ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನಿಗೆ ಗುಂಡೇಟು, ಎಫ್ಐಆರ್ ದಾಖಲು, ಶಿವಮೊಗ್ಗಕ್ಕೆ ಮೃತದೇಹ ರವಾನೆ

Bullet-fired-Kantaraju-dies-thirthahalli.

SHIVAMOGGA LIVE NEWS | 26 ಮಾರ್ಚ್ 2022 ಗುಂಡು ತಗುಲಿ ನೊಣಬೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕಾಂತರಾಜು ಸಾವನ್ನಪ್ಪಿದೆ ಪ್ರಕರಣ ಸಂಬಂಧ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತನ ಸಹೋದರ ನೀಡಿದ ದೂರಿನ ಅನ್ವಯ ಕೇಸ್ ದಾಖಲು ಮಾಡಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಈ ನಡುವೆ ಮೃತದೇಹವನ್ನು ಶಿವಮೊಗ್ಗಕ್ಕೆ ರವಾನಿಸಲಾಗಿದೆ. ಕಾಂತರಾಜು (40) ಅವರಿಗೆ ಶಿರಿಗಾರುವಿನಿಂದ ಹೊಸ್ಕೇರಿ ಮತ್ತು ಅತ್ತಿಗಾರುಗೆ ಹೋಗುವ ರಸ್ತೆಯ ಪಕ್ಕದಲ್ಲಿ ಗುಂಡೇಟು ಬಿದ್ದಿದೆ. ಇದರ ಪರಿಣಾಮ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಪ್ರಕಟಣೆಯಲ್ಲಿ … Read more

ಸೊರಬಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ, ಬಂಗಾರಪ್ಪ ಮನೆಯಲ್ಲಿ ವಾಸ್ತವ್ಯ, ರಾಜಕೀಯ ಚರ್ಚೆ

231021 Siddaramaiah at Soraba With Madhu Bangarappa

ಶಿವಮೊಗ್ಗ ಲೈವ್.ಕಾಂ |SORABA NEWS | 23 ಅಕ್ಟೋಬರ್ 2021 ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸೊರಬದಲ್ಲಿ ವಾಸ್ತವ್ಯ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ನಿವಾಸದಲ್ಲಿ ರಾತ್ರಿ ತಂಗಿದ್ದ ಸಿದ್ಧರಾಮಯ್ಯ ಅವರು, ಬೆಳಗ್ಗೆ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ಮಾಡಿದ್ದಾರೆ. ಹಾನಗಲ್ ವಿಧಾನಸಭೆ ಉಪ ಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದ ಸಿದ್ದರಾಮಯ್ಯ ಅವರು ರಾತ್ರಿ ಸೊರಬದ ಕುಬಟೂರಿಗೆ ಬಂದಿದ್ದಾರೆ. ಬಂಗಾರಪ್ಪ ನಿವಾಸದಲ್ಲಿ ವಾಸ್ತವ್ಯ ಮಾಡಿದ್ದಾರೆ. ಬೆಳಗ್ಗೆ ಕುಬಟೂರಿನ ಮನೆ ಆವರಣದಲ್ಲಿ ಮಧು ಬಂಗಾರಪ್ಪ ಅವರೊಂದಿಗೆ ಸಿದ್ದರಾಮಯ್ಯ ವಾಕಿಂಗ್ ಮಾಡಿದ್ದಾರೆ. … Read more

ಮಹಾನಗರ ಪಾಲಿಕೆ ಮೇಲೆ ಎಸಿಬಿ ದಾಳಿ, ಬಿಜೆಪಿ ಆಡಳಿತದ ವಿರುದ್ಧ ಮಾಜಿ ಉಪ ಮೇಯರ್ ಸಿಡಿಮಿಡಿ

Mahanagara-Palike-Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 05 ಅಕ್ಟೋಬರ್ 2021 ಮಹಾನಗರ ಪಾಲಿಕೆ ಕಂದಾಯ ವಿಭಾಗದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ನಡೆಸಿರುವುದು ಬಿಜೆಪಿಯ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಉಪ ಮೇಯರ್, ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಪಾಲಾಕ್ಷಿ ಆರೋಪಿಸಿದ್ದಾರೆ. ಇದನ್ನು ಓದಿ | ಶಿವಮೊಗ್ಗ ಮಹಾನಗರ ಪಾಲಿಕೆ ಮೇಲೆ ಎಸಿಬಿ ದಾಳಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಪಾಲಾಕ್ಷಿ ಅವರು, ಪಾಲಿಕೆ ಮೇಲೆ ಹಿಂದೆಂದೂ ಇಂತಹ ದಾಳಿಯಾಗಿರಲಿಲ್ಲ. ಮಹಾನಗರ ಪಾಲಿಕೆಯಲ್ಲಿ ವ್ಯಾಪಕ … Read more

ಅತ್ಯಾಚಾರಿಗಳು ಶೀಘ್ರ ಪತ್ತೆ, ಆರಗ ಹೇಳಿಕೆಗೆ ಯಡಿಯೂರಪ್ಪ ಪ್ರತಿಕ್ರಿಯೆ, ಗಣೇಶ ಹಬ್ಬದ ಬಗ್ಗೆ ಮಾಜಿ ಸಿಎಂ ಏನಂದ್ರು?

270821 Yedyurappa In Shimoga Vinobanagara

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಆಗಸ್ಟ್ 2021 ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಪೊಲೀಸರು ಶೀಘ್ರದಲ್ಲಿ ಪತ್ತೆ ಹಚ್ಚಲಿದ್ದಾರೆ. ಇನ್ನು, ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ವಿಚಾರವನ್ನು ದೊಡ್ಡದು ಮಾಡುವ ಅಗತ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಪೊಲೀಸರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಶೀಘ್ರವಾಗಿ ಆರೋಪಿಗಳನ್ನು ಪತ್ತೆ ಹಚ್ಚಲಿದ್ದಾರೆ. ಪ್ರಕರಣದ ತನಿಖೆ ವಿಚಾರವಾಗಿ ಮುಖ್ಯಮಂತ್ರಿಗಳು ನಿಗಾ … Read more

ಶಿವಮೊಗ್ಗಕ್ಕೆ ಭಾನುವಾರ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

Siddaramaiah Covid Mask 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 6 NOVEMBER 2020 ಮದುವೆ ಸಮಾರಂಭ ಒಂದರಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನವೆಂಬರ್ 8ರಂದು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‍.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಸಿದ್ದರಾಮಯ್ಯ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11.30ಕ್ಕೆ ಮಾಜಿ ಶಾಸಕ ಶ್ರೀನಿವಾಸ್ ಅವರ ಮಗಳ ವಿವಾಹ ಮತ್ತು ಕೆಲವು ಸ್ಥಳೀಯ ಕಾರ್ಯಕ್ರಮಗಳಲ್ಲಿ ಮಾಜಿ ಸಿಎಂ ಭಾಗಿ ಆಗಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಶಿವಮೊಗ್ಗದ … Read more

ಬಂಗಾರಪ್ಪ ಅವರ ಮೊದಲ ಪ್ರತಿಮೆ, ಪಾರ್ಕ್ ಉದ್ಘಾಟನೆಗೆ ಸಿದ್ಧ, ಹೇಗಿದೆ ಪಾರ್ಕ್?

251020 Soraba Bangarappa Park Set to Inauguration 1

ಶಿವಮೊಗ್ಗ ಲೈವ್.ಕಾಂ | SORABA NEWS | 25 ಅಕ್ಟೋಬರ್ 2020 ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಮೊದಲ ಪ್ರತಿಮೆ ಉದ್ಘಾಟನೆಗೆ ಸಿದ್ಧವಾಗಿದೆ. ಇದರೊಂದಿಗೆ ಪಟ್ಟಣದ ಹೃದಯ ಭಾಗದಲ್ಲಿ ಬಂಗಾರಪ್ಪ ಅವರ ಹೆಸರಿನ ಪಾರ್ಕ್ ಕೂಡ ಲೋಕಾರ್ಪಣೆಗೊಳ್ಳಲಿದೆ. VIDEO REPORT ಸೊರಬ ಪಟ್ಟಣದ ಬಸ್ ನಿಲ್ದಾಣದ ಮುಂಭಾಗ ಬಂಗಾರಪ್ಪ ಪಾರ್ಕ್ ಸಿದ್ಧಪಡಿಸಲಾಗಿದೆ. ಪಾರ್ಕ್‍ನ ಮಧ್ಯ ಭಾಗದಲ್ಲಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಪ್ರತಿಮೆಯನ್ನು ನಿರ್ಮಿಸಲಾಗಿದೆ. ರಾಜ್ಯದಲ್ಲಿ ಇದೆ ಮೊದಲ ಬಾರಿಗೆ ಬಂಗಾರಪ್ಪ ಅವರ ಪ್ರತಿಮೆ ಸಿದ್ಧವಾಗಿದೆ. ಹೇಗಿದೆ … Read more