ಶಿವಮೊಗ್ಗದಲ್ಲಿ ಪಟಾಕಿ ಮಾರಾಟ ಶುರು, ಹೇಗಿದೆ ಡಿಮಾಂಡ್‌?

Deepavali-Crackers-sale-in-Shimoga-Freedom-park

ಶಿವಮೊಗ್ಗ: ದೀಪಾವಳಿ ಹಿನ್ನೆಲೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಪಟಾಕಿ (Crackers) ವ್ಯಾಪಾರ ಆರಂಭವಾಗಿದೆ. ಇಂದು ಬೆಳಗ್ಗೆಯಿಂದಲೆ ಗ್ರಾಹಕರು ಪಟಾಕಿ ಖರೀದಿ ಮಾಡುತ್ತಿದ್ದು, ವ್ಯಾಪಾರ ಬಿರುಸಾಗಿದೆ. ಫ್ರೀಡಂ ಪಾರ್ಕ್‌ನಲ್ಲಿ ಮೂರು ಪ್ರತ್ಯೇಕ ಲೇನ್‌ಗಳಲ್ಲಿ 90 ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಭಾನುವಾರ ಬೆಳಗ್ಗೆಯಿಂದಲೆ ಇಲ್ಲಿ ಪಟಾಕಿ ವಹಿವಾಟು ಆರಂಭವಾಗಿದೆ. ಮಕ್ಕಳು ಪಟಾಕಿ ಬಾಕ್ಸ್‌ಗಳ್ನು ಹಿಡಿದು ಪೋಷಕರ ಜೊತೆಗೆ ಖುಷಿಯಿಂದ ಓಡಾಡುವ ದೃಶ್ಯ ಸಾಮಾನ್ಯವಾಗಿದೆ. ಹೇಗಿದೆ ರೇಟ್‌? ಯಾವುದಕ್ಕೆ ಹೆಚ್ಚು ಡಿಮಾಂಡ್‌? ಹಸಿರು ಪಟಾಕಿ ಮಾರಾಟ ಕಡ್ಡಾಯಗೊಳಿಸಿರುವ ಹಿನ್ನೆಲೆ ಎಲ್ಲ ಅಂಗಡಿಗಳಲ್ಲು ಅವುಗಳನ್ನೆ … Read more

ಶಿವಮೊಗ್ಗದಲ್ಲಿ ಎರಡು ದಿನ ನೀನಾಸಂ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕ ಪ್ರದರ್ಶನವಿದೆ?

061025-Journalist-Honnali-Chandrashekar.webp

ಶಿವಮೊಗ್ಗ: ನಗರದ ಕುವೆಂಪು ರಂಗಮಂದಿರದಲ್ಲಿ ನಮ್‌ ಟೀಮ್‌ ವತಿಯಿಂದ ಎರಡು ದಿನ ನೀನಾಸಂ ನಾಟಕೋತ್ಸವ (Drama Festival) ಆಯೋಜಿಸಲಾಗಿದೆ ಎಂದು ನಮ್‌ ಟೀಮ್‌ ಪ್ರಧಾನ ಕಾರ್ಯದರ್ಶಿ ಹೊನ್ನಾಳಿ ಚಂದ್ರಶೇಖರ್‌ ತಿಳಿಸಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೊನ್ನಾಳಿ ಚಂದ್ರಶೇಖರ್‌, ಅಕ್ಟೋಬರ್‌ 8 ಮತ್ತು 9ರಂದು ಸಂಜೆ 7 ಗಂಟೆಗೆ ನಾಟಕ ಆಯೋಜಿಸಲಾಗಿದೆ ಎಂದರು. ಅಕ್ಟೋಬರ್‌ 8: ಬಾನುಮುಸ್ತಾಕ್‌ ಅವರ ಕಥೆ ಆಧಾರಿತ ‘ಹೃದಯದ ತೀರ್ಪುʼ ನಾಟಕ ಪ್ರದರ್ಶನವಾಗಲಿದೆ. ಡಾ. ಎಂ.ಗಣೇಶ್‌ ಅವರ ರಂಗರೂಪ ಮತ್ತು ನಿರ್ದೇಶನ ಮಾಡಲಿದ್ದಾರೆ. … Read more

ಶಿವಮೊಗ್ಗದಲ್ಲಿ ಹಬ್ಬದ ಖರೀದಿ ಅಬ್ಬರ, ಗಾಂಧಿ ಬಜಾರ್‌, ಹೂವಿನ ಮಾರುಕಟ್ಟೆಯಲ್ಲಿ ಜನಸಾಗರ

011025-Dasara-Ayaudh-Pooja.webp

ಶಿವಮೊಗ್ಗ: ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ (Festival) ಸಂಭ್ರಮ ಜಿಲ್ಲೆಯಾದ್ಯಂತ ಗರಿಗೆದರಿದೆ. ಹೀಗಾಗಿ ಪೂಜೆಗೆ ಅಗತ್ಯ ಹೂವು-ಹಣ್ಣು, ಬೂದುಗುಂಬಳ ಖರೀದಿಯ ಭರಾಟೆ ಮಾರುಕಟ್ಟೆಯಲ್ಲಿ ಮಂಗಳವಾರ ಜೋರಾಗಿತ್ತು.  ಎಲ್ಲೆಲ್ಲಿ ಖರೀದಿ ಇತ್ತು? ಶಿವಪ್ಪನಾಯಕ ವೃತ್ತ, ಗಾಂಧಿ ಬಜಾರ್‌, ಪಾಲಿಕೆ ಪಕ್ಕದ ಹೂವಿನ ಮಾರುಕಟ್ಟೆ ರಸ್ತೆ, ಕಮಲಾ ನೆಹರು ಕಾಲೇಜು ರಸ್ತೆ, ದುರ್ಗಿಗುಡಿ, ಗೋಪಿ ಸರ್ಕಲ್‌, ಜೈಲ್ ರಸ್ತೆ, ಎಪಿಎಂಸಿ ಮಾರುಕಟ್ಟೆ ಹತ್ತಿರ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಗ್ರಾಮೀಣ ಪ್ರದೇಶದಿಂದ ಆಗಮಿಸಿದ್ದ ರೈತರು ಹೂವು, ಬಾಳೆಕಂದು, ಬಾಳೆ ಎಲೆ, ಮಾವಿನ … Read more

ಶಿವಮೊಗ್ಗ ರಂಗ ದಸರಾ, ಯಾವ್ಯಾವ ನಾಟಕ ಯಾವಾಗ ಪ್ರದರ್ಶನ ಆಗಲಿದೆ?

230925 Ranga Dasara in Shimoga

ಶಿವಮೊಗ್ಗ: ಮಹಾನಗರ ಪಾಲಿಕೆಯ ಶಿವಮೊಗ್ಗ ದಸರಾದ ಅಂಗವಾಗಿ ಆಯೋಜಿಸಿರುವ ರಂಗ ದಸರಾವನ್ನು ಸೆ.24ರಂದು ಬೆಳಗ್ಗೆ 10.30ಕ್ಕೆ ಸುವರ್ಣ ಸಂಸ್ಕೃತಿ ಭವನದಲ್ಲಿ ರಂಗ (Drama) ನಿರ್ದೇಶಕ ಗಣೇಶ್ ಮಂದಾರ್ತಿ ಉದ್ಘಾಟನೆ ಮಾಡಲಿದ್ದಾರೆ ಎಂದು ಕಲಾವಿದರು ಹವ್ಯಾಸಿ ರಂಗತಂಡಗಳ ಕಲಾವಿದರ ಸಂಘದ ಅಧ್ಯಕ್ಷ ಕಾಂತೇಶ್ ಕದರಮಂಡಲಗಿ ತಿಳಿಸಿದರು. ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂತೇಶ ಕದರಮಂಡಲಗಿ, ಸೆ.24ರಂದು ಸುವರ್ಣ ಸಂಸ್ಕೃತಿ ಭವನದಲ್ಲಿ ಬಾರಮ್ಮ ಭಾಗೀರಥಿ, ದತ್ತೋಪಂತದ ಪತ್ತೇದಾರಿ, ಎದೆಯ ಹಣತೆ ನಾಟಕಗಳು ಪ್ರದರ್ಶನವಾಗಲಿವೆ ಎಂದರು.  ಸೆ.25 ರಿಂದ 27ರ ವರೆಗೆ … Read more

ಸಕ್ರೆಬೈಲು ಆನೆಗಳಿಗೆ ಶಿವಮೊಗ್ಗ ದಸರಾಕ್ಕೆ ಆಹ್ವಾನ, ಯಾವೆಲ್ಲ ಆನೆಗಳು ಭಾಗವಹಿಸಲಿವೆ? ಇಲ್ಲಿದೆ ಡಿಟೇಲ್ಸ್‌

Sakrebyle-Elephant-welcomed-for-Shimoga-Dasara

ಶಿವಮೊಗ್ಗ ದಸರಾ: ನಾಡ ದೇವಿ ಚಾಮುಂಡೇಶ್ವರಿಯ ವೈಭವದ ಅಂಬಾರಿ ಮೆರವಣಿಗೆಗೆ ಈ ಬಾರಿಯು ಸಕ್ರೆಬೈಲು ಬಿಡಾರದ ಮೂರು ಆನೆಗಳು ಆಗಮಿಸಲಿವೆ. ಇವತ್ತು ಆನೆಗಳಿಗೆ ಪೂಜೆ ಸಲ್ಲಿಸಿ ಆಹ್ವಾನ ನೀಡಲಾಯಿತು. ಶಾಸಕ ಎಸ್‌.ಎನ್.ಚನ್ನಬಸಪ್ಪ ನೇತೃತ್ವದಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು, ಮಾಜಿ ಕಾರ್ಪೊರೇಟರ್‌ಗಳು ಸಕ್ರೆಬೈಲು ಬಿಡಾರಕ್ಕೆ ತೆರಳಿ ಆನೆಗಳಿಗೆ ಪೂಜೆ ಸಲ್ಲಿಸಿ ಆಹ್ವಾನ ನೀಡಿದರು. ಸಾಗರ ನೇತೃತ್ವದಲ್ಲಿ ಮೂರು ಆನೆಗಳು ಇದಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌.ಎನ್.ಚನ್ನಬಸಪ್ಪ, ಈ ಬಾರಿಯು ಮೂರು ಆನೆಗಳು ಆಗಮಿಸಲಿವೆ. ಸಾಗರ ಆನೆ ಶ್ರೀ ಚಾಮುಂಡೇಶ್ವರಿ … Read more

ಶಿವಮೊಗ್ಗ ದಸರಾ, ಯಾವೆಲ್ಲ ಕಾರ್ಯಕ್ರಮ ಯಾವಾಗ ಉದ್ಘಾಟನೆ ಆಗಲಿದೆ? ಇಲ್ಲಿದೆ ಲಿಸ್ಟ್‌

021024 shimoga dasara news general image

ಶಿವಮೊಗ್ಗ ದಸರಾ: ನಾಡಹಬ್ಬ ದಸರಾದಲ್ಲಿ (DASARA) ಈ ಬಾರಿ ವಿವಿಧ ವೈದ್ಯಮಯ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಯಾವ್ಯಾವ ದಿನ ಏನೆಲ್ಲ ಕಾರ್ಯಕ್ರಮ ಉದ್ಘಾಟನೆ ಆಗಲಿದೆ? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌. » 22 ಸೆಪ್ಟೆಂಬರ್‌ 2025 ಬೆಳಗ್ಗೆ 9ಕ್ಕೆ – ಕುವೆಂಪು ರಂಗಮಂದಿರ ಮಕ್ಕಳ ದಸರಾ, ಕ್ರೀಡಾಕೂಟ ರಾಷ್ಟ್ರೀಯ ಸ್ಕೇಟಿಂಗ್‌ ವಿಜೇತರಾದ ಆದ್ವಿಕಾ ನಾಯರ್‌, ಹಿತ ಪ್ರವೀಣ್‌ ಅವರಿಂದ ಚಾಲನೆ ಸಂಜೆ 6ಕ್ಕೆ – ಕುವೆಂಪು ರಂಗಮಂದಿರ ಯುವ ದಸರಾದಲ್ಲಿ ರಾಜ್ಯಮಟ್ಟದ ದೇಹದಾರ್ಢ್ಯ ಸ್ಪರ್ಧೆ ಸಚಿವ ಮಧು ಬಂಗಾರಪ್ಪ ಅವರಿಂದ … Read more

ಶಿವಮೊಗ್ಗ ದಸರಾ ಉದ್ಘಾಟನೆಗೆ ಭಾರತೀಯ ಸೇನೆಯ ನಿವೃತ್ತ ಲೆಫ್ಟಿನೆಂಟ್‌ ಜನರಲ್, ಯಾವಾಗ ಉದ್ಘಾಟನೆ?

190925 Shimoga Dasara to be inaugurated by retd lieutenant general bs baggavalli somashekar raju

ಶಿವಮೊಗ್ಗ ದಸರಾ: ಭಾರತೀಯ ಸೇನೆಯ ನಿವೃತ್ತ ಲೆಫ್ಟಿನೆಂಟ್‌ ಜನರಲ್‌ ಬಗ್ಗವಳ್ಳಿ ಸೋಮಶೇಖರ್‌ ರಾಜು ಈ ಬಾರಿ ಶಿವಮೊಗ್ಗ ದಸರಾ (Shimoga Dasara) ಉದ್ಘಾಟಿಸಲಿದ್ದಾರೆ. ಸೆ.22ರಂದು ಬೆಳಗ್ಗೆ 11 ಗಂಟೆಗೆ ಕೋಟೆ ‍ಶ್ರೀ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ  ನಾಡಹಬ್ಬಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ  ತಿಳಿಸಿದರು. ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರಾದ ಮಧು ಬಂಗಾರಪ್ಪ, ಬಿ.ಎಸ್.ಸುರೇಶ್‌, ರಹೀಂ ಖಾನ್‌, ಶಿವರಾಜ ಎಸ್‌.ತಂಗಡಗಿ ಕಾರ್ಯಕ್ರಮಲ್ಲಿ ಭಾಗವಹಿಸಲಿದ್ದಾರೆ. ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು. … Read more

ಶಿವಮೊಗ್ಗದ ನಾಗಸುಬ್ರಹ್ಮಣ್ಯ ದೇಗುಲದಲ್ಲಿ ಶರನ್ನವರಾತ್ರಿ ಉತ್ಸವ, ಯಾವ್ಯಾವ ದಿನ ಏನೆಲ್ಲ ಕಾರ್ಯಕ್ರಮ ಇರಲಿದೆ?

Sandesh-Upadaya-Sri-nagasubramanya-temple-shimoga.

ಶಿವಮೊಗ್ಗ: ಸ್ವಾಮಿ ವಿವೇಕಾನಂದ ಬಡಾವಣೆಯ ಶ್ರೀ ನಾಗಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ.22ರಿಂದ ಅ.1ರವರೆಗೆ ಶರನ್ನವರಾತ್ರ್ಯೋತ್ಸವ (Navaratri) ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಪ್ರತಿ ದಿನ ಹೋಮ, ಪೂಜಾ ಕೈಂಕರ್ಯಗಳು ನಡೆಯಲಿವೆ. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವಸ್ಥಾನದ ಪ್ರಧಾನ ಅರ್ಚಕ ಸಂದೇಶ ಉಪಾದ್ಯಾಯ, ಈ ಭಾರಿ ಶೈಲಪುತ್ರಿ ಅವತಾರದಲ್ಲಿ ದೇವಿಯನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಶಿಲ್ಪಿ ಪ್ರವೀಣ್‌ ಕವೇಡ್ಕರ್‌ ಅವರು ಮೂರ್ತಿಯನ್ನು ಸಿದ್ದಪಡಿಸಿದ್ದಾರೆ. ಸೆ.22ರಂದು ಸಂಜೆ 6 ಗಂಟೆಗೆ ನ್ಯಾಯಾಧೀಶರಾದ ಎಂ.ಎಸ್.ಸಂತೋಷ್‌ ಕುಮಾರ್‌ ಅವರು ಶರನ್ನವರಾತ್ರ್ಯೋತ್ಸವ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು. ನಗರದ ವಿವಿಧ … Read more

ಶಿವಮೊಗ್ಗದಲ್ಲಿ ಶ್ರದ್ಧೆ ಭಕ್ತಿಯ ಗೌರಿ ಪೂಜೆ, ಮಡಿಲಕ್ಕಿ, ಬಾಗಿನ ಅರ್ಪಣೆ, ಎಲ್ಲೆಲ್ಲಿ ಹೇಗಿತ್ತು ಹಬ್ಬ?

Gowri-Pooje-at-Gandhi-Bazaar-Basaveshwara-temple.

ಶಿವಮೊಗ್ಗ: ನಗರದಲ್ಲಿ ಗೌರಿ (Gowri) ಹಬ್ಬವನ್ನು ಶ್ರದ್ಧೆ ಭಕ್ತಿಯಿಂದ ಆಚರಿಸಲಾಗುತ್ತಿದೆ. ದೇವಸ್ಥಾನಗಳಲ್ಲಿ ಗೌರಿ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಗುತ್ತಿದೆ. ಮನೆಗಳಲ್ಲು ಗೌರಿ ಪೂಜೆ ನೆರವೇರಿಸಲಾಗುತ್ತಿದೆ. ಗೌರಿ ಮೂರ್ತಿಗೆ ಪೂಜೆ ಗಾಂಧಿ ಬಜಾರ್‌ನ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಶ್ರೀ ಬಸವೇಶ್ವರ ವೀರಶೈವ ಲಿಂಗಾಯತ ಸಮಾಜದ ವತಿಯಿಂದ 96ನೇ ಗಣೇಶೋತ್ಸವ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ದೇವಸ್ಥಾನದ ಸಭಾಂಗಣದಲ್ಲಿ ಗೌರಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಗುತ್ತಿದೆ. ನಗರದ ವಿವಿಧೆಡೆ ವಿಶೇಷ ಪೂಜೆ ಶಿವಮೊಗ್ಗದ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಲ್ಲಿ ಗೌರಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. … Read more

ಗಣಪತಿ ಹಬ್ಬದ ಚಂದಾ ವಿಚಾರವಾಗಿ ನಡುಬೀದಿಯಲ್ಲಿ ಗಲಾಟೆ, ಮೂವರ ವಿರುದ್ಧ ಕೇಸ್‌

Crime-News-General-Image

ಶಿವಮೊಗ್ಗ: ಗಣಪತಿ ಹಬ್ಬದ (Ganesha) ಚಂದಾ ಹಣದ ವಿಚಾರವಾಗಿ‌ ರಸ್ತೆಯಲ್ಲಿ ಗಲಾಟೆ ಮಾಡುತ್ತಿದ್ದ ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ರವಿವರ್ಮ ಬೀದಿಯಲ್ಲಿ ಗಲಾಡೆ ಮಾಡುತ್ತಿದ್ದರು. ನಾಗರಾಜ್‌, ಕೃಷ್ಣ ಮತ್ತು ಚಂದನ್‌ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದ. ಗಣೇಶ ಹಬ್ಬದ ಚಂದಾ ಹಣದ ವಿಚಾರವಾಗಿ ನಡುರಸ್ತೆಯಲ್ಲಿ ಗಲಾಟೆ ಮಾಡುತ್ತಿದ್ದರು. ಗಸ್ತು ತಿರುಗುತ್ತಿದ್ದ ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಯುವಕರು ಪರಾರಿಯಾಗಲು ಯತ್ನಿಸಿದ್ದರು ಎಂದು ಆರೋಪಿಸಲಾಗಿದೆ. ಇದನ್ನೂ ಓದಿ » ಜೀವ ವಿಮೆ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಐದು ವಿಧದ ಇನ್ಷುರೆನ್ಸ್‌ಗಳ … Read more