BREAKING NEWS – ಭದ್ರಾವತಿಯಲ್ಲಿ ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸ್

BREAKING-NEWS-GENERAL-

ಭದ್ರಾವತಿ: ಕ್ರಿಕೆಟ್ ವಿಚಾರವಾಗಿ ನಡೆದ ಹತ್ಯೆ ಪ್ರಕರಣ ಸಂಬಂಧ ಆರೋಪಿಯೊಬ್ಬನ ಕಾಲಿಗೆ ಪೊಲೀಸರು (Police) ಗುಂಡು ಹಾರಿಸಿದ್ದಾರೆ. ಅರುಣ್ ಕುಮಾರ್ (19) ಎಂಬಾತನ ಕಾಲಿಗೆ ಹೊಸಮನೆ ಠಾಣೆ ಪಿಎಸ್‌ಐ ಗುಂಡು ಹಾರಿಸಿದ್ದಾರೆ. ಅರುಣ್ ಕುಮಾರ್ ವಿರುದ್ಧ ಐದು ಪ್ರಕರಣಗಳಿವೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ವಾಟ್ಸಪ್‌ನಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕಳೆದ ರಾತ್ರಿ ಕ್ರಿಕೆಟ್ ವಿಚಾರವಾಗಿ ನಡೆದ ಜಗಳದಲ್ಲಿ ಅರುಣ್ ಎಂಬಾತನ ಹತ್ಯೆಯಾಗಿತ್ತು. ಈ ಪ್ರಕರಣದಲ್ಲಿ ಅರುಣ್ ಕುಮಾರ್ ಆರೋಪಿಯಾಗಿದ್ದ. ಬಂಧಿಸಲು ತೆರಳಿದಾಗ ಪೊಲೀಸರ ಮೇಲೆ ಹಲ್ಲೆಗೆ … Read more

BREAKING NEWS – ಭದ್ರಾವತಿಯಲ್ಲಿ ರೌಡಿ ಶೀಟರ್‌ ಕಾಲಿಗೆ ಗುಂಡು ಹಾರಿಸಿದ ಲೇಡಿ ಇನ್ಸ್‌ಪೆಕ್ಟರ್‌

breaking news graphics

ಭದ್ರಾವತಿ : ಬಂಧಿಸಲು ತೆರಳಿದ್ದ ಪೊಲೀಸ್‌ ಸಿಬ್ಬಂದಿ ಮೇಲೆ ದಾಳಿ ನಡೆಸಿ ಎಸ್ಕೇಪ್‌ ಆಗಲು ಯತ್ನಿಸಿದ್ದ ರೌಡಿ ಶೀಟರ್‌ (Rowdy Sheeter) ಕಡೇಕಲ್‌ ಅಬೀದ್‌ ಕಾಲಿಗೆ ಗುಂಡು ಹಾರಿಸಲಾಗಿದೆ. ಪೇಪರ್‌ ಟೌನ್‌ ಇನ್ಸ್‌ಪೆಕ್ಟರ್‌ ನಾಗಮ್ಮ, ರೌಡಿ ಶೀಟರ್‌ ಕಡೇಕಲ್‌ ಅಬೀದ್‌ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದ್ದಾರೆ. ಕೊಲೆ ಯತ್ನ ಪ್ರಕರಣದರಲ್ಲಿ ರೌಡಿ ಶೀಟರ್‌ (Rowdy Sheeter) ಕಡೇಕಲ್‌ ಅಬೀದ್‌ ತಲೆ ಮರೆಸಿಕೊಂಡಿದ್ದ. ಕಳೆದ ಒಂದು ತಿಂಗಳಿನಿಂದ ಈತನಿಗಾಗಿ ಪೊಲೀಸರು ಶೋಧಿಸುತ್ತಿದ್ದರು. ಇಂದು ಈತನ … Read more

‌BREAKING NEWS | ಭದ್ರಾವತಿಯಲ್ಲಿ ಗುಂಡನ ಕಾಲಿಗೆ ಗುಂಡು ಹಾರಿಸಿದ ಪೊಲೀಸ್

BHADRAVATHI-BREAKING-NEWS.jpg

ಭದ್ರಾವತಿ : ಪ್ರಕರಣವೊಂದರ ಆರೋಪಿಯ ಕಾಲಿಗೆ ಪೊಲೀಸರು (Police) ಗುಂಡು ಹಾರಿಸಿದ್ದಾರೆ. ಪೊಲೀಸ್‌ ಸಿಬ್ಬಂದಿಯ ಮೇಲೆ ಆರೋಪಿ ದಾಳಿ ನಡೆಸಿದ್ದು, ಆತ್ಮರಕ್ಷಣೆಗಾಗಿ ಸಬ್‌ ಇನ್ಸ್‌ಪೆಕ್ಟರ್‌ ಗುಂಡು ಹಾರಿಸಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ತಿಳಿಸಿದ್ದಾರೆ. ಗುಂಡ ಅಲಿಯಾಸ್‌ ರವಿ ಎಂಬಾತನ ಕಾಲಿಗೆ ಗುಂಡು ಹಾರಿಸಲಾಗಿದೆ. ಹೊಸಮನೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ರೌಡಿ ಶೀಟರ್‌ ಗುಂಡ ಪೊಲೀಸ್‌ ಸಿಬ್ಬಂದಿ ಆದರ್ಶ್‌ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಪಿಎಸ್‌ಐ ಕೃಷ್ಣ, ಗುಂಡನಿಗೆ ಶರಣಾಗುವಂತೆ ಸೂಚಿಸಿದರು. … Read more

BREAKING NEWS – ಸಾರ್ವಜನಿಕರನ್ನು ಅಡ್ಡಗಟ್ಟಿ ಕೊಲೆಗೆ ಯತ್ನ, ರೌಡಿ ಶೀಟರ್‌ ಕಾಲಿಗೆ ಗುಂಡು ಹಾರಿಸಿದ ಪೊಲೀಸ್‌

Police-Jeep-With-Light-New.

SHIMOGA, 12 AUGUST 2024 : ಸಾರ್ವಜನಿಕರನ್ನ ಅಡ್ಡಗಟ್ಟಿ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ ರೌಡಿ ಶೀಟರ್‌ ಒಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ರೌಡಿ ಶೀಟರ್‌ (Rowdy Sheeter) ಭವಿತ್‌ ಎಂಬಾತನ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಮಾಧ್ಯಮಗಳಿಗೆ ವಾಟ್ಸಪ್‌ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ ⇒  ಮಹಿಳಾ ಶೌಚಾಲಯದ ಕಸದ ಬುಟ್ಟಿಯಲ್ಲಿ ಮೊಬೈಲ್‌ ಪತ್ತೆ, ರೆಕಾರ್ಡ್‌ ಆಗ್ತಿತ್ತು ವಿಡಿಯೋ, ಭದ್ರಾವತಿ ಯುವಕ ಅರೆಸ್ಟ್‌ ಕಳೆದ ರಾತ್ರಿ ಜಯನಗರ ಪೊಲೀಸ್‌ ಠಾಣೆ … Read more

ಶಿವಮೊಗ್ಗದಲ್ಲಿ ಕೋವಿಯಿಂದ ಆಕಸ್ಮಿಕವಾಗಿ ಹಾರಿದ ಗುಂಡು, ವ್ಯಕ್ತಿಗೆ ಗಂಭೀರ ಗಾಯ

Crime-News-General-Image

SHIVAMOGGA LIVE NEWS | 20 JUNE 2024 SHIMOGA : ಕೋವಿಯಿಂದ ಆಕಸ್ಮಿಕವಾಗಿ ಹಾರಿದ ಗುಂಡು (Firing) ತಗುಲಿ ವ್ಯಕ್ತಿಯೊಬ್ಬ ಗಂಭೀರ ಗಾಯಗೊಂಡಿದ್ದಾನೆ. ಶಿವಮೊಗ್ಗ ತಾಲೂಕು ಹುಣಸೋಡು ಗ್ರಾಮದ ಜಮೀನಿನಲ್ಲಿ ಘಟನೆ ಸಂಭವಿಸಿದೆ. ಲೋಕೇಶ್‌ (36) ಗಾಯಾಳು. ಜೂ.15ರಂದು ರಾತ್ರಿ ಕುಮಾರ ನಾಯ್ಕ ಎಂಬುವವರ ಜಮೀನಿನಲ್ಲಿ ಜೋಳ ಕಾಯಲು ಹೋಗಿದ್ದ ಸಂದರ್ಭ ಅವಘಡ ಸಂಭವಿಸಿದೆ. ಕುಮಾರ ನಾಯ್ಕ ಕೋವಿ ಹಿಡಿದುಕೊಂಡಿದ್ದಾಗ ಆಕಸ್ಮಿಕವಾಗಿ ಹಾರಿದ ಗುಂಡು ಲೋಕೇಶ್‌ಗೆ ತಗುಲಿದೆ. ಗಂಭೀರ ಗಾಯಗೊಂಡಿದ್ದ ಆತನನ್ನು ಕೂಡಲೆ ಶಿವಮೊಗ್ಗದ ಮೆಗ್ಗಾನ್‌ … Read more

BREAKING NEWS – ಶಿವಮೊಗ್ಗದಲ್ಲಿ ಆರೋಪಿ ಕಾಲಿಗೆ ಗುಂಡು ಹೊಡೆದ ಪೊಲೀಸರು

Police-use-gun-at-malligenahalli-in-Shimoga

SHIVAMOGGA LIVE NEWS | 25 MARCH 2024 SHIMOGA : ಬಂಧನಕ್ಕೆ ತೆರಳಿದ್ದ ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ ಕಾಲಿಗೆ ಗುಂಡು ಹಾರಿಸಿಲಾಗಿದೆ. ಫಾರು ಎಂಬಾತನ ಕಾಲಿಗೆ ಇಂದು ಬೆಳಗ್ಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿ ಫಾರು ಎಂಬಾತ ಮಲ್ಲಿಗೇನಹಳ್ಳಿ ಬಳಿ ಇರುವ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಆತನ ಬಂಧನಕ್ಕೆ ತೆರಳಿದ್ದ ವೇಳೆ ತುಂಗಾ ನಗರ ಠಾಣೆ ಸಿಬ್ಬಂದಿ ನಾಗಪ್ಪ ಅವರ ಮೇಲೆ ಆರೋಪಿ ಫಾರು ಚಾಕುವಿನಿಂದ … Read more

ಸಂಭ್ರಮವಿದ್ದ ಮನೆಯಲ್ಲಿ ಸಂಭವಿಸಿತು ದುರ್ಘಟನೆ, ಆಗಿದ್ದೇನು? ಇಬ್ಬರ ಸಾವಿಗೆ ಕಾರಣವೇನು?

New-Year-party-firing-in-Shimoga-city

SHIVAMOGGA LIVE NEWS | 1 JANUARY 2023 ಶಿವಮೊಗ್ಗ : ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಸಂಭವಿಸಿದ ಅವಘಡ (firing) ಇಬ್ಬರನ್ನು ಬಲಿ ಪಡೆದಿದೆ. ಎರಡು ಕುಟುಂಬಗಳು ಕಣ್ಣೀರಿನಲ್ಲಿ ಕೈ ತೊಳೆಯುವಂತೆ ಮಾಡಿದೆ. ಶಿವಮೊಗ್ಗದ ವಿದ್ಯಾನಗರದಲ್ಲಿ ಕಳೆದ ರಾತ್ರಿ ಸಂಭವಿಸಿದ ದುರ್ಘಟನೆಯಲ್ಲಿ (firing) ಉದ್ಯಮಿ ಮಂಜುನಾಥ್ ಓಲೇಕರ್ ಮತ್ತು ವಿನಯ್ ಎಂಬುವವರು ಸಾವನ್ನಪ್ಪಿದ್ದಾರೆ. ಸಂಭ್ರಮಾಚರಣೆಯ ಮೂಡ್ ನಲ್ಲಿದ್ದ ಮನೆಗೆ ಕೆಲವೆ ನಿಮಿಷದಲ್ಲಿ ಸೂತಕದ ಛಾಯೆ ಆವರಿಸಿದೆ. ಹೇಗಾಯ್ತು ಘಟನೆ? (firing) ಗೋಪಾಲ್ ಗ್ಲಾಸ್ ಹೌಸ್ ಮಾಲೀಕ … Read more

BREAKING NEWS – ಸಂಭ್ರಮಾಚರಣೆ ವೇಳೆ ಗುಂಡೇಟು, ಗಂಭೀರ ಗಾಯಗೊಂಡಿದ್ದ ಯುವಕ ಸಾವು

FULL-BREAKING-NEWS-PLATE

SHIVAMOGGA LIVE NEWS | 1 JANUARY 2023 ಶಿವಮೊಗ್ಗ : ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಬಂದೂಕಿನಿಂದ ಹಾರಿದ ಗುಂಡು (misfire) ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಮೃತಪಟ್ಟಿದ್ದಾನೆ. ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಆತ ಕೊನೆಯುಸಿರೆಳೆದಿದ್ದಾನೆ. ವಿದ್ಯಾನಗರದಲ್ಲಿ ಮಂಜುನಾಥ ಓಲೇಕಾರ್ ಅವರ ಮನೆಯಲ್ಲಿ ಘಟನೆ ಸಂಭವಿಸಿದೆ. 12 ಗಂಟೆಗೆ ಸಂಭ್ರಮಾಚರಣೆ ವೇಳೆ ಮಂಜುನಾಥ ಓಲೇಕರ್ ತಮ್ಮ ಬಂದೂಕಿನಿಂದ ಗಾಳಿಯಲ್ಲಿ ಗುಂಡು (misfire) ಹಾರಿಸಿದ್ದರು. ಆದರೆ ಆ ಗುಂಡು ಮಂಜುನಾಥ ಓಲೇಕಾರ್ ಅವರ ಮಗನ … Read more

ಅರ್ಧ ವರ್ಷದಲ್ಲಿ 6 ರೌಡಿಗಳ ಕಾಲಿಗೆ ಗುಂಡಿಟ್ಟ ಶಿವಮೊಗ್ಗ ಪೊಲೀಸರು, ಯಾರೆಲ್ಲರಿಗೆ ಫೈರ್ ಮಾಡಲಾಗಿದೆ?

Firing-on-Praveen-aliyas-Motu-in-Shimoga

SHIVAMOGGA LIVE NEWS | 19 DECEMBER 2022 ಶಿವಮೊಗ್ಗ : ಜೈಲ್ ರಸ್ತೆಯಲ್ಲಿ ಕಾರಿಗೆ ಬೆಂಕಿ ಹಚ್ಚಿದ್ದ ಪ್ರಕರಣದ ಆರೋಪಿಯ ಕಾಲಿಗೆ ಪೊಲೀಸರು ಗುಂಡು (police firing) ಹೊಡೆದಿದ್ದಾರೆ. ಈ ಮೂಲಕ ಅರ್ಧ ವರ್ಷದಲ್ಲಿ ಶಿವಮೊಗ್ಗ ಪೊಲೀಸರು ಆರನೆ ಬಾರಿ ತಮ್ಮ ಬಂದೂಕಿಗೆ ಕೆಲಸ ಕೊಟ್ಟಿದ್ದಾರೆ. ಜೂನ್ ತಿಂಗಳಿಂದ ಯಾರೆಲ್ಲರ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ ಅನ್ನುವುದರ ಪೂರ್ಣ ಮಾಹಿತಿ ಇಲ್ಲಿದೆ. (police firing) ♦ ಅರ್ಷದ್ ಖಾನ್ | ಜೂನ್ 3, 2022 ಶಿವಮೊಗ್ಗದ … Read more

BREAKING NEWS | ಶಿವಮೊಗ್ಗದಲ್ಲಿ ಆರೋಪಿ ಕಾಲಿಗೆ ಪೊಲೀಸರಿಂದ ಫೈರಿಂಗ್, ಕಾರಣವೇನು?

breaking news graphics

SHIVAMOGGA LIVE NEWS | 19 DECEMBER 2022 ಶಿವಮೊಗ್ಗ : ಕಾರಿಗೆ ಬೆಂಕಿ ಹಚ್ಚಿದ್ದ ಪ್ರಕರಣ ಸಂಬಂಧ ಬಂಧಿಸಿಲು ತೆರಳಿದ್ದಾಗ ಪೊಲೀಸರ ಮೇಲೆ ಆರೋಪಿಯೊಬ್ಬ ದಾಳಿ ಮಾಡಿದ್ದಾನೆ. ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು (police firing) ಹಾರಿಸಿದ್ದಾರೆ. ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ಮತ್ತು ಆರೋಪಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರವೀಣ್ ಅಲಿಯಾಸ್ ಮೋಟು ಪ್ರವೀಣ ಎಂಬಾತನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಇವತ್ತು ಬೆಳಗ್ಗೆ ಪ್ರವೀಣನನ್ನು ಬಂಧಿಸಲು ಪೊಲೀಸರ ತಂಡ … Read more