ʼಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಮತ್ತೊಮ್ಮೆ ಗ್ಯಾರಂಟಿ ಕಾರ್ಡ್‌ʼ, ಈ ಬಾರಿ ಯಾರ ಸಹಿ ಇರುತ್ತೆ?

SUDA-PRESIDENT-h-s-sundaresh-press-meet-in-Shimoga

SHIVAMOGGA LIVE NEWS | 9 APRIL 2024 SHIMOGA : ಲೋಕಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್‌ ಪಕ್ಷ 25 ಗ್ಯಾರಂಟಿ ಘೋಷಣೆ ಮಾಡಿದೆ. ಈ ಗ್ಯಾರಂಟಿಗಳ ಕರಪತ್ರಗಳನ್ನು ಶಿವಮೊಗ್ಗದಲ್ಲಿ ಮನೆ ಮನೆಗೆ ತಲುಪಿಸಲಾಗುವುದು ಎಂದು ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ (ಸೂಡಾ) ಅಧ್ಯಕ್ಷ ಹೆಚ್‌.ಎಸ್‌. ಸುಂದರೇಶ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್‌, ಈಗಾಗಲೇ ರಾಜ್ಯ ಸರ್ಕಾರದ ಗ್ಯಾರಂಟಿಗಳು ಈಡೇರಿವೆ. ಜಿಲ್ಲೆಯಲ್ಲಿ 4.60 ಲಕ್ಷ ಮನೆಗಳಿಗೆ 2 ಸರ್ಕಾರದ ವಿವಿಧ ಯೋಜನೆಗಳು ತಲುಪಿವೆ. ಮಲ್ಲಿಕಾರ್ಜುನ ಖರ್ಗೆ ಮತ್ತು … Read more

ಗಾಂಧಿ ಬಜಾರ್‌ನಲ್ಲಿ ಮಾರಿಕಾಂಬೆ ದರ್ಶನಕ್ಕೆ ಕ್ಷಣಗಣನೆ, ನೇರ ದರ್ಶನಕ್ಕೆ ಇದೆ ವಿಶೇಷ ವ್ಯವಸ್ಥೆ, ಹೇಗದು?

Kote-Marikamba-jathre-gandhi-bazaar

SHIVAMOGGA LIVE NEWS | 11 MARCH 2024 SHIMOGA : ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಮಾ.12ರಂದು ತವರು ಮನೆ ಗಾಂಧಿ ಬಜಾರ್‌ನಲ್ಲಿ ದೇವಿ ದರ್ಶನ ನೀಡಲಿದ್ದಾಳೆ. ಇದಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಗಾಂಧಿ ಬಜಾರ್‌ನಲ್ಲಿ ಹೇಗಿರುತ್ತೆ ವ್ಯವಸ್ಥೆ? ಬೆಳಗಿನ ಜಾವ 5 ಗಂಟೆಗೆ ಬಿ.ಬಿ.ರಸ್ತೆಯ ಬ್ರಾಹ್ಮಣ ಸಮಾಜದ ನಾಡಿಗರ ಕುಟುಂಬದವರನ್ನು ಪೂಜೆಗೆ ಆಹ್ವಾನಿಸಲಾಗುತ್ತದೆ. ಆ ಕುಟುಂಬದ ಮುತ್ತೈದೆಯರು ಮಂಗಳ ವಾದ್ಯಗಳೊಂದಿಗೆ ದೇವಿಯ ತವರು ಮನೆ ಗಾಂಧಿ ಬಜಾರ್‌ವರೆಗೆ ಮೆರವಣಿಗೆಯಲ್ಲಿ ಆಗಮಿಸುತ್ತಾರೆ. … Read more

ಗಾಂಧಿ ಬಜಾರ್‌ನಲ್ಲಿ ಕಬ್ಬಿನ ಹಾಲಿನ ದುಡ್ಡು ಕೊಡಲು ಮುಂದಾದ ಗೃಹಿಣಿಗೆ ಕಾದಿತ್ತು ಆಘಾತ

041023 Gandhi Bazaar In Shimoga.webp

SHIVAMOGGA LIVE NEWS | 12 FEBRUARY 2024 SHIMOGA : ಗಾಂಧಿ ಬಜಾರ್‌ನಲ್ಲಿ ಮಹಿಳೆಯ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಚಿನ್ನಾಭರಣವಿದ್ದ ಪರ್ಸ್‌ ಕಳ್ಳತನವಾಗಿದೆ. 37,500 ರೂ. ಬೆಲೆಯ 6.780 ಗ್ರಾಂ ತೂಕದ ಚಿನ್ನದ ಹ್ಯಾಂಗಿಗ್ಸ್‌ ಮತ್ತು ಕಿವಿ ಮಾಟಿ ಕಳುವಾಗಿದೆ. ಆಗಷ್ಟೆ ಖರೀದಿ ಮಾಡಿದ್ದ ಚಿನ್ನಾಭರಣ ಹಾರನಹಳ್ಳಿಯ ಸವಿತಾ ಎಂಬುವವರು ತಮ್ಮ ಸಹೋದರಿಯ ಜೊತೆಗೆ ಗಾಂಧಿ ಬಜಾರ್‌ ಮುಖ್ಯರಸ್ತೆಯ ಚಿನ್ನಾಭರಣ ಅಂಗಡಿಯಲ್ಲಿ ಹ್ಯಾಂಗಿಂಗ್ಸ್‌ ಮತ್ತು ಕಿವಿ ಮಾಟಿ ಖರೀದಿಸಿದ್ದರು. ಬಳಿಕ ಗಾಂಧಿ ಬಜಾರ್‌ನಲ್ಲಿ ಕಬ್ಬಿನ ಹಾಲಿನ ಜ್ಯೂಸ್‌ … Read more

ಹೊಳೆಹೊನ್ನೂರು ಗಾಂಧಿ ಪ್ರತಿಮೆ ಧ್ವಂಸ ಕೇಸ್‌, ಚಿತ್ರದುರ್ಗದ ಇಬ್ಬರು ಅರೆಸ್ಟ್‌, ಆರೋಪಿಗಳ ಹಿನ್ನೆಲೆ ಏನು?

Mahatma-Gandhi-Statue-Vandalized-at-Holehonnuru

SHIVAMOGGA LIVE NEWS | 24 AUGUST 2023 HOLEHONNURU : ಗಾಂಧಿ ಪ್ರತಿಮೆ (Gandiji Statue) ಧ್ವಂಸ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಚಿತ್ರದುರ್ಗ ಜಿಲ್ಲೆಯವರು ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ. ಹೊಳೆಹೊನ್ನೂರು ಪೊಲೀಸ್‌ ಠಾಣೆಯಲ್ಲಿ ಸುದಿಗೋಷ್ಠಿ ನಡೆಸಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌, ಚಿತ್ರದುರ್ಗ ಜಿಲ್ಲೆಯ ಪಂಡರಹಳ್ಳಿಯ ಗಣೇಶ್‌ (24) ಮತ್ತು ವಿನಯ್‌ (25) ಬಂಧಿತರು. ಇದನ್ನೂ ಓದಿ – ಹೊಳೆಹೊನ್ನೂರು ಗಾಂಧಿ ಪ್ರತಿಮೆ ಧ್ವಂಸ, ಸಿಎಂ … Read more

ಹೊಳೆಹೊನ್ನೂರು ಗಾಂಧಿ ಪ್ರತಿಮೆ ಧ್ವಂಸ, ಸಿಎಂ ಸಿದ್ದರಾಮಯ್ಯ ಆಕ್ರೋಶ

Mahatma-Gandhi-Statue-Vandalized-at-Holehonnuru

SHIVAMOGGA LIVE NEWS | 21 AUGUST 2023 HOLEHONNURU : ಮಹಾತ್ಮ ಗಾಂಧಿ ಪ್ರತಿಮೆ (Gandhi Statue) ಧ್ವಂಸಗೊಳಿಸಿದ (Vandalized) ಕೃತ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಖಂಡಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಸಿಎಂ, ಕೃತ್ಯದ ಹಿಂದಿರುವವರನ್ನು ಕಠಿಣ ಶಿಕ್ಷೆಗೆ ಒಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಸಿಎಂ ಟ್ವೀಟ್‌ನಲ್ಲಿ ಏನಿದೆ? ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ದ್ವಂಸಗೊಳಿಸಿರುವ ದೇಶವಿರೋಧಿ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ನೆಲದ ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ … Read more

ಹೊಳೆಹೊನ್ನೂರಿನಲ್ಲಿ ಸ್ಥಳೀಯರಿಂದ ರಸ್ತೆ ತಡೆ, ಬಿಗುವಿನ ವಾತಾವರಣ, ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

Protest-at-Holehonnuru-over-gandh-statue-vandalized

SHIVAMOGGA LIVE NEWS | 21 AUGUST 2023 HOLEHONNURU : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ (Gandhi Statue) ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು. ಹೊಳೆಹೊನ್ನೂರು ಗಾಂಧಿ ಸರ್ಕಲ್‌ ಬಳಿ ರಸ್ತೆ ತಡೆ ನಡೆಸಿದರು. ಹೊಳೆಹೊನ್ನೂರಿನ ಗಾಂಧಿ ಸರ್ಕಲ್‌ನಲ್ಲಿರುವ ಗಾಂಧಿ ಪ್ರತಿಮೆಯನ್ನು (Gandhi Statue) ಕಡಿಗೇಡಿಗಳು ಧ್ವಂಸಗೊಳಿಸಿದ್ದರು. ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ – ರಾತ್ರೋರಾತ್ರಿ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸ, ಆಕ್ರೋಶ ವಿಚಾರ … Read more

ರಾತ್ರೋರಾತ್ರಿ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸ, ಆಕ್ರೋಶ

Mahatma-Gandhi-Statue-Vandalized-at-Holehonnuru

SHIVAMOGGA LIVE NEWS | 21 AUGUST 2023 HOLEHONNURU : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು (Gandhi Statue) ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ತಡರಾತ್ರಿ ಕೃತ್ಯ ನಡೆದಿದ್ದು ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ದುಷ್ಕೃತ್ಯ ಎಸಗಿದವರ ಪತ್ತೆಗೆ ಬಲೆ ಬೀಸಿದ್ದಾರೆ. ಹೊಳೆಹೊನ್ನೂರು ಪಟ್ಟಣದ ಗಾಂಧಿ ಸರ್ಕಲ್‌ನಲ್ಲಿದ್ದ (Gandhi Circle) ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಹಾನಿಗೊಳಿಸಲಾಗಿದೆ. ಬೈಕಿನಲ್ಲಿ ಬಂದ ಇಬ್ಬರು ದುಷ್ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ವಿಚಾರ ತಿಳಿಯುತ್ತಿದ್ದಂತೆ ಜನರು ಗುಂಪುಗೂಡಿದ್ದು, ಕಿಡಿಗೇಡಿಗಳ … Read more

ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ರಾಹುಲ್‌ ಗಾಂಧಿ, ವಿಮಾನ ನಿಲ್ದಾಣದಲ್ಲಿ ಅಭ್ಯರ್ಥಿಗಳ ಜೊತೆ ಮಹತ್ವದ ಮೀಟಿಂಗ್‌

Rahul-Gandhi-visits-Shimoga-in-Special-flight

SHIVAMOGGA LIVE NEWS | 27 APRIL 2023 SHIMOGA : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ವಿಶೇಷ ವಿಮಾನದ (Special Flight) ಮೂಲಕ ಇವತ್ತು ಶಿವಮೊಗ್ಗಕ್ಕೆ ಆಗಮಿಸಿದ್ದರು. ಜಿಲ್ಲಾ ಕಾಂಗ್ರೆಸ್‌ ಮುಖಂಡರು, ಅಭ್ಯರ್ಥಿಗಳನ್ನು ಭೇಟಿಯಾಗಿ ಚುನಾವಣೆ ಸಿದ್ಧತೆ ಕುರಿತು ಮಾಹಿತಿ ಪಡೆದರು. ಅಭ್ಯರ್ಥಿಗಳ ಜೊತೆಗೆ ಪ್ರತ್ಯೇಕವಾಗಿ ಚರ್ಚೆ ನಡೆಸಿದರು. ಎರಡು ವಿಶೇಷ ವಿಮಾನ ರಾಹುಲ್‌ ಗಾಂಧಿ ಅವರು ಮಧ್ಯಾಹ್ನ ನವದೆಹಲಿಯಿಂದ ವಿಶೇಷ ವಿಮಾನದಲ್ಲಿ (Special Flight) ಶಿವಮೊಗ್ಗಕ್ಕೆ ಆಗಮಿಸಿದರು. ರಾಹುಲ್‌ ಗಾಂಧಿ ಮತ್ತು ಅವರ … Read more

ಪೊಲೀಸ್ ಚೆಕ್ ಪೋಸ್ಟ್ ಕಂಡು ಎಸ್ಕೇಪ್ ಆಗಲು ಯತ್ನ, ಬೆನ್ನಟ್ಟಿದಾಗ ಹೊರಬಿತ್ತು ಕಳ್ಳತನ ಕೇಸ್

Doddapete-Police-Station-General-Image.

SHIVAMOGGA LIVE NEWS | SHIMOGA| 20 ಜೂನ್ 2022 ಪೊಲೀಸರನ್ನು ಕಂಡು ಪರಾರಿಯಾಗುತ್ತಿದ್ದ ಇಬ್ಬರನ್ನು ಬೆನಟ್ಟಿದಾಗ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ. ಘಟನೆಯಲ್ಲಿ ಓರ್ವ ಆರೋಪಿ ಪರಾರಿಯಾಗಿದ್ದು, ಮತ್ತೊಬ್ಬ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಟಿಪ್ಪುನಗರದ ಮೊಹಮದ್ ಸಲ್ಮಾನ್ (20) ಬಂಧಿತ. ಪರಾರಿಯಾದವನನ್ನು ಹೊಸಮನೆಯ ರಾಘವೇಂದ್ರ ಅಲಿಯಾಸ್ ರಘು ಎಂದು ಗುರುತಿಸಲಾಗಿದೆ. ಚೆಕ್ ಪೋಸ್ಟ್ ಬಳಿ ಎಸ್ಕೇಪ್ ಯತ್ನ ಆರೋಪಿಗಳು ಎರಡು ಟಿವಿಎಸ್ ಎಕ್ಸಲ್ ಮೊಪೆಡ್’ಗಳಲ್ಲಿ ಅಣ್ಣಾನಗರದ ಕಡೆಯಿಂದ ಬಸ್ ನಿಲ್ದಾಣದ ಕಡೆಗೆ ಬರುತ್ತಿದ್ದರು. ಮಿಳಘಟ್ಟದ … Read more

ರಾಜ್ಯಸಭೆ, ಎಂಎಲ್’ಸಿ ಟಿಕೆಟ್ ನಿರಾಕರಿಸಿದ ಭದ್ರಾವತಿ ಮೂಲದ ಯುವ ಮುಖಂಡ

Youth-Congress-President-BV-Srinivas

SHIVAMOGGA LIVE NEWS | YOUTH | 30 ಮೇ 2022 ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಸಿಗದೆ ಹಲವರು ಮುನಿಸಿಕೊಳ್ಳುತ್ತಾರೆ, ಪಕ್ಷವನ್ನೇ ತೊರೆಯುತ್ತಾರೆ. ಆದರೆ ಭದ್ರಾವತಿ ಮೂಲದ ಯುವ ನಾಯಕನೊಬ್ಬ ಎರಡು ಭಾರಿ ಟಿಕೆಟ್ ನಿರಾಕರಿಸಿದ್ದಾರೆ. ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅವರು ಎರಡು ಭಾರಿ ಟಿಕೆಟ್ ನಿರಾಕರಿಸಿದ್ದಾರೆ. ಇವರ ನಡೆ ಕಾಂಗ್ರೆಸ್ ಪಕ್ಷದಲ್ಲಿ ಹಲವರ ಹುಬ್ಬೇರುವಂತೆ ಮಾಡಿದೆ. ‘ಈಗ ಕೆಲಸ ಮಾಡುವುದಿದೆ’ ಬಿ.ವಿ.ಶ್ರೀನಿವಾಸ್ ಅವರಿಗೆ ಕರ್ನಾಟಕದಿಂದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುವಂತೆ ಪಕ್ಷ ಸೂಚಿಸಿತ್ತು. … Read more