ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಅಪಘಾತ, ಆಶ್ಚರ್ಯಕರ ರೀತಿಯಲ್ಲಿ ಪಾರಾದ ಬೈಕ್ ಸವಾರ
ಶಿವಮೊಗ್ಗ| ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಅಪಘಾತ (BIKE BUS ACCIDENT) ಸಂಭವಿಸಿದೆ. ಬೈಕ್ ಸವಾರ ಅದೃಷ್ಟವಶಾತ್ ಪಾರಾಗಿದ್ದಾರೆ. ಸಚಿನ್ ಅವರು ಚಲಾಯಿಸುತ್ತಿದ್ದ ಬೈಕ್ ಮತ್ತು ಸರ್ಕಾರಿ ಬಸ್ ಮಧ್ಯೆ ಅಪಾಘತವಾಗಿದೆ. ಮಿಲಿಟರಿ ಕ್ಯಾಂಪ್ ಬಳಿ ಘಟನೆ ಸಂಭವಿಸಿದೆ. ಸಚಿನ್ ಅವರು ಚಲಾಯಿಸುತ್ತಿದ್ದ ಬೈಕ್ ಸ್ಕಿಡ್ ಆಗಿ ಬಸ್ಸಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಸಚಿನ್ ಅವರು ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾರೆ. ಬೈಕು ಬಸ್ಸಿನ ಅಡಿಗೆ ಸಿಲುಕಿದೆ. ಗಾಯಗೊಂಡಿದ್ದ ಸಚಿನ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದನ್ನೂ … Read more