5 ತಿಂಗಳು, ಐವರ ಕಾಲಿಗೆ ಗುಂಡು, ಯಾರೆಲ್ಲರ ಕಾಲು ಸೀಳಿದೆ ಗೊತ್ತಾ ಶಿವಮೊಗ್ಗ ಪೊಲೀಸರ ಬುಲೆಟ್?

five-firing-in-a-year-by-Shimoga-Police

SHIVAMOGGA LIVE NEWS | 6 NOVEMBER 2022 SHIMOGA | ರೌಡಿಗಳು, ಸಮಾಜ ಘಾತುಕ ಶಕ್ತಿಗಳಲ್ಲಿ ಭಯ ಹುಟ್ಟಿಸಲು ನಗರದ ಪೊಲೀಸರು ಪದೇ ಪದೆ ತಮ್ಮ ಬಂದೂಕಿಗೆ ಕೆಲಸ ಕೊಡುತ್ತಿದ್ದಾರೆ. ಕೊಲೆ, ಕೊಲೆ ಯತ್ನ, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿ, ಜನರಲ್ಲಿ ಭೀತಿ ಮೂಡಿಸುತ್ತಿದ್ದವರ ಮೇಲೆ ಗುಂಡು (Police Fire) ಹಾರಿಸಲಾಗಿದೆ. ಈ ವರ್ಷ ಐವರು ಆರೋಪಿಗಳ ಕಾಲಿಗೆ ಗುಂಡು ಹೊಡೆದಿದ್ದಾರೆ. ಕಾರ್ಯಾಚರಣೆ ವೇಳೆ ಮತ್ತು ಮಹಜರ್ ಗೆ ಕರೆದೊಯ್ದ ಸಂದರ್ಭ ಪೊಲೀಸರ ಮೇಲೆಯೆ ಸಮಾಜ ಘಾತುಕರು … Read more

ಬೆಳ್ಳಂಬೆಳಗ್ಗೆ ಆರೋಪಿಗೆ ಗುಂಡೇಟು, ಪ್ರಕರಣದ ಬಗ್ಗೆ ಶಿವಮೊಗ್ಗ ಎಸ್.ಪಿ ಹೇಳಿದ 3 ಪ್ರಮುಖಾಂಶ ಇಲ್ಲಿದೆ

Shimoga-Police-PSI-vasanth-Firing-on-Aslam

SHIVAMOGGA LIVE NEWS | 5 NOVEMBER 2022

SHIMOGA | ಬೆಳ್ಳಂಬೆಳಗ್ಗೆ ಶಿವಮೊಗ್ಗ ಪೊಲೀಸರು ಆರೋಪಿ ಆಸ್ಲಂ ಮೇಲೆ ಗುಂಡು ಹಾರಿಸಿದ್ದಾರೆ. ಪೊಲೀಸ್ ಸಿಬ್ಬಂದಿ ರಮೇಶ್ ಅವರ ಮೇಲೆ ಹಲ್ಲೆ ಮಾಡಿದ ಅಸ್ಲಂ ಕಾಲಿಗೆ ಪಿಎಸ್ಐ ವಸಂತ್ ಅವರು ಗುಂಡು ಹೊಡೆದಿದ್ದಾರೆ. (firing on aslam)

Shimoga Nanjappa Hospital

ಘಟನೆ ಮಾಹಿತಿ ಲಭಿಸುತ್ತಿದ್ದಂತೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಪೊಲೀಸ್ ಸಿಬ್ಬಂದಿ ರಮೇಶ್ ಅವರ ಆರೋಗ್ಯ ವಿಚಾರಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು, ಮೂರು ಪ್ರಮುಖಾಂಶ ತಿಳಿಸಿದರು.

(firing on aslam)

ರಕ್ಷಣಾಧಿಕಾರಿ ಹೇಳಿದ್ದೇನು?

POINT%201ಆರೋಪಿ ಅಸ್ಲಂಗೆ ಕ್ರಮಿನಲ್ ಹಿನ್ನಲೆ ಇದೆ. ಆತನ ವಿರುದ್ಧ ಈ ಹಿಂದೆ 9 ಪ್ರಕರಣ ದಾಖಲಾಗಿವೆ. ಅವುಗಳಲ್ಲಿ ಪ್ರಮುಖವಾಗಿ ಕೊಲೆ ಯತ್ನ ಪ್ರಕರಣಗಳಿವೆ. ಈಗಿನದ್ದು ಸೇರಿ 10 ಪ್ರಕರಣಗಳು ಅಸ್ಲಂ ವಿರುದ್ಧ ದಾಖಲಾಗಿದೆ. (firing on aslam)

Read more

BREAKING NEWS | ಶಿವಮೊಗ್ಗದಲ್ಲಿ ಆರೋಪಿ ಕಾಲಿಗೆ ಗುಂಡು ಹೊಡೆದ ಪೊಲೀಸರು

breaking news graphics

SHIMOGA | ಮಹಜರ್ ಗೆ ಕರೆದೊಯ್ದ ಸಂದರ್ಭ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡು ಹೊಡೆಯಲಾಗಿದೆ. ವೆಂಕಟೇಶ ನಗರದಲ್ಲಿ ಯುವಕನ ಕೊಲೆ ಪ್ರಕರಣ ಸಂಬಂಧ ಮಹಜರ್ ಗೆ ಕರೆದೊಯ್ದಾಗ ಘಟನೆ ಸಂಭವಿಸಿದೆ. (FIRING ON JABI) ವೆಂಕಟೇಶ ನಗರದಲ್ಲಿ ಮಂಗಳವಾರ ಬೆಳಗಿನ ಜಾವ ವಿಜಯ್ ಎಂಬಾತನ ಹತ್ಯೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದರು. ಬಂಧಿತರನ್ನು ಜಬಿ (23), ದರ್ಶನ್ (21) ಮತ್ತು ಕಾರ್ತಿಕ್ ಅಲಿಯಾಸ್ ಕಟ್ಟೆ (21) ಬಂಧಿತರು. … Read more

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡು ಹಾರಿಸಿ ಆರೋಪಿ ಬಂಧಿಸಿದ ಪೊಲೀಸರು

Firing-on-Mohammed-Jabi.

ಶಿವಮೊಗ್ಗ| ಗಾಂಧಿ ಬಜಾರ್ ತರಕಾರಿ ಮಾರುಕಟ್ಟೆ ಬಳಿ ಯುವಕನಿಗೆ ಚಾಕು ಇರಿದ ಪ್ರಕರಣದ ಆರೋಪಿಗೆ ಪೊಲೀಸರು ಗುಂಡು (FIRING) ಹಾರಿಸಿ ಬಂಧಿಸಿದ್ದಾರೆ. ಮಾರ್ನಮಿ ಬೈಲಿನ ಮೊಹಮ್ಮದ್ ಜಬೀ ಅಲಿಯಾಸ್ ಚರ್ಬಿ (30) ಎಂಬಾತನ ಕಾಲಿಗೆ ಗುಂಡು ಹಾರಿಸಲಾಗಿದೆ. ಶಿವಮೊಗ್ಗದ ಎನ್.ಟಿ.ರಸ್ತೆಯ ಫಲಕ್ ಪ್ಯಾಲಸ್ ಬಳಿ ಬೆಳಗಿನ ಜಾವ ಘಟನೆ ಸಂಭವಿಸಿದೆ. ಹೇಗಾಯ್ತು ಘಟನೆ? ಆ.15ರಂದು ಗಾಂಧಿ ಬಜಾರ್ ತರಕಾರಿ ಮಾರುಕಟ್ಟೆ ಬಳಿ ಪ್ರೇಮ ಸಿಂಗ್ (20) ಎಂಬಾತನ ಹೊಟ್ಟೆಗೆ ಚಾಕು ಇರಿಯಲಾಗಿತ್ತು. ಘಟನೆ ಸಂಬಂಧ ಆರೋಪಿಗಳನ್ನು ಬಂಧಿಸಲು … Read more

ಭದ್ರಾವತಿಯಲ್ಲಿ ನಾಡ ಬಂದೂಕಿನಿಂದ ತಮ್ಮನ ಮೇಲೆ ಗುಂಡು ಹಾರಿಸಿದ ಅಣ್ಣ

crime name image

ಭದ್ರಾವತಿ | ಕ್ಷುಲಕ ವಿಚಾರಕ್ಕೆ ಜಗಳವಾಗಿ ಅಣ್ಣನೆ ತಮ್ಮನ ಮೇಲೆ ಗುಂಡು (FIRING) ಹಾರಿಸಿದ್ದಾನೆ. ನಾಡ ಬಂದೂಕಿನಿಂದ ಗುಂಡು ಹಾರಿದ್ದು, ತಮ್ಮನ ತೊಡೆಗೆ ಗುಂಡು ತಗುಲಿದ್ದು ಗಂಭೀರ ಗಾಯಗೊಂಡಿದ್ದಾನೆ. ಭದ್ರಾವತಿ ತಾಲೂಕು ಸಿದ್ದರಮಟ್ಟಿ ಬ್ಲಾಕ್ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಮುರುಗೇಶ (35) ತೊಡೆಗೆ ಗುಂಡು ತಗುಲಿದೆ. ಮುರುಗೇಶನ ಸಹೋದರ ಮುನಿಸ್ವಾಮಿಯೇ ಗುಂಡು ಹಾರಿಸಿದ್ದಾನೆ. ಆಕ್ರೋಶಗೊಂಡ ಮುನಿಸ್ವಾಮಿ ಮನೆಯಲ್ಲಿದ್ದ ನಾಡ ಬಂದೂಕು ತಂದು ಮುರುಗೇಶ ಅವರತ್ತ ಗುರಿ ಮಾಡಿ, ಗುಂಡು (FIRING) ಹಾರಿಸಿದ್ದಾನೆ. ಮುರುಗೇಶ್ ಬಲಗಾಲಿನ ತೊಡೆಗೆ ಗುಂಡು … Read more

ಪೊಲೀಸರಿಗೆ ಚಾಕು ಇರಿದ ಶಾಹಿದ್ ಖುರೇಶಿ ಯಾರು? ಈತನ ಕಾಲಿಗೆ ಗುಂಡು ಹೊಡೆದಿದ್ದೇಕೆ?

Attack-on-Police-firing-on-accused.

SHIVAMOGGA LIVE NEWS | SHIMOGA | 21 ಜೂನ್ 2022 ಪೊಲೀಸ್ ಸಿಬ್ಬಂದಿಯೊಬ್ಬರ ಎದೆಗೆ ಚಾಕು ಹಾಕಿ ಪರಾರಿಯಾಗಿದ್ದ ಆರೋಪಿಗೆ ಶಿವಮೊಗ್ಗ ಪೊಲೀಸರು ಗುಂಡು ಹೊಡೆದಿದ್ದಾರೆ. ಕೆಲವೇ ಗಂಟೆಯಲ್ಲಿ ಆರೋಪಿಯನ್ನು ಪತ್ತೆ ಹಚ್ಚಿ ಆತನ ಕಾಲಿಗೆ ಗುಂಡು ಹಾರಿಸಿ, ಬಂಧಿಸಿದ್ದಾರೆ. ರಾಬರಿ ಕೇಸ್’ಗಳಲ್ಲಿ ಪ್ರಮುಖ ಆರೋಪಿಯಾಗಿದ್ದ ಶಾಹಿದ್ ಖುರೇಶಿಯ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಬಲಗಾಲಿನ ಮಂಡಿಯ ಕೆಳಗೆ ಪೊಲೀಸರು ಗುಂಡು ಹಾರಿಸಿದ್ದು, ಆರೋಪಿಯನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೊಲೀಸರ ಮೇಲೆ ದಾಳಿ … Read more

BIG BREAKING | ಪೊಲೀಸ್ ಸಿಬ್ಬಂದಿ ಎದೆಗೆ ಚಾಕು ಇರಿದ ಆರೋಪಿ ಕಾಲಿಗೆ ಗುಂಡು

Firing-on-a-attacker-shaeed-kureshi-in-shimoga

SHIVAMOGGA LIVE NEWS | SHIMOGA | 21 ಜೂನ್ 2022 ಪೊಲೀಸ್ ಸಿಬ್ಬಂದಿ ಎದೆಗೆ ಚಾಕು ಇರಿದು ಪರಾರಿಯಾಗಿದ್ದ ಆರೋಪಿ ಶಾಹಿದ್ ಖುರೇಶಿ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಕಾಲಿಗೆ ಗುಂಡು ಹೊಡೆದಿದ್ದು, ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಾಹಿದ್ ಖುರೇಶಿ ಬಲಗಾಲಿನ ಮಂಡಿಯ ಕೆಳಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಪೊಲೀಸರತ್ತ ಲಾಂಗ್ ಬೀಸಿದ ಶಾಹಿದ್ ಖುರೇಶಿ ತಪ್ಪಿಸಿಕೊಳ್ಳದಂತೆ ಪೊಲೀಸರು ಶೋಧ ಕಾರ್ಯ ನಡೆಸಿದರು. ಆತ ಇರುವ ಸ್ಥಳದ ಕುರಿತು ಮಾಹಿತಿ ಲಭ್ಯವಾಗಿದ್ದು, ಬಂಧನಕ್ಕೆ … Read more

ಪೊಲೀಸರಿಂದ ಗುಂಡೇಟು ತಿಂದವನು ಸಾಮಾನ್ಯನಲ್ಲ, ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದ್ದ ಖತರ್ನಾಕ್

firing-on-a-Criminal-in-Shimoga-Harshad.

SHIVAMOGGA LIVE NEWS | FIRING | 3 ಜೂನ್ 2022 ಶಿವಮೊಗ್ಗದಲ್ಲಿ ಇವತ್ತು ಬೆಳಗ್ಗೆ ರೌಡಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ರೌಡಿ ಹರ್ಷದ್ ಅಲಿಯಾಸ್ ಜಾಮೂನ್ (30) ಎಂಬಾತನ ಬಲಗಾಲಿಗೆ ಗುಂಡು ಹೊಡೆಯಲಾಗಿದೆ. ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹರ್ಷದ್ ಸಾಮಾನ್ಯ ಆರೋಪಿಯಲ್ಲ. ಹತ್ತು ವರ್ಷದ ಜೈಲು ಶಿಕ್ಷೆಯಾದ ಪ್ರಕರಣದಲ್ಲಿ, ಸುಪ್ರೀಂ ಕೋರ್ಟ್’ನಿಂದ ಜಾಮೀನು ಪಡೆದು ಬಂದಿದ್ದಾನೆ. ಯಾರಿವನು ಹರ್ಷದ್? ಬುದ್ದಾನಗರ ನಿವಾಸಿ ಹರ್ಷದ್ ಅಲಿಯಾಸ್ ಜಾಮೂನು ಹಲ್ಲೆ, ಮನೆಗಳ್ಳತನ ಮತ್ತು ದರೋಡೆ … Read more

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನಿಗೆ ಗುಂಡೇಟು, ಎಫ್ಐಆರ್ ದಾಖಲು, ಶಿವಮೊಗ್ಗಕ್ಕೆ ಮೃತದೇಹ ರವಾನೆ

Bullet-fired-Kantaraju-dies-thirthahalli.

SHIVAMOGGA LIVE NEWS | 26 ಮಾರ್ಚ್ 2022 ಗುಂಡು ತಗುಲಿ ನೊಣಬೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕಾಂತರಾಜು ಸಾವನ್ನಪ್ಪಿದೆ ಪ್ರಕರಣ ಸಂಬಂಧ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತನ ಸಹೋದರ ನೀಡಿದ ದೂರಿನ ಅನ್ವಯ ಕೇಸ್ ದಾಖಲು ಮಾಡಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಈ ನಡುವೆ ಮೃತದೇಹವನ್ನು ಶಿವಮೊಗ್ಗಕ್ಕೆ ರವಾನಿಸಲಾಗಿದೆ. ಕಾಂತರಾಜು (40) ಅವರಿಗೆ ಶಿರಿಗಾರುವಿನಿಂದ ಹೊಸ್ಕೇರಿ ಮತ್ತು ಅತ್ತಿಗಾರುಗೆ ಹೋಗುವ ರಸ್ತೆಯ ಪಕ್ಕದಲ್ಲಿ ಗುಂಡೇಟು ಬಿದ್ದಿದೆ. ಇದರ ಪರಿಣಾಮ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಪ್ರಕಟಣೆಯಲ್ಲಿ … Read more

ಕಾಯಿ ಸುಲಿಯುತ್ತಿದ್ದ ಯುವಕನತ್ತ ಫೈರಿಂಗ್, ಕಾಲ ಬಳಿ ಬಂದು ಬಿದ್ದವು ಎರಡು ಬುಲೆಟ್, ಹತ್ಯೆಗೆ ನಡೆದಿತ್ತಾ ಸಂಚು?

ಶಿವಮೊಗ್ಗ ಲೈವ್.ಕಾಂ | SAGARA NEWS | 21 ಸೆಪ್ಟೆಂಬರ್ 2021 ಮನೆ ಆವರಣದಲ್ಲಿ ತೆಂಗಿನ ಕಾಯಿ ಸುಲಿಯುತ್ತಿದ್ದ ಯುವಕನನ್ನು ಗುರಿಯಾಗಿಸಿಕೊಂಡು ಏರ್ ಗನ್’ನೊಂದ ಶೂಟ್ ಮಾಡಲಾಗಿದೆ. ಎರಡು ಭಾರಿ ಫೈರಿಂಗ್ ಮಾಡಲಾಗಿದೆ. ಗಣೇಶ ಚತುರ್ಥಿಯ ಹಿಂದಿನ ದಿನ ಘಟನೆ ಸಂಭವಿಸಿದೆ. ಸಾಗರ ತಾಲೂಕು ಸುಳಗೋಡಿನ ಮುಂಬಾಳು ಗ್ರಾಮದ ಗಿರೀಶ್ ಅವರ ಪುತ್ರ ದೀಪಕ್ ಮೇಲೆ ಗುಂಡು ಹಾರಿಸಲಾಗಿದೆ. ಹೇಗಾಯ್ತು ಘಟನೆ? ಗಣೇಶ ಹಬ್ಬದ ಹಿಂದಿನ ದಿನ ಸಂಜೆ ಗಿರೀಶ್ ಅವರು ಗಣೇಶ ಮೂರ್ತಿ ತರಲು ತೆರಳಿದ್ದರು. … Read more