SORABA | ವಿದ್ಯುತ್ ಶರ್ಟ್ ಸರ್ಕಿಟ್, ಭತ್ತದ ಬಣವೆ, ಹುಲ್ಲು, ಕಬ್ಬಿನ ಹೊಲ ಭಸ್ಮ

ಶಿವಮೊಗ್ಗ ಲೈವ್.ಕಾಂ | SORABA NEWS | 04 FEBRUARY 2021 ವಿದ್ಯುತ್ ಶಾರ್ಟ್ ಸರ್ಕಿಟ್‍ನಿಂದಾಗಿ ಭತ್ತದ ಬಣವೆ, ಹುಲ್ಲು, ಕಬ್ಬಿನ ಹೊಲ ಬೆಂಕಿಗೆ ಆಹುತಿಯಾಗಿದೆ. ಇದರಿಂದ ರೈತರಿಗೆ ಲಕ್ಷಾಂತರ ರೂ ನಷ್ಟವಾಗಿವೆ. ಸೊರಬ ತಾಲೂಕು ಹರೀಶಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಟಗಳಲೆ ಮತ್ತು ಮಂಡ್ಲಿಕೊಪ್ಪ ಗ್ರಾಮದಲ್ಲಿ  ಘಟನೆ ಸಂಭವಿಸಿದೆ. ವಿದ್ಯುತ್ ಶರ್ಟ್ ಸರ್ಕಿಟ್ ಸಂಭವಿಸಿ, ಕುಂಟಗಳಲೆ ತಿಮ್ಮಪ್ಪ ಅವರ 40 ಕ್ವಿಂಟಾಲ್ ಭತ್ತದ ಬಣವೆ, ಮಂಡ್ಲಿಕೊಪ್ಪದ ಭದ್ರಪ್ಪ ಅವರ ಅರ್ಧ ಎಕರೆ ಕಬ್ಬಿನ ಹೊಲ ಮತ್ತು … Read more

THIRTHAHALLI | ಕೋಳಿ ಅಂಕದ ಮೇಲೆ ಪೊಲೀಸರ ದಾಳಿ, ವಶಕ್ಕೆ ಪಡೆದ ಬೈಕ್‌ಗಳನ್ನು ಠಾಣೆಗೆ ತರುತ್ತಿದ್ದಾಗ ಬೆಂಕಿ

010221 Bike Caught Fire at Konandur 1

ಶಿವಮೊಗ್ಗ ಲೈವ್.ಕಾಂ | THIRTHAHALLI CRIME NEWS | 01 FEBRUARY 2021 ಕೋಳಿ ಅಂಕ (ಕೋಳಿ ಜೂಜು) ನಡೆಯುತ್ತಿದ್ದ ಸ್ಥಳದ ಮೇಲೆ ತೀರ್ಥಹಳ್ಳಿ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಅಂಕದಲ್ಲಿ ಪಾಲ್ಗೊಂಡಿದ್ದವರ ಬೈಕುಗಳನ್ನು ವಶಕ್ಕೆ ಪಡೆದು, ಠಾಣೆಗೆ ತರುತ್ತಿದ್ದಾಗ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ನಾಲ್ಕು ಬೈಕುಗಳು ಸುಟ್ಟು ಕರಕಲಾಗಿದೆ. ಏನಿದು ಕೋಳಿ ಅಂಕ? ಎಲ್ಲಿ ನಡೀತಿತ್ತು? ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ಅರಳಸುರಳಿ ವ್ಯಾಪ್ತಿಯ ಅರಣ್ಯದಲ್ಲಿ ಕೋಳಿ ಅಂಕ ನಡೆಯುತ್ತಿತ್ತು. ಕೋಳಿಯ ಕಾಲಿಗೆ ಚಾಕು ಕಟ್ಟಿ, … Read more

SHIMOGA | ಗಾಂಧಿ ಬಜಾರ್‌ನಲ್ಲಿ ಅಂಗಡಿ ಧಗಧಗ, ಸುಟ್ಟು ಕರಕಲಾಯ್ತು ಲಕ್ಷಾಂತರ ಮೌಲ್ಯದ ವಸ್ತುಗಳು

240121 Novelty Shop Burnt in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 JANUARY 2021 ಗಾಂಧಿ ಬಜಾರ್‍ನ ನಾವೆಲ್ಟಿ ಶಾಪ್‍ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್‍ ಸರ್ಕಿಟ್‍ನಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ಇದೆ. ಈಗ ಹೇಗಿದೆ ಪರಿಸ್ಥಿತಿ? ಕನ್ನಿಕಾ ಪರಮೇಶ್ವರಿ ದೇಗುಲದ ಮುಂದೆ ಇರುವ ಮಾತಾಶ್ರೀ ನಾವೆಲ್ಟಿ ಸೆಂಟರ್‍ನಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಅಂಗಡಿಯಲ್ಲಿ  ಸೌಂದರ್ಯವರ್ಧಕಗಳು ಇದ್ದಿದ್ದರಿಂದ ಬೆಂಕಿ ತೀವ್ರ ಸ್ವರೂಪದಲ್ಲಿ ವ್ಯಾಪಿಸಿತ್ತು. ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲಾಗಿದೆ. ಇಡೀ ಕಟ್ಟಡ ಸಂಪೂರ್ಣ ಸುಟ್ಟು ಹೋಗಿದೆ. ಅಕ್ಕಪಕ್ಕದ ಕಟ್ಟಡಗಳಿಗೂ ಬಿಸಿ ಬೆಂಕಿಯ … Read more

ಆನಂದಪುರದಲ್ಲಿ ಹುಲ್ಲಿನ ಲಾರಿ ಧಗಧಗ, ಜೀವ ಪಣಕ್ಕಿಟ್ಟ ಯುವಕರ ತಂಡ, ತಪ್ಪಿತು ಭಾರೀ ಅನಾಹುತ, ಏನಿದು ಘಟನೆ?

281220 Truck Caught Fire in Anandapura 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | ANANDAPURA NEWS | 28 DECEMBER 2020 ಸ್ಥಳೀಯರ ಸಮಯ ಪ್ರಜ್ಞೆಯಿಂದಾಗಿ ಆನಂದಪುರದಲ್ಲಿ ಸಂಭವಿಸಬಹುದಾಗಿದ್ದ ಭಾರಿ ದುರಂತ ತಪ್ಪಿದೆ. ಗೋ ಶಾಲೆಗೆ ಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಹೊತ್ತಿಕೊಂಡು ಕೆಲಕಾಲ ಆತಂಕ ಸೃಷ್ಟಿಸಿತ್ತು. ಏನಿದು ಘಟನೆ? ಹೇಗಾಯ್ತು? ಆನಂದಪುರದ ಹಳೆ ಪೊಲೀಸ್ ಠಾಣೆ ಸಮೀಪದ ಗುಂಡಿ ಬೈಲು ರಸ್ತೆಯಲ್ಲಿ ಲಾರಿಗೆ ಹುಲ್ಲು ತುಂಬಿಕೊಂಡು ಬರಲಾಗುತ್ತಿತ್ತು. ಈ ವೇಳೆ ವೈರ್ … Read more

ಚಲಿಸುತ್ತಿದ್ದ ಬಸ್ಸಿನಿಂದ ಜಿಗಿದು ಮೂವರು ಪ್ರಯಾಣಿಕರಿಗೆ ಗಾಯ, ಬಸ್ಸಿನಿಂದ ಹಾರಿದ್ದೇಕೆ? ಏನಿದು ಘಟನೆ?

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 13 DECEMBER 2020 ಚಲಿಸುತ್ತಿದ್ದ ಬಸ್‍ನಿಂದ ಜಿಗಿದು ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸಾಗರ ತಾಲೂಕು ಸಿರಿವಂತೆ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಇದನ್ನೂ ಓದಿ | ಶಿವಮೊಗ್ಗದ ಉಷಾ ನರ್ಸಿಂಗ್ ಹೋಂ ಬಳಿ ಸರ್ಕಲ್‌ನಲ್ಲಿ ಲಾರಿ, ಬೈಕ್ ಅಪಘಾತ ಬಸ್‍ನಿಂದ ಜಿಗಿದದ್ದು ಏಕೆ? ಕಾರ್ಗಲ್ ಶಿಲ್ಪಾ, ಹುಣಸೂರಿನ ಮಧುರಾ ಮತ್ತು ಯುವಕನೊಬ್ಬ ಬಸ್ಸಿನಿಂದ ಜಿಗಿದವರು. ಸಾಗರದಿಂದ ಕಾರ್ಗಲ್‍ಗೆ ತೆರಳುತ್ತಿದ್ದ ಬಸ್ಸು ಸಿರವಂತೆ ಬಳಿ ಬರುತ್ತಿದ್ದಂತೆ ದಟ್ಟ ಹೊಗೆ ಆವರಿಸಿಕೊಂಡಿದೆ. ಇದರಿಂದ … Read more

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಕೋವಿಡ್ ವಾರ್ಡ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್

221120 Fire At Covid Ward in Mc Gann 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 22 NOVEMBER 2020 ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಕರೋನ ವಾರ್ಡ್‍ನಲ್ಲಿ ಶಾರ್ಟ್‍ ಸರ್ಕಿಟ್‍ ಸಂಭವಿಸಿದೆ. ಯಂತ್ರವೊಂದರಲ್ಲಿ ಹೊಗೆ ಕಾಣಿಸಿಕೊಂಡು, ಆತಂಕ ಮೂಡಿಸಿತ್ತು. ಎರಡು ಬಾರಿ ಶಾರ್ಟ್ ಸರ್ಕಿಟ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆ ಯಂತ್ರಕ್ಕೆ ಪ್ರತ್ಯೇಕ ವಿದ್ಯುತ್ ಬೋರ್ಡ್ ಅಳವಡಿಸಲಾಗಿದೆ. ಇದರಲ್ಲಿ ಶಾರ್ಟ್ ಸರ್ಕಿಟ್ ಸಂಭವಿಸಿದೆ. ಮಧ್ಯಾಹ್ನ 1.30ರ ಹೊತ್ತಿಗೆ ಮೊದಲು ಹೊಗೆ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ಸಿಬ್ಬಂದಿ ಪರಿಶೀಲನೆ ನಡೆಸಿ, ಆತಂಕ ದೂರಗೊಳಿಸಿದ್ದರು. ಸಂಜೆ ವೇಳೆಗೆ ಅದೆ ಬೋರ್ಡ್‍ನಲ್ಲಿ ಪುನಃ ಹೊಗೆ … Read more

ಸಾಗರದ ತಾಯಿ, ಮಗನ ಜೋಡಿ ಕೊಲೆಯ ಎರಡನೆ ಆರೋಪಿ ಪಕ್ಕದ್ಮನೆ ಹುಡುಗಿ, ಹತ್ಯೆಗೆ ಕಾರಣವಾಯ್ತಾ ವಿಡಿಯೋ?

121020 Double Murder in Sagara 1

ಶಿವಮೊಗ್ಗ ಲೈವ್.ಕಾಂ | SAGARA NEWS | 21 ಅಕ್ಟೋಬರ್ 2020 ಸಾಗರ ತಾಲೂಕು ಇಕ್ಕೇರಿ ಸಮೀಪದ ಕುನ್ನಿಕೋಡ್ಲು ಗ್ರಾಮದಲ್ಲಿ ತಾಯಿ ಮತ್ತು ಮಗನ ಹತ್ಯೆ ಪ್ರಕರಣಕ್ಕೆ ಪ್ರಮುಖ ಕಾರಣ ಒಂದು ವಿಡಿಯೋ ಎಂದು ಹೇಳಲಾಗುತ್ತಿದೆ. ಪೊಲೀಸ್ ತನಿಖೆಯಲ್ಲಿ ಈ ವಿಚಾರ ಬಯಲಾಗಿದೆ. ಯಾವುದದು ವಿಡಿಯೋ? ಕೊಲೆಯಾದ ಪ್ರವೀಣ್ ತನ್ನ ಪಕ್ಕದ ಮನೆಯ ಶ್ರುತಿ ಎಂಬ ಯುವತಿಯ ಕೆಲವು ಖಾಸಗಿ ವಿಡಿಯೋಗಳನ್ನು ಇಟ್ಟುಕೊಂಡು ಆಕೆಗೆ ಬ್ಲಾಕ್ ಮೇಲ್ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಇದೇ ಕಾರಣಕ್ಕೆ ಶ್ರುತಿ ತನ್ನ … Read more

ತುಂಗಾ ನದಿಗೆ ಹಾರಿದ್ದ ಯುವಕನ ಶೋಧ ಕಾರ್ಯ ಮತ್ತಷ್ಟು ಬಿರುಸು, ಹೇಗೆ ನಡೀತಿದೆ ಗೊತ್ತಾ ಕಾರ್ಯಾಚರಣೆ?

150820 Search Operation Continues for a boy 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಆಗಸ್ಟ್ 2020 ಯುವತಿ ಜೊತೆಗೆ ತುಂಗಾ ನದಿಗೆ ಜಿಗಿದ ಯುವಕನ ಶೋಧ ಕಾರ್ಯ ಮುಂದುವರೆದಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಪೊಲೀಸರು ಶೋಧ ನಡೆಸುತ್ತಿದ್ದಾರೆ. ಹೇಗೆ ನಡೀತಿದೆ ಶೋಧ ಕಾರ್ಯ? ಬೈಪಾಸ್ ರಸ್ತೆಯಲ್ಲಿ ಸೇತುವೆ ಬಳಿ ಅನುಷಾ (20) ಮತ್ತು ಸಂತೋಷ್ (20) ಶುಕ್ರವಾರ ಮಧ್ಯಾಹ್ನ ತುಂಗಾ ಹೊಳೆಗೆ ಹಾರಿದ್ದರು. ಈವರೆಗೂ ಸಂತೋಷ್ ಪತ್ತೆಯಾಗಿಲ್ಲ. ಆತನ ಶೋಧ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಅಗ್ನಿಶಾಮಕ ದಳ ಎರಡು ಬೋಟ್‍ಗಳಲ್ಲಿ … Read more

ನಡುರಾತ್ರಿ ಎರಡು ಬೈಕ್‌ಗಳಿಗೆ ಬೆಂಕಿ, ಮುಂದುವರೆದ ಕಿಡಿಗೇಡಿ ಕೃತ್ಯ, ಗಾಂಧಿ ಬಜಾರ್‌ನಲ್ಲಿ ಆತಂಕ

230720 Fire At Vehicles in Shimoga Gandhi Bazaar 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಜುಲೈ 2020 ಮನೆ ಬಳಿ ನಿಲ್ಲಿಸಿರುವ ವಾಹನಗಳಿಗೆ ನಡುರಾತ್ರಿ ಬೆಂಕಿ ಹಚ್ಚುವ ಕಿಡಿಗೇಡಿಗಳ ಕೃತ್ಯ ಮುಂದುವರೆದಿದೆ. ಗಾಂಧಿ ಬಜಾರ್‍ನಲ್ಲಿ ಎರಡು ದ್ವಿಚಕ್ರ ವಾಹನಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಗಾಂಧಿ ಬಜಾರ್ ಮುಖ್ಯ ರಸ್ತೆಯ ಬಂಗಾರದ ಅಂಗಡಿಯೊಂದರ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಎರಡು ವಾಹನಗಳು ಸುಟ್ಟು ಕರಕಲಾಗಿದೆ. ಬೆಂಕಿಯ ತೀವ್ರತೆಗೆ ಬಂಗಾರದ ಅಂಗಡಿಯ ಬೋರ್ಡು, ರೋಲಿಂಗ್ ಷಟರ್ ಮುಂದೆ ಇದ್ದ ರೂಫ್‍ಗಳು ಸುಟ್ಟು ಹೋಗಿವೆ. … Read more

ಹೊಸನಗರದ ತೋಟದಲ್ಲಿ ಆಕಸ್ಮಿಕ ಬೆಂಕಿ, ಹೊತ್ತಿ ಉರಿದ ಮರಗಳು

050420 Fire in Hosanagara 1

ಶಿವಮೊಗ್ಗ ಲೈವ್.ಕಾಂ | HOSANAGARA | 5 ಏಪ್ರಿಲ್ 2020 ಆಕಸ್ಮಿಕವಾಗಿ ತಗುಲಿದ ಬೆಂಕಿ, ತೋಟದಲ್ಲಿದ್ದ ಮರಗಳನ್ನು ಆಹುತಿ ಪಡೆದಿದೆ. ಹೊಸನಗರ ತಾಲೂಕು ಕಲ್ಲುಹಳ್ಳ ಸಮೀಪ ಶನಿವಾರ ಘಟನೆ ಸಂಭವಿಸಿದೆ. ಅಬ್ಬುಸಾಬ್ ಎಂಬುವವರಿಗೆ ಸೇರಿದ ತೋಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಿಂದಾಗಿ ಮರಗಳು ಸುಟ್ಟು ಹೋಗಿವೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆ ಸಂಬಂಧ ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 ವಾಟ್ಸಪ್ … Read more