ಅರಣ್ಯದಲ್ಲಿ ಸಾಗವಾನಿ ಮರಗಳ ಕಡಿತಲೆ, ಅರಣ್ಯಾಧಿಕಾರಿಗಳ ದಾಳಿ, ಎಲ್ಲಿ?

Ripponpete-Board-in-Hosanagara-Taluk.webp

SHIVAMOGGA LIVE NEWS | 4 JANUARY 2024 ರಿಪ್ಪನ್‌ಪೇಟೆ : ಅರಸಾಳು ವಲಯ ಅರಣ್ಯ ವ್ಯಾಪ್ತಿಯ ಅರಸಾಳು ಗ್ರಾಮದಲ್ಲಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾಗವಾನಿ (Saguvani) ಮರಗಳನ್ನು ಕಡಿತಲೆ ಮಾಡಲಾಗಿದೆ. ಅರಣ್ಯ ಪ್ರದೇಶದಲ್ಲಿ ಬೆಲೆಬಾಳುವ ಮರಗಳನ್ನು ಕಡಿದಿರುವ ಮಾಹಿತಿ ಲಭ್ಯವಾದ ಹಿನ್ನೆಲೆ ಅರಣ್ಯಾಧಿಕಾರಿಗಳು ಮರ ಕಡಿದಿರುವ ಸ್ಥಳವನ್ನು ಪತ್ತೆಹಚ್ಚಿದ್ದಾರೆ. ಸ್ಥಳದಲ್ಲಿ ಬೃಹದಾಕಾರದ 5 ಸಾಗವಾನಿ ಮರಗಳನ್ನು ಕಡಿದಿರುವುದು ಕಂಡುಬಂದಿದೆ. ಬೇರೆಡೆಗೆ ಸಾಗಿಸಲು ಇರಿಸಿದ್ದ 16 ತುಂಡುಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಜಪ್ತಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. … Read more

ಜಿಂಕೆ ಬೇಟೆಯಾಡಿ ಸಾಂಬಾರು ಮಾಡುವಾಗ ದಾಳಿ

Sagara-News-Update.

SAGARA NEWS, 19 NOVEMBER 2024 : ಜಿಂಕೆ (Deer) ಬೇಟೆಯಾಡಿದ ಆರೋಪದ ಸಂಬಂಧ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ಜಯರಾಮ್ ಸೂರನಗದ್ದೆ ವಿರುದ್ಧ ಸೋಮವಾರ ಪ್ರಕರಣ ದಾಖಲಾಗಿದೆ. ಜಿಂಕೆಯನ್ನು ಬೇಟೆಯಾಡಿ ಕೆಲವರು ಮಾಂಸವನ್ನು ಹಂಚಿಕೊಂಡಿದ್ದಾರೆ ಎಂಬ ಮಾಹಿತಿ ಆಧರಿಸಿ ಸೂರನಗದ್ದೆ ಗ್ರಾಮದಲ್ಲಿರುವ ಜಯರಾಮ್ ಅವರ ಮನೆಯ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಸ್ಥಳದಲ್ಲಿ ಪತ್ತೆಯಾದ ಜಿಂಕೆ ಮಾಂಸವನ್ನು ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಆರೋಪಿ ಜಯರಾಮ್ ಪರಾರಿಯಾಗಿದ್ದಾರೆ ಎಂದು ಸಿಬ್ಬಂದಿ … Read more

ಕಾಡು ಹಂದಿ ಮಾಂಸ ಸಾಗಿಸುತ್ತಿದ್ದಾಗ ದಾಳಿ, ಅರೆಸ್ಟ್

Arrest News Graphics

HOSANAGARA NEWS, 4 NOVEMBER 2024 : ಕಾಡು ಹಂದಿ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಗಣೇಶ ಬಂಧಿತ (ARREST). ಇಬ್ಬರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಹುಣಸವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. 40 ಕೆ.ಜಿ ಮಾಂಸ ಸಹಿತ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಎಸಿಎಫ್ ಮೋಹನ್ ಕುಮಾರ್ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ನೇತೃತ್ವದಲ್ಲಿ ಉಪ ವಲಯ ಅರಣ್ಯಾಧಿಕಾರಿ ನವೀನ್ ಕುಮಾರ್, ಬೀಟ್ ಫಾರೆಸ್ಟರ್ … Read more