ಶಿವಮೊಗ್ಗದಲ್ಲಿ ‘ಚಿರತೆ ಬಂತು ಚಿರತೆ’ ಸಿನಿಮಾ ರಿಲೀಸ್‌ ಡೇಟ್‌ ಪ್ರಕಟಿಸಿದ ನಿರ್ಮಾಪಕ

chirate-bantu-chirate-producer-jagdish-malnad-in-shimoga

SHIVAMOGGA LIVE NEWS | 15 APRIL 2024 SHIMOGA : ನಟ ಶಂಕರ್‌ ನಾಗ್‌ ಆಪ್ತ, ಶಿವಮೊಗ್ಗ ಮೂಲದ ಜಗದೀಶ್‌ ಮಲ್ನಾಡ್‌ ಅವರು ನಿರ್ಮಿಸಿರುವ ಚಿರತೆ ಬಂದು ಚಿರತೆ ಸಿನಿಮಾ ಏ.19ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಶಿವಮೊಗ್ಗದ ಚಿತ್ರಮಂದಿರದಲ್ಲು ಸಿನಿಮಾ ರಿಲೀಸ್‌ ಆಗಲಿದೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಗದೀಶ್‌ ಮಲ್ನಾಡ್‌, ಚಿರತೆ ಬಂತು ಚಿರತೆ ಸಿನಿಮಾ ಚಿರತೆಯ ಜಿವನ ಕ್ರಮದ ಬಗ್ಗೆ ತಿಳಿಸುವ ಚಿತ್ರವಾಗಿದೆ. ಚಿರತೆ ಗ್ರಾಮಕ್ಕೆ ನುಗ್ಗಿದರೆ ಅದನ್ನು ಕೊಲ್ಲುವ ಬಗ್ಗೆಯೆ ಗ್ರಾಮಸ್ಥರು ಯೋಚಿಸುತ್ತಾರೆ. ಚಿರತೆ … Read more

‘ದಿ ಕಾಶ್ಮೀರ ಫೈಲ್ಸ್’ ಚಿತ್ರ ಉಚಿತ ಪ್ರದರ್ಶನಕ್ಕೆ ಭರ್ಜರಿ ರೆಸ್ಪಾನ್ಸ್, ಮತ್ತೆರಡು ದಿನ ಫ್ರೀ ಶೋಗೆ ಡೇಟ್ ಫಿಕ್ಸ್

Kashmir-files-in-Shimoga-veerabhadreshwara-Talkies

SHIVAMOGGA LIVE NEWS | 15 ಮಾರ್ಚ್ 2022 ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಕುಟುಂಬ ಸಹಿತವಾಗಿ ‘ದಿ ಕಾಶ್ಮೀರ ಫೈಲ್ಸ್’ ಸಿನಿಮಾ ವೀಕ್ಷಿಸಿದರು. ಬಿಜೆಪಿ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು, ನಾಗರಿಕರು ದೊಡ್ಡ ಸಂಖ್ಯೆಯಲ್ಲಿ ಚಿತ್ರ ವೀಕ್ಷಿಸುತ್ತಿದ್ದಾರೆ. ಶಿವಮೊಗ್ಗದ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ‘ದಿ ಕಾಶ್ಮೀರ ಫೈಲ್ಸ್’ ಸಿನಿಮಾದ ವಿಶೇಷ ಪ್ರದರ್ಶನ ಆಯೋಜಿಸಲಾಗಿದೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಈ.ಕಾಂತೇಶ್ ಅವರು ಉಚಿತ ಪ್ರದರ್ಶನ ಆಯೋಜಿಸಿದ್ದಾರೆ. ಚಿತ್ರ ವೀಕ್ಷೆಣೆಗೆ ಜನವೋ ಜನ ದಿ ಕಾಶ್ಮೀರ ಫೈಲ್ಸ್ ಚಿತ್ರ … Read more

ಶಿವಮೊಗ್ಗಕ್ಕೆ ‘ಏಕ್ ಲವ್ ಯಾ’ ಸಿನಿಮಾ ಟೀಮ್, ಫೋಟೊ, ಸೆಲ್ಫಿಗೆ ಮುಗಿಬಿದ್ದ ಪ್ರೇಕ್ಷಕರು

Director-Prem-Rakshitha-Visit-Shimoga-Theate

SHIVAMOGGA LIVE NEWS | 6 ಮಾರ್ಚ್ 2022 ಏಕ್ ಲವ್ ಯಾ ಸಿನಿಮಾದ ಪ್ರಮೋಷನ್’ಗಾಗಿ ಚಿತ್ರ ತಂಡ ಇವತ್ತು ಶಿವಮೊಗ್ಗಕ್ಕೆ ಭೇಟಿ ನೀಡಿತ್ತು. ಸಿನಿಮಾಗೆ ಉತ್ತಮ ರೆಸ್ಪಾನ್ಸ್ ಸಿಗುತ್ತಿರುವ ಹಿನ್ನೆಲೆ ಪ್ರೇಕ್ಷಕರಿಗೆ ಧನ್ಯವಾದ ತಿಳಿಸಿದರು. ಈ ವೇಳೆ ನಟರೊಂದಿಗೆ ಫೋಟೊ, ಸೆಲ್ಫಿಗೆ ಜನರು ಮುಗಿಬಿದ್ದರು. ಶಿವಮೊಗ್ಗದ ಗೋಪಿ ಸರ್ಕಲ್’ನಲ್ಲಿರುವ ಮಲ್ಲಿಕಾರ್ಜುನ ಚಿತ್ರಮಂದಿರಕ್ಕೆ ಏಕ್ ಲವ್ ಯಾ ಸಿನಿಮಾ ಟೀಮ್ ಭೇಟಿ ನೀಡಿತ್ತು. ನಿರ್ದೇಶಕ ಪ್ರೇಮ್, ನಿರ್ಮಾಪಕಿ ರಕ್ಷಿತಾ ಪ್ರೇಮ್, ನಾಯಕ ನಟ ರಾಣ, ನಾಯಕ ನಟಿ … Read more

ಶಿವಮೊಗ್ಗದ ಲಕ್ಷ್ಮೀ ಟಾಕೀಸ್’ನಲ್ಲಿ ಸಿನಿಮಾ ಪ್ರಮೋಷನ್’ಗೆ ನಟ ಡಾಲಿ ಧನಂಜಯ ಭೇಟಿ, ಸೆಲ್ಫಿಗೆ ನೂಕು ನುಗ್ಗಲು

020121 Dolly Dhananjaya in Shimoga Lakshmi Talkies

ಶಿವಮೊಗ್ಗದ ಲೈವ್.ಕಾಂ | SHIMOGA NEWS |  2 ಜನವರಿ 2022 ಬಡವ ರಾಸ್ಕಲ್ ಸಿನಿಮಾದ ಪ್ರಮೋಷನ್’ಗಾಗಿ ನಟ ಡಾಲಿ ಧನಂಜಯ ಇವತ್ತು ಶಿವಮೊಗ್ಗಕ್ಕೆ ಆಗಮಿಸಿದ್ದರು. ಈ ವೇಳೆ ನೆಚ್ಚಿನ ನಟನನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳ ನಡುವೆ ನೂಕು ನುಗ್ಗಲು ಉಂಟಾಯಿತು. ಲಕ್ಷ್ಮೀ ಚಿತ್ರಮಂದಿರದಲ್ಲಿ ಬಡವ ರಾಸ್ಕಲ್ ಸಿನಿಮಾ ಪ್ರದರ್ಶನಗೊಳ್ಳುತ್ತಿದೆ. ಇವತ್ತು ಸಂಜೆ ಚಿತ್ರಮಂದಿರಕ್ಕೆ ನಟ ಡಾಲಿ ಧನಂಜಯ ಭೇಟಿ ನೀಡಿ, ಸಿನಿಮಾದ ಪ್ರಮೋಷನ್ ನಡೆಸಿದರು. ನಟ ಧನಂಜಯ ಭೇಟಿ ವಿಚಾರ ತಿಳಿದು ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು. … Read more

ಭದ್ರಾವತಿಯಲ್ಲಿ ನಟ ಡಾಲಿ ಧನಂಜಯ, ಮಾಜಿ ಶಾಸಕ ಅಪ್ಪಾಜಿಗೌಡ ಮನೆಗೆ ಭೇಟಿ

020121 Dollay Dhananjaya in Bhadravathi for Badava Rascal Promotion

ಶಿವಮೊಗ್ಗದ ಲೈವ್.ಕಾಂ | BHADRAVATHI NEWS |  2 ಜನವರಿ 2022 ಸಿನಿಮಾದ ಪ್ರಮೋಷನ್’ಗಾಗಿ ಭದ್ರಾವತಿಗೆ ಆಗಮಿಸಿದ್ದ ನಟ ಡಾಲಿ ಧನಂಜಯ ಅವರಿಗೆ ಅಭಿಮಾನಿಗಳು ಜೆಸಿಬಿ ಮೂಲಕ ಹಾರ ಹಾಕಿ ಸಂಭ್ರಮಿಸಿದರು. ಈ ನಡುವೆ ನಟ ಧನಂಜಯ ಅವರು ಮಾಜಿ ಶಾಸಕ ಅಪ್ಪಾಜಿ ಗೌಡ ಅವರ ನಿವಾಸಕ್ಕೆ ತೆರಳಿ, ಕುಟುಂಬದವರೊಂದಿಗೆ ಮಾತುಕತೆ ನಡೆಸಿದರು. ಬಡವ ರಾಸ್ಕಲ್ ಸಿನಿಮಾದ ಪ್ರಮೋಷನ್’ಗಾಗಿ ನಟ ಡಾಲಿ ಧನಂಜನಯ ಇವತ್ತು ಭದ್ರಾವತಿಗೆ ಭೇಟಿ ನೀಡಿದ್ದರು. ನೇತ್ರಾವತಿ ಚಿತ್ರಮಂದಿರದಲ್ಲಿ ಅಭಿಮಾನಿಗಳಿಗೆ ನಟ ಡಾಲಿ ಧನಂಜಯ … Read more

ಶಿವಮೊಗ್ಗದಲ್ಲಿ ಪುನೀತ್ ರಾಜಕುಮಾರ್’ಗೆ ಗೀತ ನಮನ | VIDEO REPORT

061121 Appu Amara in Shimoga Kuvempu Rangamandira

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ನವೆಂಬರ್ 2021 ನಟ ಪುನೀತ್ ರಾಜಕುಮಾರ್ ಅವರಿಗೆ ಶಿವಮೊಗ್ಗದಲ್ಲಿ ಇವತ್ತು ಗೀತ ನಮನ ಸಲ್ಲಿಸಲಾಯಿತು. ಅನಿಕೇತನ ಟ್ರಸ್ಟ್ ವತಿಯಿಂದ ಕುವೆಂಪು ರಂಗಮಂದಿರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಪ್ಪು ಅಮರ ಕಾರ್ಯಕ್ರಮಕ್ಕೆ ಮಕ್ಕಳು ಚಾಲನೆ ನೀಡಿದರು. ಬಳಿಕ ಪುನೀತ್ ರಾಜಕುಮಾರ್ ಅವರ ಸ್ಮರಣಾರ್ಥ ಮೌನಾಚರಣೆ ನಡೆಸಲಾಯಿತು. ನಟ ಪುನೀತ್ ರಾಜಕುಮಾರ್ ಅವರ ಸಿನಿಮಾದ ವಿವಿಧ ಗೀತೆಗಳನ್ನು ಹಾಡಿ ಅವರನ್ನು ಸ್ಮರಿಸಿಕೊಳ್ಳಲಾಯಿತು. ಪ್ರತಿ ಹಾಡಿನ ನಡುವೆ, ಟ್ರಸ್ಟ್’ನ ಪ್ರಮುಖರಾದ ರಾಮೇಶ್ ಬಾಬು … Read more

ರಿಪ್ಪನ್ ಪೇಟೆಯಲ್ಲಿ ಅಂಗಡಿಗಳು ಬಂದ್, ನೀರವ ಮೌನ

301021 Ripponpete Bandh Ahead of Puneeth Rajkumar Deaht

ಶಿವಮೊಗ್ಗ ಲೈವ್.ಕಾಂ | RIPPONPETE NEWS | 30 ಅಕ್ಟೋಬರ್ 2021 ನಟ ಪುನಿತ್ ರಾಜ್ ಕುಮಾರ್ ನಿಧನ ಹಿನ್ನೆಲೆ ಗೌರವ ಸೂಚಿಸಿ ರಿಪ್ಪನ್ ಪೇಟೆಯಲ್ಲಿ ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿದೆ. ರಿಪ್ಪನ್ ಪೇಟೆಯಲ್ಲಿ ಮೆಡಿಕಲ್ ಶಾಪ್ ಹೊರತು ಉಳಿದೆಲ್ಲ ಮಳಿಗೆಗಳು, ವ್ಯಾಪಾರ ವಹಿವಾಟು ಸ್ಥಗಿತಗೊಳಿಸಲಾಗಿದೆ. ಮಧ್ಯಾಹ್ನದವರೆಗೆ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ವಾಹನ ಸಂಚಾರ, ಬಸ್ಸುಗಳ ಓಡಾಟಕ್ಕೆ ಯಾವುದೆ ಅಡ್ಡಿಯಾಗಿಲ್ಲ. ರಿಪ್ಪನ್ ಪೇಟೆ ಸರ್ಕಲ್’ನಲ್ಲಿ ಪುನಿತ್ ರಾಜ್ ಕುಮಾರ್ ಭಾವಚಿತ್ರಕ್ಕೆ ಹೂವು ಹಾಕಿ ಗೌರವ ಸಲ್ಲಿಸಲಾಗಿದೆ. … Read more

ಶಿವಮೊಗ್ಗ ದಸರಾ ಚಲನಚಿತ್ರೋತ್ಸವಕ್ಕೆ ನಾಳೆ ಚಾಲನೆ, ಯಾರೆಲ್ಲ ಬರ್ತಿದ್ದಾರೆ? ಯಾವೆಲ್ಲ ಚಿತ್ರ ಪ್ರದರ್ಶನವಾಗಲಿದೆ?

071021 Film Stars To Inaugurate Dasara Film Festival

ಶಿವಮೊಗ್ಗ ಲೈವ್.ಕಾಂ | SHIMOGA NEWS | 07 ಅಕ್ಟೋಬರ್ 2021 ದಸರಾ ಅಂಗವಾಗಿ ಶಿವಮೊಗ್ಗದಲ್ಲಿ ಚಲನಚಿತ್ರೋತ್ಸವ ಆಯೋಜಿಸಲಾಗಿದೆ. ಚಲನಚಿತ್ರ ನಿರ್ದೇಶಕ, ನಟ ವಿ.ಮನೋಹರ್ ಅವರು ಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಅಕ್ಟೋಬರ್ 8ರಂದು ಬೆಲಗ್ಗೆ 9.30ಕ್ಕೆ ಹೆಚ್.ಪಿ.ಸಿ ಚಿತ್ರಮಂದಿರದಲ್ಲಿ ಚಲನಚಿತ್ರೋತ್ಸವಕ್ಕೆ ಚಾಲನೆ ಸಿಗಲಿದೆ. ಸಂಗೀತ ನಿರ್ದೇಶಕ, ಬಿಗ್ ಬಾಸ್ ಖ್ಯಾತಿ ವಾಸುಕಿ ವೈಭವ್, ನಟ ಸುಂದರ್, ನಟಿ ವೀಣಾ ಸುಂದರ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಸಾಲು ಸಾಲು ಸಿನಿಮಾ ಪ್ರದರ್ಶನ ಚಿತ್ರೋತ್ಸವದ ಅಂಗವಾಗಿ ಏಳು ದಿನ … Read more