ಕೆರೆಯಲ್ಲಿ ರಾಶಿ ರಾಶಿ ಮೀನು ಮರಿಗಳು ಸಾವು

Malavagoppa-Lake-Fishes

SHIVAMOGGA LIVE NEWS | 29 JANUARY 2024 SHIMOGA : ಮಲವಗೊಪ್ಪ ಕೆರೆಯಲ್ಲಿ ಮೀನು ಮರಿಗಳು ಸಾವನ್ನಪ್ಪಿವೆ. ಮೀನು ಸಾಕಣೆದಾರರು ಮತ್ತು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಭಾನುವಾರ ಮೀನುಗಳು ಸಾವನ್ನಪ್ಪಿ ಕೆರೆ ದಂಡೆಗೆ ತೇಲಿ ಬರುತ್ತಿರುವುದನ್ನು ಸಾಕಣೆದಾರರು ಗಮನಿಸಿದ್ದಾರೆ. ರಾಶಿ ರಾಶಿ ಮೀನುಗಳು ಸಾವನ್ನಪ್ಪಿರುವುದು ಸಾಕಣೆದಾರರ ಆಕ್ರೋಶಕ್ಕೆ ಕಾರಣವಾಗಿದೆ. ‘8 ಲಕ್ಷ ರೂ. ಬಂಡವಾಳ ಹೂಡಿಕೆ ಮಾಡಿ ಮೀನು ಸಾಕಣೆ ಮಾಡಿದ್ದೇವೆ. ಇದಕ್ಕಾಗಿ ಕೆರೆಯನ್ನು ಸ್ವಚ್ಛಗೊಳಿಸಿದ್ದೆವು. ಈಗ ಮೀನುಗಳು ಸಾವನ್ನಪ್ಪಿರುವುದರಿಂದ ಭಾರಿ ನಷ್ಟವಾಗಿದೆ’ ಎಂದು ಆಕ್ರೋಶ … Read more

ಕೆರೆಯಲ್ಲಿ ತೇಲುತ್ತಿವೆ ಕೊಳೆತ ಮೀನುಗಳು, ಸ್ಥಳಕ್ಕೆ ಗ್ರಾಮ ಆಡಳಿತ ದೌಡು, ಕಠಿಣ ಕ್ರಮದ ವಾರ್ನಿಂಗ್

201023-Anandapura-Ganigana-kere-rotten-fish.webp

‌SHIVAMOGGA LIVE NEWS | 20 OCTOBER 2023 ANANDAPURA : ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಗಾಣಿಗನ ಕೆರೆಯಲ್ಲಿ ಕೊಳೆತ ಮೀನುಗಳು ಪತ್ತಯಾಗಿವೆ. ಇದನ್ನು ಗಮನಿಸಿದ ಸಾರ್ವಜನಿಕರು ಆತಂಕಗೊಂಡಿದ್ದರು. ಕೆರೆಯಲ್ಲಿ ಮೀನುಗಳು ಸಾವನ್ನಪ್ಪಿದ್ದು, ತೇಲುತ್ತಿವೆ ಎಂದು ಗ್ರಾಮ ಪಂಚಾಯಿತಿಗೆ ದೂರು ನೀಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೋನಹ್‌ ಕುಮಾರ್‌ ಮತ್ತು ಸಿಬ್ಬಂದಿ ಪರಿಶೀಲನೆ ನಡೆಸಿದರು. ವಿವಿಧ ಗಾತ್ರದ ಮೀನುಗಳು ತೇಲುತ್ತಿರುವುದನ್ನು ಗಮನಿಸಿದರು. ಸತ್ತ ಮೀನುಗಳನ್ನು ಕೆರೆಗೆ ಹಾಕಲಾಗಿದೆ ಎಂದು ತಿಳಿದು ಬಂದಿದೆ. ಇದರಿಂದ … Read more

ಮೀನು ಮರಿ ಸರಬರಾಜಿಗೆ ಅರ್ಜಿ ಆಹ್ವಾನ, ಕೊನೆ ದಿನಾಂಕ ಪ್ರಕಟ

Shimoga Map Graphics

SHIVAMOGGA LIVE NEWS | 30 AUGUST 2023 SHIMOGA : ಮೀನುಗಾರಿಕೆ ಇಲಾಖೆಯು 2023-24ನೇ ಸಾಲಿನ ವಿವಿಧ ಯೋಜನೆಯಡಿ ರಾಜ್ಯದ ವಿವಿಧ ನದಿ ಭಾಗಗಳಿಗೆ ಅಂದಾಜು 80 ಲಕ್ಷ ಸಂಖ್ಯೆಯ 80-100 ಮೀ.ಮೀ. ಗಾತ್ರದ ಬಲಿತ ಬಿತ್ತನೆ ಮೀನು (Fish) ಮರಿಗಳನ್ನು ಸರಬರಾಜು ಮಾಡಲು ಆಸಕ್ತ ಮೀನುಮರಿ ಪಾಲಕರಿಂದ  ಅರ್ಜಿ (Application) ಆಹ್ವಾನಿಸಿದೆ. ಆಸಕ್ತರು ಸಂಬಂಧಪಟ್ಟ ತಾಲೂಕು ಮಟ್ಟದ ಕಚೇರಿಗಳನ್ನು ಸಂಪರ್ಕಿಸಿ ನೇರವಾಗಿ ಅರ್ಜಿ ಪಡೆದು ಅಥವಾ  www.fisheries.karnataka.gov.in  ಪೋರ್ಟಲ್ ಮೂಲಕ ಸೆ.12ರ ಒಳಗಾಗಿ ಅರ್ಜಿ ಸಲ್ಲಿಸುವಂತೆ … Read more

ಗಾಜನೂರು ಮೀನು ಹೊಟೇಲ್ ಗಳ ಮೇಲೆ ದಿಢೀರ್ ದಾಳಿ, ಕೇಸ್ ದಾಖಲು

Raid-On-Gajanur-Fish-hotels

SHIVAMOGGA LIVE NEWS | 16 NOVEMBER 2022 SHIMOGA | ಗಾಜನೂರಿನ ಮೀನು ಹೊಟೇಲ್ ಗಳ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಪ್ರಕರಣ ದಾಖಲು ಮಾಡಿದ್ದಾರೆ. (raid on fish hotel) ಮೀನು ಹೊಟೇಲ್, ಡಾಬಾ, ರೆಸ್ಟೋರೆಂಟ್ ಗಳಲ್ಲಿ ಮದ್ಯ ಸರಬರಾಜು, ಅಬಕಾರಿ ಲೈಸೆನ್ಸ್ ಇಲ್ಲದೆ ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಕಲ್ಪಿಸಿರುವ ದೂರುಗಳು ಬಂದಿದ್ದವು. ಈ ಹಿನ್ನೆಲೆ ಶಿವಮೊಗ್ಗ ತಾಲೂಕು ಗಾಜನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೀನು ಹೊಟೇಲ್, ಡಾಬಾ, … Read more

ಇನ್ನೆರಡು ತಿಂಗಳು ಶಿವಮೊಗ್ಗ ಜಿಲ್ಲೆಯಲ್ಲಿ ಮೀನು ಹಿಡಿಯುಂತಿಲ್ಲ, ತಪ್ಪಿದರೆ ಕ್ರಮ

fish-Fish-Market

SHIVAMOGGA LIVE NEWS | FISH | 2 ಜೂನ್ 2022 ಇನ್ನೆರಡು ತಿಂಗಳು ಜಿಲ್ಲೆಯಲ್ಲಿ ಮೀನು ಹಿಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮೀನುಗಾರಿಕಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಜೂನ್ ಮತ್ತು ಜುಲೈ ತಿಂಗಳ ಮುಂಗಾರು ಮಳೆಗಾಲದ ಅವಧಿಯಲ್ಲಿ, ಮೀನುಗಳ ವಂಶಾಭಿವೃದ್ಧಿ ಚಟುವಟಿಕೆಗಳು ನಡೆಯಲಿದೆ. ಆದ್ದರಿಂದ ಜಿಲ್ಲೆಯ ಎಲ್ಲಾ ಜಲಾಶಯಗಳು ಹಾಗೂ ನದಿಗಳಲ್ಲಿ ಮೀನು ಹಿಡಿಯುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ. ನಿಷೇಧವನ್ನು ಉಲ್ಲಂಘಿಸಿ ಮೀನು ಹಿಡುವಳಿ ಮಾಡಿದಲ್ಲಿ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮೀನುಗಾರಿಕೆ ಉಪ ನಿರ್ದೇಶಕರು … Read more

ಕುಮದ್ವತಿ ನದಿ ನೀರಿಗೆ ವಿಷ, ಮೀನುಗಳು ಸಾವು

Hosanagara taluk name Graphics

SHIVAMOGGA LIVE NEWS | 5 ಏಪ್ರಿಲ್ 2022 ರಿಪ್ಪನ್ ಪೇಟೆ ಸಮೀಪ ಕುಮದ್ವತಿ ನದಿ ನಿರಿಗೆ ವಿಷ ಬೆರೆಸಲಾಗಿದೆ. ಇದರಿಂದ ನದಿಯಲ್ಲಿನ ಮೀನುಗಳು ಸಾವನ್ನಪ್ಪಿದ್ದು, ನೀರಿನ ಮೇಲೆ ತೇಲುತ್ತಿವೆ. ಅಮೃತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿದರಹಳ್ಳಿಯಲ್ಲಿ ದುಷ್ಕರ್ಮಿಗಳು ಕುಮದ್ವತಿ ನದಿಗೆ ವಿಷ ಬೆರೆಸಿದ್ದಾರೆ. ಮೀನುಗಳು ಸಾವನ್ನಪ್ಪಿವೆ. ಬೇಸಿಗೆ ಆಗಿರುವುದರಿಂದ ನದಿ ನೀರು ಹರಿಯದೆ ತಗ್ಗು, ಗುಂಡಿಗಳಲ್ಲಿ ನಿಂತಿದೆ. ಜಲಚರ ಪ್ರಾಣಿಗಳು ಹೊಂಡಗಳ ನೀರನ್ನು ಆಶ್ರಯಿಸಿ ಜೀವಿಸುತ್ತಿವೆ. ಆದರೆ ಕೆಲವು ಕಿಡಿಗೇಡಿಗಳು ನೀರಿಗೆ ವಿಷ ಬೆರೆಸಿರುವುದರಿಂದ ಮೀನುಗಳ … Read more

ಸಾಗರದ ಗಣಪತಿ ಕೆರೆಯಲ್ಲಿ ನೀರು ನಾಯಿಗಳು ಪ್ರತ್ಯಕ್ಷ, ಮೀನುಗಳು ಗುಳುಂ ಸ್ವಾಹ

Eurasian-Otter-in-Sagara-Ganapathi-lake.

SHIVAMOGGA LIVE NEWS | 9 ಮಾರ್ಚ್ 2022 ಸಾಗರದ ಗಣಪತಿ ಕೆರೆಯಲ್ಲಿ ಈ ವರ್ಷವು ನೀರು ನಾಯಿಗಳು ಪ್ರತ್ಯಕ್ಷವಾಗಿವೆ. ಇವುಗಳ ಚಲನವಲನ, ಚಿನ್ನಾಟವನ್ನು ಕಣ್ತುಂಬಿಕೊಳ್ಳಲು, ಕ್ಯಾಮರಾ, ಮೊಬೈಲ್‍ನಲ್ಲಿ ಸೆರೆ ಹಿಡಿಯಲು ಹಲವರು ಕೆರೆ ಬಳಿಗೆ ಬರುತ್ತಿದ್ದಾರೆ. ಕಳೆದ ಕೆಲವು ದಿನದಿಂದ ನೀರು ನಾಯಿಗಳು ದೊಡ್ಡ ಸಂಖ್ಯೆಯಲ್ಲಿ ಗಣಪತಿ ಕೆರೆಯಲ್ಲಿ ಕಾಣಿಸಿಕೊಂಡಿವೆ. ಸುಮಾರು 50 ನೀರು ನಾಯಿಗಳು ಬಂದಿವೆ. ಶರವಾತಿ ಹಿನ್ನೀರು, ವರದಾ ನದಿಗಳು ನೀರು ನಾಯಿಗಳ ಆವಾಸ ಸ್ಥಾನ. ವರದಾ ನದಿಯ ಉಪ ನದಿಗಳ ಮೂಲಕ ಸಾಗರ … Read more

ಗಾಜನೂರು ಸುತ್ತಮುತ್ತ ಪಾರ್ಟಿ ಮಾಡುವವರಿಗೆ ಕಾದಿದೆ ಶಾಕ್, ಖಡಕ್ ಕಾರ್ಯಾಚರಣೆಗೆ ರೆಡಿಯಾಗ್ತಿದೆ ಖಾಕಿ ಟೀಮ್

Alcohol-liquor-ban

ಶಿವಮೊಗ್ಗದ ಲೈವ್.ಕಾಂ | SHIMOGA NEWS | 27 ಜನವರಿ 2022 ಗಾಜನೂರು ರಸ್ತೆಯ ಮೀನು ಹೊಟೇಲ್’ಗಳಲ್ಲಿ ಮದ್ಯ ಸೇವನೆಗೆ ಅವಕಾಶ ಕಲ್ಪಿಸಲಾಗುತ್ತಿದೆ. ಇಂತಹ ಹೊಟೇಲ್’ಗಳ ಮಾಲೀಕರ ವಿರುದ್ದ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೆ ಇಲ್ಲಿ ಮದ್ಯ ಸೇವನೆ ಮಾಡಿವ ವಾಹನ ಚಾಲನೆ ಮಾಡುವ ಪ್ರಕರಣಗಳು ಹೆಚ್ಚಿವೆ. ಅಂತಹವರ ವಿರುದ್ಧ ದಂಡ ವಿಧಿಸಲಾಗುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮಿ ಪ್ರಸಾದ್ ತಿಳಿಸಿದರು. ಶಿವಮೊಗ್ಗ ಪ್ರೆಸ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್, … Read more