‘ಜನರ ಪ್ರಾಣ ಮುಖ್ಯವೋ, ಧ್ವಜ ಮುಖ್ಯವೋ?’ ಶಿವಮೊಗ್ಗ ಕಾಂಗ್ರೆಸ್ ನಾಯಕಿ ಆಕ್ರೋಶ

G-pallavi-argues-with-pdo-in-Kommanalu

ಶಿವಮೊಗ್ಗ | ಜನರ ಹೆಣದ ಮೇಲೆ ಬಾವುಟ (FLAG) ನೆಡಲು ಹೊರಟಿದ್ದೀರಾ? ಜನರ ಪ್ರಾಣ ಮುಖ್ಯವೋ ಬಾವುಟ ಹಾರಿಸುವುದು ಮುಖ್ಯವೋ? ಕಾಂಗ್ರೆಸ್ ಪಕ್ಷದ ಜಿಲ್ಲಾ ವಕ್ತಾರೆ ಜಿ.ಪಲ್ಲವಿ, ಪಿಡಿಓ ಒಬ್ಬರಿಗೆ ತರಾಟೆಗೆ ತೆಗೆದುಕೊಂಡ ಪರಿ ಇದು. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯಲ್ಲಿ ಭಾರಿ ಮಳೆಗೆ ಹಲವು ಮನೆಗಳು ಕುಸಿದು ಹೋಗಿವೆ. ವಿವಿಧ ಗ್ರಾಮಗಳಿಗೆ ಕಾಂಗ್ರೆಸ್ ಜಿಲ್ಲಾ ವಕ್ತಾರೆ ಪಲ್ಲವಿ ಭೇಟಿ ನೀಡಿ, ಪರಿಶೀಲನೆ ನಡೆಸಿ, ಧನಸಹಾಯ ಮಾಡಿದರು. ಬಾವುಟಕ್ಕೆ ಕೋಲು ತರುವುದೆ ಮುಖ್ಯಾನಾ? ಕೊಮ್ಮನಾಳು ಗ್ರಾಮದಲ್ಲಿ ಯಶೋದಮ್ಮ … Read more