ಶಿವಮೊಗ್ಗದ ಹೊನ್ನಾಳಿ ಫ್ಲೈ ಓವರ್‌ ಮೇಲೆ ವಾಹನ ಸಂಚಾರ ಬಂದ್‌

Vehicle-Movement-stopped-on-honnali-flyover.

ಶಿವಮೊಗ್ಗ: ರಸ್ತೆ ಕಾಮಗಾರಿ ಹಿನ್ನೆಲೆ ಶಿವಮೊಗ್ಗ – ಹೊನ್ನಾಳಿ ರಸ್ತೆಯಲ್ಲಿರುವ ಹೊನ್ನಾಳಿ ಫ್ಲೈ ಓವರ್‌ ಮೇಲೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಸಂಗೊಳ್ಳಿ ರಾಯಣ್ಣ ಸರ್ಕಲ್‌ ಬಳಿ ಬ್ಯಾರಿಕೇಡ್‌ ಅಳವಡಿಸಿ ಮಣ್ಣು ಹಾಕಿ ಫ್ಲೈ ಓವರ್‌ (Fly over) ಪ್ರವೇಶವನ್ನು ಬಂದ್‌ ಮಾಡಲಾಗಿದೆ. ವಾಹನಗಳಿಗೆ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ. ಶಿವಮೊಗ್ಗ – ಹೊಸಪೇಟೆ ರಾಜ್ಯ ಹೆದ್ದಾರಿಯಲ್ಲಿ ಫ್ಲೈ ಓವರ್‌ ಇಳಿಜಾರು ಮುಕ್ತಾಯ ಜಾಗ ಮತ್ತು ಚತುಷ್ಪಥ ಕೂಡವ ರಸ್ತೆ ಜಾಗದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಇದರಿಂದಾಗಿ ಈ ಭಾಗದಲ್ಲಿ ವಾಹನ … Read more

ಶಿವಮೊಗ್ಗ ಸಿಟಿಯ ಈ ರಸ್ತೆಯಲ್ಲಿ ಸಂಚರಿಸುವುದಷ್ಟೆ ಅಲ್ಲ ಅಕ್ಕಪಕ್ಕ ನಿಲ್ಲುವುದೂ ಡೇಂಜರ್‌, ಏನಿದು?

Potholes-at-Shimoga-Honnali-road-near-railway-station

ಶಿವಮೊಗ್ಗ: ಶಿವಮೊಗ್ಗ ಸಿಟಿಗೆ ಬರುವವರಿಗೆ ಇಲ್ಲಿ ಅದ್ಧೂರಿ ಸ್ವಾಗತ ನೀಡುತ್ತಿವೆ ಆಳ ಗುಂಡಿಗಳು (Pot Holes). ಈ ರಸ್ತೆಯಲ್ಲಿ ಓಡಾಡುವುದಷ್ಟೆ ಅಲ್ಲ ಅಕ್ಕಪಕ್ಕದಲ್ಲಿ ನಿಂತರು ಅಪಾಯ ನಿಶ್ಚಿತ. ಇಲ್ಲಿ ಬಿದ್ದವರು ಒಬ್ಬಿಬ್ಬರಲ್ಲ, ಕೈ ಕಾಲು ಮುರಿದುಕೊಂಡವರು ಲೆಕ್ಕಕ್ಕಿಲ್ಲ. ಇದು ರೈಲ್ವೆ ನಿಲ್ದಾಣದ ಪಕ್ಕದಲ್ಲಿರುವ ಶಿವಮೊಗ್ಗ – ಹೊನ್ನಾಳಿ ರಸ್ತೆಯ ಫ್ಲೈ ಓವರ್‌ ಮತ್ತು ಅದರ ಸಂಪರ್ಕ ರಸ್ತೆಯಲ್ಲಿರುವ ಗುಂಡಿಗಳ ಕಿರು ಪರಿಚಯ. ಗುಂಡಿ, ಗುಂಡಿ.. ಆಳ ಗುಂಡಿ.. ಹೊನ್ನಾಳಿ ರಸ್ತೆಯ ಫ್ಲೈ ಓವರ್‌ನ ಎರಡೂ ಬದಿಯಲ್ಲಿ ವಾಹನಗಳು … Read more

ಶಿವಮೊಗ್ಗ ಭದ್ರಾವತಿ ಮಧ್ಯೆ ರೈಲ್ವೆ ಮೇಲ್ಸೇತವೆ, ಉದ್ಘಾಟನೆ ಯಾವಾಗ ಗೊತ್ತಾ?

MP-BY-Raghavendra-checks-ROB-at-kadadakatte Flyover

SHIVAMOGGA LIVE NEWS, 5 DECEMBER 2024 ಭದ್ರಾವತಿ : ಕಡದಕಟ್ಟೆಯಲ್ಲಿ ನಿರ್ಮಾಣವಾಗುತ್ತಿರುವ ರೈಲ್ವೆ ಮೇಲ್ಸೇತುವೆ (Flyover) ಕಾಮಗಾರಿಯನ್ನು ಸಂಸದ ಬಿ.ವೈ.ರಾಘವೇಂದ್ರ ಪರಿಶೀಲನೆ ನಡೆಸಿದರು. ಈ ತಿಂಗಳ ಅಂತ್ಯದೊಳಗೆ ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದ್ದು, ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವ ವಿಶ್ವಾಸ ವ್ಯಕ್ತಪಡಿಸಿದರು. ಶಿವಮೊಗ್ಗ – ಭದ್ರಾವತಿ ಹದ್ದಾರಿಯ ಕಡದಕಟ್ಟೆಯಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಿಸಲಾಗುತ್ತಿದೆ. 2022ರ ಜನವರಿಯಲ್ಲಿ 23 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಆರಂಭಿಸಲಾಯಿತು. ಈಗ ಮೇಲ್ಸುತುವೆ ಕಾಮಗಾರಿ ಬಹುತೇಕ ಪೂರ್ಣಗೊಳ್ಳುವ ಹಂತಕ್ಕೆ ತಲುಪಿದೆ. ಸಂಸದ ರಾಘವೇಂದ್ರ … Read more

ಚಿಕ್ಕಲ್‌ ಬಳಿ ಮಲ್ಲೇಶ್‌ ಕೊಲೆ, ಹೇಗಾಯ್ತು ಘಟನೆ? ಹತ್ಯೆಗೆ ಕಾರಣವೇನು?

Mallesh-incident-near-Guddekal-temple-Railway-Flyover.

SHIVAMOGGA LIVE NEWS | 15 NOVEMBER 2023 SHIMOGA : ಚಿಕ್ಕಲ್‌ನಲ್ಲಿ ಕಳೆದ ರಾತ್ರಿ ನಡೆದ ಹತ್ಯೆ ಪ್ರಕರಣದ ತನಿಖೆ ಬಿರುಸುಗೊಂಡಿದೆ. ವೈಯಕ್ತಿಕ ಕಾರಣಕ್ಕೆ ಮಲ್ಲೇಶ್‌ (35) ಎಂಬಾತನನ್ನು ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಹೇಗಾಯ್ತು ಘಟನೆ? ಬೈಕ್‌ನಲ್ಲಿ ತೆರಳುತ್ತಿದ್ದ ಮಲ್ಲೇಶ್‌ ಮೇಲೆ ಮತ್ತೊಂದು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಮಲ್ಲೇಶ್‌ ಕುತ್ತಿಗೆ ಮತ್ತು ಹೊಟ್ಟೆಗೆ ಬರ್ಬರವಾಗಿ ಇರಿದು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕ ವಾತಾವರಣ ನಿರ್ಮಾಣವಾಗಿತ್ತು. … Read more

ಶಿವಮೊಗ್ಗದಲ್ಲಿ ಫ್ಲೈ ಓವರ್ ಕೆಳಗೆ ಬೈಕ್ ನಿಲ್ಲಿಸುವವರೆ ಹುಷಾರ್

bike theft reference image

SHIVAMOGGA LIVE NEWS | 7 APRIL 2023 SHIMOGA : ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ಶೇಷಾದ್ರಿಪುರಂ ಸೇತುವೆ (fly over) ಕೆಳಗೆ ನಿಲ್ಲಿಸಿದ್ದ ಪಲ್ಸರ್ 150 ಬೈಕ್ ಕಳುವಾಗಿದೆ ಎಂದು ಬೈಕ್ ಮಾಲೀಕ ಆಕಾಶ್‍ ಎಂಬುವವರು ದೂರು ನೀಡಿದ್ದಾರೆ. ಸೇತುವೆ (fly over) ಕೆಳಗೆ ಬೈಕ್ ಪಾರ್ಕಿಂಗ್ ಮಾಡುವ ಸ್ಥಳದಲ್ಲಿ ಬೆಳಗ್ಗೆ 11 ಗಂಟೆ ಆಕಾಶ್‍ ತಮ್ಮ ಪಲ್ಸರ್ 150 ಬೈಕನ್ನು ನಿಲ್ಲಿಸಿದ್ದರು. ರಾತ್ರಿ 9 ಗಂಟೆಗೆ ಹಿಂತಿರುಗಿದಾಗ ಬೈಕ್ … Read more

ಶಿವಮೊಗ್ಗದ ಹೊನ್ನಾಳಿ ರಸ್ತೆಯ ಫ್ಲೈ ಓವರ್ ಕೆಳಗೆ ಸುಸ್ತಾಗಿ ಬಿದ್ದಿದ್ದ ಮಹಿಳೆ ಮಗ್ಗಾನ್ ಆಸ್ಪತ್ರೆಯಲ್ಲಿ ಸಾವು

Shimoga-Honnali-Bridge-near-Railway-Station

SHIVAMOGGA LIVE NEWS | 14 MARCH 2023 SHIMOGA : ನಗರದ ಹೊನ್ನಾಳಿ ರಸ್ತೆಯ ಫ್ಲೈ ಓವರ್ (Fly Over) ಕೆಳಗೆ ಸುಸ್ತಾಗಿ ಬಿದ್ದಿದ್ದ ಮಹಿಳೆ, ಮೆಗ್ಗಾನ್ ಆಸ್ಪತ್ರೆಯಲ್ಲಿಮೃತಪಟ್ಟಿದ್ದಾರೆ. ಆಕೆಗೆ 60 ರಿಂದ 65 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಫ್ಲೈ ಓವರ್ ಕೆಳಗೆ ಸುಸ್ತಾಗಿ ಬಿದ್ದಿದ್ದ ಮಹಿಳೆಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಮಹಿಳೆಯು 4 ಅಡಿ 9 ಇಂಚು ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈ ಬಣ್ಣ, ಮೈ … Read more

ವಿರೋಧ ಲೆಕ್ಕಿಸಬೇಡಿ, ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರನ್ನೇ ಇಡಿ, ಸರ್ಕಾರಕ್ಕೆ ಒತ್ತಾಯ

030620 Bajarangadal Protest in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಜೂನ್ 2020 ಬೆಂಗಳೂರು ಯಲಹಂಕ ಫ್ಲೈ ಓವರ್‍ಗೆ ವೀರ ಸಾವರ್ಕರ್ ಹೆಸರು ನಾಮಕರಣ ಮಾಡಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಸಂಘಟನೆಗಳು ಒತ್ತಾಯಿಸಿದೆ. ಈ ಸಂಬಂಧ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ವೀರ ಸವಾರ್ಕರ್ ಅವರು ದೇಶಪ್ರೇಮಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದರು. ಹಾಗಾಗಿ ಅವರ ಹೆಸರನ್ನು ಮೇಲ್ಸೇತುವೆ ಇಡುವುದು ಸೂಕ್ತ. ಇದನ್ನು ವಿರೋಧಿಸುವುದು ಸರಿಯಲ್ಲ. ಸರ್ಕಾರ ಯಾರ ಮಾತನ್ನೂ … Read more