ಶಿವಮೊಗ್ಗದಲ್ಲಿ ಪಟಾಕಿ ಮಾರಾಟ ಶುರು, ಹೇಗಿದೆ ಡಿಮಾಂಡ್‌?

Deepavali-Crackers-sale-in-Shimoga-Freedom-park

ಶಿವಮೊಗ್ಗ: ದೀಪಾವಳಿ ಹಿನ್ನೆಲೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಪಟಾಕಿ (Crackers) ವ್ಯಾಪಾರ ಆರಂಭವಾಗಿದೆ. ಇಂದು ಬೆಳಗ್ಗೆಯಿಂದಲೆ ಗ್ರಾಹಕರು ಪಟಾಕಿ ಖರೀದಿ ಮಾಡುತ್ತಿದ್ದು, ವ್ಯಾಪಾರ ಬಿರುಸಾಗಿದೆ. ಫ್ರೀಡಂ ಪಾರ್ಕ್‌ನಲ್ಲಿ ಮೂರು ಪ್ರತ್ಯೇಕ ಲೇನ್‌ಗಳಲ್ಲಿ 90 ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಭಾನುವಾರ ಬೆಳಗ್ಗೆಯಿಂದಲೆ ಇಲ್ಲಿ ಪಟಾಕಿ ವಹಿವಾಟು ಆರಂಭವಾಗಿದೆ. ಮಕ್ಕಳು ಪಟಾಕಿ ಬಾಕ್ಸ್‌ಗಳ್ನು ಹಿಡಿದು ಪೋಷಕರ ಜೊತೆಗೆ ಖುಷಿಯಿಂದ ಓಡಾಡುವ ದೃಶ್ಯ ಸಾಮಾನ್ಯವಾಗಿದೆ. ಹೇಗಿದೆ ರೇಟ್‌? ಯಾವುದಕ್ಕೆ ಹೆಚ್ಚು ಡಿಮಾಂಡ್‌? ಹಸಿರು ಪಟಾಕಿ ಮಾರಾಟ ಕಡ್ಡಾಯಗೊಳಿಸಿರುವ ಹಿನ್ನೆಲೆ ಎಲ್ಲ ಅಂಗಡಿಗಳಲ್ಲು ಅವುಗಳನ್ನೆ … Read more

ಶಿವಮೊಗ್ಗದಲ್ಲಿ ಸಾವಿರ ಸಾವಿರ ಜನರ ಸಮ್ಮುಖದಲ್ಲಿ ಅಂಬುಛೇದನ, ರಾವಣ ದಹನ, ಹೇಗಿತ್ತು ಕಾರ್ಯಕ್ರಮ?

021025-Banni-event-at-Shimoga-Freedom-park.webp

ದಸರಾ ಸುದ್ದಿ: ವಿಜಯ ದಶಮಿಯಂದು (Vijayadashami) ಶಿವಮೊಗ್ಗದಲ್ಲಿ ಅಂಬುಛೇದನ ಮಾಡಲಾಯಿತು. ಫ್ರೀಡಂ ಪಾರ್ಕ್‌ನಲ್ಲಿ ಸಾವಿರ ಸಾವಿರ ಜನರ ಸಮ್ಮುಖದಲ್ಲಿ ತಹಶೀಲ್ದಾರ್‌ ವಿ.ಎಸ್.ರಾಜೀವ್‌ ಅಂಬುಛೇದನ ಮಾಡಿದರು. ಇದೆ ವೇಳೆ ರಾವಣ ದಹನ, ಸಿಡಿಮದ್ದು ಪ್ರದರ್ಶನ ನಡೆಯಿತು. ಇಲ್ಲಿವೆ ಅಂಬುಛೇದನ ಕಾರ್ಯಕ್ರಮದ ಫೋಟೊಗಳು ಇದನ್ನೂ ಓದಿ » ಶಿವಮೊಗ್ಗ ದಸರಾದಲ್ಲಿ ವೈಭವದ ಮೆರವಣಿಗೆ, ಇಲ್ಲಿದೆ 15 ಫೋಟೊಗಳು Vijayadashami

ಶಿವಮೊಗ್ಗದಲ್ಲಿ ಆಯುಧ ಪೂಜೆ ಮುಗಿದ್ಮೇಲೆ ಟ್ಯಾಂಕರ್‌ ಸಿಂಗಾರ ಆರಂಭಿಸಿದ ಪಾಲಿಕೆ

011025-flower-decoration-for-tanker-in-Shimoga-freedom-park.webp

ಶಿವಮೊಗ್ಗ: ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸೈನಿಕರ ಅಸಮಾಧಾನದ ಬಳಿಕ ಮಹಾನಗರ ಪಾಲಿಕೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಯುದ್ದ ಟ್ಯಾಂಕರ್‌ಗೆ (Tanker) ರಾತ್ರೋರಾತ್ರಿ ಹೂವಿನ ಅಲಂಕಾರ ಮಾಡಿ ಆಯುಧ ಪೂಜೆ ನಡೆಸಲಾಗಿದೆ ಎಂಬಂತೆ ಬಿಂಬಿಸುವ ಪ್ರಯತ್ನ ಮಾಡಿದ್ದಾರೆ. ಶಿವಮೊಗ್ಗದ ಫ್ರೀಡಂ ಪಾರ್ಕ್‌ ಆವರಣದಲ್ಲಿ ಟಿ-55 ಯುದ್ದ ಟ್ಯಾಂಕರ್‌ ಸ್ಥಾಪಿಸಲಾಗಿದೆ. ಇಂದು ಆಯುಧ ಪೂಜೆ ಸಂದರ್ಭ ಈ ಟ್ಯಾಂಕರ್‌ಗೆ ಮಹಾನಗರ ಪಾಲಿಕೆ ವತಿಯಿಂದ ಪೂಜೆ ನೆರವೇರಿಸದೆ ದಸರಾ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಬ್ಯುಸಿಯಾಗಿದ್ದಾರೆ. ಇದು ಮಾಜಿ ಸೈನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ವಾಟ್ಸಪ್‌ ಸೇರಿದಂತೆ … Read more

ಶಿವಮೊಗ್ಗ ಸಿಟಿಗೆ ಯುದ್ಧ ವಿಮಾನ, ಎಂಎಲ್‌ಎ ನೇತೃತ್ವದಲ್ಲಿ ಸ್ಥಳ ಪರಿಶೀಲನೆ

fighter-plane-to-be-installed-in-Shimoga-freedom-park

ಶಿವಮೊಗ್ಗ: ನಗರಕ್ಕೆ ಯುದ್ಧ ವಿಮಾನ (Fighter Plane) ಆಗಮಿಸುತ್ತಿದೆ. ಈ ಹಿನ್ನೆಲೆ ಅದರ ಸ್ಥಾಪನೆಗೆ ಇವತ್ತು ಸ್ಥಳ ಪರಿಶೀಲನೆ ನಡೆಸಲಾಯಿತು. ಶಾಸಕ ಎಸ್‌.ಎನ್.ಚನ್ನಬಸಪ್ಪ, ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಸ್ಥಳ ಪರಿಶೀಲಿಸಿದರು. ಇದನ್ನೂ ಓದಿ » ‘ಶಿವಮೊಗ್ಗ ಜಿಲ್ಲೆಯ 35 ಸಾವಿರ ರೈತರಿಗೆ ನೊಟೀಸ್, ಯಡಿಯೂರಪ್ಪ, ಬಂಗಾರಪ್ಪ ಮಕ್ಕಳ ಮೌನವೇಕೆ?’, ಹೋರಾಟದ ಎಚ್ಚರಿಕೆ ಫ್ರೀಡಂ ಪಾರ್ಕ್‌ನಲ್ಲಿ ಯುದ್ಧ ವಿಮಾನವನ್ನು ಸ್ಥಾಪಿಸಲಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಎಸ್‌.ಎನ್.‌ಚನ್ನಬಸಪ್ಪ ಸ್ಥಳ ಪರಿಶೀಲಿಸಿದರು. ಸಾರ್ವಜನಿಕರು ಸುಗಮವಾಗಿ ಯುದ್ಧ ವಿಮಾನ ವೀಕ್ಷಿಸುವಂತಾಗಬೇಕು … Read more

ಶಿವಮೊಗ್ಗದ ಫ್ರೀಡಂ ಪಾರ್ಕ್‌ಗೆ ಸಾರ್ವಜನಿಕ ಪ್ರವೇಶ ನಿರ್ಬಂಧ, ಯಾವ ಸಮಯದಲ್ಲಿ ನಿರ್ಬಂಧ? ಯಾಕೆ?

Shimoga-Freedom-Park

ಶಿವಮೊಗ್ಗ: ನಗರದ ಅಲ್ಲಮಪ್ರಭು ಮೈದಾನಕ್ಕೆ (ಫ್ರೀಡಂ ಪಾರ್ಕ್) ರಾತ್ರಿ 9.30ರಿಂದ ಬೆಳಗ್ಗೆ 5.30ರವರೆಗೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಿ (Restricted) ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಆಸ್ತಿಗಳ ಸಂರಕ್ಷಣೆಗಾಗಿ ಮತ್ತು ಸಾರ್ವಜನಿಕರ ಸುರಕ್ಷತೆಗಾಗಿ ರಾತ್ರಿ 9.30 ರಿಂದ ಬೆಳಗ್ಗೆ 5.30 ರವರೆಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಬೆಳಗ್ಗೆ 5.30 ರಿಂದ ರಾತ್ರಿ 9.30 ರವರೆಗೆ ಮಾತ್ರ ಸಾರ್ವಜನಿಕರಿಗೆ ಪ್ರವೇಶಿಸಲು ಅನುಮತಿ ನೀಡಲಾಗಿದೆ. ಸಾರ್ವಜನಿಕರು ಗೃಹರಕ್ಷಕ ಸಿಬ್ಬಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದ ಮೂರು … Read more

ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ, ಶಿವಮೊಗ್ಗದಿಂದ ನೂರಾರು ಬಿಜೆಪಿ ಕಾರ್ಯಕರ್ತರು, ಎಂಎಲ್‌ಎ ಹೇಳಿದ್ದೇನು?

MLA-SN-Channabasappa-Shimoga.

ಶಿವಮೊಗ್ಗ : ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಕಾಂಗ್ರೆಸ್ ರಾಜ್ಯ ಸರಕಾರದ ವಿರುದ್ಧ ಏ.2ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜನಾಕ್ರೋಶ ಸಭೆ, ಅಹೋರಾತ್ರಿ ಧರಣಿ (Protest) ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಆಹಾರ ಪದಾರ್ಥಗಳ ಬೆಲೆ ಏರಿದೆ. ರೈತರಿಗೆ ಸಹಾಯ ಮಾಡುವ ನೆಪದಲ್ಲಿ ಜನರ ಮೇಲೆ ಬೆಲೆ ಏರಿಕೆಯ ಹೊರೆ ಹೊರಿಸುತ್ತಿದ್ದಾರೆ ಎಂದು ಆರೋಪಿಸಿದರು. ಬೆಲೆ ಏರಿಕೆ ವಿರುದ್ಧ ನಡೆಯುವ ಅಹೋರಾತ್ರಿ ಹೋರಾಟದಲ್ಲಿ ಜಿಲ್ಲೆಯ … Read more

ಯುದ್ಧ ಟ್ಯಾಂಕರ್‌ಗೆ ಕೊನಗೂ ಸಿಕ್ತು ‘ಫ್ರೀಡಂ’, ಇದು ಶಿವಮೊಗ್ಗ ಲೈವ್.ಕಾಂ ಇಂಪ್ಯಾಕ್ಟ್‌

army-tanker-at-shimoga-mrs

SHIVAMOGGA LIVE NEWS | 4 JANUARY 2024 ಶಿವಮೊಗ್ಗ : ಕಳೆದ ಒಂದು ವರ್ಷದಿಂದ ಎಂಆರ್‌ಎಸ್‌ ಸರ್ಕಲ್‌ನಲ್ಲಿ ಧೂಳು ಹಿಡಿಯುತ್ತ ನಿಂತಿರುವ ಯುದ್ಧ ಟ್ಯಾಂಕರ್‌ಗೆ ಕೊನೆಗು ಸೂಕ್ತ ಜಾಗ ಸಿಕ್ಕಿದೆ. ಇದು ಶಿವಮೊಗ್ಗ ಲೈವ್.ಕಾಂ ವರದಿ ಇಂಪ್ಯಾಕ್ಟ್‌. ಶಿವಮೊಗ್ಗದ ಅಲ್ಲಮಪ್ರಭು ಮೈದಾನಕ್ಕೆ (ಫ್ರೀಡಂ ಪಾರ್ಕ್‌) ಯುದ್ಧ ಟ್ಯಾಂಕರ್‌ ಅನ್ನು ವರ್ಗಾಯಿಸಲಾಗುತ್ತಿದೆ. ಅಲ್ಲಿ ಯುದ್ದ ಟ್ಯಾಂಕರ್‌ ನಿಲ್ಲಿಸಲು ವ್ಯವಸ್ಥೆ ಮಾಡಲಾಗಿದೆ. ಜನವರಿ 26ರಂದು ಗಣರಾಜ್ಯೋತ್ಸವದಂದು ಉದ್ಘಾಟನಿಸಲಾಗುತ್ತದೆ. ಪಂಜರದಿಂದ ಬಿಡುಗಡೆ, ಇಲ್ಲಿದೆ ಪ್ರಮುಖಾಂಶ ಇದನ್ನೂ ಓದಿ » ಶಿವಮೊಗ್ಗದಲ್ಲಿ ಧೂಳು … Read more

ಫ್ರೀಡಂ ಪಾರ್ಕ್‌ನಲ್ಲಿ ಪಟಾಕಿ ಖರೀದಿಸಿ ಮರಳಿದ ವ್ಯಕ್ತಿಗೆ ಕಾದಿತ್ತು ಆಘಾತ, ತಡವಾಗಿ ದಾಖಲಾಯ್ತು ಪ್ರಕರಣ

bike theft reference image

SHIVAMOGGA LIVE NEWS | 18 NOVEMBER 2023 SHIMOGA : ಫ್ರೀಡಂ ಪಾರ್ಕ್‌ನಲ್ಲಿ (freedom park) ಪಟಾಕಿ ಖರೀದಿಗೆ ತೆರಳಿದ್ದಾಗ ವ್ಯಕ್ತಿಯೊಬ್ಬರ ಸ್ಪ್ಲೆಂಡರ್‌ ಪ್ಲಸ್‌ ಬೈಕ್‌ ಕಳ್ಳತನ ಮಾಡಲಾಗಿದೆ. ನ.12ರಂದು ಘಟನೆ ಸಂಭವಿಸಿದೆ. ವಿನೋಬನಗರದ ಪ್ರಕಾಶ್‌ ಎಂಬುವವರು ದೀಪಾವಳಿ ಹಬ್ಬದಂದು ಪಟಾಕಿ ಖರೀದಿಗೆ ತೆರಳಿದ್ದರು. ಪಟಾಕಿ ಖರೀದಿಸಿ ಪಾರ್ಕಿಂಗ್‌ ಸ್ಥಳಕ್ಕೆ ಬಂದಾಗ ಬೈಕ್‌ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದ ಪ್ರಕಾಶ್‌ ಅವರು ನ.16ರಂದು ಜಯನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ- ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ, … Read more

ಶಿವಮೊಗ್ಗ ಫ್ರೀಡಂ ಪಾರ್ಕ್‌ನಲ್ಲಿ 112 ಪೊಲೀಸರ ಕರ್ತವ್ಯ ಪ್ರಜ್ಞೆಯಿಂದ ಉಳಿಯಿತು ಅಪ್ರಾಪ್ತೆಯ ಪ್ರಾಣ, ಆಗಿದ್ದೇನು?

290823-Police-Help-a-girl-at-freedom-park.

SHIVAMOGGA LIVE NEWS | 29 AUGUST 2023 SHIMOGA : ನಗರದ ಫ್ರೀಡಂ ಪಾರ್ಕ್‌ನಲ್ಲಿ (Freedom Park) ಗಾಜಿನ ಚೂರಿನಿಂದ ಕೈ ಕೊಯ್ದುಕೊಂಡಿದ್ದ ಅಪ್ರಾಪ್ತೆಯನ್ನು (Minor 112 ಇಆರ್‌ಎಸ್‌ಎಸ್‌ ವಾಹನದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ಫ್ರೀಡಂ ಪಾರ್ಕ್‌ನಲ್ಲಿ ಗಾಜಿನ ಚೂರಿನಿಂದ ಏಕಾಏಕಿ ಕೈ ಕೊಯ್ದುಕೊಂಡಿದ್ದಾಳೆ. ಇದನ್ನು ಗಮನಿಸಿದ ಇಆರ್‌ಎಸ್‌ಎಸ್‌ ವಾಹನದ ವಿನೋಬನಗರ ಠಾಣೆ ಕಾನ್ಸ್‌ಟೇಬಲ್‌ ಎಸ್‌.ಕೆ.ರಾಘವೇಂದ್ರ ಮತ್ತು ಚಾಲಕ ಬಿ.ಎಸ್.ಚನ್ನೇಶ್‌ ಕೂಡಲೆ ಬಾಲಕಿಯನ್ನು ರಕ್ಷಿಸಿದ್ದಾರೆ. ಇಆರ್‌ಎಸ್‌ಎಸ್‌ ವಾಹನದಲ್ಲಿಯೇ ಆಕೆಯನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ … Read more

ಶಿವಮೊಗ್ಗ ಫ್ರೀಡಂ ಪಾರ್ಕ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

crime name image

SHIVAMOGGA LIVE NEWS |4 JANUARY 2023 ಶಿವಮೊಗ್ಗ : ನಗರದ ಫ್ರೀಡಂ ಪಾರ್ಕ್ ನಲ್ಲಿ (freedom park) ವ್ಯಕ್ತಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಂಗಳವಾರ ಸಂಜೆ ಸ್ಥಳೀಯರು ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತನನ್ನು ಚಾನಲ್ ಏರಿಯಾ ನಿವಾಸಿ ಉಮಾಪತಿ (68) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಜಯನಗರ ಠಾಣೆ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.  (freedom park) ಇದನ್ನೂ ಓದಿ … Read more