ಕಾಡು ಪ್ರಾಣಿಗಳ ಭಯ, ಮಳೆ, ಗಾಳಿಯ ರಭಸ, ಆನ್ ಲೈನ್ ಕ್ಲಾಸ್ಗಾಗಿ ದಿನ ಪ್ರಾಣ ಪಣಕ್ಕಿಡಬೇಕು ಮಕ್ಕಳು
ಶಿವಮೊಗ್ಗ ಲೈವ್.ಕಾಂ | SAGARA / THIRTHAHALLI / HOSNAGARA NEWS | 17 JUNE 2021 ಆನ್ಲೈನ್ ಕ್ಲಾಸ್ನಲ್ಲಿ ಪಾಲ್ಗೊಳ್ಳಲು ಇಲ್ಲಿಯ ಮಕ್ಕಳು ಪ್ರತಿದಿನ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಕ್ಲಾಸ್ಗಾಗಿ ಈ ವಿದ್ಯಾರ್ಥಿಗಳು ನಿತ್ಯ ಟ್ರೆಕಿಂಗ್ ಮಾಡಬೇಕಿದೆ. ಕಾಡು ಪ್ರಾಣಿಗಳ ಭಯ, ಮಳೆ, ಗಾಳಿ ಜೊತೆಯು ಸೆಣೆಸಬೇಕಿದೆ. ಇದು ಶರಾವತಿ ಹಿನ್ನೀರಿನ ತುಮರಿ, ಬ್ಯಾಕೋಡು ಸೇರಿದಂತೆ ಸುತ್ತಮುತ್ತಲ ಗ್ರಾಮದ ವಿದ್ಯಾರ್ಥಿಗಳ ನಿತ್ಯದ ಕಷ್ಟ. ಆನ್ಲೈನ್ ಕ್ಲಾಸ್ಗಾಗಿ ದಿನ ಹರಸಾಹಸ ಮಾಡಬೇಕಿದೆ. ಇಷ್ಟೆಲ್ಲ ಕಷ್ಟಪಟ್ಟರು ಸಿಗುವುದು 2ಜಿ … Read more