ಗಾಂಧಿ ಬಜಾರ್ನಲ್ಲಿ ಹೇಗಿತ್ತು ಗಣಪತಿ ಮೆರವಣಿಗೆ? ಇಲ್ಲಿದೆ ಫೋಟೊ ಮಾಹಿತಿ
ಶಿವಮೊಗ್ಗ: ಗಾಂಧಿ ಬಜಾರ್ನಲ್ಲು ಹಿಂದೂ ಮಹಾಸಭಾ ಗಣಪತಿಯ (Ganesh) ರಾಜಬೀದಿ ಉತ್ಸವ ಅದ್ಧೂರಿಯಾಗಿ ನಡೆಯಿತು. ದೊಡ್ಡ ಸಂಖ್ಯೆಯ ಜನರು ಈ ಬಾರಿ ಮೆರವಣಿಗೆಯಲ್ಲಿ ಪಾಲ್ಗೊಂಡು, ಗಣೇಶನ ದರ್ಶನ ಪಡೆದರು. ಭಾರಿ ಸಂಖ್ಯೆಯ ಜನರು ಈ ಬಾರಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಈ ಬಾರಿ ಮಹಿಳೆಯರು, ಕುಟುಂಬದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದು ವಿಶೇಷ. ಬಿಗಿ ಬಂದೋಬಸ್ತ್ ಗಾಂಧಿ ಬಜಾರ್ನಲ್ಲಿ ಈ ಬಾರಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಸುನ್ನಿ ಜಾಮಿಯ ಮಸೀದಿ ಮುಂಭಾಗ ಆರ್ಎಎಫ್, ಕೆಎಸ್ಆರ್ಪಿ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. … Read more