ಗಾಡಿಕೊಪ್ಪದಲ್ಲಿ ತಡೆಗೋಡೆಗೆ ಹಾನಿ, ಸ್ವಲ್ಪ ಯಾಮಾರಿದರೆ ದೊಡ್ಡ ಅನಾಹುತ ಫಿಕ್ಸ್

Gadikoppa-tunga-bridge-barrier-Shimoga

SHIVAMOGGA LIVE NEWS | 22 MAY 2024 SHIMOGA : ನಗರದ ಗಾಡಿಕೊಪ್ಪದ ಸಾಗರ ರಸ್ತೆಯಲ್ಲಿನ ತುಂಗಾ ಮೇಲ್ದಂಡ ಚಾನಲ್ ಸೇತುವೆಗೆ (Barrier) ಮಳೆಯಿಂದ ಹಾನಿಯಾಗಿದೆ. ತಡೆಗೋಡೆ ಸಮೇತ ಕುಸಿದು ಬೀಳುವ ಹಂತದಲ್ಲಿದೆ. ಭಾರಿ ಗಾತ್ರದ ವಾಹನಗಳು ಸಂಚರಿಸುವ ಹೆದ್ದಾರಿ ಆಗಿರುವುದರಿಂದ ಸೇತುವೆಗೆ ಇನ್ನೂ ಹೆಚ್ಚಿನ ಹಾನಿಯಾಗಿ ಅಪಘಾತ ಸಂಭವಿಸುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ.‌ ಇದನ್ನೂ ಓದಿ – ಕಳೆದ 24 ಗಂಟೆಯಲ್ಲಿ ತೀರ್ಥಹಳ್ಳಿ, ಸಾಗರದಲ್ಲಿ ಉತ್ತಮ ಮಳೆ, ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ

ಎಚ್ಚೆತ್ತುಕೊಳ್ಳದಿದ್ದರೆ ಗಾಡಿಕೊಪ್ಪದಲ್ಲಿ ಮತ್ತಷ್ಟು ಅವಘಡ ನಿಶ್ಚಿತ, ಮೈ ಜುಮ್‌ ಅನಿಸುತ್ತೆ ಸಿಸಿಟಿವಿ ದೃಶ್ಯ

CCTV-Visuals-of-gadikoppa-incident-on-january-2

SHIVAMOGGA LIVE NEWS | 7 JANUARY 2024 SHIMOGA : ಗಾಡಿಕೊಪ್ಪದಲ್ಲಿ ಜ.2ರಂದು ಸಂಭವಿಸಿದ ಅಪಘಾತದ ಸಿಸಿಟಿವಿ ದೃಶ್ಯ ಈಗ ವೈರಲ್‌ ಆಗಿದೆ. ಘಟನೆಯಲ್ಲಿ ಶಾಲೆ ವಿದ್ಯಾರ್ಥಿನಿ ಮತ್ತು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈಗಲೆ ಎಚ್ಚೆತ್ತುಕೊಳ್ಳದೆ ಇದ್ದರೆ ಇಲ್ಲಿ ಇನ್ನಷ್ಟು ಅಪಘಾತ ಸಂಭವಿಸುವ ಸಾಧ್ಯತೆ ಇದೆ.   ಹೇಗಾಯ್ತು ಅಪಘಾತ? ಆಯನೂರು ಕಡೆಯಿಂದ ವೇಗವಾಗಿ ಬಂದ ಅಪಾಚೆ ಬೈಕ್‌, ಮೊದಲು 12 ವರ್ಷದ ಬಾಲಕಿಗೆ ಡಿಕ್ಕಿ ಹೊಡೆದಿತ್ತು. ಬಳಿಕ ರಸ್ತೆಯ ಎಡ ಭಾಗದಲ್ಲಿ ಅಂಗಡಿಯೊಂದರ ಮುಂದೆ … Read more

ಗಾಡಿಕೊಪ್ಪ, ಆಲ್ಕೊಳದಲ್ಲಿ ಒಂದೇ ರಾತ್ರಿ 2 ಮನೆ ಬೀಗ ಮುರಿದು ಚಿನ್ನಾಭರಣ, ನಗದು ಕಳ್ಳತನ

crime name image

SHIVAMOGGA LIVE NEWS | 8 FEBRURARY 2023 SHIMOGA : ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು ನಗದು, ಚಿನ್ನಾಭರಣ ಕಳ್ಳತನ (Theft) ಮಾಡಲಾಗಿದೆ. ಶಿವಮೊಗ್ಗದ ಆಲ್ಕೊಳದ ಗಣೇಶ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಗಣೇಶ್ ಅವರು ಮನೆಗೆ ಬೀಗ ಹಾಕಿ ಪಕ್ಕದಲ್ಲಿರುವ ತಮ್ಮದೆ ಮನೆಯಲ್ಲಿ ರಾತ್ರಿ ಮಲಗಿದ್ದಾರೆ. ಬೆಳಗ್ಗೆ ಬಂದು ನೋಡಿದಾಗ, ಬಾಗಿಲಿಗೆ ಹಾಕಿದ್ದ ಬೀಗವನ್ನು ಮೀಟಿ ತೆಗೆದು ಕಳ್ಳತನ ಮಾಡಲಾಗಿತ್ತು. ಬೀರುವಿನಲ್ಲಿಟ್ಟಿದ್ದ 20 ಸಾವಿರ ರೂ. ನಗದು, 20 ಸಾವಿರ ರೂ. ಬಂಗಾರದ … Read more

ಬಾಟಲಿಯಿಂದ ಹೊಡೆದು, ಕಲ್ಲು ಎತ್ತಿ ಹಾಕಿ ಕೊಲೆ, ಕಾರಣ ಬಾಯಿಬಿಟ್ಟ ಆರೋಪಿಗಳು

Hosamane-Kiran-Murder-Case

ಶಿವಮೊಗ್ಗ | ಗಾಡಿಕೊಪ್ಪದಲ್ಲಿ ನಡೆದ ಯುವಕನ ಕೊಲೆಗೆ (MURDER) ಕಾರಣ ಬಯಲಾಗಿದೆ. ಮದ್ಯದ ಬಾಟಲಿಯಿಂದ ಹೊಡೆದು, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನನ್ನು ಹತ್ಯೆ ಮಾಡಲಾಗಿತ್ತು. ಹೊಸಮನೆ ಬಡಾವಣೆಯ ಕಿರಣ್ ಅಲಿಯಾಸ್ ಪುಚ್ಚಿ (23) ಎಂಬಾತನ ಹತ್ಯೆ ಮಾಡಲಾಗಿದೆ. ಕಿರಣನ ಸ್ನೇಹಿತರಾದ ಪ್ರಜ್ವಲ್ ಮತ್ತು ಕಾರ್ತಿಕ್ ಹತ್ಯೆ ಮಾಡಿದ್ದರು. ಹತ್ಯೆಗೆ ಕಾರಣ ಬಾಯಿಬಿಟ್ಟರು ಕಿರಣ ಹತ್ಯೆ ಪ್ರಕರಣ ಸಂಬಂಧ ಪ್ರಜ್ವಲ್ ಮತ್ತು ಕಾರ್ತಿಕ್’ನನ್ನು ಬಂಧಿಸಲಾಗಿದೆ. ವಿನೋಬನಗರ ಪೊಲೀಸರು ವಿಚಾರಣೆ ನಡೆಸಿದ್ದು, ಆರೋಪಿಗಳು ಕೊಲೆಗೆ ಕಾರಣ ಬಾಯಿಬಿಟ್ಟಿದ್ದಾರೆ … Read more

ಗಾಡಿಕೊಪ್ಪ ಬಳಿ ಕಾರು ಡಿಕ್ಕಿ, 7 ಎಮ್ಮೆಗಳು ಸ್ಥಳದಲ್ಲೇ ಸಾವು

Car-Accident-at-Gadikoppa-Buffalo-dies

SHIVAMOGGA LIVE NEWS | ACCIDENT | 16 ಮೇ 2022 ಕಾರು ಡಿಕ್ಕಿಯಾಗಿ ಏಳು ಎಮ್ಮೆಗಳು ಸ್ಥಳದಲ್ಲೆ ಸಾವನ್ನಪ್ಪಿವೆ. ಕಾರಿನಲ್ಲಿದ್ದ ಇಬ್ಬರು ಅದೃಷ್ಟವಶಾತ್ ಪಾರಾಗಿದ್ದಾರೆ. ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಗಾಡಿಕೊಪ್ಪದ ತುಂಗಾ ನಾಲೆ ಬಳಿ ಭಾನುವಾರ ರಾತ್ರಿ ಘಟನೆ ಸಂಭವಿಸಿದೆ. ಶಿವಮೊಗ್ಗದಿಂದ ಆಯನೂರು ಕಡೆಗೆ ತೆರಳುತ್ತಿದ್ದ ಕಾರು ಎಮ್ಮೆಗಳಿಗೆ ಡಿಕ್ಕಿ ಹೊಡೆದಿದೆ. ರಸ್ತೆ ಮಧ್ಯೆ ಎಮ್ಮೆಗಳು ತೆರಳುತ್ತಿರುವುದು ಗೊತ್ತಾಗದೆ ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಏಳು ಎಮ್ಮೆಗಳು ಸ್ಥಳದಲ್ಲೇ ಮೃತಪಟ್ಟಿವೆ. ರಸ್ತೆ ಮೇಲೆ ಎಮ್ಮೆಗಳ ಮೃತದೇಹಗಳು … Read more

ಆಟೋದಲ್ಲಿ ಸಿಕ್ಕ ಮೊಬೈಲ್ ಆಟೋ ಚಾಲಕನಿಗೆ ಮಾರಲು ಹೋಗಿ ಸಿಕ್ಕಿಬಿದ್ದ ಪ್ರಯಾಣಿಕ, ಮುಂದೇನಾಯ್ತು?

Auto-Driver-Swamy-Gives-Back-Mobile-To-Doctor

SHIVAMOGGA LIVE NEWS | SHIMOGA FM | 22 ಏಪ್ರಿಲ್ 2022 ಪ್ರಯಾಣಿಕನೊಬ್ಬ ಆಟೋದಲ್ಲಿ ಸಿಕ್ಕ ಮೊಬೈಲನ್ನು ಆಟೋ ಚಾಲಕನಿಗೆ ಮಾರಾಟ ಮಾಡಲು ಹೋಗಿ ಸಿಕ್ಕಿಬಿದ್ದಿದ್ದಾನೆ. ಕೊನೆಗೆ ಮೊಬೈಲ್ ಕಳೆದುಕೊಂಡಿದ್ದ ವೈದ್ಯರಿಗೆ ಆ ಮೊಬೈಲ್ ತಲುಪಿಸಲಾಗಿದೆ. ಆಟೋ ಚಾಲಕನ ಸಮಯ ಪ್ರಜ್ಞೆ ಮತ್ತು ಪ್ರಮಾಣಿಕತೆಯಿಂದಾಗಿ ಮೊಬೈಲ್ ಫೋನ್ ವಾರಸುದಾರರ ಕೈ ಸೇರಿದೆ. ಗಡಿಬಿಡಿಯಲ್ಲಿ ಮೊಬೈಲ್ ಬಿಟ್ಟರು ಸ್ವಾಮಿ ಎಂಬುವವರ ಆಟೋದಲ್ಲಿ ವೈದ್ಯರೊಬ್ಬರು ಖಾಸಗಿ ಬಸ್ ನಿಲ್ದಾಣದಿಂದ ಗಾಡಿಕೊಪ್ಪದ ಶರಾವತಿ ಡೆಂಟಲ್ ಕಾಲೇಜಿಗೆ ತೆರಳಿದ್ದಾರೆ. ಇಳಿಯುವಾಗ ಅವಸರದಲ್ಲಿ … Read more

ಬಾಡಿಗೆ ಮನೆ ತೋರಿಸುವುದಾಗಿ ಪತ್ನಿಯನ್ನು ಕರೆದೊಯ್ದು ಚಾಕು ಚುಚ್ಚಿ, ಕಲ್ಲು ಎತ್ತಿ ಹಾಕಿ ಹತ್ಯೆಗೈದ ಪತಿ

crime name image

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಅಕ್ಟೋಬರ್ 2021 ಹೊಸ ಬಾಡಿಗೆ ಮನೆ ತೋರಿಸುವುದಾಗಿ ನಂಬಿಸಿ ಪತ್ನಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದ ಪತಿ, ಚಾಕುವಿನಿಂದ ಚುಚ್ಚಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ್ದಾನೆ. ಗಾಡಿಕೊಪ್ಪದ ಬಳಿ ಶನಿವಾರ ರಾತ್ರಿ ನಡೆದ ಹತ್ಯೆ ಪ್ರಕರಣದ ವಿಚಾರಣೆ ವೇಳೆ ಹತ್ಯೆಗೆ ಕಾರಣ ತಿಳಿದು ಬಂದಿದೆ. ಇದನ್ನು ಓದಿ | ಶಿವಮೊಗ್ಗದಲ್ಲಿ ಮಾರಕಾಸ್ತ್ರಗಳಿಂದ ಪತ್ನಿಯನ್ನು ಕೊಂದ ಪತಿ ಆಯನೂರು ಗ್ರಾಮದ ಕೌಸರ್ ಫಿಜಾ (19) ಎಂಬಾಕೆಯನ್ನು ಶಿವಮೊಗ್ಗದ … Read more

ಶಿವಮೊಗ್ಗದಲ್ಲಿ ಮಾರಕಾಸ್ತ್ರಗಳಿಂದ ಪತ್ನಿಯನ್ನು ಕೊಂದ ಪತಿ

Murder-General-Image-1.jpg

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಅಕ್ಟೋಬರ್ 2021 ನಿರ್ಜನ ಪ್ರದೇಶದಲ್ಲಿ ಮಾರಕಾಸ್ತ್ರಗಳಿಂದ ಪತ್ನಿಯ ಹತ್ಯೆ ಮಾಡಿದ ಪತಿ, ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಶಿವಮೊಗ್ಗದ ಗಾಡಿಕೊಪ್ಪ ಸಮೀಪದ ವಾಸು ಸತ್ಯ ಬಡಾವಣೆಯಲ್ಲಿ ಘಟನೆ ಸಂಭವಿಸಿದೆ. ಕೌಸರ್ ಫಿಜಾ ಎಂಬುವವರ ಹತ್ಯೆಯಾಗಿದೆ. ಕೊಂದು ಶರಣಾದ ಪತಿ ಆಯನೂರಿನ ಕೌಸರ್ ಫಿಜಾ, ಟಿಪ್ಪು ನಗರದ ಶೋಯಬ್ ಎಂಬಾತನೊಂದಿಗೆ ವಿವಾಹವಾಗಿದ್ದರು. ಇಬ್ಬರಿಗೆ ಒಂದು ಮಗು ಇದೆ. … Read more

BREAKING NEWS | ಶಿವಮೊಗ್ಗದಲ್ಲಿ ಯುವಕನ ಬರ್ಬರ ಹತ್ಯೆ

Murder-General-Image-1.jpg

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಅಕ್ಟೋಬರ್ 2021 ಆಯುಧ ಪೂಜೆಯಂದು ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಿನ್ನೆ ರಾತ್ರಿ ಘಟನೆ ಸಂಭವಿಸಿದೆ. ಮೃತನನ್ನು ಸಂತೋಷ್ (30) ಎಂದು ಗುರುತಿಸಲಾಗಿದೆ. ಈತನು ಶಿವಮೊಗ್ಗದ ಗಾಡಿಕೊಪ್ಪ ಬಳಿಯ ಸ್ವಾಮಿ ವಿವೇಕಾನಂದ ಬಡಾವಣೆ ನಿವಾಸಿ ಎಂದು ತಿಳಿದು ಬಂದಿದೆ. ಶಿವಮೊಗ್ಗದ ಬಾಪೂಜಿನಗರದ ಗಂಗಾಮತ ಹಾಸ್ಟೆಲ್ ಸಮೀಪ ಸಂತೋಷ್’ನನ್ನು ಹತ್ಯೆ ಮಾಡಲಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸಂತೋಷ್ ತಲೆ ಭಾಗಕ್ಕೆ ತೀವ್ರವಾಗಿ ಹಲ್ಲೆ … Read more

ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಡ್ರಾಪ್ ಕೊಡುವ ನೆಪದಲ್ಲಿ ವ್ಯಕ್ತಿಗೆ ಬೆದರಿಕೆ, ಹಣ ಕಿತ್ತುಕೊಂಡು ಪರಾರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟೆಂಬರ್ 2021 ಬೈಕ್’ನಲ್ಲಿ ಡ್ರಾಪ್ ನೀಡುವ ನೆಪದಲ್ಲಿ ವ್ಯಕ್ತಿಯೊಬ್ಬರನ್ನು ಹೆದರಿಸಿದ ಯುವಕರು 20 ಸಾವಿರ ರೂ. ನಗದು ದೋಚಿಕೊಂಡು ಪರಾರಿಯಾಗಿದ್ದಾರೆ. ಸಾಗರ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ರಾಜು ಎಂಬುವವರು ಹಣ ಕಳೆದುಕೊಂಡಿದ್ದಾರೆ. ಬೈಕ್ ಕೀ ಹುಡುಕಲು ಹೋಗಿದ್ದಾಗ ಘಟನೆ ಸಂಭವಿಸಿದೆ. ಏನಿದು ಪ್ರಕರಣ? ಹೇಗಾಯ್ತು ದರೋಡೆ? ಗಾಡಿಕೊಪ್ಪ ನಿವಾಸಿ ರಾಜು ಅವರು ಬ್ಯಾಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಕೆಲಸ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದಾಗ ಅವರ ಬೈಕ್’ನ ಕೀ … Read more