ಭದ್ರಾವತಿ ಹುಣಸೆಕಟ್ಟೆ ಜಂಕ್ಷನ್’ನಲ್ಲಿ ಕಾಡಾನೆ ಪ್ರತ್ಯಕ್ಷ, ಸ್ಥಳೀಯರಲ್ಲಿ ಢವಢವ
ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021 ಉಂಬ್ಳೆಬೈಲು ವ್ಯಾಪ್ತಿಯ ಹುಣಸೆಕಟ್ಟೆ ಜಂಕ್ಷನ್’ನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ಇಲ್ಲಿ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿ ಮಾಡಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಳವಾಗಿದೆ. ಬೆಳೆ ಹಾನಿ, ಜನರಲ್ಲಿ ಭೀತಿ ಹುಣಸೆಕಟ್ಟೆ ಜಂಕ್ಷನ್’ನಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸೇರಿದ ಜಮೀನಿನ ಕಾಂಪೌಂಡ್’ಗೆ ಕಾಡಾನೆ ಹಾನಿ ಮಾಡಿದೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜೆ.ಪಿ.ಯೋಗೇಶ್ ಅವರಿಗೆ ಸೇರಿದ ಜಮೀನಿಗೂ ಕಾಡಾನೆ ನುಗ್ಗಿದೆ. ಇಲ್ಲಿನ ವಿವಿಧೆಡೆ ಜಮೀನಿಗೆ … Read more