ಶಿರಾಳಕೊಪ್ಪದಲ್ಲಿ ಸ್ಪೋಟ ಪ್ರಕರಣ, ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?

SP-Mithun-Kumar-IPS-first-reaction-about-Shiralakoppa-incident.

SHIVAMOGGA LIVE NEWS | 18 FEBRUARY 2024 SHIMOGA : ಶಿರಾಳಕೊಪ್ಪ ಬಸ್‌ ನಿಲ್ದಾಣದ ಸಮೀಪ ಸಂಭವಿಸಿದ ಸ್ಪೋಟದ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಮಾಧ್ಯಮಗಳಿಗೆ ವಾಟ್ಸಪ್‌ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಹಂದಿಗೆ ಇಡಲು ತಂದಿದ್ದ ಸಿಡಿ ಮದ್ದು ಸ್ಪೋಟಗೊಂಡಿದೆ ಎಂದು ತಿಳಿಸಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು? ಶಿರಾಳಕೊಪ್ಪ ಸಂತೆಗೆ ಆಗಮಿಸಿದ್ದ ಉಮೇಶ್‌ ಮತ್ತು ರೂಪ ದಂಪತಿ ಬೆಡ್‌ ಶೀಟ್‌ ಖರೀದಿಸಿದ್ದರು. ಸಂತೆಯಲ್ಲಿದ್ದ ಅಂಗಡಿಯೊಂದರ ಮಾಲೀಕ ದಂಪತಿಗೆ ಪರಿಚಯವಿದ್ದ. ಈ ಹಿನ್ನೆಲೆ ತಮ್ಮ ಬಳಿ … Read more

ಮನೆ ಮೇಲೆ ಕಲ್ಲು ತೂರಾಟ, ಮಾಜಿ ಸಿಎಂ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ, ಹೇಳಿಕೆಯ 5 ಪಾಯಿಂಟ್ ಇಲ್ಲಿದೆ

BS-Yedyurappa-Reaction-on-his-house-attack-at-Shikaripura

SHIVAMOGGA LIVE NEWS | 27 MARCH 2023 BENGALURU : ತಮ್ಮ ಮನೆ ಮೇಲೆ ಕಲ್ಲು ತೂರಾಟದ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯೆ (Reaction) ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಯಡಿಯೂರಪ್ಪ ಅವರು ಹೇಳಿದ ಐದು ಪ್ರಮುಖ ಸಂಗತಿ ಇಲ್ಲಿದೆ. ಐದು ಪ್ರಮುಖ ವಿಚಾರ ಬಂಜಾರ ಸಮುದಾಯದವರ ಸಹಕಾರದಿಂದ ನಾಲ್ಕು ಬಾರಿ ಮುಖ್ಯಮಂತ್ರಿ ಆಗಿದ್ದೇನೆ. ನಾಳೆ, ನಾಡಿದ್ದು ಶಿಕಾರಿಪುರಕ್ಕೆ ತೆರಳಿ ಅವರೆಲ್ಲರನ್ನು ಕರೆಯಿಸಿ ಮಾತನಾಡುತ್ತೇನೆ. ಸಮಾಜದ ಮುಖಂಡರೊಂದಿಗೆ ಘಟನೆಗೆ ಕಾರಣವೇನು, ಹಿನ್ನಲೆ … Read more