ಸ್ನೇಹಿತರ ಮಧ್ಯೆ ಜಗಳ, ಬಿಡಸಲು ಹೋದ ಸಂಬಂಧಿಗೆ ರೇಜರ್ನಿಂದ ಇರಿತ
SHIVAMOGGA LIVE NEWS | 4 JANUARY 2024 ಹೊಸನಗರ : ಕ್ಷುಲಕ ವಿಚಾರಕ್ಕೆ ಸ್ನೇಹಿತರ (Friends) ಮಧ್ಯೆ ಗಲಾಟೆಯಾಗಿದ್ದು ಬಿಡಿಸಲು ಹೋದ ಸಂಬಂಧಿಗೆ ರೇಜರ್ನಿಂದ ಇರಿಯಲಾಗಿದೆ. ಗಾಯಾಗೊಂಡಿರುವ ಯುವಕನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೊಸನಗರ ತಾಲೂಕು ಕೇಶವಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಕಾರ್ತಿಕ್ ಎಂಬಾತನ ಹೊಟ್ಟೆಗೆ ರೇಜರ್ನಿಂದ ಇರಿಯಲಾಗಿದೆ. ರಘು ಮತ್ತು ಆತನ ಸ್ನೇಹಿತ ಮಧ್ಯೆ ವೈಮನಸು ಉಂಟಾಗಿತ್ತು. ಮಾತುಕತೆ ವೇಳೆ ರಘುಗೆ ಆತನ ಸ್ನೇಹಿತ ಹೊಡೆಯಲು ಬಂದಾಗ ರಘುವಿನ ಸಂಬಂಧಿ ಕಾರ್ತಿಕ್ … Read more