ಶಿವಮೊಗ್ಗದ ಮೊದಲ ಸಂಸದ ಯಾರು ಗೊತ್ತಾ? ಬ್ರಿಟೀಷರಿಗೆ ಅವರನ್ನು ಕಂಡರೆ ಮುಖ ಕೆಂಪಾಗುತ್ತಿದ್ದದ್ದು ಯಾಕೆ?

KG-Wodeyar-Shimoga-loksabha-MP-mysore-state.

SHIVAMOGGA LIVE NEWS | 1 APRIL 2024 ELECTION SPECIAL : ಸ್ವಾತಂತ್ರ್ಯ ಚಳವಳಿಯಲ್ಲಿ ಮುಂಚೂಣಿಯಲ್ಲಿದ್ದು, ಅರಣ್ಯ ಸತ್ಯಾಗ್ರಹ ನಡೆಸಿದ್ದ ಕೆ.ಜಿ.ಒಡೆಯರ್‌ ಶಿವಮೊಗ್ಗ ಕ್ಷೇತ್ರದ ಮೊದಲ ಸಂಸದ. ಮಹಾತ್ಮ ಗಾಂಧೀಜಿ ಅನುಯಾಯಿಯಾಗಿದ್ದ ಕೆ.ಜಿ.ಒಡೆಯರ್‌ ಸ್ವಾತಂತ್ರ್ಯ ಹೋರಾಟದ ಸಂದರ್ಭ ಮಧ್ಯ ಕರ್ನಾಟಕ ಭಾಗದಲ್ಲಿನ ಹಲವು ಚಳವಳಿಗಳಲ್ಲಿ ಭಾಗವಹಿಸಿದ್ದರು. ಅರಣ್ಯ ಸತ್ಯಾಗ್ರಹದಲ್ಲಿ ಮುಂಚೂಣಿ ಸ್ವಾತಂತ್ರ್ಯ ಚಳವಳಿ ವೇಳೆ ಅರಣ್ಯ ಸತ್ಯಾಗ್ರಹವು ಪ್ರಮುಖ ಹೋರಾಟವಾಗಿತ್ತು. ಸರ್ಕಾರಿ ಜಮೀನಿನಲ್ಲಿರುವ ಬೈನೆ ಮರಗಳನ್ನು ಕಡಿದು ಹೆಂಡ ಸರಬರಾಜು ಅಗದಂತೆ ತಡೆಯುವುದು ಇದರ ಪ್ರಮುಖ … Read more