ವಿದ್ಯಾರ್ಥಿಗಳಿಗೆ ವಿತರಿಸಲು ಶಾಲೆಯಲ್ಲಿ ಇರಿಸಿದ್ದ ಯುನಿಫಾರಂ ಬಟ್ಟೆಗೆ ಬೆಂಕಿ

210621 Fire at Maruthipura High School in Hosanagara 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 21 JUNE 2021 ವಿದ್ಯಾರ್ಥಿಗಳಿಗೆ ವಿತರಿಸಲು ಇರಿಸಿದ್ದ ಯುನಿಫಾರಂ ಬಟ್ಟೆಗಳು ಬೆಂಕಿಗೆ ಆಹುತಿಯಾಗಿದೆ. ಶಾಲೆಯ ಕೊಠಡಿಯಲ್ಲಿ ಈ ಸಮವಸ್ತ್ರಗಳನ್ನು ಇರಿಸಲಾಗಿತ್ತು. ಹೊಸನಗರ ತಾಲೂಕು ಮಾರುತಿಪುರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಘಟನೆ ಸಂಭವಿಸಿದೆ. ಇವತ್ತು ಬೆಳಗ್ಗೆ ಮುಖ್ಯೋಪಾಧ್ಯಾಯರು ಶಾಲೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಸುಮಾರು 300 ವಿದ್ಯಾರ್ಥಿಗಳಿಗೆ ವಿತರಿಸಲು ಬಟ್ಟೆಯನ್ನು ಇರಿಸಲಾಗಿತ್ತು. ಬೆಂಕಿ ಹೊತ್ತಿದ್ದರಿಂದ ಬಟ್ಟೆ ಸಂಪೂರ್ಣವಾಗಿ ಸುಟ್ಟು ಹೋಗಿದೆ ಎಂದು ಶಾಲೆಯ ಆಡಳಿತ ಮಂಡಳಿ ಆರೋಪಿಸಿದ್ದಾರೆ. … Read more

ಶಿವಮೊಗ್ಗದ ವಂದನಾ ಟಾಕೀಸ್ ಪ್ರೊಜೆಕ್ಟರ್ ರೂಂನಲ್ಲಿ ಬೆಂಕಿ

170621 Fire at Shimoga Vandana Talkies 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 JUNE 2021 ಶಿವಮೊಗ್ಗದ ಬಿ.ಬಿ.ಸ್ಟ್ರೀಟ್‍ನಲ್ಲಿರುವ ವಂದನಾ ಟಾಕೀಸ್‍ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ದಟ್ಟ ಹೊಗೆ ಕಾಣಿಸಿಕೊಂಡ ಕೂಡಲೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ. ಚಿತ್ರಮಂದಿರದ ಪ್ರೊಜೆಕ್ಟರ್‍ ರೂಂನಲ್ಲಿ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೆ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರೊಜೆಕ್ಟರ್‍ ರೂಂನಲ್ಲಿ ಕೆಲವು ಉಪಕರಣಗಳಿಗೆ ಹಾನಿಯಾಗಿದೆ. … Read more

ಭದ್ರಾವತಿ ವೀರಾಪುರದಲ್ಲಿ ಧಗಧಗ ಹೊತ್ತಿ ಉರಿದ ಲಾರಿ ಲೋಡ್, ಸ್ಥಳೀಯರ ಸಮಯಪ್ರಜ್ಞೆಯಿಂದ ತಪ್ಪಿತು ಭಾರಿ ಅನಾಹುತ

020521 Bhadravathi Veerapura Truck fire 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 2 MAY 2021 ಟೈರ್ ತುಂಬಿಕೊಂಡು ತೆರಳುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಧಗಧಗ ಹೊತ್ತಿ ಉರಿದಿದೆ. ಸ್ಥಳೀಯರ ಸಮಯಪ್ರಜ್ಞೆಯಿಂದ ಲಾರಿ ಸಂಪೂರ್ಣ ಸುಟ್ಟು ಕರಕಲಾಗುವುದು ತಪ್ಪಿದೆ. ಭದ್ರಾವತಿ ತಾಲೂಕು ವೀರಾಪುರದಲ್ಲಿ ಘಟನೆ ಸಂಭವಿಸಿದೆ. ಮದ್ಯಾಹ್ನ ವೀರಾಪುರಕ್ಕೆ ಬಂದ ಲಾರಿಗೆ ಬೆಂಕಿ ತಗುಲಿತ್ತು. ಬೆಂಕಿ ತಗುಲಿದ್ದು ಹೇಗೆ? ಮುಖ್ಯ ರಸ್ತೆಯಿಂದ ಆಲೆಮನೆಯೊಂದರ ಕಡೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಕರೆಂಟ್ ಕಂಬದ ವೈರ್ ತಗುಲಿ, ಟಾರ್ಪಲ್‍ಗೆ ಬೆಂಕಿ ಹೊತ್ತಿಕೊಂಡಿದೆ. ಕೆಲವೇ … Read more

ಗುಡುಗು, ಮಿಂಚು, ಗಾಳಿ, ಮಳೆ ಅಬ್ಬರ, ಧಗಧಗ ಹೊತ್ತಿ ಉರಿದ ತೆಂಗಿನ ಮರ

020521 Fire for treee 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 MAY 2021 ಸಿಡಿಲಿಗೆ ತೆಂಗಿನಮರವೊಂದಕ್ಕೆ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಸ್ಥಳೀಯರು ಆತಂಕಕ್ಕೀಡಾದರು. ಸಂಜೆಯಿಂದ ಭಾರಿ ಗುಡುಗು, ಮಿಂಚು ಸಹಿತ ಮಳೆಯಾಗುತ್ತಿದೆ. ಈ ಸಂದರ್ಭ ಶಿವಮೊಗ್ಗದ ಗೋಪಿಶೆಟ್ಟಿಕೊಪ್ಪದ ಗಣೇಶ್ ಎಂಬುವವರ ತೋಟದಲ್ಲಿದ್ದ ತೆಂಗಿನ ಮರಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿಕೊಂಡಿದೆ. ಜಿಲ್ಲೆಯ ವಿವಿಧೆಡೆ ಇವತ್ತು ಕೂಡ ಗುಡುಗು, ಗಾಳಿ ಸಹಿತ ಮಳೆಯಾಗಿದೆ. ಕಳೆದ ಮೂರ್ನಾಲ್ಕು ದಿನದಿಂದ ಸಂಜೆ ವೇಳೆಗೆ ಭಾರಿ ಮಳೆಯಾಗುತ್ತಿದೆ. ನೀವಿನ್ನೂ ಕರೋನ ಲಸಿಕೆ ಪಡೆದಿಲ್ಲವಾ? ಕೂಡಲೆ … Read more

ಆಕಸ್ಮಿಕ ಬೆಂಕಿಗೆ ಸಾಗರದಲ್ಲಿ ತೋಟದ ಮನೆ, ಕ್ವಿಂಟಾಲ್​ಗಟ್ಟಲೆ ಅಡಕೆ, ಕಾಳುಮೆಣಸು ಭಸ್ಮ

130421 Areca Fire in Sagara Back Water 1

ಶಿವಮೊಗ್ಗ ಲೈವ್.ಕಾಂ | SAGARA NEWS | 13 APRIL 2021 ತೋಟದ ಮನೆಗೆ ಬೆಂಕಿ ಬಿದ್ದು ದೊಡ್ಡ ಪ್ರಮಾಣದಲ್ಲಿ ಅಡಕೆ ಮತ್ತು ಕಾಳು ಮೆಣಸು ಸುಟ್ಟು ಹೋಗಿವೆ. ಸಾಗರ ತಾಲೂಕು ಹೆಸರಬೈಲು ಗ್ರಾಮದಲ್ಲಿ ಘಟನೆ ನಡೆದಿದೆ. ಸಾಗರದ ಹೊಯ್ಸಳ ಎಂಬುವವರ ತೋಟದ ಮನೆಗೆ ಆಕಸ್ಮಿಕವಾಗಿ ಬೆಂಕಿ ತುಗಲಿತ್ತು. ತೋಟದ ಮನೆಯಲ್ಲಿ ಸುಮಾರು 80 ಕ್ವಿಂಟಾಲ್ ಅಡಕೆ ಮತ್ತು 20 ಕ್ವಿಂಟಾಲ್ ಕಾಳು ಮೆಣಸು ಇರಿಸಲಾಗಿತ್ತು. ಇದೆಲ್ಲವು ಬೆಂಕಿಗೆ ಆಹುತಿಯಾಗಿದೆ. ಸಾಗರದಿಂದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸುವ … Read more

ಶಿವಮೊಗ್ಗ ಡಿಸಿ ಕಚೇರಿ ಮುಂದೆ ಕೃಷಿ ಕಾಯ್ದೆಗೆ ಬೆಂಕಿ ಇಟ್ಟ ರೈತರು

260321 Farm Law Protest in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MARCH 2021 ಶಿವಮೊಗ್ಗದಲ್ಲಿ ಕೃಷಿ ಕಾಯ್ದೆಯ ಪ್ರತಿಗೆ ರೈತರು ಬೆಂಕಿ ಹಚ್ಚಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ರಸ್ತೆಯಲ್ಲಿ ಕೃಷಿ ಕಾಯ್ದೆಗೆ ಬೆಂಕಿ ಇಡಲಾಯಿತು. ಕೃಷಿ ಕಾಯ್ದೆ ವಿರೋಧಿಸಿ ರೈತರು ಇವತ್ತು ಭಾರತ್ ಬಂದ್‍ಗೆ ಕರೆ ನೀಡಿದ್ದರು. ಶಿವಮೊಗ್ಗದಲ್ಲಿ ಬಂದ್ ಬದಲಾಗಿ ರೈತ ಸಂಘಟನೆಗಳ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಈ ವೇಳೆ ಕೃಷಿ ಕಾಯ್ದೆಗೆ ಬೆಂಕಿ ಹಚ್ಚಲಾಯಿತು. ಇದಕ್ಕೂ … Read more

80 ಅಡಿ ಆಳಕ್ಕೆ ಬೀಳಲು ಕಾರಣ ಬಿಚ್ಚಿಟ್ಟ ಗಾಯಾಳು, ಹೇಗಾಯ್ತು ಘಟನೆ? ಆತ ಬಿದ್ದಿದ್ದು ಪೊಲೀಸರಿಗೆ ಗೊತ್ತಾಗಿದ್ದು ಹೇಗೆ?

160321 Rescue of Person from Tunga Channel 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 MARCH 2021 ಸಾಗರ ರಸ್ತೆಯಲ್ಲಿ ತುಂಗಾ ಚಾನಲ್‍ಗೆ ಬಿದ್ದ ವ್ಯಕ್ತಿಗೆ ಚಿಕಿತ್ಸೆ ಮುಂದುವರೆದಿದ್ದು, ಚೇತರಿಕೆ ಕಾಣುತ್ತಿದ್ದಾರೆ. ಪೊಲೀಸರ ವಿಚಾರಣೆ ವೇಳೆ  80 ಅಡಿ ಆಳಕ್ಕೆ ಬೀಳಲು ಕಾರಣವೇನು ಎಂದು ತಿಳಿಸಿದ್ದಾರೆ. ಸಾಗರ ತಾಲೂಕು ನೀಚಡಿ ನಿವಸಿ ಸಂತೋಷ್ (45) ಸೋಮವಾರ ರಾತ್ರಿ, ಸಾಗರ ರಸ್ತೆಯ ತುಂಗಾ ಚಾನಲ್‍ನಗೆ ಬಿದ್ದಿದ್ದರು. ನಡುರಾತ್ರಿ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಸಂತೋಷ್ ಅವರ ರಕ್ಷಣೆ ಮಾಡಿತ್ತು. ಇದನ್ನೂ ಓದಿ | ಗಾಡಿಕೊಪ್ಪ ಬಳಿ … Read more

ಮಲವಗೊಪ್ಪದ ಬೇಕರಿಯಲ್ಲಿ ಬೆಂಕಿ, ಧಗಧಗ ಉರಿದು ಹೋದವು ಫ್ರಿಡ್ಜ್, ಓವನ್, ಪೀಠೋಪಕರಣ

120321 Fire at Malavagoppa Bakery 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 MARCH 2021 ಶಿವಮೊಗ್ಗದ ಬೇಕರಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಗೆಗೆ ಮಳಿಗೆಯಲ್ಲಿದ್ದ ವಸ್ತುಗಳೆಲ್ಲವು ಸುಟ್ಟು ಕರಕಲಾಗಿದೆ. ಮಲವಗೊಪ್ಪದ ಶ್ರೀಕೃಷ್ಣ ಬೇಕರಿಯಲ್ಲಿ ರಾತ್ರಿ ಬೆಂಕಿ ಹೊತ್ತಿಕೊಂಡಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಈ ವೇಳೆಗಾಗಲೇ ಬೇಕರಿಯಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಕರಕಲಾಗಿವೆ. ಫ್ರಿಡ್ಜ್, ಓವನ್, ಪೀಠೋಪಕರಣಗಳೆಲ್ಲವು ಸುಟ್ಟು ಹೋಗಿವೆ. ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ … Read more

ಶಿವಮೊಗ್ಗ ಗಾರ್ಡನ್ ಏರಿಯಾದ ಅಂಗಡಿಯೊಂದರಲ್ಲಿ ಬೆಂಕಿ

070321 Fire at Green Land Shop Garden Area 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 MARCH 2021 ಶಿವಮೊಗ್ಗದ ಗಾರ್ಡನ್‍ ಏರಿಯಾದ ಮಳಿಗೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ದಟ್ಟ ಹೊಗೆ ಕಾಣಿಸಿಕೊಂಡ ಹಿನ್ನೆಲೆ ಸ್ಥಳೀಯರು ಬೆಂಕಿ ನಂದಿಸಲು ಮುಂದಾಗಿದ್ದಾರೆ. ಗೃಹ ಬಳಕೆ ವಸ್ತುಗಳ ಮಾರಾಟ ಮಾಡುವ ಗ್ರೀನ್ ಲ್ಯಾಂಡ್‍ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೆಲ ಮಹಡಿಯಲ್ಲಿ ದಟ್ಟ ಹೊಗೆ ಆವರಿಸಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494 ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200 … Read more

ಸಾಗರದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಓಮ್ನಿ

010321 Car Burn at Sagara 1

ಶಿವಮೊಗ್ಗ ಲೈವ್.ಕಾಂ | SAGARA NEWS | 1 MARCH 2021 ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಸಿಕೊಂಡಿದ್ದು ಸ್ಥಳೀಯರಲ್ಲಿ ಕೆಲಕಾಲ ಆತಂಕ ಮೂಡಿಸಿತು. ಸಾಗರದ ಸರ್ಕಾರಿ ಆಸ್ಪತ್ರೆ ಬಳಿ ಇರುವ ಕೆನರಾ ಬ್ಯಾಂಕ್ ಮುಂಭಾಗ ಘಟನೆ ಸಂಭವಿಸಿದೆ. ಕಾರಿನಲ್ಲಿ ಚಾಲಕ ರಮೇಶ್ ಒಬ್ಬರೆ ಇದ್ದರು. ಸಾಗರದ ಪೆಟ್ರೋಲ್ ಬಂಕ್ ಒಂದರಲ್ಲಿ ಪೆಟ್ರೋಲ್ ಭರ್ತಿ ಮಾಡಿಕೊಂಡು ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಬಂದಗದ್ದೆಯಲ್ಲಿರುವ ಗ್ಯಾಸ್ ಗೋಡೋನ್‍ ಕಡೆಗೆ ರಮೇಶ್ ತೆರಳುತ್ತಿದ್ದರು. ದಟ್ಟ ಹೊಗೆ, ಧಗಧಗ ಉರಿದ ಬೆಂಕಿ ಸರ್ಕಾರಿ … Read more