನಗರ ಪಾಲಿಕೆ ಡಾಟಾ ಎಂಟ್ರಿ ಆಪರೇಟರ್ ಒಬ್ಬ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ಮಹಾನಗರ ಪಾಲಿಕೆಯ ಕಟ್ಟಡ ಪರವಾನಗಿ ವಿಭಾಗದ ಡಾಟಾ ಎಂಟ್ರಿ ಆಪರೇಟರ್ ವಿಜಯ್ ಕುಮಾರ್, ಎಸಿಬಿ ಬಲೆಗೆ ಬಿದ್ದಿದ್ದಾನೆ. ವಿನೋಬನಗರದ ನಿವಾಸಿಯೊಬ್ಬರು ತಮ್ಮ ಪರಿಚಯಸ್ಥರ ಕಟ್ಟಡದ ಪರವಾನಗಿ ಪಡೆದಿದ್ದರು. 2022ನೇ ಫೆಬ್ರವರಿ ಸಾಲಿನಲ್ಲಿ ಪರವಾನಗಿ ಅಂತ್ಯವಾಗಿತ್ತು. ಇದರ ನವೀಕರಣಕ್ಕೆ … Read more

ಕಾರಿಗೆ ಡಿಕ್ಕಿಯಾಗಿ ಪಲ್ಟಿ ಹೊಡೆದ ಲಾರಿ, ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ಕೆಲ ಹೊತ್ತು ಟ್ರಾಫಿಕ್ ಜಾಮ್

Truck-Car-Accident-At-Tuduru-in-Thirthahalli

SHIVAMOGGA LIVE NEWS | ACCIDENT | 30 ಮೇ 2022 ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ನಡು ರಸ್ತೆಯಲ್ಲಿ ಲಾರಿ ಪಲ್ಟಿಯಾಗಿದ್ದು, ಶಿವಮೊಗ್ಗ ತೀರ್ಥಹಳ್ಳಿ ರಸ್ತೆಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ತೀರ್ಥಹಳ್ಳಿ ತಾಲೂಕು ತೂದೂರು ಗ್ರಾಮದ ಬಳಿ ಘಟನೆ ಸಂಭವಿಸಿದೆ. ಉಡುಪಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕಾರು ಮತ್ತು ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದ ಲಾರಿ ನಡುವ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಲಾರಿ ಪಲ್ಟಿಯಾಗಿದೆ. ಕಾರಿನ ಮುಂಭಾಗ ಜಖಂ ಆಗಿದೆ. ಕಾರು … Read more

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಸ್ಥಳದಲ್ಲಿ ಅವಘಡ, ಕಾರ್ಮಿಕ ಸಾವು

Shivamogga-Airport-Work-Sogane-Kachinakatte

SHIVAMOGGA LIVE NEWS | ACCIDENT | 30 ಮೇ 2022 ವಿಮಾನ ನಿಲ್ದಾಣ ಕಾಮಗಾರಿ ವೇಳೆ ರೋಲರ್ ಚಾಲಕನ ನಿರ್ಲಕ್ಷ್ಯದಿಂದ ಕಾರ್ಮಿಕನೊಬ್ಬ ಮೃತಪಟ್ಟದ್ದಾನೆ. ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣ ಕಾಮಗಾರಿ ವೇಳೆ ಘಟನೆ ಸಂಭವಿಸಿದೆ. ಮಲ್ಲಿಕಾರ್ಜುನ ಹರಿಜನ (20) ಮೃತ ದುರ್ದೈವಿ. ಕಾಮಗಾರಿ ಸಂದರ್ಭ ರೋಲರ್ ಹರಿದು ಮಲ್ಲಿಕಾರ್ಜು ಮೃತಪಟ್ಟಿದ್ದಾನೆ. ಮಣ್ಣು ಸಮತಟ್ಟು ಮಾಡುವ ಕಂಪ್ರೆಸರ್ ಯಂತ್ರವು ಮಲ್ಲಿಕಾರ್ಜುನನ ಮೇಲೆ ಹರಿದಿದೆ. ಚಾಲಕನ ನಿರ್ಲಕ್ಷ್ಯವೆ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ – ಶಿವಮೊಗ್ಗ ವಿಮಾನ … Read more

ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದಿದ್ದವರು ಹೊರ ಬಂದು ನೋಡಿದಾಗ ಕಾದಿತ್ತು ಶಾಕ್

bike theft reference image

SHIVAMOGGA LIVE NEWS | BIKE | 30 ಮೇ 2022 ಮಾವನಿಗೆ ಚಿಕಿತ್ಸೆ ಕೊಡಿಸಿಕೊಂಡು ಆಸ್ಪತ್ರೆಯಿಂದ ಹೊರಗೆ ಬಂದು ನೋಡುವಷ್ಟರಲ್ಲಿ ಬೈಕ್ ಕಳ್ಳತನವಾಗಿದೆ. ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಘಟನೆ ಸಂಭವಿಸಿದೆ. ಮಂಜುನಾಥ್ ಎಂಬುವವರಿಗೆ ಸೇರಿದ ಹೀರೋ ಹೋಂಡಾ ಡಿಲಕ್ಸ್ ಬೈಕ್ ಕಳ್ಳತನವಾಗಿದೆ. ಮಂಜುನಾಥ್ ಅವರ ಮಾವನಿಗೆ ಆರೋಗ್ಯ ಸಮಸ್ಯೆ ಉಂಟಾಗಿತ್ತು. ರಾತ್ರಿ ಮೆಗ್ಗಾನ್ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದರು. ಆಸ್ಪತ್ರೆ ಆವರಣದಲ್ಲಿ ಬೈಕ್ ನಿಲ್ಲಿಸಿದ್ದರು. ರಾತ್ರಿ ಚಿಕಿತ್ಸೆ ಕೊಡಿಸಿ ಬೆಳಗ್ಗೆ ಆಸ್ಪತ್ರೆಯಿಂದ ಹೊರ ಬಂದು ನೋಡುವಷ್ಟರಲ್ಲಿ … Read more