ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ, ಇಬ್ಬರ ಮೇಲೆ ಶಂಕೆ

fire-on-Car-At-Bhadravathi.

ಭದ್ರಾವತಿ| ಮನೆ ಬಳಿ ನಿಲ್ಲಿಸಿದ್ದ ಕಾರಿಗೆ ಕಿಡಿಗೇಡಿಗಳು ಬೆಂಕಿ (SET ABLAZE) ಹಚ್ಚಿದ್ದಾರೆ. ಕಾರಿನ ಮುಂಭಾಗ ಸುಟ್ಟು ಹೋಗಿದೆ. ತಿಮ್ಲಾಪುರ ಕ್ಯಾಂಪ್ ವಾಸಿ ಸಾಧಿಕ್ (32) ಎಂಬುವವರಿಗೆ ಸೇರಿದ ಕಾರಿಗೆ, ಇವತ್ತು ಬೆಳಗಿನ ಜಾವ ಬೆಂಕಿ ಹಚ್ಚಲಾಗಿದೆ. ಕಾರಿನ ಮುಂದಿನ ಟೈರ್, ಇಂಜಿನ್ ಒಳ ಭಾಗದ ವೈರಿಂಗ್ ಸುಟ್ಟು ಹೋಗಿದೆ. ಅದೆ ಗ್ರಾಮದ ಆಲಿಂ ಪಾಷ ಮತ್ತು ತೌಫಿಕ್ ಎಂಬುವವರು ಕೃತ್ಯ ಎಸಗಿರುವ ಕುರಿತು ದೂರಿನಲ್ಲಿ ಶಂಕೆ ವ್ಯಕ್ತಪಡಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಭದ್ರಾವತಿ ಗ್ರಾಮಾಂತರ … Read more

ಹೊಳೆ ಬಸ್ ಸ್ಟಾಪ್ ಬಳಿ ತುಂಗಾ ನದಿಗೆ ಹಾರಿದ ಯುವಕ, ಶೋಧ ಕಾರ್ಯ

Fire-Department-Search-For-Drowned-youth-in-Tunga-river

SHIVAMOGGA LIVE NEWS | SHIMOGA | 15 ಜುಲೈ 2022 ನಗರದ ಹೊಳೆ ಬಸ್ ಸ್ಟಾಪ್ ಸಮೀಪ ಯುವಕನೊಬ್ಬ ತುಂಗಾ ನದಿಗೆ (TUNGA RIVER) ಹಾರಿದ್ದಾನೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇದರ ಆಧಾರದಲ್ಲಿ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದರು. ಗುರುವಾರ ಸಂಜೆ ವೇಳೆಗೆ ಯುವಕನೊಬ್ಬ ತುಂಗಾ ನದಿಗೆ ಹಾರಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ತುಂಬಿ ಹರಿಯುತ್ತಿರುವ ತುಂಗಾ ನದಿಯಲ್ಲಿ ಆತ ರಕ್ಷಣೆಗಾಗಿ ಕೈ ತೋರಿಸುತ್ತಿದ್ದ ಎಂದು ಮಾಹಿತಿ ನೀಡಿದ್ದರು. ವಿಚಾರ ತಿಳಿಯುತ್ತಿದ್ದ ಹಾಗೆ … Read more

ಶಿವಮೊಗ್ಗದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ರಾತ್ರೋರಾತ್ರಿ ಬೆಂಕಿ ಹಚ್ಚಿದ ಕಿಡಿಗೇಡಿ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

Miscreant-set-fire-on-a-car-at-night

SHIVAMOGGA LIVE NEWS | SHIMOGA | 28 ಜೂನ್ 2022 ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಕಡಿಗೇಡಿಯೊಬ್ಬ ತಡರಾತ್ರಿ ಬೆಂಕಿ ಹಚ್ಚಿದ್ದಾನೆ. ಘಟನೆಯಲ್ಲಿ ಕಾರಿನ ಬಹುಭಾಗ ಸುಟ್ಟು ಕರಕಲಾಗಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. CAR FIRE ಶಿವಮೊಗ್ಗ ಜೆ.ಎಸ್.ಕೆ.ಎಂ ರಸ್ತೆಯಲ್ಲಿ ವಾಸವಾಗಿರುವ ಶಿಕ್ಷಕ ವೆಂಕಟೇಶ್ ಎಂಬುವವರಿಗೆ ಸೇರಿದ ಇಕೋ ಸ್ಪೋರ್ಟ್ಸ್ ಕಾರಿಗೆ ಬೆಂಕಿ ಹಚ್ಚಲಾಗಿದೆ. ರಾತ್ರಿ 2.45 ರಿಂದ 3.15 ನಡುವೆ ಘಟನೆ ಸಂಭವಿಸಿರುವ ಸಾದ್ಯತೆ ಇದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ‘ಕ್ಯಾಪ್ ಧರಿಸಿಕೊಂಡು … Read more

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ನಡುರಸ್ತೆಯಲ್ಲೇ ಧಗಧಗ ಸುಟ್ಟು ಕರಕಲು

Car-Burn-in-Gonibedu-Village-Bhadravathi

SHIVAMOGGA LIVE NEWS | BHADRAVATHI | 11 ಜೂನ್ 2022 ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ (FIRE) ಕಾಣಿಸಿಕೊಂಡು ನಡುರಸ್ತೆಯಲ್ಲೆ ಸುಟ್ಟು ಕರಕಲಾಗಿದೆ. ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ಬಳಿ ಘಟನೆ ಸಂಭವಿಸಿದೆ. ತರೀಕೆರೆ ಕಡೆಯಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಕ್ಷಣದಲ್ಲಿ ಬೆಂಕಿ ವ್ಯಾಪಕವಾಗಿದ್ದು, ಕಾರು ಸಂಪೂರ್ಣ ಸುಟ್ಟು ಹೋಗಿದೆ. ನಡುರಸ್ತೆಯಲ್ಲೇ ಕಾರಣು ಸುಟ್ಟು ಕರಕಲಾಗಿದೆ. ಕಾರಿನಲ್ಲಿ ಚಾಲಕ ಒಬ್ಬರೆ ಇದ್ದರು. ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರು … Read more

ಶಿವಮೊಗ್ಗದಲ್ಲಿ ಮನೆ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಬೈಕಿಗೆ ನಡುರಾತ್ರಿ ಬೆಂಕಿ

shivamogga graphics map

SHIVAMOGGA LIVE NEWS | FIRE | 4 ಜೂನ್ 2022 ಮನೆ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಬೈಕಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ಬೈಕ್ ಸುಟ್ಟು ಕರಕಲಾಗಿದೆ. ಹೊಸಮನೆಯ ಪ್ರಕಾಶ್ ಎಂಬುವವರಿಗೆ ಸೇರಿದ ಸ್ಪ್ಲೆಂಡರ್ ಬೈಕಿಗೆ ಮಿಳಘಟ್ಟದಲ್ಲಿ ಬೆಂಕಿ ಹಚ್ಚಲಾಗಿದೆ. ಘಟನೆಯ ವಿವರ ಪ್ರಕಾಶ್ ಅವರು ಹೂವಿನ ವ್ಯಾಪಾರ ಮಾಡುತ್ತಾರೆ. ಮಿಳಘಟ್ಟದಲ್ಲಿ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದಾರೆ. ಕೆಲಸ ಮುಗಿಸಿ ಬೈಕನ್ನು ಮಿಳಘಟ್ಟದಲ್ಲಿರುವ ಮನೆಗೆ ಕಾಂಪೌಂಡ್ ಒಳಗೆ ನಿಲ್ಲಿಸಿದ್ದರು. ಹೊಸಮನೆಯಲ್ಲಿರುವ ಮನೆಗೆ ಬಂದು ಮಲಗಿದ್ದರು. ರಾತ್ರಿ ಪ್ರಕಾಶ್ … Read more

ಶಿವಮೊಗ್ಗದಲ್ಲಿ ರೌಡಿ ಕಾಲಿಗೆ ಗುಂಡು ಹೊಡೆದ ಪೊಲೀಸರು

Breaking News Plate

SHIVAMOGGA LIVE NEWS | BULLET | 3 ಜೂನ್ 2022 ರೌಡಿಯೊಬ್ಬನ ಕಾಲಿಗೆ ಶಿವಮೊಗ್ಗ ಪೊಲೀಸರು ಗುಂಡು ಹಾರಿಸಿದ್ದಾರೆ. ದರೋಡೆಗೆ ಹೊಂಚು ಹಾಕಿದ್ದ ವೇಳೆ ಪೊಲೀಸರು ದಾಳಿ ನಡೆಸಿದಾಗ, ರೌಡಿ ಪ್ರತಿದಾಳಿ ನಡೆಸಿದ್ದಾನೆ. ಈ ವೇಳೆ ಪೊಲೀಸರು ರೌಡಿಯ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ. ಶಿವಮೊಗ್ಗದ ಅನುಪಿನಕಟ್ಟೆ ಬಳಿ ಇವತ್ತು ಬೆಳಗ್ಗೆ ಘಟನೆ ಸಂಭವಿಸಿದೆ. ರೌಡಿ ಅರ್ಷದ್ ಖಾನ್ (24), ದರೋಡೆಗೆ ಹೊಂಚು ಹಾಕಿದ್ದ. ಖಚಿತ ಮಾಹಿತಿ ಮೇರೆಗೆ ತುಂಗಾ ನಗರ ಠಾಣೆ … Read more

ಇನ್ಮುಂದೆ ಪ್ರತಿ ಜೋರು ಮಳೆಗು ಮುಳುಗುತ್ತೆ ವಿದ್ಯಾನಗರ, ಶಾಂತಮ್ಮ ಲೇಔಟ್, ಕಾರಣವೇನು?

Shanthamma-Layout-to-be-drowned-in-rainy-season

SHIVAMOGGA LIVE NEWS | RAIN | 28 ಮೇ 2022 ಶಿವಮೊಗ್ಗ ನಗರದಲ್ಲಿ ಸಣ್ಣದೊಂದು ಮಳೆಯಾದರೂ (RAIN) ಸಾಕು ಮೊದಲು ಮುಳುಗುವ ಬಡಾವಣೆಗಳ ಪೈಕಿ ಶಾಂತಮ್ಮ ಲೇಔಟ್ ಕೂಡ ಒಂದಾಗಿದೆ. ಪ್ರತಿಷ್ಠಿತ ಬಡಾವಣೆಯಾಗಿದ್ದ ಶಾಂತಮ್ಮ ಲೇಔಟ್’ನಲ್ಲಿ ಇನ್ಮುಂದೆ ಪ್ರತಿ ಮಳೆಗಾಲದಲ್ಲೂ ಆತಂಕದಲ್ಲೇ ಸಮಯ ದೂಡಬೇಕಾಗುತ್ತದೆ. ಪ್ರಭಾವಿ ಅನಿಸಿಕೊಂಡಿರುವ ರಾಜಕಾರಣಿಗಳು, ಉದ್ಯಮಿಗಳು ಇಲ್ಲಿ ಮನೆ ಕಟ್ಟಿಕೊಂಡಿದ್ದಾರೆ. ಆದರೂ ಮುಳುಗಡೆ ಭೀತಿಯಿಂದ ಇಲ್ಲಿಯ ನಿವಾಸಿಗಳನ್ನು ಪಾರಲು ಮಾಡಲು ಸಾಧ್ಯವಾಗುತ್ತಿಲ್ಲ. ಶಾಂತಮ್ಮ ಲೇಔಟ್ ಮುಳುಗಲು ಪ್ರಮುಖ ಕಾರಣವೇನು? ಈ ಸಮಸ್ಯೆಗೆ … Read more

ರಾತ್ರಿ ಹೊಟೇಲ್’ನಲ್ಲಿ ಸಿಲಿಂಡರ್ ಸ್ಪೋಟ, ಸ್ಥಳಕ್ಕೆ ಗೃಹ ಸಚಿವರ ಭೇಟಿ

cylinder-blast-at-Hosangara-Chikkapete-Hotel

SHIVAMOGGA LIVE NEWS | BLAST | 27 ಮೇ 2022 ಹೊಟೇಲ್ ಒಂದರಲ್ಲಿ ಸಿಲಿಂಡರ್ ಸ್ಪೋಟಗೊಂಡು (BLAST) ಹಾನಿ ಸಂಭವಿಸಿದೆ. ರಾತ್ರಿ ಘಟನೆ ಸಂಭವಿಸಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿದ್ದರು. ಹೊಸನಗರ ತಾಲೂಕಿನ ನಗರ ಹೋಬಳಿಯ ಚಿಕ್ಕಪೇಟೆಯ ಹೊಟೇಲ್ ಒಂದರಲ್ಲಿ ಸಿಲಿಂಡರ್ ಸ್ಪೋಟ ಸಂಭವಿಸಿದೆ. ಹೊಟೇಲ್’ಗೆ ಹಾನಿಯಾಗಿದೆ. ಹಲವು ವಸ್ತುಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದು ಬಂದಿದೆ. ಗೃಹ ಸಚಿವರ ಭೇಟಿ ಘಟನೆ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಗೃಹ ಸಚಿವ … Read more

ಸಿಲಿಂಡರ್’ನಿಂದ ಗ್ಯಾಸ್ ಸೋರಿಕೆಯಾಗಿ ಹೊತ್ತಿ ಉರಿದ ಅಡುಗೆ ಮನೆ

Fire-at-kitchen-in-Shimoga-Puradalu-village

SHIVAMOGGA LIVE NEWS | GAS LEAK | 24 ಮೇ 2022 ಸಿಲಿಂಡರ್ ಗ್ಯಾಸ್ ಸೋರಿಕೆಯಾಗಿ ಅಡುಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮನೆಯವರು ಮತ್ತು ಗ್ರಾಮಸ್ಥರ ಸಮಯ ಪ್ರಜ್ಞೆಯಿಂದಾಗಿ ಸಂಭಾವ್ಯ ದೊಡ್ಡ ಹಾನಿ ತಪ್ಪಿದಂತಾಗಿದೆ. ಶಿವಮೊಗ್ಗದ ಪುರದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಂತಿಪುರದ ಶ್ರೀಧರ್ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಬೆಂಕಿ ತಂದ ಆತಂಕ ಶ್ರೀಧರ್ ಅವರ ಮನೆಯ ಅಡುಗೆ ಮನೆಯಲ್ಲಿಟ್ಟಿದ್ದ ಸಿಲಿಂಡರ್’ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಮನೆಯವರು ಆತಂಕಕ್ಕೀಡಾಗಿದ್ದರು. ಹಸಿ ಗೋಣಿ … Read more

ಶಿವಮೊಗ್ಗ ತುಂಗಾ ನದಿ ಸೇತುವೆ ಕೆಳಗೆ ಯುವಕನ ಮೃತದೇಹ ಪತ್ತೆ

Youth-Body-Found-in-tunga-River

SHIVAMOGGA LIVE NEWS | DEATH | 24 ಮೇ 2022 ತುಂಗಾ ನದಿ ಸೇತುವೆ ಕೆಳಗೆ ಯುವಕನೊಬ್ಬನ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ಸಿಬ್ಬಂದಿ ನೆರವಿನೊಂದಿಗೆ ಪೊಲೀಸರು ಮೃತದೇಹವನ್ನು ಮೇಲೆತ್ತಿದ್ದಾರೆ. ಇವತ್ತು ಬೆಳಗ್ಗೆ ಹೊಳೆಯಲ್ಲಿ ಮೃತದೇಹ ಇರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಏನಿದು ಪ್ರಕರಣ? ಕಳೆದ ರಾತ್ರಿ ಶಿವಮೊಗ್ಗದ ಎನ್.ಸಿ.ಸಿ ಕ್ಯಾಂಪ್ ಸಮೀಪ ರಸ್ತೆ ಬದಿಯಲ್ಲಿ ಯುವಕನೊಬ್ಬ ಪತ್ತೆಯಾಗಿದ್ದ. ಗಸ್ತು ತಿರುಗುತ್ತಿದ್ದ ಪೊಲೀಸರು ಆತನ ವಿವರ ಕೇಳಿದ್ದಾರೆ. ಹಿರಿಯೂರಿನ ಬಾಲಕೃಷ್ಣ ಎಂದು ತಿಳಿಸಿದ್ದ ಎಂದು … Read more