ಈ ರಾಶಿಯವರಿಗೆ ನಿರೀಕ್ಷೆಗು ಮೀರಿ ಆದಾಯ ದೊರೆಯಲಿದೆ | 3 ಜನವರಿ 2023 | ದಿನ ಭವಿಷ್ಯ

DINA-BHAVISHYA

SHIVAMOGGA LIVE NEWS | 3 JANUARY 2023 ಮೇಷ ಅನಗತ್ಯ ಆಲೋಚನೆಗಳಿಂದ ಸಮಯ ವ್ಯರ್ಥ. ಪ್ರಮುಖ ಪ್ರಕರಣಗಳಲ್ಲಿ ಜಯ ಸಿಗಲಿದೆ. ಮಾತಿನ ಮೇಲೆ ನಿಗಾ ಇರಲಿ. ತಾಳ್ಮೆಯಿಂದ ಇರುವುದು ಉಚಿತ. ವೃಷಭ ವ್ಯಾಪಾರ ಉದ್ದೇಶಕ್ಕೆ ದೂರ ಪ್ರಯಾಣ. ದೀರ್ಘಾವಧಿ ಲಾಭ ದೊರೆಯಲಿದೆ. ಇಂದಿನಿಂದಲೆ ಹಣ ಕೂಡಿಡುವುದನ್ನು ಆರಂಭಿಸಿ. ಭವಿಷ್ಯದಲ್ಲಿ ಉಪಯೋಗಕ್ಕೆ ಬರಲಿದೆ. ಮಿಥುನ ಸಂಜೆ ವೇಳೆಗೆ ಶುಭ ಸುದ್ದಿ ಸಿಗಲಿದೆ. ಕುಟುಂಬದವರಿಗಾಗಿ ವಿಶೇಷ ಯೋಜನೆ ರೂಪಿಸುತ್ತೀರಿ. ಮನೆಯಲ್ಲಿ ನಿಮ್ಮ ಗುಣಗಳ ಬಗ್ಗೆ ಚರ್ಚೆಯಾಗಲಿದೆ. ನೆಮ್ಮದಿ ಇರಲಿದೆ. … Read more

ಈ ರಾಶಿಯವರಿಗೆ ಸೈಟ್‌, ಮನೆ ಕೊಳ್ಳುವ ಯೋಗ – ದಿನ ಭವಿಷ್ಯ – 25 ಡಿಸೆಂಬರ್‌ 2023

DINA-BHAVISHYA

SHIVAMOGGA LIVE NEWS | 25 DECEMBER 2023 ಮೇಷ ಎಲ್ಲಾ ಮೂಲಗಳಿಂದಲೂ ಧನಾಗಮನ. ಪಿತ್ರಾರ್ಜಿತ ಆಸ್ತಿ ಲಭಿಸುವ ಯೋಗ. ಮನೆಯಲ್ಲಿ ಬಂಧು ಮಿತ್ರರ ಆಗಮನ. ಸುಖ ಪ್ರಯಾಣ ಯೋಗ. ಪ್ರಾಪ್ತ ವಯಸ್ಕರಿಗೆ ವಿವಾಹ ಯೋಗ ಕೂಡಿ ಬರುವುದು. ವೃಷಭ ಉದ್ಯೋಗ ಸ್ಥಾನದಲ್ಲಿ ಕಿರಿಕಿರಿ. ಹಿರಿಯ ಅಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ. ಬಾಳ ಸಂಗಾತಿಯೊಡನೆ ಮನಸ್ತಾಪ. ಮಕ್ಕಳ ಆರೋಗ್ಯದ ಬಗ್ಗೆ ಚಿಂತೆ. ಹಣ ವಿಪರೀತ ಖರ್ಚಾಗುವ ಸಾಧ್ಯತೆ. ಮಿಥುನ ತಂದೆಯ ಆರೋಗ್ಯದ ಬಗ್ಗೆ ವಿಶೇಷ ಗಮನವಿರಲಿ. ವ್ಯವಹಾರದಲ್ಲಿ … Read more

ಇವತ್ತು ಈ ರಾಶಿಯವರಿಗೆ ದೈಹಿಕ ಶ್ರಮ ಕಡಿಮೆ, ಆದಾಯ ಹೆಚ್ಚು | ದಿನ ಭವಿಷ್ಯ | 24 ಡಿಸೆಂಬರ್‌ 2023

DINA-BHAVISHYA

SHIVAMOGGA LIVE NEWS | 24 DECEMBER 2023 ಮೇಷ ವೃತ್ತಿ ಜೀವನದ ಕುರಿತು ಪ್ರಮುಖ ನಿರ್ಧಾರ ಕೈಗೊಳ್ಳುವಾಗ ಗೊಂದಲ. ಹಿರಿಯರ ಸಲಹೆ ಪಡೆಯುವುದು ಸೂಕ್ತ. ವೃಷಭ ಆರ್ಥಿಕ ಬಲ ದೊರೆಯಲಿದೆ. ಮನೆಯಲ್ಲಿ ನೆಮ್ಮದಿ ನೆಲೆಸಲಿದೆ. ವಿವಾಹದ ಯೋಗ ಕೂಡಿ ಬರಲಿದೆ. ಮಿಥುನ ಕೆಲಸಗಳು ಆರಂಭಕ್ಕು ಮೊದಲು ಹಿರಿಯರ ಆಶೀರ್ವಾದ ಪಡೆದರೆ ಜಯ ದೊರೆಯಲಿದೆ. ಯೋಜನೆಗಳಲ್ಲಿ ಯಶಸ್ಸು. ಕರ್ಕಾಟಕ ಸಾಧಿಸುವ ಛಲವಿದೆ. ಆದರೂ ಕೆಲಸ, ಕಾರ್ಯಗಳು ಅರ್ಧಕ್ಕೆ ಸ್ಥಗಿತಗೊಳ್ಳಲಿವೆ. ಕೆಲಸದಲ್ಲಿ ಬದಲಾವಣೆಯ ಮುನ್ಸೂಚನೆ. ಸಿಂಹ ದೈಹಿಕ ಶ್ರಮ … Read more

ದಿನ ಭವಿಷ್ಯ | ದಿನಕ್ಕೊಂದು ಪರಿಹಾರ | ಯಾವ್ಯಾವ ರಾಶಿಯವರಿಗೆ ಹೇಗಿದೆ ಈ ದಿನ?

DINA-BHAVISHYA

SHIVAMOGGA LIVE | 28 MAY 2023 ಮೇಷ ಕೋಪದ ಕೈಗೆ ಬುದ್ದಿ ಕೊಡುವುದು ಒಳ್ಳೆಯದಲ್ಲ. ಸ್ನೇಹಿತರೊಂದಿಗೆ ವಿರಸ ಸಾಧ್ಯತೆ. ಅನಗತ್ಯ ಸಮಯ ವ್ಯರ್ಥವಾಗಲಿದೆ. ಸಂಗಾತಿಯ ಅನಾರೋಗ್ಯದಿಂದ ಖರ್ಚು ಹೆಚ್ಚಲಿದೆ. ವೃಷಭ ವ್ಯರ್ಥ ಆಲೋಚನೆಗಳು ನಿಮ್ಮ ಮನಸನ್ನು ಆವರಿಸಲಿದೆ. ಕುಟುಂಬದಲ್ಲಿ ವಿರಸ. ಉದ್ಯೋಗ ಸ್ಥಳದಲ್ಲಿ ಅನಗತ್ಯ ಕಿರಿಕಿರಿ. ಮೌನ ವಹಿಸುವುದು ಉತ್ತಮ. ಮಿಥುನ ಕೆಲಸದ ಸ್ಥಳದಲ್ಲಿ ಅತ್ಯಂತ ಒತ್ತಡವಿರಲಿದೆ. ಇದರಿಂದ ಮಾನಸಿಕ ಶಾಂತಿ ಕದಡಲಿದೆ. ಮನೆಯಲ್ಲಿ ವಿನಾಕಾರಣ ಅಸಮಾಧಾನ. ಸಂಗಾತಿಯಿಂದ ನೆರವು. ಕರ್ಕಾಟಕ ಕೆಲಸದ ನಡುವೆ ವಿಶ್ರಾಂತಿ … Read more

ದಿನ ಭವಿಷ್ಯ | ಇವತ್ತು ಈ ರಾಶಿಯವರು ಪೊಲೀಸ್‌ ಠಾಣೆ ಮೆಟ್ಟಿಲೇರಬೇಕಾಗುತ್ತದೆ, ಯಾವ್ಯಾವ ರಾಶಿಗೆ ಈ ದಿನ ಹೇಗಿದೆ?

DINA-BHAVISHYA

ಮೇಷ ಇಡೀ ದಿನ ಆಹ್ಲಾದಕರವಾಗಿರುತ್ತದೆ. ಸ್ನೇಹಿತರೊಂದಿಗೆ ಸುತ್ತಾಡಲು ತೆರಳುವಿರಿ. ಹಣ ಹೆಚ್ಚಾಗಿ ಖರ್ಚಾಗುತ್ತದೆ. ಈ ಕುರಿತು ನಿಗಾ ಇರಲಿ. ನಿಮ್ಮ ಆಲೋಚನೆಗಳನ್ನು ಚನ್ನಾಗಿ ಪ್ರಸ್ತುತಪಡಿಸುತ್ತೀರಿ. ಇದರಿಂದ ಕೆಲಸದ ಸ್ಥಳದಲ್ಲಿ ನಿಮಗೆ ಲಾಭವಾಗಲಿದೆ. ವೃಷಭ ಅಧ್ಯಯನಕ್ಕೆ ಹೆಚ್ಚು ಮಹತ್ವ ನೀಡಬೇಕಿದೆ. ಇವತ್ತು ಸ್ವಲ್ಪ ಒತ್ತಡ ಮುಕ್ತವಾಗಿರುತ್ತದೆ. ಆರ್ಥಿಕ ಲಾಭ ಪಡೆಯುವ ಸಾಧ್ಯತೆ ಇದೆ. ವ್ಯವಹಾರದ ಪಾಲುದಾರರ ವಿರುದ್ಧ ಬೇಸರ ಮಾಡಿಕೊಳ್ಳಬೇಡಿ. ಮಿಥುನ ತೊಂದರೆಯಲ್ಲಿರುವವರಿಗೆ ಸಹಾಯ ಮಾಡುತ್ತೀರಿ. ಕೆಲಸದ ಸ್ಥಳದಲ್ಲಿ ನಿಮ್ಮ ಕಾರ್ಯ ವಿಧಾನದಲ್ಲಿ ಬದಲಾವಣೆ ಮಾಡಿಕೊಳ್ಳದಿದ್ದರೆ ಮುಖ್ಯಸ್ಥರ ಕೋಪಕ್ಕೆ … Read more

ದಿನ ಭವಿಷ್ಯ | ಇವತ್ತು ಈ ರಾಶಿಯವರಿಗೆ ಹಣ ಖರ್ಚು ಹೆಚ್ಚು, ಯಾವ್ಯಾವ ರಾಶಿಯವರ ಭವಿಷ್ಯ ಹೇಗಿದೆ?

DINA-BHAVISHYA

ಮೇಷ ಇವತ್ತು ಜನರೊಂದಿಗೆ ಭೇಟಿಯಾಗುವುದಕ್ಕಿಂತಲೂ ಒಂಟಿಯಾಗಿ ಸಮಯ ಕಳೆಯಲು ಇಷ್ಟ ಪಡುತ್ತೀರ. ಸಂಗಾತಿಯೊಂದಿಗೆ ಸಂತಸದಿಂದ ಸಮಯ ಕಳೆಯುತ್ತೀರಿ. ವೃಷಭ ಹೆಚ್ಚು ಆಶಾವಾದಿಯಾಗಿರಲು ಪ್ರಯತ್ನಿಸಿ. ಇದರಿಂದ ನಿಮ್ಮ ವಿ‍ಶ್ವಾಸ ಹೆಚ್ಚಲಿದೆ. ನಿಮ್ಮ ಬಳಿ ಹಣ ಕೇಳಿ ಪಡೆಯುವವರಿದ್ದಾರೆ. ಅದರೆ ಅವರು ಮರು ಪಾವತಿ ಮಾಡುವುದು ವಿರಳ. ಮಿಥುನ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಆಹ್ಲಾದಕರವಾಗಿರುತ್ತದೆ. ಮಕ್ಕಳು ಒಳ್ಳೆಯ ಸುದ್ದಿ ತರಲಿದ್ದಾರೆ. ಬಿಡುವಿನ ವೇಳೆ ಆಧ್ಯಾತ್ಮಿಕ ಪುಸ್ತಕ ಓದಿ. ಕರ್ಕಾಟಕ ಕುಟುಂಬದವರು, ಸ್ನೇಹಿತರಿಗಾಗಿ ಇಂದು ಹೆಚ್ಚು ಹಣ ಖರ್ಚು ಮಾಡಲಿದ್ದೀರಿ. ಸಂಗಾತಿಯಿಂದ … Read more

ಈ ರಾಶಿಯವರು ಇವತ್ತು ಹಣಕಾಸು ಸಮಸ್ಯೆಯಲ್ಲಿ ಸಿಕ್ಕಿಬೀಳುವ ಸಾಧ್ಯತೆ ಇದೆ | ದಿನ ಭವಿಷ್ಯ | 17 ಮೇ 2023

DINA-BHAVISHYA

ಮೇಷ ಆರೋಗ್ಯದ ಬಗ್ಗೆ ಎಚ್ಚರವಿರಲಿ. ಆರೈಕೆಯ ಅಗತ್ಯವಿದೆ. ಹಣದ ಚಲನೆ ಹೆಚ್ಚಾಗಿರುತ್ತದೆ ವೃಷಭ ಸಮಸ್ಯೆಯಿಂದ ಹೊರಬರಬೇಕಿದ್ದರೆ ಹೊಂದಾಣಿಕೆ ಬೇಕು. ನಿಜ ತನದಿಂದ ಇರಿ. ಹಿತ ಶತೃಗಳು ಹೆಚ್ಚಾಗುವ ಸಾಧ್ಯತೆ. ಮಿಥುನ ಇಂದು ನೀವು ನಿಮ್ಮ ಆರೋಗ್ಯ ಮತ್ತು ನೋಟವನ್ನು ಸುಧಾರಿಸಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತೀರಿ. ಕರ್ಕಾಟಕ ಸ್ನೇಹಿತರ ಶೀತಲ ವರ್ತನೆ ನಿಮ್ಮ ಮನಸ್ಸಿಗೆ ನೋವುಂಟು ಮಾಡುತ್ತದೆ. ಆದರೆ ಶಾಂತವಾಗಿರಲು ಪ್ರಯತ್ನಿಸಿ. ಸಿಂಹ ಇಂದು ಧಾರ್ಮಿಕ ಮತ್ತು ಆಧ್ಯಾತ್ಮಿಕ ಆಸಕ್ತಿಗಳನ್ನು ಅನುಸರಿಸಲು ಒಳ್ಳೆಯ ದಿನ. ಗಡಿಬಿಡಿ ಪ್ರಯಾಣ. ಕನ್ಯಾ … Read more

‘ಕುಜ ದೋಷ’ ತಂದ ಆಪತ್ತು, ವಿಷ ಸೇವಿಸಿದ್ದ ಮಹಿಳಾ ಪೊಲೀಸ್ ಸಾವು

Woman-Police-Sudha-Dies-after-consuming-poison

SHIVAMOGGA LIVE NEWS | BHADRAVATHI | 18 ಜೂನ್ 2022 (DEATH) ಮದುವೆಗೆ ಕುಟುಂಬದವರು ವಿರೋಧ ಮಾಡುತ್ತಿರುವುದಕ್ಕೆ ಪ್ರಿಯಕರನೊಂದಿಗೆ ಭದ್ರಾವತಿಯಲ್ಲಿ (BHADRAVATHI) ವಿಷ ಸೇವಿಸಿದ್ದ ಯುವತಿ ಮೃತಪಟ್ಟಿದ್ದಾಳೆ. ಮಣಿಪಾಲದ (MANIPAL) ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾಳೆ. ಈಕೆಯ ಸಾವಿಗೆ ಕುಜ ದೋಷ ಕಾರಣ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. (DEATH) ಭದ್ರಾವತಿ ತಾಲೂಕು ಕಲ್ಲಹಳ್ಳಿಯ ಸುಧಾ (29) ಮೃತರು. ಈಕೆ ತೀರ್ಥಹಳ್ಳಿ (THIRTHAHALL) ಪೊಲೀಸ್ ಠಾಣೆಯಲ್ಲಿ ಕಾನ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆರು ವರ್ಷದ ಪರಿಚಯ, … Read more

ಜ್ಯೋತಿಷಿ ಕಿರುಕುಳ, ಮತದಾನ ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಧಾರ, ಯಾರದು ಜ್ಯೋತಿಷಿ? ಏನಿದು ಸಮಸ್ಯೆ?

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | 8 ಏಪ್ರಿಲ್ 2019 ರಸ್ತೆ ಮಾಡಿಸಿಲ್ಲ. ನೀರು ಕೊಟ್ಟಿಲ್ಲ. ಕರೆಂಟ್ ಇರಲ್ಲ. ಹೀಗೆ ಮೂಲಸೌಕರ್ಯಗಳಿಲ್ಲ ಎಂಬ ಕಾರಣಕ್ಕೆ ಚುನಾವಣೆ ಬಹಿಷ್ಕರಿಸುವುದು ಸಾಮಾನ್ಯ. ಆದರೆ ಇಲ್ಲಿ, ಜ್ಯೋತಿಷಿಯೊಬ್ಬರ ಕಿರುಕುಳಕ್ಕೆ ಬೇಸತ್ತು ಇಡೀ ಗ್ರಾಮವೇ ಮತದಾನ ಬಹಿಷ್ಕರಿಸಲು ನಿರ್ಧರಿಸಿದೆ. ಸಾಗರ ತಾಲೂಕಿನ ಹಿರೇಮನೆ ಗ್ರಾಮದಲ್ಲಿ 22 ಕುಟುಂಬದ 60 ಮಂದಿ ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಹತ್ತು ವರ್ಷದಿಂದ ಜ್ಯೋತಿಷಿಯೊಬ್ಬರು ಕಿರುಕುಳ ನೀಡುತ್ತಿದ್ದಾರೆ. ಕೋರ್ಟ್’ಗೆ ಅಲೆಯುವಂತೆ ಮಾಡಿದ್ದಾರೆ ಎಂದು ಆರೋಪಿಸಿ, ಚುನಾವಣೆಯನ್ನೇ ಬಹಿಷ್ಕರಿಸಲು ಗ್ರಾಮಸ್ಥರು ತೀರ್ಮಾನಿಸಿದ್ದಾರೆ. … Read more