ನಡುರಸ್ತೆಯಲ್ಲಿ ಸಾಲದ ಹಣಕ್ಕಾಗಿ ಕಿತ್ತಾಟ, ಒಬ್ಬನಿಗೆ ಚಾಕು ಇರಿತ
SHIVAMOGGA LIVE NEWS | Crime News Today | 12 ಏಪ್ರಿಲ್ 2022 ಸಾಲದ ಹಣ ಹಿಂತಿರುಗಿಸುವಂತೆ ಕೇಳಿದ್ದಕ್ಕೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗೋಂಧಿ ಚಟ್ನಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಘಟನೆ ಸಂಭವಿಸಿದೆ. ಶಬರೀಶ (32) ಹಲ್ಲೆಗೊಳಗಾದವರು. ಹರೀಶ ಎಂಬಾತ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಸಾಲದ ಹಣಕ್ಕೆ ಗಲಾಟೆ ಹರೀಶನಿಗೆ ಶಬರೀಶ 40 ಸಾವರ ರೂ. ಹಣವನ್ನು ಸಾಲವಾಗಿ ನೀಡಿದ್ದರು. ಅದನ್ನು ಹಿಂತಿರುಗಿಸುವಂತೆ … Read more