ಭಾರಿ ಮಳೆಗೆ ಶಿವಮೊಗ್ಗದಲ್ಲಿ ರಸ್ತೆಗಳು ಜಲಾವೃತ, ಯಮನಂತೆ ಕಾಡಿದ ಸ್ಮಾರ್ಟ್ ಸಿಟಿ ಗುಂಡಿಗಳು
ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಅಕ್ಟೋಬರ್ 2021 ಒಂದೆಡೆ ಅಕಾಲಿಕ ಮಳೆಯಿಂದಾಗಿ ಸಂಕಷ್ಟ. ಮತ್ತೊಂದೆಡೆ ಸ್ಮಾರ್ಟ್ ಸಿಟಿ ಗುಂಡಿಗಳಿಂದ ಪ್ರಾಣ ಸಂಕಟ. ಈ ರಾತ್ರಿ ಶಿವಮೊಗ್ಗ ನಗರದ ಜನರು ಎದುರಿಸಿದ ಪ್ರಮುಖ ಸವಾಲುಗಳಿವು. ಇದನ್ನು ಓದಿ | ಶಿವಮೊಗ್ಗದಲ್ಲಿ ಭಾರಿ ಮಳೆ, ಮನೆ ಸೇರಲು ಜನರ ಸರ್ಕಸ್, ವ್ಯಾಪಾರಿಗಳಿಗೆ ಸಂಕಷ್ಟ, ಹಲವೆಡೆ ಕರೆಂಟ್ ಕಟ್ ಭಾರಿ ಮಿಂಚು, ಗುಡುಗು ಸಹಿತ ದಿಢೀರ್ ಮಳೆಯಿಂದಾಗಿ ಜನರು ತತ್ತರಿಸಿ ಹೋದರು. ಬಿಡುವು ಕೊಡದೆ ಮಳೆ ಸುರಿಯಿತು. ಮಳೆ … Read more