ತೀರ್ಥಹಳ್ಳಿಯಲ್ಲಿ ರಾತ್ರಿ ಧಗ ಧಗ ಹೊತ್ತಿ ಉರಿದ ಬೈಕ್‌, ಮನೆಗೂ ತಗುಲಿದೆ ಬೆಂಕಿ

Bike-burnt-at-Harogolige-village-in-Thirthahalli-Taluk

SHIVAMOGGA LIVE NEWS | 20 MAY 2023 THIRTHAHALLI : ಬೈಕ್‌ಗೆ (Bike) ಆಕಸ್ಮಿಕವಾಗಿ ತಗುಲಿದ ಬೆಂಕಿ ಮನೆಯ ಗೋಡೆಗೂ ತಾಗಿ ಹಾನಿಯಾಗಿದೆ. ಅದೃಷ್ಟವಶಾತ್‌ ಮನೆಯಲ್ಲಿದ್ದವರು ಪಾರಾಗಿದ್ದಾರೆ. ಗ್ರಾಮಸ್ಥರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ತೀರ್ಥಹಳ್ಳಿ ತಾಲೂಕು ಹಾರೋಗೊಳಿಗೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ವಾಸಂತಿ ರಾಮಪ್ಪ ಎಂಬುವವರ ಮನೆ ಗೋಡೆ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್‌ಗೆ (Bike) ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಬೆಂಕಿಯ ಜ್ವಾಲೆ ಮನೆಗೂ ಆವರಿಸಿತ್ತು. ಇದನ್ನೂ ಓದಿ – ಕೊಡಚಾದ್ರಿ ರಸ್ತೆಯಲ್ಲಿ ದನದ ಕಾಲು ಕಡಿದ ದಷ್ಕರ್ಮಿಗಳು, … Read more

ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಧಗಧಗ ಹೊತ್ತಿ ಉರಿದ ಕಾರು

Bhadravathi-Bypass-Road-Car

SHIVAMOGGA LIVE NEWS | 30 JANUARY 2023 BHADRAVATHI | ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ (Sudden Fire) ಕಾಣಿಸಿಕೊಂಡಿದ್ದು, ಕೆಲವೆ ಕ್ಷಣದಲ್ಲಿ ಮುಂಭಾಗ ಸಂಪೂರ್ಣ ಸುಟ್ಟು ಹೋಗಿದೆ. ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಉಜ್ಜನಿಪುರದ ಎಂಪಿಎಂ ಬಡಾವಣೆ ಸಮೀಪ ಬೈಪಾಸ್ ರಸ್ತೆಯಲ್ಲಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರು ಹಳೇ ನಗರ ನಿವಾಸಿ ಶ್ರೀಕಾಂತ್ ಎಂಬುವವರಿಗೆ ಸೇರಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಲಾಗಿತ್ತು. ಇದನ್ನೂ ಓದಿ – ಶಿವಮೊಗ್ಗ – … Read more

ಶಿವಮೊಗ್ಗದಲ್ಲಿ ಬೀದಿಗಿಳಿದ ಉದ್ಯಮಿಗಳು, ಕಾರ್ಮಿಕರು, ಡಿಸಿ ಕಚೇರಿ ಮುಂದೆ ಭೂಪಾಳಂ ಕುಟುಂಬದ ಕಣ್ಣೀರು

Sharath-Bhoopalam-Family-Protest-in-front-of-DC-office

SHIVAMOGGA LIVE NEWS | 16 JANUARY 2023 SHIMOGA : ಅಗ್ನಿಶಾಮಕ ಸಿಬ್ಬಂದಿಯ ನಿರ್ಲಕ್ಷ್ಯವೆ ಉದ್ಯಮಿ (Business Man) ಶರತ್ ಭೂಪಾಳಂ ಸಾವಿಗೆ ಕಾರಣ ಎಂದು ಆರೋಪಿಸಿ ಉದ್ಯಮಿಗಳು, ಭೂಪಾಳಂ ಕುಟುಂಬದ ಸ್ನೇಹಿತರು, ಕಾರ್ಮಿಕರು ಮೆರವಣಿಗೆ ನಡೆಸಿದರು. ಜಿಲ್ಲಾ ಪಂಚಾಯಿತಿ ಎದುರಿನ ಭೂಪಾಳಂ ನಿವಾಸದಿಂದ ದುರ್ಗಿಗುಡಿ, ಗೋಪಿ ಸರ್ಕಲ್, ಬಾಲರಾಜ ಅರಸ್ ರಸ್ತೆ, ಮಹಾವೀರ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು. ಉದ್ಯಮಿ ಶರತ್ ಫೋಟೊದೊಂದಿಗೆ ಮೆರವಣಿಗೆ ಅಗ್ನಿ ಅವಘಡದಲ್ಲಿ ಮೃತಪಟ್ಟ ಉದ್ಯಮಿ (Business … Read more

ಉದ್ಯಮಿ ಭೂಪಾಳಂ ಮನೆಯಲ್ಲಿ ಬೆಂಕಿ ಕೇಸ್, ಅಗ್ನಿಶಾಮಕ ವಿರುದ್ಧ ‘ಆರೋಪ ಪಟ್ಟಿ’ ರಿಲೀಸ್, ಮೆರವಣಿಗೆಗೆ ಪ್ಲಾನ್

Bhoopalam-Shashidhar-about-fire-incident-in-his-house

SHIVAMOGGA LIVE NEWS | 14 JANUARY 2023 SHIMOGA : ಜಿಲ್ಲಾ ಪಂಚಾಯಿತಿ ಎದುರಿನ ಭೂಪಾಳಂ ನಿವಾಸದಲ್ಲಿ ಅಗ್ನಿ ಅವಘಡ ಸಂಭವಿಸಿ ಉದ್ಯಮಿ ಶರತ್ ಭೂಪಾಳಂ ಸಾವನ್ನಪ್ಪಿದ್ದರು. ಅಗ್ನಿ ಶಾಮಕ (fire department) ಸಿಬ್ಬಂದಿಯ ವಿಳಂಬ ಧೋರಣೆಯೆ ಉದ್ಯಮಿ ಸಾವಿಗೆ ಕಾರಣ. ಆದ್ದರಿಂದ ಅಗ್ನಿಶಾಮಕ ದಳಕ್ಕೆ ಸರಿಯಾದ ತರಬೇತಿ, ಸಮರ್ಪಕ ಉಪಕರಣ ಒದಗಿಸಬೇಕು ಎಂದು ಆಗ್ರಹಿಸಿ ಮೌನ ಮೆರವಣಿಗೆ ನಡೆಸಲು ಭೂಪಾಳಂ ಕುಟುಂಬದವರು ಮತ್ತು ಅವರ ಸ್ನೇಹಿತರು ನಿರ್ಧರಿಸಿದ್ದಾರೆ. ಉದ್ಯಮಿ ಶರತ್ ಭೂಪಾಳಂ ಅವರ ತಂದೆ … Read more

ಶಿವಮೊಗ್ಗದ ರಾಗಿಗುಡ್ಡದಲ್ಲಿ ಬೆಂಕಿ, ಅಗ್ನಿಶಾಮಕ ಸಿಬ್ಬಂದಿಯಿಂದ ಕಾರ್ಯಾಚರಣೆ

fire-at-Ragigudda-in-Shimoga-city.

SHIVAMOGGA LIVE NEWS |10 JANUARY 2023 ಶಿವಮೊಗ್ಗ : ನಗರದ ರಾಗಿಗುಡ್ಡದಲ್ಲಿ (ragigudda) ಬೆಂಕಿ ಕಾಣಿಸಿಕೊಂಡಿದೆ. ವಸತಿ ಶಾಲೆ (residential school) ಸಮೀಪ ಬೆಂಕಿ ಹೊತ್ತಿಕೊಂಡಿದ್ದು, ಹೊಗೆ ಆವರಿಸಿತ್ತು. ವಿಚಾರ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದರು. ಮಧ್ಯಾಹ್ನದ ವೇಳೆಗೆ ರಾಗಿಗುಡ್ಡದಲ್ಲಿ (ragigudda) ಬೆಂಕಿ ಕಾಣಿಸಿಕೊಂಡಿದೆ. ಒಣಗಿ ಬಿದ್ದಿದ್ದ ರೆಂಬೆಗಳು, ಎಲೆಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ ವ್ಯಾಪಕವಾಗಿ ಹರಡುತ್ತಿರುವುದನ್ನು ಗಮನಿಸಿ ಶಾಲೆ ಸಿಬ್ಬಂದಿ ಮತ್ತು ಸ್ಥಳೀಯರು ಅಗ್ನಿಶಾಮಕ ದಳ ಸಿಬ್ಬಂದಿಗೆ ಕರೆ ಮಾಡಿ … Read more

BREAKING NEWS | ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಎದುರಿನ ಭೂಪಾಳಂ ಮನೆಯಲ್ಲಿ ಅಗ್ನಿ ಅವಘಡ, ಖ್ಯಾತ ಉದ್ಯಮಿ ನಿಧನ

fire-at-Bhoopalm-House-Businessman-Sharat-dies

SHIVAMOGGA LIVE NEWS | 8 JANUARY 2023 SHIMOGA : ಶಾರ್ಟ್ ಸರ್ಕಿಟ್ ನಿಂದಾಗಿ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಒಳಗೆ ಸಿಲುಕಿಕೊಂಡಿದ್ದ ಯುವ ಉದ್ಯಮಿ (business man) ದಟ್ಟ ಹೊಗೆಯಿಂದಾಗಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಂಭಾಗ ಇರುವ ಭೂಪಾಳಂ ನಿವಾಸದಲ್ಲಿ ಘಟನೆ ಸಂಭವಿಸಿದೆ. ಯುವ ಉದ್ಯಮಿ (business man) ಭೂಪಾಳಂ ಶರತ್ ಅವರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹೇಗಾಯ್ತು ಘಟನೆ? ರಾತ್ರಿ ಭೂಪಾಳಂ ನಿವಸದಲ್ಲಿ ಶಾರ್ಟ್ ಸರ್ಕಿಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿತ್ತು. … Read more

ಸಾಗರದಲ್ಲಿ ಮನೆಗೆ ಬೆಂಕಿ, ಧಗಧಗ ಹೊತ್ತಿ ಉರಿದ ವಸ್ತುಗಳು, ಅಗ್ನಿಶಾಮಕ ಸಿಬ್ಬಂದಿ, ಯುವಕರ ಹರಸಾಹಸ

Fire-at-sagara-house-in-sn-market

SHIVAMOGGA LIVE NEWS |2 JANUARY 2023 ಸಾಗರ : ಮನೆಯೊಂದರಲ್ಲಿ ಅಗ್ನಿ (fire at house) ಅವಘಡ ಸಂಭವಿಸಿದೆ. ಬೆಂಕಿ ನಂದಿಸಲು ಸ್ಥಳೀಯರು ಮತ್ತು ಆಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಘಟನೆಯಿಂದಾಗಿ ಸಾಗರ – ಸಿಗಂದೂರು ರಸ್ತೆಯಲ್ಲಿ ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸಾಗರದ ಮಾರ್ಕೆಟ್ ರಸ್ತೆಯ ಶಿವಪ್ಪ ನಾಯಕ ಸರ್ಕಲ್ ಬಳಿ ಗಣೇಶ್ ಎಂಬುವವರ ಮನೆಯಲ್ಲಿ ಬೆಂಕಿ (fire at house) ಹೊತ್ತುಕೊಂಡಿದೆ. ಸುತ್ತಮುತ್ತಲು ದಟ್ಟ ಹೊಗೆ ಆವರಿಸಿಕೊಂಡಿತ್ತು. ವಿಚಾರ ತಿಳಿಯುತ್ತಿದ್ದಂತೆ … Read more

ಮೈಸೂರು ತಾಳಗುಪ್ಪ ರೈಲಿನಲ್ಲಿ ಅನಾಮಧೇಯ ಗಿಫ್ಟ್ ಬಾಕ್ಸ್ | ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ – 3 ಫಟಾಫಟ್ ನ್ಯೂಸ್

Fatafat-News-Sagara-Taluk-Update.

SHIVAMOGGA LIVE NEWS | 6 DECEMBER 2022 NEWS 1 – ಮೈಸೂರು – ತಾಳಗುಪ್ಪ ರೈಲಿನಲ್ಲಿ ಅನಾಮಧೇಯ ಗಿಫ್ಟ್ ಬಾಕ್ಸ್ ತಾಳಗುಪ್ಪ : ಮೈಸೂರ – ತಾಳಗುಪ್ಪ ರೈಲಿನಲ್ಲಿ ಅನಾಮಧೇಯ ಗಿಫ್ಟ್ ಬಾಕ್ಸ್ (gift box in train) ಪತ್ತೆಯಾಗಿತ್ತು. ಪೊಲೀಸರು ಅದನ್ನು ವಾರಸುದಾರರಿಗೆ ಒಪ್ಪಿಸಿದ್ದಾರೆ. ತಾಳಗುಪ್ಪ ನಿಲ್ದಾಣದಲ್ಲಿ ರೈಲು ಪರಿಶೀಲನೆ ವೇಳೆ ಗಿಫ್ಟ್ ಬಾಕ್ಸ್ ಸಿಕ್ಕಿದೆ. ರೈಲ್ವೆ ಪೊಲೀಸ್ ಎಎಸ್ಐ ಕೆ.ರಮೇಶ್ ಅವರು ಗಿಫ್ಟ್ ಬಾಕ್ಸನ್ನು ಪರಿಶೀಲಿಸಿದ್ದಾರೆ. ಬಳಿಕ ವಾರಸುದಾರರನ್ನು ಪತ್ತೆ ಹಚ್ಚಿ … Read more

ಅಂಗಡಿಯಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಪೀಠೋಪಕರಣ, ಲಕ್ಷ ಲಕ್ಷ ರೂ. ನಷ್ಟ

-fire-at-shiralakoppa-wodden-shop.

SHIVAMOGGA LIVE NEWS | 14 NOVEMBER 2022 SHIRALAKOPPA | ಅಂಗಡಿಯೊಂದರಲ್ಲಿ ರಾತ್ರಿ ಬೆಂಕಿ (wood shop fire) ಕಾಣಿಸಿಕೊಂಡು, ಪೀಠೋಪಕರಣ, ಬೀಟೆ ಸೈಜ್ ಸುಟ್ಟು ಭಸ್ಮವಾಗಿವೆ. ಸ್ಥಳೀಯರು ಮತ್ತು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಶಿಕಾರಿಪುರ ತಾಲೂಕು ಶಿರಾಳಕೊಪ್ಪ ಪಟ್ಟಣದ ಅಕ್ಕಿಪೇಟೆ ರಸ್ತೆಯ ಭಾರತ್ ಫರ್ನಿಚರ್ ಅಂಗಡಿಯಲ್ಲಿ (wood shop fire) ಘಟನೆ ಸಂಭವಿಸಿದೆ. ರಾತ್ರಿ 2.30ರ ಹೊತ್ತಿಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಸ್ಥಳೀಯರು ಗಮಿಸಿದ್ದಾರೆ. ಫರ್ನಿಚರ್ ಅಂಗಡಿಯಲ್ಲಿ ಬೆಂಕಿ ಹೊತ್ತಿರುವ … Read more

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೈಕಿಗೆ ಬೆಂಕಿ ಹಚ್ಚಿದ ಯುವಕ, ಧಗಧಗ ಹೊತ್ತಿ ಉರಿದ ಬೈಕ್

youth-set-ablaze-a-bike-in-DC-office-compound-in-Shimoga.

SHIVAMOGGA LIVE NEWS | 8 NOVEMBER 2022 SHIMOGA | ತಮ್ಮ ಬೇಡಿಕೆ ಈಡೇರಿಸದ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಯುವಕನೊಬ್ಬ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲೆ ತನ್ನ ಬೈಕಿಗೆ ಬೆಂಕಿ (fire) ಹಚ್ಚಿದ್ದಾನೆ. ಇದರಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಗಾಡಿಕೊಪ್ಪ ಸಮೀಪದ ಡಾ.ಅಂಬೇಡ್ಕರ್ ನಗರದ ರಾಜು (29) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಧಗಧಗ ಹೊತ್ತಿ ಉರಿದ ಬೈಕ್ (fire) ಮಧ್ಯಾಹ್ನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಾಜು, ತನ್ನ ಬೈಕಿಗೆ ಬೆಂಕಿ … Read more