ತೋಟದ ಮನೆಗೆ ಆಕಸ್ಮಿಕ ಬೆಂಕಿ, ಧಗಧಗ ಉರಿದು ಹೋದ ವಸ್ತುಗಳು

ಶಿವಮೊಗ್ಗ ಲೈವ್.ಕಾಂ | SAGARA | 3 ಫೆಬ್ರವರಿ 2020 ತೋಟದ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹಲವು ವಸ್ತುಗಳು ಸುಟ್ಟು ಭಸ್ಮವಾಗಿದೆ. ಸಾಗರ ತಾಲೂಕು ಆವಿನಹಳ್ಳಿ ಗ್ರಾಮದ ಸಿಗಂದೂರು ರಸ್ತೆಯಲ್ಲಿ ಘಟನೆ ಸಂಭವಿಸಿದೆ. ನಾರಾಯಣಪ್ಪ ಎಂಬುವವರಿಗೆ ಸೇರಿದ ತೋಟದ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಬೈಕ್ ಸೇರಿದಂತೆ ಹಲವು ವಸ್ತುಗಳು ಸುಟ್ಟು ಭಸ್ಮವಾಗಿವೆ. ಜಿಲ್ಲಾ ಪಂಚಾಯಿತಿ ಸದಸ್ಯ ಭೀಮನೇರಿ ಶಿವಪ್ಪ, ಮಾಜಿ … Read more

ಹೊಸನಗರದ ನಗರದಲ್ಲಿ ಟೈರ್’ಗೆ ಬೆಂಕಿ ಹಚ್ಚಿ ಆಕ್ರೋಶ, ಶರಾವತಿ ನದಿಗಾಗಿ ಬೈಕ್ ಜಾಥಾ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 10 ಜುಲೈ 2019 ಭಾರೀ ಮಳೆಯ ನಡುವೆಯೂ ಹೊಸನಗರದ ನಗರ ಹೋಬಳಿಯಲ್ಲಿ ಶರಾವತಿ ನದಿಗಾಗಿ ಬಂದ್ ಆಚರಿಸಲಾಯಿತು. ನಗರದಲ್ಲಿ ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆ ಕಾರ್ಯಕರ್ತರು, ಸಾರ್ವಜನಿಕರು, ಟೈರ್’ಗೆ ಬೆಂಕಿ ಹಚ್ಚಿ, ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು. ಇನ್ನು, ನಗರದ ವಿವಿಧೆಡೆ ಬೈಕ್ ಜಾಥಾ ನಡೆಸಲಾಯಿತು. ಶರಾವತಿ ನದಿ ಪರವಾಗಿ ಘೋಷಣೆ ಕೂಗಿದ ಜನರು, ಸರ್ಕಾರ ಡಿಪಿಆರ್ ಸಿದ್ಧಪಡಿಸುವ ಆದೇಶ ಹಿಂಪಡೆಯಬೇಕು ಎಂದು ಆಗ್ರಹಿಸಿದರು. ನಗರದ ನಾಡ ಕಚೇರಿ, ಬ್ಯಾಂಕ್, … Read more

ಭದ್ರಾವತಿಯಲ್ಲಿ ಸರ್ಕಾರಿ ಶಾಲೆಗೆ ಬೆಂಕಿ ಇಟ್ಟು, ‘ಐ ಲವ್ ಯು’ ಅಂತಾ ಬರೆದ ಕಿಡಿಗೇಡಿಗಳು

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | 10 ಮಾರ್ಚ್ 2019 ಸರ್ಕಾರಿ ಶಾಲೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಬಳಿಕ ಗೋಡೆ ಮೇಲೆ ಐ ಲವ್ ಯು ಎಂದು ಬರೆದಿದ್ದಾರೆ. ಶನಿವಾರ ಬೆಳಗ್ಗೆ ಘಟನೆ ನಡೆದಿದೆ. ದೊಣಬಘಟ್ಟ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಿಟಕಿ ಮೂಲಕ, ಬೆಂಕಿಕಡ್ಡಿ ಗೀರಿ ಹಾಕಲಾಗಿದೆ. ಇದರಿಂದ ಕೊಠಡಿಯಲ್ಲಿದ್ದ ಎರಡು ಕುರ್ಚಿಗಳು ಸುಟ್ಟು ಹೋಗಿವೆ. ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿವಮೊಗ್ಗ ಲೈವ್.ಕಾಂ … Read more

ಹೊಸನಗರದಲ್ಲಿ ಕಾಳ್ಗಿಚ್ಚು, ಎಂಪಿಎಂ ನಡುತೋಪು ಭಸ್ಮ, ಧಗಧಗ ಉರಿದ ಅಡಕೆ, ತಾಳೆ ತೋಟ

HOSANAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | 22 ಫೆಬ್ರವರಿ 2019 ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತಾ ಮತ್ತು ಹೊನ್ನೆಕೊಪ್ಪ ಗ್ರಾಮದಲ್ಲಿ ಕಾಳ್ಗಿಚ್ಚು ಕಾಣಿಸಿಕೊಂಡಿದೆ. ಇದರಿಂದ ಎಂಪಿಎಂ ಆರಣ್ಯ ವ್ಯಾಪ್ತಿ ಮತ್ತು ಕೃಷಿ ಜಮೀನು ಬೆಂಕಿಗೆ ಆಹುತಿಯಾಗಿದೆ. ಗುರುವಾರ ಮಧ್ಯಾಹ್ನ ಸುತ್ತಾ ಗ್ರಾಮದ ವ್ಯಾಪ್ತಿಯಲ್ಲಿರುವ ಎಂಪಿಎಂ ಅರಣ್ಯದಲ್ಲಿ ಬೆಂಕಿ ಕಾಣಿಕೊಂಡಿತ್ತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯರ ನೆರವಿನೊಂದಿಗೆ ಬೆಂಕಿ ನಂದಿಸಿದ್ದಾರೆ. ಬೆಂಕಿಯಿಂದಾಗಿ ಎಂಪಿಎಂ ನೆಡುತೋಪಿಗೆ ಹಾನಿಯಾಗಿದೆ. ಇದಾದ ಕೆಲವೇ ಕ್ಷಣದಲ್ಲಿ ಹೊನ್ನೆಕೊಪ್ಪ ಗ್ರಾಮದಲ್ಲಿಯೂ ಬೆಂಕಿ ಕಾಣಿಸಿಕೊಂಡಿದೆ. ಬಾಳೆಕೊಪ್ಪ … Read more

ನೂರು ಕ್ವಿಂಟಾಲ್ ಜೋಳ ಧಗಧಗ, ಶಾರ್ಟ್ ಸರ್ಕಿಟ್’ಗೆ ಎರಡೂವರೆ ಎಕರೆ ಕಬ್ಬು ಭಸ್ಮ

ಶಿವಮೊಗ್ಗ ಲೈವ್.ಕಾಂ | 4 ಡಿಸೆಂಬರ್ 2018 ಪ್ರತ್ಯೇಕ ಪ್ರಕರಣದಲ್ಲಿ ಕಬ್ಬು ಮತ್ತು ನೂರು ಕ್ವಿಂಟಾಲ್ ಜೋಳ ಬೆಂಕಿಗೆ ಆಹುತಿಯಾಗಿದೆ. ಇದರಿಂದ ರೈತರಿಗೆ ಭಾರೀ ಪ್ರಮಾಣದ ನಷ್ಟ ಉಂಟಾಗಿದೆ. ನೂರು ಕ್ವಿಂಟಾಲ್ ಜೋಳಕ್ಕೆ ಬೆಂಕಿ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಮಾರು ನೂರು ಕ್ವಿಂಟಾಲ್’ನಷ್ಟು, ಕಟಾವು ಮಾಡಿದ್ದ ಮೆಕ್ಕೆ ಜೋಳ ಸುಟ್ಟು ಹೋಗಿದೆ. ತಾಲೂಕಿನ ಹೆಗ್ಗೋಡು ಗ್ರಾಮದ ಮಲ್ಲಿಕಾರ್ಜುನಗೌಡ ಎಂಬುವವರಿಗೆ ಸೇರಿದ ಮೆಕ್ಕೆ ಜೋಳಕ್ಕೆ ಬೆಂಕಿ ತುಗಿಲಿದೆ. ನಾಲ್ಕು ಎಕರೆಯಲ್ಲಿ ಬೆಳೆದ ಮೆಕ್ಕೆ ಜೋಳವನ್ನು ಕಟಾವು ಮಾಡಿ, ರಾಶಿ … Read more