ಬಾವಿಗೆ ಹಾರಿ ಮಾಜಿ ಯೋಧ ಆತ್ಮಹತ್ಯೆ

KUMSI-NEWS

ಕುಂಸಿ: ಮಾಜಿ ಸೈನಿಕರೊಬ್ಬರು (Former Soldier) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಂಸಿ ಸಮೀಪದ ಚಿನ್ಮನೆ ಗ್ರಾಮದ ಮಾಜಿ ಯೋಧ ಡಿ.ಆ‌ರ್.ಸುರೇಶಪ್ಪ ದೊಡ್ಮನೆ (66) ಆತ್ಮಹತ್ಯೆ ಮಾಡಿಕೊಂಡವರು. ಗುರುವಾರ ಬೆಳಗಿನ ಜಾವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಊರಿನಲ್ಲಿ ವ್ಯವಸಾಯದ ಜೊತೆಗೆ ಅಂಗಡಿ ನಡೆಸುತ್ತಿದ್ದರು. ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದು, ಇದರಿಂದ ಬೇಸತ್ತು ತನ್ನ ಮನೆ ಪಕ್ಕದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಏನೇನಾಯ್ತು? … Read more

ಮಾಜಿ ಸೈನಿಕರೆ ಎಚ್ಚರ, ಸೈನಿಕ ಕಲ್ಯಾಣ, ಪುನರ್ವಸತಿ ಇಲಾಖೆಯಿಂದ ಪ್ರಕಟಣೆ, ಏನದು?

Shimoga-News-update

ಶಿವಮೊಗ್ಗ : ಇತ್ತೀಚಿನ ದಿನಗಳಲ್ಲಿ ಮಾಜಿ ಸೈನಿಕರು ಮತ್ತು ಅವರ ಅವಲಂಬಿತರಿಗೆ ಕೆಲ ಖಾಸಗಿ ವ್ಯಕ್ತಿಗಳು ಮತ್ತು ಕೆಲ ಸಂಘ-ಸಂಸ್ಥೆಗಳು ಆಮಿಷಗಳನ್ನೊಡ್ಡುತ್ತಿವೆ. ನಮ್ಮ ಸಂಘಕ್ಕೆ ನೋಂದಣಿಯಾದರೆ ನಿಮ್ಮ ಎಲ್ಲ ಕುಂದುಕೊರತೆಗಳನ್ನು ಬಗೆಹರಿಸುವುದಾಗಿ ಪೊಳ್ಳು ಭರವಸೆ ನೀಡುತ್ತಿವೆ. ಇಂತಹ ವ್ಯಕ್ತಿಗಳು ಹಾಗೂ ಸಂಘಟನೆಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ. ಸಿ.ಎ.ಹಿರೇಮಠ ಎಚ್ಚರಿಸಿದ್ದಾರೆ (Warns). ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿಡಿದೆದ್ದ ಜನ, ಪೆಹಾಲ್ಗಾಮ್‌ ಹಂತಕರ ವಿರುದ್ಧ ಆಕ್ರೋಶ, ಕ್ಯಾಂಡಲ್‌ ಬೆಳಗಿ ಶ್ರದ್ಧಾಂಜಲಿ … Read more