‘ಇದನ್ನೆಲ್ಲ ಬಿಟ್ಟು, ರಾಜ್ಯದ ಸಚಿವರುಗಳು ಶಬರಿಮಲೈಗೆ ಹೋಗಿ ಭಿಕ್ಷೆ ಬೇಡಲಿʼ

MLA-SN-Channabasappa-Shimoga.

SHIMOGA NEWS, 15 NOVEMBER 2024 : ರಾಜ್ಯ ಸರ್ಕಾರದ ಬಳಿ ಹಣವಿಲ್ಲ ಎಂಬ ಕಾರಣಕ್ಕೆ ಅವೈಜ್ಞಾನಿಕವಾಗಿ ಜನರ ಮೇಲೆ ಸೆಸ್‌ (CESS) ವಿಧಿಸಲಾಗುತ್ತಿದೆ. ಇದರ ಬದಲು ರಾಜ್ಯ ಸರ್ಕಾರದ ಸಚಿವರು ಶಬರಿಮಲೈಗೆ ಹೋಗಿ ಭಿಕ್ಷೆ ಬೀಡಲಿ ಎಂದು ಶಾಸಕ ಎಸ್‌.ಎನ್.ಚನ್ನಬಸಪ್ಪ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚನ್ನಬಸಪ್ಪ, ಅರಣ್ಯದ ನಡುವೆ ಹರಿಯುವ ನದಿ ನೀರು ಅರಣ್ಯ ಸಂಪತ್ತು. ಅದನ್ನು ಉಪಯೋಗಿಸಿಕೊಂಡರೆ ಮೂರು ಪರ್ಸೆಂಟ್‌ ಸೆಸ್‌ ವಿಧಿಸಲಾಗುತ್ತದೆ ಎಂದು ಅರಣ್ಯ ಸಚಿವರು ಹೇಳಿದ್ದಾರೆ. ಗಿಡ, ಮರಗಳಿಂದಾಗಿಯೇ ನಾವೆಲ್ಲ … Read more

ಶಿವಮೊಗ್ಗಕ್ಕೆ ಇವತ್ತು ಅರಣ್ಯ ಸಚಿವರ ಭೇಟಿ, ಮಹತ್ವದ ಮೀಟಿಂಗ್

Shimoga-News-update

SHIMOGA NEWS, 4 OCTOBER 2024 : ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ (Minister) ಈಶ್ವರ್‌ ಖಂಡ್ರೆ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅ.3ರಂದು ಶಂಕರಘಟ್ಟಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದಾರೆ. ಇವತ್ತು ಬೆಳಗ್ಗೆ 8 ಗಂಟೆಯಿಂದ 10 ಗಂಟೆವರೆಗೆ ಫೀಲ್ಡ್‌ ವಿಸಿಟ್‌ಗೆ ಮೀಸಲಿಡಲಾಗಿದೆ. ಬೆಳಗ್ಗೆ 11 ಗಂಟೆಗೆ ಕುವೆಂಪು ವಿಶ್ವವಿದ್ಯಾಲಯದ ಬಸವ ಭವನದಲ್ಲಿ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ವತಿಯಿಂದ ಆಯೋಜಿಸಿರುವ ರಜತ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2.30ರಿಂದ ಶಿವಮೊಗ್ಗ ಜಿಲ್ಲೆಯ ಅರಣ್ಯ ಅಧಿಕಾರಿಗಳ ಜೊತೆ … Read more